Tag: Mysore

`ನೀರು, ನೈರ್ಮಲ್ಯ, ಶುಚಿತ್ವ-ಆವಿಷ್ಕಾರಗಳ ಅಳವಡಿಕೆ’ ಕುರಿತ ತರಬೇತಿಗೆ ಚಾಲನೆ
ಮೈಸೂರು

`ನೀರು, ನೈರ್ಮಲ್ಯ, ಶುಚಿತ್ವ-ಆವಿಷ್ಕಾರಗಳ ಅಳವಡಿಕೆ’ ಕುರಿತ ತರಬೇತಿಗೆ ಚಾಲನೆ

May 17, 2019

ಮೈಸೂರು: ಎನ್‍ಐಇ ಮತ್ತು ಮೈಸೂರು ನಗರಪಾಲಿಕೆ ಜಂಟಿ ಆಶ್ರಯದಲ್ಲಿ ಮೈಸೂರಿನ ಮಾನಂದವಾಡಿ ರಸ್ತೆ ಎನ್‍ಐಇ ಕಾಲೇ ಜಿನ ಡಾ.ಸರ್ವಪಲ್ಲಿ ರಾಧಾಕೃಷ್ಣ ಸಭಾಂಗಣದಲ್ಲಿ `ನೀರು, ನೈರ್ಮಲ್ಯ, ಶುಚಿತ್ವ – ಆವಿಷ್ಕಾರಗಳ ಅಳವಡಿಕೆ’ ಬಗ್ಗೆ ಎರಡು ದಿನದ ತರಬೇತಿ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ದೊರೆಯಿತು. ನಗರಪಾಲಿಕೆ ಮತ್ತು ಜಿಪಂನ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಭಾಗವಹಿಸಿದ್ದ ಕಾರ್ಯಾ ಗಾರಕ್ಕೆ ಗಣ್ಯರು ಜಂಟಿಯಾಗಿ ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಗರಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜು ಅವರು, ಸ್ವಚ್ಛ ಭಾರತ ಅಭಿಯಾನದಲ್ಲಿ…

1765 ನಾಮಪತ್ರ ಸಲ್ಲಿಕೆ ಜನರಲ್ಲಿ ನಿರಾಸಕ್ತಿ
ಮೈಸೂರು

1765 ನಾಮಪತ್ರ ಸಲ್ಲಿಕೆ ಜನರಲ್ಲಿ ನಿರಾಸಕ್ತಿ

May 17, 2019

ಬೆಂಗಳೂರು: ಲೋಕಸಭಾ ಮಹಾಸಮರ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾ ವಣೆಗಳಿಂದ ರಾಜಕೀಯ ಪಕ್ಷಗಳ ನಾಯಕರು ಸುಸ್ತಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳ ಸಮರಕ್ಕೆ ನಿರಾಸಕ್ತಿ ಕಂಡುಬರುತ್ತಿದೆ. 191 ಗ್ರಾಮ ಪಂಚಾಯತ್‍ನ 201 ಸ್ಥಾನಗಳಿಗೆ ಹಾಗೂ 8 ತಾಲೂಕು ಪಂಚಾಯತ್‍ಗಳ 10 ಹಾಗೂ 67 ನಗರ ಸ್ಥಳೀಯ ಸಂಸ್ಥೆಗಳ 1332 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಅವಧಿ ಅಂತ್ಯಗೊಂಡಿದೆ. ಗ್ರಾಮ ಪಂಚಾಯತ್‍ಗಳ 201 ಸ್ಥಾನಗಳಿಗೆ 137 ನಾಮಪತ್ರಗಳು ಸಲ್ಲಿಕೆಯಾಗಿದ್ದರೆ, ತಾಲೂಕು ಪಂಚಾಯತ್‍ನ 10 ಸ್ಥಾನಗಳ ಪೈಕಿ ಬೆಂಗಳೂರು…

