ಮೈಸೂರು,ಜು.16-ಮೈಸೂರಿನ ಕೊನೆಯ ಮಹಾರಾಜ ರಾದ ಶ್ರೀ ಜಯಚಾಮರಾಜ ಒಡೆಯರ್ ಅವರ ಜನ್ಮಶ ತಾಬ್ಧಿಯ ವರ್ಷಪೂರ್ತಿ ಕಾರ್ಯಕ್ರಮವನ್ನು ರಾಜ್ಯಪಾಲ ವಜೂಬಾಯಿ ರೂಢಾ ಬಾಯಿ ವಾಲಾ ಅವರು ಮೈಸೂರು ಅರಮನೆಯ ದರ್ಬಾರ್ ಹಾಲ್ ನಲ್ಲಿ ಜು.18ರ ಬೆಳಿಗ್ಗೆ 11.15ಕ್ಕೆ ಉದ್ಘಾಟಿಸುವರು. ಪ್ರಮೋದಾದೇವಿ ಒಡೆಯರ್ ಮತ್ತು ರಾಜ ವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ (ಎಸ್ಡಿ ಎನ್ಆರ್) ಒಡೆಯರ್ ಫೌಂಡೇಷನ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರು ದಿಕ್ಸೂಚಿ ಭಾಷಣ ಮಾಡುವರು. ಇದೇ ವೇಳೆ ಆಕಾಶವಾಣಿಯಲ್ಲಿ ಬಿತ್ತರಿಸಿರುವ…
ಯುವ ಪೀಳಿಗೆಗಾಗಿ ಜಯಚಾಮರಾಜ ಒಡೆಯರ್ ಕುರಿತ ಪುಸ್ತಕ ಪ್ರಕಟಿಸಿ
July 17, 2019ಮೈಸೂರು,ಜು.16(ಆರ್ಕೆ)- ಮೈಸೂರು ಸಂಸ್ಥಾನವನ್ನಾಳಿದ ಶ್ರೀ ಜಯಚಾಮ ರಾಜ ಒಡೆಯರ್ ಅವರ ಜೀವನ ಚರಿತ್ರೆ ಕುರಿತಾದ ಸಮಗ್ರ ಪುಸ್ತಕವನ್ನು ಹೊರ ತನ್ನಿ ಎಂದು ಖ್ಯಾತ ನಾಣ್ಯಶಾಸ್ತ್ರತಜ್ಞರಾದ ಪುರಾತತ್ವ ಇತಿಹಾಸ ನಿವೃತ್ತ ಪ್ರಾಧ್ಯಾಪಕ ಮತ್ತು ಭಾರತೀಯ ವಿದ್ಯಾಭವನ(ಬಿವಿಬಿ) ಮೈಸೂರು ಕೇಂದ್ರದ ಅಧ್ಯಕ್ಷ ಪ್ರೊ. ಎ.ವಿ. ನರಸಿಂಹಮೂರ್ತಿ ಅವರು ಇಂದಿಲ್ಲಿ ಸಲಹೆ ನೀಡಿದ್ದಾರೆ. ಶ್ರೀ ಜಯ ಚಾಮರಾಜ ಅರಸು ಶಿಕ್ಷಣ ಟ್ರಸ್ಟ್ ವತಿಯಿಂದ ಮೈಸೂರಿನ ಜಗನ್ಮೋ ಹನ ಅರಮನೆಯಲ್ಲಿ ಏರ್ಪಡಿಸಿದ್ದ ಜಯ ಚಾಮರಾಜ ಒಡೆಯರ್ ಜನ್ಮ ಶತ ಮಾನೋತ್ಸವ ಸಮಾರಂಭವನ್ನು ಉದ್ಘಾ…
ವಿಷ ಮಿಶ್ರಿತ ನೀರು ಸೇವಿಸಿ 11 ವಿದ್ಯಾರ್ಥಿಗಳು ಅಸ್ವಸ್ಥ
July 16, 2019ಮಂಡ್ಯ, ಜು.15(ನಾಗಯ್ಯ)- ಹನೂರು ತಾಲೂಕು ಸುಳವಾಡಿಯಲ್ಲಿ ಪ್ರಸಾದಕ್ಕೆ ವಿಷ ಮಿಶ್ರಣ ಮಾಡಿ 17 ಜನ ಬಲಿಯಾದ ಘಟನೆಯನ್ನು ಜನ ಮರೆಯುವ ಮುನ್ನವೇ ಶಾಲೆಯೊಂದರ ಕುಡಿಯುವ ನೀರಿನ ಟ್ಯಾಂಕ್ಗೆ ದುಷ್ಕರ್ಮಿಗಳು ವಿಷ ಬೆರೆಸಿದ್ದ ಪರಿಣಾಮ ಆ ನೀರು ಸೇವಿಸಿದ 11 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಅಮಾನವೀಯ ಘಟನೆ ತಾಲೂ ಕಿನ ಎ.ಹುಲ್ಕೆರೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ನಡೆದಿದೆ. ಎ.ಹುಲ್ಕೆರೆ ಗ್ರಾಮದ ಸರ್ಕಾರಿ ಶಾಲೆಯ ಚಂದನ್, ಸೋಮಶೇಖರ್, ದರ್ಶನ್, ಧನುಷ್, ಶಿವಲಿಂಗ, ಯಶ್ವಂತ್, ಮಯೂರ್ ಗೌಡ,…
