ಮೈಸೂರು, ಜೂ.27- ಎನ್.ಆರ್ ಮೊಹಲ್ಲಾ ವಿಭಾಗ ವಿದ್ಯುತ್ ವಿತರಣಾ ಕೇಂದ್ರದ ವತಿಯಿಂದ ಜೂ.28ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ 66/11 ಕೆವಿ ದೊಡ್ಡ ಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರಗಳಿಂದ 3ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕೆಲಸದ ನಿಮಿತ್ತ ವಿದ್ಯುತ್ ಸರಬರಾಜು ವ್ಯತ್ಯಯವಾಗುವುದು. ಈ ಸಂಬಂಧ ರಾಮಾನುಜ ರಸ್ತೆ, ಹೊಸ ಬಂಡಿಕೇರಿ, ಜೆಎಸ್ಎಸ್ಆಸ್ಪತ್ರೆ, ಅಗ್ರಹಾರ, ಬಸವೇಶ್ವರ ರಸ್ತೆ, ಚಾಮುಂಡಿಪುರಂನ ಹಲವು ಭಾಗಗಳು, ಸಬರ್ಬ್ ಬಸ್ ನಿಲ್ದಾಣ, ನಜರ್ಬಾದ್, ಇಟ್ಟಿಗೆಗೂಡು, ಮೃಗಾಲಯದ ಸುತ್ತಮುತ್ತ, ಸರ್ಕಾರಿ ಅತಿಥಿಗೃಹ ಸುತ್ತಮುತ್ತ,…
ಬೆಂಗಳೂರಲ್ಲಿ ಮೈಸೂರು ಮೂಲದ ಸಂಘಟನೆಯೊಂದರ ರಾಜ್ಯಾಧ್ಯಕ್ಷ ಸೆರೆ
June 28, 2019ಮೈಸೂರು, ಜೂ.27(ಆರ್ಕೆ)-ಮಗುವಿಗೆ ಶಾಲೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮೈಸೂರು ಮೂಲದ ಸಂಘಟನೆಯೊಂ ದರ ರಾಜ್ಯಾಧ್ಯಕ್ಷನನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬುಧ ವಾರ ಬಂಧಿಸಿದ್ದಾರೆ. ಬೆಂಗಳೂರಿನ ಬ್ಯಾಡರ ಹಳ್ಳಿಯಲ್ಲಿರುವ ಡಿ-ಗ್ರೂಪ್ ಲೇಔಟ್ ನಿವಾಸಿ ಯಾದ ಕನ್ನಡ ಸಿರಿ ಸಂಘಟನೆ ರಾಜ್ಯಾ ಧ್ಯಕ್ಷ ಎಂ.ಆನಂದಕುಮಾರ್ ಬಂಧಿತ ಆರೋಪಿಯಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮೂಲತಃ ಮೈಸೂರಿನವನಾದ ಆನಂದಕುಮಾರ್, ಕನ್ನಡ ಸಂಘಟನೆ ಕಟ್ಟಿ ಕೊಂಡು ರಾಜ್ಯಾದ್ಯಂತ ಓಡಾಡಿ ಸಾಮಾಜಿಕ ಸೇವಾ ಕಾರ್ಯಗಳ…
ಆಟೋಗಳಲ್ಲಿ 5 ಶಾಲಾ ಮಕ್ಕಳಿಗೆ ಮಾತ್ರ ಅವಕಾಶ
June 27, 2019ಮೈಸೂರು: ಮಕ್ಕಳನ್ನು ಶಾಲೆಗಳಿಗೆ ಕರೆದೊಯ್ಯುವ ಆಟೋರಿಕ್ಷಾ ಮತ್ತು ವ್ಯಾನ್ಗಳ ಚಾಲ ಕರು ಸುಪ್ರೀಂ ಕೋರ್ಟ್ ಮಾರ್ಗಸೂಚಿಯನ್ನು ಪಾಲಿಸುವ ಮೂಲಕ ಮಕ್ಕಳನ್ನು ಸುರಕ್ಷಿತ ವಾಗಿ ಕರೆದೊಯ್ಯಬೇಕು. 