Tag: Mysore

ಸಾವಿನಂಚಿನಲ್ಲಿದ್ದ ಸವಿತಾಗೆ `ಹೊಸ ಉಸಿರು’ ತುಂಬಿದ `ಎಕ್ಮೋ’!
ಮೈಸೂರು

ಸಾವಿನಂಚಿನಲ್ಲಿದ್ದ ಸವಿತಾಗೆ `ಹೊಸ ಉಸಿರು’ ತುಂಬಿದ `ಎಕ್ಮೋ’!

May 23, 2019

ಮೈಸೂರು: ಹೆಚ್1ಎನ್1 ಸೋಂಕಿನಿಂದಾಗಿ ತೀವ್ರ ಕೆಮ್ಮು, ಜ್ವರ, ಉಸಿರಾಟದ ತೊಂದರೆ ಯಿಂದ ಸಾವಿನ ಅಂಚಿನಲ್ಲಿದ್ದ ಮಹಿಳೆ ಯೊಬ್ಬರನ್ನು ಮೈಸೂರಿನ ಅಪೋಲೋ ಬಿಜಿಎಸ್ ಅಸ್ಪತ್ರೆಯ ವೈದ್ಯರ ತಂಡವು ನವೀನ ತಂತ್ರಜ್ಞಾನದ ಎಕ್ಮೋ (ಇಅಒಔ -ಎಕ್ಸ್‍ಟ್ರಾ ಕಾರ್ಪೋರಿಯಲ್ ಮೆಂಬ್ರೇನ್ ಆಕ್ಸಿಜನೇಶನ್) ಕಾರ್ಯ ವಿಧಾನದ ಮೂಲಕ ಜೀವ ಉಳಿಸುವಲ್ಲಿ ಯಶಸ್ವಿಯಾಗಿದೆ. ಅಪೋಲೋ ಬಿಜಿಎಸ್ ಆಸ್ಪತ್ರೆಯ ಕನ್ಸಲ್ಟೆಂಟ್ ಕಾರ್ಡಿಯೋಥೊರಾಸಿಕ್ ಸರ್ಜನ್ ಡಾ.ನಾಗೇಂದ್ರ ಪ್ರಕಾಶ್ ಅವರು ಈ ಕುರಿತ ವಿವರಗಳನ್ನು ಬುಧವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಉಸಿರಾಟದ ತೊಂದರೆಯಿಂದ ಆಸ್ಪತ್ರೆಯ…

ವಸತಿ ಶಾಲೆ ಪ್ರವೇಶಕ್ಕಾಗಿ ಮೇ 25ರವರೆಗೆ ಕೌನ್ಸಿಲಿಂಗ್
ಮೈಸೂರು

ವಸತಿ ಶಾಲೆ ಪ್ರವೇಶಕ್ಕಾಗಿ ಮೇ 25ರವರೆಗೆ ಕೌನ್ಸಿಲಿಂಗ್

May 23, 2019

ಮೈಸೂರು: ಮೈಸೂರು ಜಿಲ್ಲೆಯಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಇಂದಿರಾಗಾಂಧಿ ಹಾಗೂ ಅಂಬೇಡ್ಕರ್ ವಸತಿ ಶಾಲೆ ಗಳಿಗೆ 2019-20ನೇ ಸಾಲಿನ 6ನೇ ತರಗತಿ ಪ್ರವೇ ಶಾತಿಗೆ ಮೇ 25ರವರೆಗೆ ಕೌನ್ಸಿಲಿಂಗ್ ನಡೆಯಲಿದ್ದು, ವಿದ್ಯಾರ್ಥಿಗಳು ಸಕಾಲಕ್ಕೆ ಆಗಮಿಸುವಂತೆ ಜಿ.ಪಂ ಯೋಜನಾಧಿಕಾರಿ ಪ್ರಭುಸ್ವಾಮಿ ಮನವಿ ಮಾಡಿದ್ದಾರೆ. ಮೈಸೂರಿನ ನಜರ್‍ಬಾದ್‍ನಲ್ಲಿರುವ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಸಮಾರಂಭದಲ್ಲಿ 6ನೇ ತರಗತಿ ಪ್ರವೇಶ ಕೌನ್ಸಿ ಲಿಂಗ್‍ಗೆ ಚಾಲನೆ ನೀಡಿದ ಅವರು, ಜಿಲ್ಲೆಯಲ್ಲಿ 38 ವಸತಿ…