ಮಂಡ್ಯ ರೈತರಿಗೆ ಸಿಹಿ ಸುದ್ದಿ: ನಾಲೆಗಳಿಗೆ ನೀರು ಹರಿಸಲು ನಿರ್ಧಾರ
July 16, 2019ಮಂಡ್ಯ, ಜು.15(ನಾಗಯ್ಯ)- ರೈತರ ಬೆಳೆಗಳಿಗೆ ಕೆಆರ್ಎಸ್ ಜಲಾಶಯದಿಂದ ನೀರು ಹರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಂಗಳವಾರದಿಂದ (ಜು.16) 10 ದಿನಗಳ ಕಾಲ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಸೋಮವಾರ ಸಂಜೆ ನಡೆದ ತುರ್ತು ಸಭೆಯಲ್ಲಿ ಕಾವೇರಿ ಅಚ್ಚು ಕಟ್ಟು ವ್ಯಾಪ್ತಿಯ ಸಚಿವರು, ಶಾಸಕರು ಹಾಗೂ ಕಾವೇರಿ ಉಸ್ತುವಾರಿ ಸಮಿತಿ ಸದಸ್ಯರು ಬೆಳೆಗಳ ರಕ್ಷಣೆ ಹಾಗೂ ಕುಡಿಯಲು ನೀರು ಬಿಡಲು ತೀರ್ಮಾನ ತೆಗೆದುಕೊಂಡಿದ್ದಾರೆ. ಇದರಿಂದ ರೈತರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಂತಾಗಿದೆ. ಐಸಿಸಿ ಸಭೆಯ ನಿರ್ಣಯದ ಪ್ರಕಾರ ನಾಳೆಯಿಂದ…
ನಾಳೆಯಿಂದ `ಹಸ್ತಶಿಲ್ಪಿ – ಸಿಲ್ಕ್ ಇಂಡಿಯಾ’ ರೇಷ್ಮೆ ಸೀರೆಗಳ ಪ್ರದರ್ಶನ, ಮಾರಾಟ
July 16, 2019ಮೈಸೂರು,ಜು.15(ಆರ್ಕೆಬಿ)- ವರ ಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಮೈಸೂ ರಿನ ಸದರನ್ ಸ್ಟಾರ್ ಹೋಟೆಲ್ನಲ್ಲಿ ಜು.17ರಿಂದ 22ರವರೆಗೆ ಆರು ದಿನಗಳ ಹಸ್ತ ಶಿಲ್ಪಿ `ಸಿಲ್ಕ್ ಇಂಡಿಯಾ’ ಭಾರತದ ಎಲ್ಲಾ ರಾಜ್ಯಗಳ ಪರಿಶುದ್ಧ ರೇಷ್ಮೆ ಸೀರೆಗಳ ಭಾರೀ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಟಿ.ಅಭಿನಂದ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಕುಶಲ ಕರ್ಮಿಗಳು ಮತ್ತು ನೇಕಾರರ ಶ್ರೇಯೋಭಿ ವೃದ್ಧಿ ಸಂಸ್ಥೆಯಾದ ಹಸ್ತ ಶಿಲ್ಪಿ ವತಿ ಯಿಂದ…
ಇನ್ನು ಮುಂದೆ ಮುಕ್ತ ವಿವಿ ಪಠ್ಯಕ್ರಮ ಬೋಧನೆ ಯೂಟ್ಯೂಬ್ನಲ್ಲಿ ಲಭ್ಯ