ಮೈಸೂರು

ಬಡ್ತಿ ಮೀಸಲಾತಿ: ಸುಪ್ರೀಂಕೋರ್ಟ್ ಆದೇಶಕ್ಕೆ ಬಿಎಸ್‍ಪಿ ಸ್ವಾಗತ

May 17, 2019

ಮೈಸೂರು: ಪರಿ ಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರಿಗೆ ಬಡ್ತಿ ಮೀಸಲಾತಿ ಮುಂದುವರೆ ಸುವ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿ ಸಿರುವ ಬಿಎಸ್‍ಪಿ (ಬಹುಜನ ಸಮಾಜ ಪಕ್ಷ), ಈ ಹಿಂದೆ ಇದ್ದ ಹುದ್ದೆಗೇ ಬಡ್ತಿ ನೀಡಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಎಸ್‍ಪಿ ಸಂಪನ್ಮೂಲ ವ್ಯಕ್ತಿ ಡಾ.ಶಿವಕುಮಾರ್, ಎಸ್‍ಸಿ ಮತ್ತು ಎಸ್‍ಟಿ ನೌಕರರಿಗೆ ಹಿಂಬಡ್ತಿ ಆದ ಮೇಲೆ ಅವ ರಿದ್ದ ಹುದ್ದೆಗಳಿಗೆ ಸಾಮಾನ್ಯ ವರ್ಗದವ ರಿಗೆ…

ನಾಳೆ ಬುದ್ಧ ಪೂರ್ಣಿಮೆ
ಮೈಸೂರು

ನಾಳೆ ಬುದ್ಧ ಪೂರ್ಣಿಮೆ

May 17, 2019

ಮೈಸೂರು: ಭಾರತ್ ಮೂಲ ನಿವಾಸಿ ಫೌಂಡೇಷನ್ ವತಿಯಿಂದ ಮೇ 18ರಂದು ಬುದ್ಧ ಪೂರ್ಣಿಮಾ ಮಹೋತ್ಸವ ಏರ್ಪಡಿಸಲಾಗಿದೆ ಎಂದು ಹರಿಹರ ಆನಂದಸ್ವಾಮಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರು ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10ಕ್ಕೆ ಮೈಸೂರಿನ ಪುರಭವನದ ಆವರಣದಿಂದ ಕಲಾಮಂದಿರದವರೆಗೆ ಬುದ್ಧ ರಥ ಮತ್ತು ಭೀಮ ರಥಗಳ ಮೆರವಣಿಗೆ ಹಮ್ಮಿಕೊಳ್ಳ ಲಾಗಿದೆ. ಡಾ.ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಮೆರವಣಿಗೆಗೆ ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಚಾಲನೆ ನೀಡಲಿದ್ದಾರೆ…

ಕುಂದಗೋಳ, ಚಿಂಚೋಳಿ ಉಪ ಸಮರ ಬಹಿರಂಗ ಪ್ರಚಾರಕ್ಕೆ ಇಂದು ತೆರೆ
ಮೈಸೂರು

ಕುಂದಗೋಳ, ಚಿಂಚೋಳಿ ಉಪ ಸಮರ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

May 17, 2019

ಬೆಂಗಳೂರು: ಕುಂದಗೋಳ-ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾ ರಕ್ಕೆ ಶುಕ್ರವಾರ ಸಂಜೆ ತೆರೆ ಬೀಳಲಿದ್ದು, ಭಾನುವಾರ ಮತದಾನ ನಡೆಯಲಿದೆ. ಕೊನೆ ಕ್ಷಣದಲ್ಲಿ ಮತದಾರರ ಓಲೈಕೆಗೆ ಕಾಂಗ್ರೆಸ್-ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಸಮಾವೇಶ, ಸಭೆಗಳ ಸಮರದಲ್ಲಿ ತೊಡಗಿದ್ದಾರೆ. ಶನಿವಾರ ಮನೆ-ಮನೆಗೆ ತೆರಳಿ ಮತಯಾಚನೆ ಮಾಡಬಹುದಾಗಿದ್ದು, ಕ್ಷೇತ್ರದ ಮತದಾರರಲ್ಲ ದವರು ಶುಕ್ರವಾರ ಸಂಜೆ 5 ಗಂಟೆಯೊಳಗೆ ಕ್ಷೇತ್ರ ಬಿಟ್ಟು ಹೊರಹೋಗುವಂತೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪ್ರಮುಖ ಮೂರೂ ಪಕ್ಷಗಳ ಮುಖಂಡರು ಕ್ಷೇತ್ರ ಬಿಟ್ಟು ತೆರಳಬೇಕಿರುವ…