ಹುಲ್ಲಹಳ್ಳಿಯಲ್ಲಿ ಬಾರ್ ತೆರೆಯಲು ಗ್ರಾಮಸ್ಥರ ವಿರೋಧ
ಮೈಸೂರು

ಹುಲ್ಲಹಳ್ಳಿಯಲ್ಲಿ ಬಾರ್ ತೆರೆಯಲು ಗ್ರಾಮಸ್ಥರ ವಿರೋಧ

May 23, 2019

ಮೈಸೂರು: ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಹುರ ರಸ್ತೆ, ರಾಜಕುಮಾರ್ ರಸ್ತೆಯಲ್ಲಿ ಈಗಾಗಲೇ ಮೂರು ವೈನ್ ಸ್ಟೋರ್‍ಗಳಿದ್ದರೂ ಸಿಎಲ್-07 ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಮುಂದಾಗಿರುವುದರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಗ್ರಾಮದ ಯುವ ಮುಖಂ ಡರು ಪರಿಸರ ಸಂರಕ್ಷಣಾ ಸಮಿತಿ ಅಧ್ಯಕ್ಷೆ ಭಾನು ಮೋಹನ್ ನೇತೃತ್ವದಲ್ಲಿ ಮೈಸೂ ರಿನ ಅಬಕಾರಿ ಇಲಾಖೆ ಉಪ ಆಯು ಕ್ತರು ಮತ್ತು ಮೈಸೂರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಯಾವುದೇ ಕಾರಣಕ್ಕೂ ಗ್ರಾಮದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು…

ಜಿತೋ ವತಿಯಿಂದ ಪುಲ್ವಾಮಾ ದಾಳಿಯ ಹುತಾತ್ಮರ ಕುಟುಂಬಕ್ಕೆ ಪರಿಹಾರ ಧನ
ಮೈಸೂರು

ಜಿತೋ ವತಿಯಿಂದ ಪುಲ್ವಾಮಾ ದಾಳಿಯ ಹುತಾತ್ಮರ ಕುಟುಂಬಕ್ಕೆ ಪರಿಹಾರ ಧನ

May 23, 2019

ಮೈಸೂರು: ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಜೇಷನ್ (ಜಿತೋ)ನ ನೂತನ ಪದಾಧಿಕಾರಿಗಳ ಪ್ರಮಾಣ ವಚನ ಕಾರ್ಯಕ್ರಮ ಇತ್ತೀಚೆಗೆ ಮೈಸೂರು ವೈದ್ಯಕೀಯ ಕಾಲೇಜು ಸಭಾಂ ಗಣದಲ್ಲಿ ನಡೆಯಿತು. ಪ್ರವೀಣ್ ದಂತೇ ವಾಡಿಯಾ ಜೈನ್ ಅಧ್ಯಕ್ಷರಾಗಿ, ಬಿ.ಕೆ. ದೀಪಕ್ ಕುಮಾರ್ ಜೈನ್ ಪ್ರಧಾನ ಕಾರ್ಯದರ್ಶಿ, ಪ್ರಕಾಶ್ ದಕ್ ಮತ್ತು ಕಾಂತಿಲಾಲ್ ಜೈನ್ ಉಪಾಧ್ಯಕ್ಷರು, ಗೌತಮ್ ಸಾಲೇಚಾ ಕಾರ್ಯ ದರ್ಶಿ, ರಾಜನ್ ಬಾಗ್‍ಮಾರ್ ಖಜಾಂಚಿ ಹಾಗೂ ಗೌತಮ್ ಲುಂಕರ್ ಸಹ ಖಜಾಂಚಿ, ಭಾಗ್ಯವಂತಿ ಚೌಹಾನ್-ಮಹಿಳಾಧ್ಯಕ್ಷೆ, ಕುಮಾರ್‍ಪಾಲ್ ಎಂ.ಜೈನ್-ಯುವಾ ಧ್ಯಕ್ಷರಾಗಿ ಪ್ರಮಾಣ ವಚನ…

ಪ್ರಾಥಮಿಕ ಶಿಕ್ಷಕರ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ
ಮೈಸೂರು

ಪ್ರಾಥಮಿಕ ಶಿಕ್ಷಕರ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ

May 23, 2019

ಮೈಸೂರು: ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2018- 19ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರ ವೃಂದದ ಹುದ್ದೆಗಳಿಗೆ ನೇರ ನೇಮ ಕಾತಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲು ಮೇ 25 ಮತ್ತು 26ರಂದು ಜಿಲ್ಲೆಯ 15 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3437 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿ ದ್ದಾರೆ. ಮೇ 25ರಂದು ಬೆಳಿಗ್ಗೆ 10-30ರಿಂದ 1 ಗಂಟೆವರೆಗೆ ಸಾಮಾನ್ಯ ಪತ್ರಿಕೆ ಹಾಗೂ ಮಧ್ಯಾಹ್ನ 2-30ರಿಂದ 5-30ರವರೆಗೆ…

