Tag: Mysore

ತಾರಾ ಮೆರಗಿನೊಂದಿಗೆ ಅಂತರ ಕಾಲೇಜು ಸಾಹಿತ್ಯಕ, ಸಾಂಸ್ಕøತಿಕ ಸ್ಪರ್ಧೆಗೆ ಚಾಲನೆ
ಮೈಸೂರು

ತಾರಾ ಮೆರಗಿನೊಂದಿಗೆ ಅಂತರ ಕಾಲೇಜು ಸಾಹಿತ್ಯಕ, ಸಾಂಸ್ಕøತಿಕ ಸ್ಪರ್ಧೆಗೆ ಚಾಲನೆ

September 19, 2019

ಮೈಸೂರು,ಸೆ.18(ಪಿಎಂ)- ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮ ಪಾಲನಾ ನಿರ್ದೇಶನಾಲಯದ ವತಿ ಯಿಂದ ಹಮ್ಮಿಕೊಂಡಿರುವ 2019-20ನೇ ಸಾಲಿನ ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಸಾಹಿತ್ಯಕ ಮತ್ತು ಸಾಂಸ್ಕøತಿಕ ಸ್ಪರ್ಧೆ ಬುಧವಾರ ತಾರಾ ಮೆರಗಿನೊಂ ದಿಗೆ ಚಾಲನೆ ಪಡೆದುಕೊಂಡಿತು. ಮೈಸೂರು ವಿವಿಯ ಮಾನಸ ಗಂಗೋ ತ್ರಿಯ ಸೆನೆಟ್ ಭವನದ ನಾಲ್ವಡಿ ಕೃಷ್ಣ ರಾಜ ಒಡೆಯರ್ ಸಭಾಂಗಣದಲ್ಲಿ ಏರ್ಪಡಿ ಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಚಲನಚಿತ್ರ ನಟ ಸೃಜನ್ ಲೋಕೇಶ್ ಹಾಗೂ ಚಲನಚಿತ್ರ ನಟಿ ಸೋನುಗೌಡ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿ ಸಮೂಹಕ್ಕೆ ಪುಳಕ…

ಭೋವಿ ಜನಾಂಗ ನಿಂದನೆ: ಸಚಿವ ಈಶ್ವರಪ್ಪ ಕ್ಷಮೆಯಾಚನೆಗೆ ಆಗ್ರಹ
ಮೈಸೂರು

ಭೋವಿ ಜನಾಂಗ ನಿಂದನೆ: ಸಚಿವ ಈಶ್ವರಪ್ಪ ಕ್ಷಮೆಯಾಚನೆಗೆ ಆಗ್ರಹ

September 19, 2019

ಮೈಸೂರು,ಸೆ.18(ಎಂಟಿವೈ)- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿ ಸುವ ಭರದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಭೋವಿ ಜನಾಂಗ ವನ್ನು ನಿಂದಿಸಿ ಅವಮಾನಿಸಿದ್ದು, ಕೂಡಲೇ ಸಮಾಜದ ಕ್ಷಮೆ ಯಾಚಿಸಬೇಕು. ಅಲ್ಲದೆ ಸಮಾ ಜದ ಸಾಮರಸ್ಯ ಕದಡಲು ಪ್ರಯ ತ್ನಿಸುತ್ತಿರುವ ಈಶ್ವರಪ್ಪರನ್ನು ಸಂಪುಟ ದಿಂದ ಕೈಬಿಡಬೇಕು ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ್ ಒತ್ತಾಯಿಸಿದ್ದಾರೆ. ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಎಸ್. ಈಶ್ವರಪ್ಪ ಓರ್ವ ಹಿರಿಯ ರಾಜಕಾರಣಿಯಾಗಿದ್ದು, ಕೆಲವು ಶಬ್ದಗಳನ್ನು ಬಳಸುವಾಗ ಎಚ್ಚರಿಕೆ ವಹಿಸಬೇಕು. ಮಾಜಿ ಸಿಎಂ…

`ಮೈಸೂರು ಪಾಕ್’ ತಮಿಳುನಾಡು ಮೂಲದ್ದು ಎಂಬ ಹೇಳಿಕೆ ಖಂಡಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ
ಮೈಸೂರು

`ಮೈಸೂರು ಪಾಕ್’ ತಮಿಳುನಾಡು ಮೂಲದ್ದು ಎಂಬ ಹೇಳಿಕೆ ಖಂಡಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