July 16, 2019ಮೈಸೂರು,ಜು.15(ಆರ್ಕೆ)- ಕರ್ನಾ ಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (Ksou)ದ ವಿದ್ಯಾರ್ಥಿಗಳು ಇನ್ನು ಮುಂದೆ ಯೂಟ್ಯೂಬ್ನಲ್ಲೇ ತಮ್ಮ ತಮ್ಮ ಕೋರ್ಸುಗಳ ಪಠ್ಯಕ್ರಮದ ಬೋಧನೆಯನ್ನು ವೀಕ್ಷಿಸಿ ಅಧ್ಯಯನ ಮಾಡಬಹುದಾಗಿದೆ. ತಂತ್ರಜ್ಞಾನ ಬಳಸಿಕೊಂಡು ವಿದ್ಯಾರ್ಥಿ ಗಳಿಗೆ ಅವರಿರುವ ಸ್ಥಳದಲ್ಲೇ ತಜ್ಞ ಪ್ರಾಧ್ಯಾ ಪಕರು ನೀಡುವ ಉಪನ್ಯಾಸ ಆಲಿಸಿ, ಪರೀಕ್ಷಾ ಸಿದ್ಧತೆ ಮಾಡಿಕೊಳ್ಳಲು ರಾಜ್ಯ ಮುಕ್ತ ವಿಶ್ವವಿದ್ಯಾ ನಿಲಯವು ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಈ ಕುರಿತು `ಮೈಸೂರು ಮಿತ್ರ’ ನೊಂದಿಗೆ ಮಾತನಾಡಿದ ಮೈಸೂರಿನಲ್ಲಿ ರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿ…
ಖಾಸಗಿ ಹಣಕಾಸು ಸಂಸ್ಥೆ, ಲೇವಾದೇವಿದಾರರ ವಿರುದ್ಧ ದೂರಿನ ಸುರಿಮಳೆ
July 16, 2019ಮೈಸೂರು,ಜು.15(ಎಂಟಿವೈ)-ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂ ಗಣದಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ನೇತೃತ್ವದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ರೈತರ ಸಭೆಯಲ್ಲಿ ಖಾಸಗಿ ಹಣ ಕಾಸು ಸಂಸ್ಥೆಗಳ ಏಜೆಂಟರು, ಬ್ಯಾಂಕ್ ಅಧಿಕಾರಿಗಳು, ಲೇವಾದೇವಿ ದಾರರಿಂದ ಆಗುತ್ತಿರುವ ಕಿರುಕುಳ ಹಾಗೂ ಸಾಲ ನೀಡಲು ಬ್ಯಾಂಕ್ ಅಧಿಕಾರಿಗಳ ವಿಳಂಬ ಧೋರಣೆ ಕುರಿತಂತೆ ಹಲವಾರು ದೂರು ಗಳು ಸಲ್ಲಿಕೆಯಾದವು. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಕ್ರಿಯವಾಗಿರುವ ರೈತ ಸಂಘಟನೆಗಳ ಎಲ್ಲಾ ಮುಖಂಡರು, ರೈತ ಹೋರಾಟ ಗಾರರು ಸಭೆಯಲ್ಲಿ ಪಾಲ್ಗೊಂಡು ಸಾಲ ಪಡೆಯಲು ರೈತರು ಅನುಭವಿಸುತ್ತಿರುವ…
ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ರೈತರಿಗೆ ವಂಚನೆ ಆರೋಪ
July 16, 2019ಮೈಸೂರು,ಜು.15(ಎಸ್ಬಿಡಿ)-ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರನ್ನು ವಂಚಿಸುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಈ ಬಗ್ಗೆ ಪರಿಶೀಲನೆ ನಡೆಸಲು ತಜ್ಞರನ್ನು ನಿಯೋಜಿ ಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಮೈಸೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮ ವಾರ ನಡೆದ ಜಿಲ್ಲಾ ಮಟ್ಟದ ರೈತರ ಸಭೆಯಲ್ಲಿ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಿಂದ ಕಬ್ಬು ಬೆಳೆಗಾರರಿಗೆ ಅನ್ಯಾಯವಾಗುತ್ತಿದೆ. ಕಬ್ಬು ತೂಕದಲ್ಲಿ ಮಹಾಮೋಸ ವಾಗುತ್ತಿದೆ. 