5ಕ್ಕಿಂತ ಹೆಚ್ಚು ಮಕ್ಕಳನ್ನು ಆಟೋಗಳಲ್ಲಿ ಕರೆದೊಯ್ಯುವಂತಿಲ್ಲ. ನಿಗದಿಗಿಂತ ಹೆಚ್ಚಿನ ಮಕ್ಕಳನ್ನು ಕರೆದೊಯ್ದು ಕಾನೂನು ಉಲ್ಲಂಘಿಸುವ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡದ ಜೊತೆಗೆ ಚಾಲಕರ ಚಾಲನಾ ಪರವಾನಗಿ ಪತ್ರವನ್ನು ಅಮಾನತುಗೊಳಿಸಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ಆಟೋ ಚಾಲಕರಿಗೆ ಎಚ್ಚರಿಸಿದರು. ಮೈಸೂರು ನಗರ ಪೊಲೀಸ್ ಆಯು ಕ್ತರ…
ಮಾದಕ ವಸ್ತು ಬಳಕೆ, ಸಾಗಾಟದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜಾಥಾ
June 27, 2019ಮೈಸೂರು,ಜೂ.26(ವೈಡಿಎಸ್)- ಅಂತಾರಾಷ್ಟ್ರೀಯ ಮಾದಕ ವಸ್ತು ಬಳಕೆ ಮತ್ತು ಕಾನೂನು ಬಾಹಿರ ಕಳ್ಳ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಬುಧವಾರ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮ ಕುರಿತು ರೈಲ್ವೆ ನಿಲ್ದಾಣದಲ್ಲಿ ಜಾಥಾ ನಡೆಸಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗು ವುದನ್ನು ತಡೆಯುವ ನಿಟ್ಟಿನಲ್ಲಿ ಔಷಧ ನಿಯಂತ್ರಣ ಇಲಾಖೆ ಪ್ರಾದೇಶಿಕ ಕಚೇರಿ ಮೈಸೂರು, ರೈಲ್ವೆ ಭದ್ರತಾ ಕಚೇರಿ ಸಹ ಯೋಗದಲ್ಲಿ ನೂರಾರು ಮಂದಿ ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು, ವೈದ್ಯರು, ಔಷಧ ನಿಯಂತ್ರಣ ಇಲಾಖೆ ಸದಸ್ಯರು, ಭದ್ರತಾ…
ಚಾಮುಂಡಿಬೆಟ್ಟ ದಾಸೋಹ ಭವನದ ಎದುರಿನ ಕಲ್ಲು ಮಂಟಪದ ಕಂಬಕ್ಕೆ ಹಾನಿ
June 27, 2019ಮೈಸೂರು, ಜೂ.26(ಎಸ್ಪಿಎನ್)-ಚಾಮುಂಡಿಬೆಟ್ಟದ ಪ್ರಸಾದ ನಿಲಯ ಎದುರಿನ ಉದ್ಯಾನವನದಲ್ಲಿ ಅಭಿವೃದ್ಧಿ ಪಡಿಸಿರುವ ಅಲಂಕಾರಿಕ ಮಂಟಪದ ಕಂಬ ಮುರಿದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದ್ದರೂ ಅದನ್ನು ತೆರವು ಗೊಳಿಸುವ ಬದಲು ತೇಪೆ ಹಚ್ಚಿ ಸುಮ್ಮ ನಾಗಿರುವುದಕ್ಕೆ ಜಿಲ್ಲಾಡಳಿತ ವಿರುದ್ದ ಇಲ್ಲಿನ ನಿವಾಸಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 15 ದಿನಗಳಿಂದ ಆಷಾಢ ಶುಕ್ರವಾರ ಪೂಜೆಗೆ ಸಕಲ ಸಿದ್ದತೆ ಆರಂ ಭವಾಗಿದ್ದು, ಇದಕ್ಕಾಗಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಓ, ನಗರ ಪೊಲೀಸ್ ಆಯು ಕ್ತರು ಸೇರಿದಂತೆ ಇತರೆ ಅಧಿಕಾರಿಗಳು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುತ್ತಲೇ ಇದ್ದಾರೆ. ಆದರೆ,…