ಮೋದಿ ಮತ್ತೊಮ್ಮೆ ಪ್ರಧಾನಿ: ಮೈಸೂರಲ್ಲಿ ದೇವರಲ್ಲಿ ಪ್ರಾರ್ಥನೆ
ಮೈಸೂರು

ಮೋದಿ ಮತ್ತೊಮ್ಮೆ ಪ್ರಧಾನಿ: ಮೈಸೂರಲ್ಲಿ ದೇವರಲ್ಲಿ ಪ್ರಾರ್ಥನೆ

May 23, 2019

ಮೈಸೂರು: ಡಿಟಿಎಸ್ ಫೌಂಡೇಷನ್ ವತಿಯಿಂದ ರಾಮಾನುಜ ರಸ್ತೆ ಯಲ್ಲಿರುವ ಕಾರ್ಯ ಸಿದ್ಧಿ ಆಂಜನೇಯ ದೇವಸ್ಥಾನದಲ್ಲಿ ಫೌಂಡೇಷನ್ ಅಧ್ಯಕ್ಷ ಡಿ.ಟಿ.ಪ್ರಕಾಶ್ ನೇತೃತ್ವದಲ್ಲಿ ನರೇಂದ್ರ ಮೋದಿಯವರ ಹೆಸರಿನಲ್ಲಿ ವಿಶೇಷಪೂಜೆ ಸಲ್ಲಿಸಿ, ಅವರು ಮತ್ತೊಮ್ಮೆ ಪ್ರಧಾನಮಂತ್ರಿಯಾಗಲಿ ಎಂದು ಪ್ರಾರ್ಥಿಸಲಾಯಿತು. ಇದೇ ವೇಳೆ ಮಾತನಾಡಿದ ಪ್ರಕಾಶ್, ನರೇಂದ್ರಮೋದಿಯವರ 5 ವರ್ಷದ ಆಡಳಿತ ಜನ ಸಾಮಾನ್ಯರಿಗೆ ಅತ್ಯಂತ ತೃಪ್ತಿದಾಯಕವಾಗಿದ್ದು ಮೋದಿಯವರು ಪ್ರಧಾನ ಮಂತ್ರಿಗಳಾಗಿ ಸುಭದ್ರ ಸರ್ಕಾರ ನೀಡಿ ದೇಶವನ್ನು ಮುನ್ನಡೆಸಿ ನಮ್ಮ ದೇಶವನ್ನು ವಿಶ್ವದಲ್ಲೇ ನಂ.1 ಆಗಿ ಮಾಡುವತ್ತ ಹೆಜ್ಜೆ ಹಾಕಿದ್ದಾರೆ ಅವರಿಗೆ 5…

ಬಡ ರೋಗಿಗಳಿಗೆ ಡಯಾಲಿಸಿಸ್ ಚಿಕಿತ್ಸೆ ಸಿಗದೆ ಸಂಕಷ್ಟ ಸ್ಥಿತಿ
ಮೈಸೂರು

ಬಡ ರೋಗಿಗಳಿಗೆ ಡಯಾಲಿಸಿಸ್ ಚಿಕಿತ್ಸೆ ಸಿಗದೆ ಸಂಕಷ್ಟ ಸ್ಥಿತಿ

May 23, 2019

ಮೈಸೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಹಾಗೂ ರಾಜ್ಯ ಸರ್ಕಾ ರದ ಆರೋಗ್ಯ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಚಿಕಿತ್ಸೆ ನೀಡು ವುದನ್ನು ಸ್ಥಗಿತಗೊಳಿಸಿರುವುದರಿಂದ ಬಡ ರೋಗಿ ಗಳು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳ ಪರವಾಗಿ ಮಾತನಾ ಡಿದ ಜಿ.ಎಂ.ರಘು, ಈ ಹಿಂದೆ ನಗರದ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತವಾಗಿ ಡಯಾಲಿಸಿಸ್ ಮಾಡಲಾಗುತ್ತಿತ್ತು. ಆದರೆ ಸುಮಾರು…