ಮೇ 27ರವರೆಗೆ ವಿದ್ಯುತ್ ವ್ಯತ್ಯಯ
ಮೈಸೂರು

ಮೇ 27ರವರೆಗೆ ವಿದ್ಯುತ್ ವ್ಯತ್ಯಯ

May 17, 2019

ಮೈಸೂರು: ಎನ್.ಆರ್ ಮೊಹಲ್ಲಾ ವಿಭಾಗದ ವತಿಯಿಂದ ಮೇ 27 ರವರೆಗೆ 220/66/11 ಕೆವಿ ವಾಜಮಂಗಲ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 100 ಒಗಿಂ ಶಕ್ತಿ ಪರಿವರ್ತಕದ ನಿರ್ವಹಣಾ ಕಾಮಗಾರಿಯನ್ನು ಕ.ವಿ.ಪ್ರ.ನಿ.ನಿ. ವತಿಯಿಂದ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ 66/11 ಕೆವಿ ಮೇಗಳಾಪುರ, ವಾಜಮಂಗಲ ಮತ್ತು ಕಡಕೊಳ ವಿದ್ಯುತ್ ವಿತರಣಾ ಕೇಂದ್ರ ಗಳಿಂದ ಸರಬರಾಜಾಗುವ ಪ್ರದೇಶಗಳಲ್ಲಿ ಅನಿಯಮಿತವಾಗಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವುಂಟಾಗಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೀರಾವರಿ ಪಂಪ್‍ಸೆಟ್ ಫೀಡರ್‍ಗಳಿಗೆ ರಾತ್ರಿಯ ಪಾಳಿಯಲ್ಲಿ ಮೂರು ಫೇಸ್ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ…

ಗಿಡ ನೆಡುವ, ಪೋಷಿಸುವ ಕಾರ್ಯಕ್ರಮ
ಮೈಸೂರು

ಗಿಡ ನೆಡುವ, ಪೋಷಿಸುವ ಕಾರ್ಯಕ್ರಮ

May 17, 2019

ಮೈಸೂರು: ಮೈಸೂರಿನ ಇಂಡಸ್ಟ್ರಿಯಲ್ ಸಬರ್ಬ್ 3ನೇ ಹಂತದಲ್ಲಿ ಶ್ರೀ ವಾಸವಿ ಟ್ರಸ್ಟ್ ಮೈಸೂರು ಸೌತ್ ವತಿಯಿಂದ ವಾಸವಿ ಜಯಂತಿ ಅಂಗವಾಗಿ ‘ಗಿಡ ನೆಡುವ ಮತ್ತು ಪೋಷಿಸುವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗಿಡಕ್ಕೆ ನೀರೆರೆಯುವ ಮೂಲಕ ಶಾಸಕ ಎಸ್.ಎ.ರಾಮದಾಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಶ್ರೀ ವಾಸವಿ ಟ್ರಸ್ಟ್ ಗಿಡಗಳನ್ನು ನೆಟ್ಟು ಬೆಳೆಸುವ ಉತ್ತಮ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತಸ ತಂದಿದ್ದು, ಇತರೆ ಸಂಘ ಸಂಸ್ಥೆಗಳು ಇಂತಹ ಕಾರ್ಯಕ್ಕೆ ಕೈ ಜೋಡಿಸಬೇಕು. ಮುಂದಿನ ದಿನಗಳಲ್ಲಿ ಒಂದು ಲಕ್ಷಗಿಡಗಳನ್ನು ನೆಟ್ಟು,…