ಕನಗನಮರಡಿ ಬಸ್ ದುರಂತ, ಸುಳವಾಡಿ ವಿಷ ಪ್ರಸಾದ ಕುರಿತ ಪುಸ್ತಕ ಬಿಡುಗಡೆ
June 27, 2019ಮೈಸೂರು, ಜೂ.26(ಎಂಕೆ)- ಭಾರತ ನಂಬಿಕೆ ಎಂಬ ತತ್ವ ಸಿದ್ಧಾಂತದ ಮೇಲೆ ನಿಂತಿದೆ. ಇಲ್ಲಿ ನಂಬಿಕೆಯೇ ದೇವರು, ನಂಬದಿರುವುದು ದೆವ್ವ. ದೇವರ ಹೆಸರಿನಲ್ಲಿ ನಡೆದ ಸುಳವಾಡಿ ವಿಷ ಪ್ರಸಾದ ಘಟನೆ ಒಂದು ದುರಂತ ಇತಿಹಾಸವಾಗಿದೆ ಎಂದು ಶಾಸಕ ಅಡಗೂರು ಹೆಚ್.ವಿಶ್ವನಾಥ್ ಹೇಳಿದರು. ಮಾನಸ ಗಂಗೋತ್ರಿಯ ರಾಣಿ ಬಹ ದ್ದೂರ್ ಸಭಾಂಗಣದಲ್ಲಿ ಸಂವಹನ ಪ್ರಕಾಶನ ಆಯೋಜಿಸಿದ್ದ ಪತ್ರಕರ್ತ ರವಿ ಪಾಂಡವ ಪುರ ಅವರ ‘ರೈಟ್ರೈಟ್, ಅಯ್ಯೋದ್ಯಾವ್ರೇ’ ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ನಮ್ಮಲ್ಲಿ ಎಲ್ಲರಿಗೂ ದೇವರೆಂದರೆ ಭಯ-ಭಕ್ತಿ. ಎಲ್ಲವನ್ನು ಮೀರಿದ…
ಮೈಸೂರಿನ ಬಾಲಕ ಇಸ್ರೋದಲ್ಲಿ ಯುವ ವಿಜ್ಞಾನಿ!
June 27, 2019ಮೈಸೂರು,ಜೂ.26-ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದೇಶದ ಅತ್ಯಂತ ಹೆಮ್ಮೆಯ ಸಂಸ್ಥೆ. ಉಪಗ್ರಹಗಳ ಉಡಾವಣೆ, ಚಂದ್ರಯಾನಕ್ಕೆ ಸಿದ್ಧತೆ, ಮಂಗಳ ಗ್ರಹ ಸಂಶೋಧನೆ ಮೂಲಕ ಅಮೆರಿಕದ ಪ್ರತಿಷ್ಠಿತ `ನಾಸಾ’ಗೇ ಪೈಪೋಟಿ ನೀಡುತ್ತಿರುವ ಸಂಸ್ಥೆ. ಇಂತಹ ಹೆಸರಾಂತ ಸಂಸ್ಥೆಗೆ ಮೈಸೂರಿನ ವಿದ್ಯಾರ್ಥಿ ಯೊಬ್ಬ `ಯುವ ವಿಜ್ಞಾನಿ’ಯಾಗಿ ಆಯ್ಕೆಯಾಗಿದ್ದು, ಸಾಂಸ್ಕøತಿಕ ನಗರಿಯ ಮುಡಿಗೆ ವಿಶೇಷ ಗರಿ ಸೇರಿಸಿದ್ದಾನೆ. ಮೈಸೂರಿನ ಎಂ.ಭರತೇಶ್ವರ್ ಇಸ್ರೋದ `ಯುವಿಕಾ’ (ಯುವ ವಿಜ್ಞಾನಿ ಕಾರ್ಯಕ್ರಮ)ಕ್ಕೆ ಸೇರ್ಪಡೆಗೊಳ್ಳುತ್ತಿರುವ ವಿದ್ಯಾರ್ಥಿ. ಜವಾಹರ್ ನವೋದಯ ವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿ ಯಾದ ಭರತೇಶ್ವರ್ ಜತೆಗೇ…
ಇಂದು ಅದ್ಧೂರಿ ಕೆಂಪೇಗೌಡ ಜಯಂತಿ