ವಾಸ್ತುಗಿಂತ ವಾತಾವರಣಕ್ಕೆ ಅನುಗುಣವಾಗಿ ಕಟ್ಟಡ ನಿರ್ಮಾಣ ಅಗತ್ಯ
ಮೈಸೂರು

ವಾಸ್ತುಗಿಂತ ವಾತಾವರಣಕ್ಕೆ ಅನುಗುಣವಾಗಿ ಕಟ್ಟಡ ನಿರ್ಮಾಣ ಅಗತ್ಯ

May 23, 2019

ಮೈಸೂರು: ವಾಸ್ತು ಗಿಂತ ವಾತಾವರಣಕ್ಕೆ ಅನುಗುಣವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡುವುದು ಅಗತ್ಯವಾಗಿದೆ ಎಂದು ವಾಸ್ತುಶಿಲ್ಪಿ(ಆರ್ಕಿ ಟೆಕ್ಚರ್) ಜಿ.ಕೆ.ಸುಧೀಂದ್ರ ಹೇಳಿದರು. ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಇನ್ಸ್‍ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಂಸ್ಥೆ ಸಭಾಂಗಣದಲ್ಲಿ ಬುಧವಾರ ಹಮ್ಮಿ ಕೊಂಡಿದ್ದ ‘ಇಂದಿನ ದಿನದಲ್ಲಿ ವಾಸ್ತು ಶಿಲ್ಪಿಯ ಪಾತ್ರ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಟ್ಟಡ ನಿರ್ಮಾಣಕ್ಕೆ ಇಂಜಿನಿಯರ್, ಕಂಟ್ರಾಕ್ಟರ್, ಬಿಲ್ಡರ್‍ಗಿಂತ ಮೊದಲು ಆರ್ಕಿಟೆಕ್ಚರ್‍ನ ಅವಶ್ಯಕತೆ ಹೆಚ್ಚಾಗಿರುತ್ತದೆ. ಏಕೆಂದರೆ ಕಟ್ಟಡದ ವಿನ್ಯಾಸ ಮೊದಲು ನಿರ್ಣಯವಾಗಬೇಕು. ವಿನ್ಯಾಸವಿಲ್ಲದೆ ನಿರ್ಮಾಣ ಕಾರ್ಯ ಪ್ರಾರಂಭಿಸಿದರೆ ಸಾಕಷ್ಟು ಸಮಸ್ಯೆಗಳನ್ನು…

ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನದಲ್ಲಿ ಮತ ಎಣಿಕೆಗೆ ಕ್ಷಣಗಣನೆ
ಮೈಸೂರು

ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನದಲ್ಲಿ ಮತ ಎಣಿಕೆಗೆ ಕ್ಷಣಗಣನೆ

May 22, 2019

ಮೈಸೂರು: ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕಾಗಿ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲಾಡಳಿತಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. ಈ ನಾಲ್ಕು ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟಿಸಲು ಸರ್ವ ರೀತಿ ಸಜ್ಜಾಗಿವೆ. ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 8 ವಿಧಾನಸಭಾ ಕ್ಷೇತ್ರದ ಮತ ಎಣಿಕೆಯು ಮೇ 23ರಂದು ಪಡು ವಾರಹಳ್ಳಿ ಬಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿ ನಲ್ಲಿ ನಡೆಯಲಿದ್ದು, ಈಗಾಗಲೇ…

ಹೆಬ್ಬಾಳು ಕೈಗಾರಿಕಾ ಪ್ರದೇಶ ಈಗ ತ್ಯಾಜ್ಯ ವಿಲೇವಾರಿ ಬಯಲು!
ಮೈಸೂರು

ಹೆಬ್ಬಾಳು ಕೈಗಾರಿಕಾ ಪ್ರದೇಶ ಈಗ ತ್ಯಾಜ್ಯ ವಿಲೇವಾರಿ ಬಯಲು!

May 22, 2019

ಮೈಸೂರು: ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶಕ್ಕೆ ರಾಶಿ ರಾಶಿ ತ್ಯಾಜ್ಯ ಸೇರುತ್ತಿದೆ. ಮೈಸೂರು ನಗರ ಹಾಗೂ ಸುತ್ತ ಮುತ್ತಲ ಗ್ರಾಮಗಳಿಂದ ಕಟ್ಟಡ ತ್ಯಾಜ್ಯ, ಸಭೆ ಸಮಾರಂಭ ಹಾಗೂ ಹೋಟೆಲ್ ಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಲಾರಿ, ಟ್ರಾಕ್ಟರ್, ಆಟೋಗಳಲ್ಲಿ ತಂದು, ಕೈಗಾರಿಕಾ ಪ್ರದೇಶದ ಕಂಡ ಕಂಡ ಸ್ಥಳ ದಲ್ಲಿ ಸುರಿಯಲಾಗುತ್ತಿದೆ. ಹೀಗೆಯೇ ಮುಂದುವರೆದರೆ ಕೆಲವೇ ತಿಂಗಳಲ್ಲಿ ಕೈಗಾರಿಕಾ ಪ್ರದೇಶ ತ್ಯಾಜ್ಯ ಸಂಗ್ರಹ ಸ್ಥಳ ವಾಗಿ ಬದಲಾಗುತ್ತದೆ ಎಂಬ ಆತಂಕ ಕೈಗಾರಿಕೋದ್ಯಮಿಗಳನ್ನು ಕಾಡುತ್ತಿದೆ. ರಿಂಗ್‍ರಸ್ತೆ ಸಮೀಪ ರಿಸರ್ವ್ ಬ್ಯಾಂಕ್ ಕಾಂಪೌಂಡ್…

1 303 304 305 306 307 330
Translate »