Tag: Mysuru-Bengaluru Highway

ಬೆಂಗಳೂರು-ಮೈಸೂರು ವಿಶ್ವದರ್ಜೆ ಹೆದ್ದಾರಿ ಅವಧಿಗೂ ಮುನ್ನವೇ ಸಂಚಾರಕ್ಕೆ ಮುಕ್ತ
ಮೈಸೂರು

ಬೆಂಗಳೂರು-ಮೈಸೂರು ವಿಶ್ವದರ್ಜೆ ಹೆದ್ದಾರಿ ಅವಧಿಗೂ ಮುನ್ನವೇ ಸಂಚಾರಕ್ಕೆ ಮುಕ್ತ

June 12, 2019

ಪ್ರಗತಿ ಪರಿಶೀಲನೆ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಣೆ ಬೆಂಗಳೂರು: ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿ ವಿಶ್ವ ದರ್ಜೆ ಮಟ್ಟದ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆ ಗೊಂಡು ನಿಗದಿತ ಅವಧಿಗೂ ಮುನ್ನವೇ ರಾಷ್ಟ್ರಕ್ಕೆ ಸಮರ್ಪಣೆ ಆಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಸಮ್ಮೇಳನ ಸಭಾಂಗಣದಲ್ಲಿ ಲೋಕೋಪ ಯೋಗಿ ಇಲಾಖೆ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಮಾತ ನಾಡಿದ ಅವರು, ಈಗಾಗಲೇ ಶೇ.80ರಷ್ಟು ಕೆಲಸ ಆರಂಭ ಗೊಂಡು ವೇಗದಲ್ಲಿ ಸಾಗುತ್ತಿದೆ. ಶೇ.10ರಿಂದ ಶೇ.15ರಷ್ಟು ಭೂಸ್ವಾಧೀನ ಮತ್ತು ಅರಣ್ಯ ಇಲಾಖೆ ತೊಡಕುಗಳು ಎದುರಾಗಿವೆ,…

ಮೈಸೂರು ಬಗ್ಗೆ ಪ್ರವಾಸಿಗರಿಗೆ ಮಾರ್ಗಮಧ್ಯೆ ಮಾಹಿತಿ  ಒದಗಿಸಲು ಮಿನಿಯೇಚರ್ ಪಾರ್ಕ್ ಸ್ಥಾಪನೆ
ಮೈಸೂರು

ಮೈಸೂರು ಬಗ್ಗೆ ಪ್ರವಾಸಿಗರಿಗೆ ಮಾರ್ಗಮಧ್ಯೆ ಮಾಹಿತಿ ಒದಗಿಸಲು ಮಿನಿಯೇಚರ್ ಪಾರ್ಕ್ ಸ್ಥಾಪನೆ

February 12, 2019

ಮೈಸೂರು:ಮೈಸೂರು ನಗರ ಮತ್ತು ಸುತ್ತಮುತ್ತಲಿನ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ನೀಡಲು ಬೆಂಗಳೂರು-ಮೈಸೂರು ನಡುವೆ ಮಿನಿಯೇಚರ್ ಪಾರ್ಕ್ ಮಾಡಲು ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಮುಂದಾಗಿದೆ. ಪ್ರವಾಸಿಗರನ್ನು ಆಕರ್ಷಿಸಲು ಮೈಸೂರು-ಬೆಂಗಳೂರು ನಡುವೆ ಪ್ರಶಸ್ಥ ಸ್ಥಳವೊಂದರಲ್ಲಿ ಮಿನಿಯೇಚರ್ ಪಾರ್ಕ್ ನಿರ್ಮಿಸಿ ಮೈಸೂರು ಹಾಗೂ ಸುತ್ತಮುತ್ತ ಲಿನ ಪ್ರವಾಸಿ ತಾಣಗಳು, ಪ್ರವೇಶ ಸಮಯ, ಶುಲ್ಕ, ಪಾರ್ಕಿಂಗ್ ಸೌಲಭ್ಯ, ಅಲ್ಲಿಗೆ ಹೋಗುವ ಮಾರ್ಗ, ಯಾರನ್ನು ಹೇಗೆ ಸಂಪರ್ಕಿಸಬೇಕು ಎಂಬಿತ್ಯಾದಿ ಮಾಹಿತಿ ಗಳನ್ನು ನೀಡಲು ಚಿಂತಿಸಲಾಗಿದೆ. ಈ ಕುರಿತಂತೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ‘ಮೈಸೂರು…