September 19, 2019

ಮೈಸೂರು, ಸೆ.18(ಪಿಎಂ)- ನೂರಕ್ಕೆ ನೂರರಷ್ಟು `ಮೈಸೂರು ಪಾಕ್’ ಮೈಸೂರಿ ನದು. ಅದಕ್ಕೆಂದೇ ಈ ಸಿಹಿಗೆ `ಮೈಸೂರು ಪಾಕ್’ ಎಂದು ಹೆಸರಿದೆ. ಕಾವೇರಿ, ಮೇಕೆದಾಟು ವಿಷಯದಲ್ಲಿ ಕ್ಯಾತೆ ತೆಗೆಯುವ ತಮಿಳುನಾಡು, ಇದೀಗ ಮೈಸೂರ್ ಪಾಕ್ ವಿಷಯದಲ್ಲೂ ತಕರಾರು ತೆಗೆದಿದೆ ಎಂದು ಅದರ ವರ್ತನೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ರೈಲ್ವೆ ನಿಲ್ದಾಣದ ಎದುರು ಜಮಾಯಿಸಿ ಸಾರ್ವಜನಿಕರಿಗೆ `ಮೈಸೂರ್ ಪಾಕ್’ ವಿತರಿಸುವ ಮೂಲಕ `ಮೈಸೂರ್ ಪಾಕ್’ ಎಂದೆಂದಿಗೂ…

ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಹಾಸ್ಟೆಲ್ ವಿದ್ಯಾರ್ಥಿನಿಯರ ಪ್ರತಿಭಟನೆ
ಮೈಸೂರು

ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಹಾಸ್ಟೆಲ್ ವಿದ್ಯಾರ್ಥಿನಿಯರ ಪ್ರತಿಭಟನೆ

September 19, 2019

ಮೈಸೂರು, ಸೆ.18 (ಎಸ್‍ಪಿಎನ್)-ಸಮಸ್ಯೆಗೆ ಸ್ಪಂದಿಸದ ಹಾಸ್ಟೆಲ್ ವಾರ್ಡನ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಅಮಾನತು ಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿನಿಯರು ಬುಧವಾರ ಆರ್.ಎಸ್. ನಾಯ್ಡುನಗರದ ಹಾಸ್ಟೆಲ್ ಆವರಣದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು. ಮೈಸೂರು ಆರ್.ಎಸ್.ನಾಯ್ಡುನಗರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ (ಪದವಿ ಮತ್ತು ಪಿಯುಸಿ) ವಿದ್ಯಾರ್ಥಿನಿಯರ ಹಾಸ್ಟೆಲ್ ಹಾಗೂ ಕರ್ತವ್ಯ ನಿರತ ಮಹಿಳಾ ಹಾಸ್ಟೆಲ್‍ನ ಮಹಿಳೆಯರು ಜಿಲ್ಲಾಡಳಿತ ಮತ್ತು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಿನನಿತ್ಯ ಬಳಸುವ ಅಕ್ಕಿ,…

ಗಾಂಜಾ ಮಾರಾಟಗಾರ, ಮನೆಗಳ್ಳನ ಬಂಧನ
ಮೈಸೂರು

ಗಾಂಜಾ ಮಾರಾಟಗಾರ, ಮನೆಗಳ್ಳನ ಬಂಧನ

September 19, 2019

ಮೈಸೂರು,ಸೆ.18(ವೈಡಿಎಸ್)-ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಹಾಗೂ ಮನೆಗಳ್ಳನೋರ್ವನನ್ನು ಮಂಡಿ ಪೊಲೀಸರು ಬಂಧಿಸಿ ದ್ದಾರೆ. ಮೊದಲ ಪ್ರಕರಣದಲ್ಲಿ ನಂಜನಗೂಡು ನಿವಾಸಿ ಆನಂದ (31) ಬಂಧಿತ ಆರೋಪಿ. ಮಂಡಿ ಮೊಹಲ್ಲಾದ ಅಕ್ಬರ್ ರಸ್ತೆಯ ದಿನೇಶ್ ಜ್ಯುವೆಲರ್ಸ್ ಬಳಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಓಡಾಡುತ್ತಿದ್ದಾನೆಂಬ ಮಾಹಿತಿ ಮೇರೆಗೆ ಪೊಲೀಸರು ಆನಂದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ 2017ರಲ್ಲಿ ಕೂರ್ಗಳ್ಳಿ ಮತ್ತು ನಾಯ್ಡುನಗರದ ಮನೆಯೊಂದರಲ್ಲಿ ಬೀಗ ಮುರಿದು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತನಿಂದ 4.38 ಲಕ್ಷ…