ಮಿಲಿಟರಿ ಬಾಲಕರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮೈಸೂರು

ಮಿಲಿಟರಿ ಬಾಲಕರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

May 17, 2019

ಮೈಸೂರು: ಮೈಸೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಅಧೀನದಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾ ನಿಸಿದೆ. 2019-20ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ 5ನೇ ತರಗತಿಯಿಂದ 12ನೇ ತರಗತಿಯವರೆಗೆ ಓದುತ್ತಿರುವ ಕರ್ನಾಟಕ ರಾಜ್ಯದ ಮಾಜಿ ಸೈನಿಕರ ಮತ್ತು ಅವರ ಅವ ಲಂಬಿತರ ಗಂಡು ಮಕ್ಕಳಿಗೆ ಆದ್ಯತೆ ಹಾಗೂ ಅರ್ಹತೆ ಮೇರೆಗೆ ಉಚಿತ ಪ್ರವೇಶ ನೀಡಲಾಗುವುದು. ಮೈಸೂರು ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ನಂತರವೇ ನಿಲಯದಲ್ಲಿ ಪ್ರವೇಶ ನೀಡಲಾಗುವುದು. ಅರ್ಜಿ ನಮೂನೆಯನ್ನು ಉಪ ನಿರ್ದೇಶಕರು,…

ಪರೀಕ್ಷೆ ಮುಂದೂಡಿಕೆ
ಮೈಸೂರು

ಪರೀಕ್ಷೆ ಮುಂದೂಡಿಕೆ

May 17, 2019

ಮೈಸೂರು: ಕಾರಾಗೃಹ ಇಲಾಖೆಯಲ್ಲಿನ ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇಮಕಾತಿ ಪಕ್ರಿಯೆಗೆ ರಾಜ್ಯದ ವಿವಿಧ ನಗರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಮೇ 19ರಂದು ಲಿಖಿತ ಪರೀಕ್ಷೆ ನಡೆಸಲು ತೀರ್ಮಾನಿಸ ಲಾಗಿತ್ತು. ಕಾರಣಾಂತರಗಳಿಂದ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ಲಿಖಿತ ಪರೀಕ್ಷಾ ದಿನಾಂಕ ವನ್ನು ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಶಾಸಕ ರಾಮದಾಸ್ ನೇತೃತ್ವದಲ್ಲಿ ಭಾರೀ ಪ್ರತಿಭಟನೆ
ಮೈಸೂರು

ಶಾಸಕ ರಾಮದಾಸ್ ನೇತೃತ್ವದಲ್ಲಿ ಭಾರೀ ಪ್ರತಿಭಟನೆ

May 16, 2019

ಮೈಸೂರು: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರವೂ ಒಳಗೊಂಡಂತೆ ಮೈಸೂರು ನಗರ ಪಾಲಿಕೆ ವ್ಯಾಪ್ತಿಯ ನಾಗರಿಕ ಸಮಸ್ಯೆಗಳ ಪರಿಹರಿಸುವ ಸಂಬಂಧ ಪಾಲಿಕೆ ಆಡಳಿತ ವರ್ಗ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ಪಾಲಿಕೆ ಬಿಜೆಪಿ ಸದಸ್ಯರು ಹಾಗೂ ವಿವಿಧ ಸಂಘ-ಸಂಸ್ಥೆ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ಮೈಸೂರಿನ ಸಯ್ಯಾಜಿರಾವ್ ರಸ್ತೆಯ ಮಹಾ ನಗರ ಪಾಲಿಕೆ ಮುಖ್ಯ ಕಚೇರಿ ಎದುರು ಜಮಾ ಯಿಸಿದ ಪ್ರತಿಭಟನಾಕಾರರು, `ಖಾತೆ ಬದಲಾ ವಣೆ, ಹೊಸ ಖಾತೆ, ನಕ್ಷೆ ಅನುಮೋದನೆ ಹಾಗೂ…

1 309 310 311 312 313 330
Translate »