June 27, 2019ಮೈಸೂರು, ಜೂ.26(ಪಿಎಂ)-ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಾಡಪ್ರಭು ಕೆಂಪೇಗೌಡ ಜಯಂತ್ಯೋತ್ಸವ ಸಮಿತಿ ಸಂಯು ಕ್ತಾಶ್ರಯದಲ್ಲಿ ಜೂ.27ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಮಹಾಲಿಂಗಂ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11.30ಕ್ಕೆ ಕಲಾಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥಾನಂದ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…
ಪ್ರತಿ ಬುಧವಾರದ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ
June 27, 2019ಮೈಸೂರು, ಜೂ.26 (ಪಿಎಂ)- ಮೈಸೂರು ನಗರದಲ್ಲಿ ಸ್ವಚ್ಛತೆಯನ್ನು ಪರಿಣಾಮಕಾರಿಯಾಗಿ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆ `ಬುಧವಾರ ಸ್ವಚ್ಛತಾ ದಿವಸ-2020’ ಅಭಿಯಾನ ಆರಂಭಿಸಿದೆ. ಒಂದು ವರ್ಷದ ಅವಧಿಯಲ್ಲಿ ಈ ಅಭಿಯಾನದ ಮೂಲಕ ಸ್ವಚ್ಛತೆಯನ್ನು ಪರಿಣಾಮಕಾರಿಯಾಗಿ ಕಾಯ್ದುಕೊಳ್ಳುವ ಜೊತೆಗೆ ಸ್ವಚ್ಛತೆ ಕುರಿತಂತೆ ಜಾಗೃತಿ ಮೂಡಿಸುವ ಉದ್ದೇಶ ಹೊಂದಲಾಗಿದೆ. ಅದರಂತೆ ಪ್ರತಿ ಬುಧವಾರ ಎಲ್ಲಾ 65 ವಾರ್ಡ್ಗಳಲ್ಲಿ ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಸ್ವಚ್ಛತಾ ಕಾರ್ಯ ನಡೆಯಲಿದೆ. ಚಾಲನೆ: ಸ್ವಚ್ಛತಾ ದಿವಸ ಅಭಿಯಾನಕ್ಕೆ ಒಂದು ದಿನ ಮುಂಗಡವಾಗಿ ಮಂಗಳ ವಾರವೇ…
ಮೈಸೂರಿನ ವಿವಿಧೆಡೆ ಕಳವು
June 27, 2019ಮೈಸೂರು, ಜೂ.26(ಎಸ್ಪಿಎನ್)- ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ ಮೂರು ಮನೆಕಳ್ಳತನ ಪ್ರಕರಣ ದಾಖಲಾಗಿದ್ದು, 107 ಗ್ರಾಂ ತೂಕ ಚಿನ್ನಾಭರಣ ಹಾಗೂ ಮೊಬೈಲ್, 70 ಸಾವಿರ ನಗದು ದೋಚಿರುವ ಬಗ್ಗೆ ದೂರು ದಾಖಲಾಗಿದೆ. 40 ಗ್ರಾಂ ಚಿನ್ನದ ಸರ ಕಳವು: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಕಲಿ ಕೀ ಬಳಸಿ ಒಳನುಗ್ಗಿ ರುವ ಕಳ್ಳರು ಬೀರುವಿನಲ್ಲಿದ್ದ 40 ಗ್ರಾಂ ಚಿನ್ನದ ಸರ, ಮನೆಯ ದಾಖಲಾತಿ ಪತ್ರಗಳು ಕಳವು ಮಾಡಿ ರುವ ಘಟನೆ ಗಾಂಧಿನಗರದ 2 ಅಡ್ಡರಸ್ತೆಯಲ್ಲಿ…