ನೇಣು ಬಿಗಿದುಕೊಂಡು ಸರ್ಕಾರಿ ಆಯುರ್ವೇದ ಕಾಲೇಜು ಸಿಬ್ಬಂದಿ ಆತ್ಮಹತ್ಯೆ
ಮೈಸೂರು

ನೇಣು ಬಿಗಿದುಕೊಂಡು ಸರ್ಕಾರಿ ಆಯುರ್ವೇದ ಕಾಲೇಜು ಸಿಬ್ಬಂದಿ ಆತ್ಮಹತ್ಯೆ

September 19, 2019

ಮೈಸೂರು, ಸೆ. 18(ಆರ್‍ಕೆ)- ನೇಣು ಬಿಗಿದುಕೊಂಡು ಸರ್ಕಾರಿ ಆಯುರ್ವೇದ ಕಾಲೇಜು ಮಹಿಳಾ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಮೈಸೂರಿನ ಶ್ರೀರಾಂಪುರದಲ್ಲಿ ಸಂಭವಿಸಿದೆ. ಶ್ರೀರಾಂಪುರ ನಿವಾಸಿ ಲೇಟ್ ಮಂಜು ನಾಥ್ ಅವರ ಪತ್ನಿ ಶ್ರೀಮತಿ ಲಕ್ಷ್ಮಿ(28) ನೇಣಿಗೆ ಶರಣಾದವರು. ಮೈಸೂರಿನ ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ ‘ಡಿ’ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿದ್ದ ಪತಿ ಮಂಜುನಾಥ್ ಅವರು ಸಾವನ್ನಪ್ಪಿದ ನಂತರ ಅನುಕಂಪದ ಆಧಾರದಲ್ಲಿ ಪತ್ನಿ ಲಕ್ಷ್ಮಿ ಅವರಿಗೆ ದ್ವಿತೀಯ ದರ್ಜೆ ಗುಮಾಸ್ತೆಯನ್ನಾಗಿ ನೇಮಕ ಮಾಡಿಕೊಳ್ಳಲಾಗಿತ್ತು. ಇಂದು ಬೆಳಿಗ್ಗೆ…

ಇಂದು, ನಾಳೆ, ವಿವಿಧೆಡೆ ವಿದ್ಯುತ್ ನಿಲುಗಡೆ
ಮೈಸೂರು

ಇಂದು, ನಾಳೆ, ವಿವಿಧೆಡೆ ವಿದ್ಯುತ್ ನಿಲುಗಡೆ

September 19, 2019

ಮೈಸೂರು, ಸೆ.18- ಎನ್.ಆರ್ ಮೊಹಲ್ಲಾ ವಿಭಾಗದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯ ಮಿತ ವತಿಯಿಂದ ನಿರ್ವಹಣಾ ಕಾಮಗಾರಿಯನ್ನು ಹಮ್ಮಿ ಕೊಳ್ಳಲಾಗಿದೆ. ಸೆ.19ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಜಲಪುರಿ, ಗಾಯತ್ರಿಪುರಂ, ಜ್ಯೋತಿನಗರ, ಉದಯಗಿರಿ, ಕ್ಯಾತಮಾರನಹಳ್ಳಿ, ಶಾಂತಿನಗರ 1 ಮತ್ತು 2ನೇ ಹಂತ, ಗಣೇಶ್ ನಗರ, ಸತ್ಯನಗರ, ಮಹದೇವಪುರ ರಸ್ತೆ, ಜರ್ಮನ್ ಪ್ರೆಸ್, ಉಸ್ಮಾನಿಯಾ ಬ್ಲಾಕ್, ಗೌಸಿಯಾ ನಗರ, ರಾಘವೇಂದ್ರ ನಗರ, ಗಿರಿಯಾಬೋವಿ ಪಾಳ್ಯ, ಯರಗನಹಳ್ಳಿ, ಬನ್ನೂರು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ….

ವಿ.ಸೋಮಣ್ಣಗೆ ಮೈಸೂರು-ಕೊಡಗು, ಸುರೇಶ್‍ಕುಮಾರ್‍ಗೆ ಚಾ.ನಗರ, ಆರ್.ಅಶೋಕ್‍ಗೆಮಂಡ್ಯ, ಮಾಧುಸ್ವಾಮಿಗೆ ಹಾಸನ ಉಸ್ತುವಾರಿ
ಮೈಸೂರು

ವಿ.ಸೋಮಣ್ಣಗೆ ಮೈಸೂರು-ಕೊಡಗು, ಸುರೇಶ್‍ಕುಮಾರ್‍ಗೆ ಚಾ.ನಗರ, ಆರ್.ಅಶೋಕ್‍ಗೆಮಂಡ್ಯ, ಮಾಧುಸ್ವಾಮಿಗೆ ಹಾಸನ ಉಸ್ತುವಾರಿ