300ಕ್ಕೂ ಹೆಚ್ಚು ಲಾರಿಗಳು ಸರತಿಯಲ್ಲಿ ನಿಲ್ಲಿಸಿ ಕೊಳ್ಳಲಾಗುತ್ತದೆ. ಲಾರಿ ಕಾರ್ಖಾನೆಯ…
ಕೆಆರ್, ಚೆಲುವಾಂಬ ಆಸ್ಪತ್ರೆ ಭದ್ರತಾ ಸಿಬ್ಬಂದಿಗೆ ಪೊಲೀಸರ ನೀತಿ ಪಾಠ
July 16, 2019ಮೈಸೂರು,ಜು.15(ಆರ್ಕೆ)- ಮೈಸೂ ರಿನ ಕೆಆರ್ ಮತ್ತು ಚೆಲುವಾಂಬ ಆಸ್ಪತ್ರೆ ಗಳ ಭದ್ರತಾ ವ್ಯವಸ್ಥೆ ಬಲಪಡಿಸಲು ಆಡಳಿತ ಮಂಡಳಿ ಮುಂದಾಗಿದೆ. ಆಸ್ಪತ್ರೆಗಳಲ್ಲಿ ಆಗಿಂದಾಗ್ಗೆ ಗಲಾಟೆ, ಗೊಂದಲ, ವಾಗ್ಯುದ್ಧಗಳಂತಹ ಅಹಿತಕರ ಘಟನೆಗಳನ್ನು ನಿಯಂತ್ರಿಸುವ ಸಲುವಾಗಿ ಇಂದು ಕೆ.ಆರ್.ಆಸ್ಪತ್ರೆ ಸಭಾಂಗಣದಲ್ಲಿ ಎರಡೂ ಆಸ್ಪತ್ರೆಗಳ ಸುಮಾರು 100ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗೆ ದೇವರಾಜ ಠಾಣೆ ಇನ್ಸ್ಪೆಕ್ಟರ್ ಪ್ರಸನ್ನಕುಮಾರ್ ಮತ್ತು ಸಬ್ ಇನ್ಸ್ಪೆಕ್ಟರ್ ರಾಜು ಅವರಿಂದ ಉಪನ್ಯಾಸ ಏರ್ಪಡಿಸಲಾಗಿತ್ತು. ತಮಗೆ ನಿಯೋಜಿತ ಸ್ಥಳದಲ್ಲಿ ಸಮ ವಸ್ತ್ರಧಾರಿಗಳಾಗಿ ಶಿಸ್ತಿನಿಂದ ಕಾರ್ಯ ನಿರ್ವಹಿಸಬೇಕು, ಹೆಚ್ಚು ರೋಗಿಗಳು ಸೇರುವ…
ಈ ಬಾರಿಯೂ ದಸರೆಗೆ 12 ಆನೆ ಆಯ್ಕೆಗೆ ಅರಣ್ಯ ಇಲಾಖೆ ನಿರ್ಧಾರ
July 16, 2019ಮೈಸೂರು,ಜು.15(ಎಂಟಿವೈ)- ನಾಡ ಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ `ಗಜಪಡೆ’ ಸಿದ್ಧಪಡಿಸಲು ಡಿಸಿಎಫ್ ಡಾ.ಕೆ.ಸಿ.ಪ್ರಶಾಂತ್ ಕುಮಾರ್ ನೇತೃತ್ವದ ತಂಡ ಈ ತಿಂಗಳ 2ನೇ ವಾರದಲ್ಲಿ ವಿವಿಧ ಆನೆ ಶಿಬಿರಗಳಿಗೆ ಭೇಟಿ ನೀಡಲಿದೆ. ಜಂಬೂ ಸವಾರಿಗೂ 2 ತಿಂಗಳು ಮುನ್ನವೇ ದಸರಾ ಆನೆ ಗಳನ್ನು ವಿವಿಧ ಶಿಬಿರಗಳಿಂದ ಮೈಸೂರಿಗೆ ಕರೆತರುವ ಸಂಪ್ರದಾಯವಿದ್ದು, ಮೆರವಣಿಗೆ ಸಾಗುವ ಮಾರ್ಗದಲ್ಲಿ ತಾಲೀಮು ನಡೆಸ ಲಾಗುತ್ತದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 15ರ ನಂತರ ಮೊದಲ ತಂಡದಲ್ಲಿ ಆರು ಆನೆಗಳನ್ನು ಅರಮನೆ ಅಂಗಳಕ್ಕೆ ಕರೆತರ ಬೇಕಾಗಿರುವುದರಿಂದ…