September 17, 2019

ಬೆಂಗಳೂರು,ಸೆ.16- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಳೆದು-ತೂಗಿ ಅಂತೂ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. ಅವರು, ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನಿಯೋಜನೆ ಮಾಡುವ ವೇಳೆ ರಾಜಕೀಯ ತಂತ್ರ ಗಾರಿಕೆಯನ್ನು ಅನುಸರಿಸಿದ್ದಾರೆ. ಅನರ್ಹ ಶಾಸಕರು ಪ್ರತಿನಿಧಿಸು ತ್ತಿದ್ದ ಜಿಲ್ಲೆಗಳಿಗೆ ಉಸ್ತುವಾರಿ ನೇಮಕ ಮಾಡುವಲ್ಲಿಯೂ ಎಚ್ಚ ರಿಕೆಯ ಹೆಜ್ಜೆ ಇಟ್ಟಿದ್ದಾರೆ. ಪಕ್ಷದೊಳಗಿನ ಅಸಮಾಧಾನವನ್ನು ಶಮನಗೊಳಿಸುವ ನಿಟ್ಟಿನಲ್ಲೂ ಪ್ರಯತ್ನ ಪಟ್ಟಿದ್ದಾರೆ. ಬೆಂಗಳೂರು ಜಿಲ್ಲೆಯ ಉಸ್ತುವಾರಿ ಗಿಟ್ಟಿಸಿಕೊಳ್ಳಲು ಆರ್. ಅಶೋಕ್ ಮತ್ತು ಅಶ್ವತ್ಥ್‍ನಾರಾಯಣ ಅವರ ನಡುವೆ ತೀವ್ರ ಪೈಪೋಟಿ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ…

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸದಿರಲು ಸರ್ಕಾರ ನಿರ್ಧಾರ
ಮೈಸೂರು

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸದಿರಲು ಸರ್ಕಾರ ನಿರ್ಧಾರ

September 17, 2019

ಬೆಂಗಳೂರು, ಸೆ.16(ಕೆಎಂಶಿ)-ಉತ್ತರ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಿ ಪ್ರವಾಹ ಉಂಟಾದ ಪರಿಣಾಮ ರಾಜ್ಯ ಸರ್ಕಾರ ಚಳಿಗಾಲದ ಅಧಿವೇಶನ ವನ್ನು ಬೆಂಗಳೂರಿನಲ್ಲಿಯೇ ನಡೆಸಲು ತೀರ್ಮಾನಿಸಿದೆ. ಕಳೆದ 2006ರಿಂದಲೂ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರ ಅಧಿ ಕಾರಕ್ಕೆ ಬಂದಾಗಿನಿಂದಲೂ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿರುವ ಸುವರ್ಣಸೌಧದಲ್ಲಿ 10 ದಿನಗಳ ಕಾಲ ನಡೆಸಲಾಗುತ್ತಿತ್ತು. ಭೀಕರ ಪ್ರವಾಹ ಉಂಟಾಗಿ ಲಕ್ಷಾಂತರ ಜನರು ಸಂತ್ರಸ್ತರಾಗಿ ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ. ಹೀಗಾಗಿ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಬದಲು ರಾಜಧಾನಿ ಬೆಂಗಳೂರಿನಲ್ಲೇ ನಡೆಸಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿ ದ್ದಾರೆ. ಸಾಮಾನ್ಯವಾಗಿ…

ಪರಿಶಿಷ್ಟ ಹಾಲು ಉತ್ಪಾದಕರಿಗೆ 1 ರೂ. ಹೆಚ್ಚುವರಿ ಪ್ರೋತ್ಸಾಹ ಧನ
ಮೈಸೂರು

ಪರಿಶಿಷ್ಟ ಹಾಲು ಉತ್ಪಾದಕರಿಗೆ 1 ರೂ. ಹೆಚ್ಚುವರಿ ಪ್ರೋತ್ಸಾಹ ಧನ

September 17, 2019

ಬೆಂಗಳೂರು, ಸೆ.16(ಕೆಎಂಶಿ)- ಪರಿ ಶಿಷ್ಟ ಜಾತಿ ಹಾಗೂ ವರ್ಗದ ಹಾಲು ಉತ್ಪಾದಕರಿಗೆ ಒಂದು ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡುವುದಾಗಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಘೋಷಣೆ ಮಾಡಿದ್ದಾರೆ. ಆಧುನಿಕ ಕೃಷಿ ಚಟುವಟಿಕೆಯಲ್ಲಿ ತೊಡ ಗಿಸಿಕೊಂಡರೆ ಶೇ.90ರಷ್ಟು ರಿಯಾಯಿತಿ ದರದಲ್ಲಿ ಪರಿಕರಗಳನ್ನು ನೀಡುವುದಾಗಿ ಎಸ್‍ಸಿ ಮತ್ತು ಎಸ್‍ಟಿ ಸಮಾಜಕ್ಕೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣ ದಲ್ಲಿ ರಾಜ್ಯ ಪರಿಷತ್ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ಬಂಪರ್ ಕೊಡುಗೆ ಯನ್ನು ಘೋಷಣೆ ಮಾಡಿದ ಮುಖ್ಯ ಮಂತ್ರಿಯವರು, ಇದುವರೆಗೂ…

1 166 167 168 169 170 330
Translate »