ಮೈಸೂರು-ಬೆಂಗಳೂರು ಹೆದ್ದಾರಿ: ಸಮರೋಪಾದಿ ಕಾಮಗಾರಿ
ಮೈಸೂರು

ಮೈಸೂರು-ಬೆಂಗಳೂರು ಹೆದ್ದಾರಿ: ಸಮರೋಪಾದಿ ಕಾಮಗಾರಿ

January 11, 2019

ಬೆಂಗಳೂರು: ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿಯನ್ನು ವಿಶ್ವ ದರ್ಜೆಗೆ ಏರಿಸುವ ಕಾಮಗಾರಿ ಸದ್ದಿಲ್ಲದೆ ಭರ ದಿಂದ ಸಾಗಿದೆ. ನಗರದ ಹೊರವಲಯದಲ್ಲಿರುವ ಒಕ್ಕಲಿಗ ಮಹಾಸಂಸ್ಥಾನ ಮಠದಿಂದ ರಸ್ತೆಯ ಇಕ್ಕೆಲಗಳಲ್ಲೂ ಕಾಮಗಾರಿ ಹಗಲು-ರಾತ್ರಿಯೆನ್ನದೆ ನಡೆಯುತ್ತಿದೆ. ನೈಸ್ ಕೂಡು ರಸ್ತೆಯಿಂದ ಬಿಡದಿವರೆಗೂ ಭೂಸ್ವಾಧೀನ ಕಾರ್ಯ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಹೆದ್ದಾರಿಗೆ ವಶ ಪಡಿಸಿಕೊಂಡ ಮನೆ ಮತ್ತು ಕಟ್ಟಡಗಳನ್ನು ತೆರವುಗೊಳಿಸಿ, ಸಮತಟ್ಟು ಮಾಡಲಾಗುತ್ತಿದೆ. ಈ ಭಾಗದಲ್ಲೇ ವರನಟ, ದಿವಂಗತ ಡಾ. ರಾಜ್‍ಕುಮಾರ್ ಅವರ ಕುಟುಂಬದ ಒಡೆತನಕ್ಕೆ ಸೇರಿದ ಪುನೀತ್ ಫಾರಂನ ಮೂರು ಎಕರೆಗೂ ಹೆಚ್ಚು ಭೂಮಿ…

ಬೆಂಗಳೂರು-ಮೈಸೂರು ವಿಶ್ವ ದರ್ಜೆ ರಸ್ತೆ ಯೋಜನೆಗಿದ್ದ ಅಡ್ಡಿ-ಆತಂಕ ನಿವಾರಣೆ
ಮೈಸೂರು

ಬೆಂಗಳೂರು-ಮೈಸೂರು ವಿಶ್ವ ದರ್ಜೆ ರಸ್ತೆ ಯೋಜನೆಗಿದ್ದ ಅಡ್ಡಿ-ಆತಂಕ ನಿವಾರಣೆ

October 24, 2018

ಬೆಂಗಳೂರು: ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿಯನ್ನು ವಿಶ್ವದರ್ಜೆಗೆ ಏರಿಸುವ ಯೋಜನೆಗೆ ಎದುರಾಗಿದ್ದ ಎಲ್ಲಾ ಅಡ್ಡಿ-ಆತಂಕಗಳು ಕೊನೆಗೊಂಡಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಘೋಷಣೆ ಮಾಡಿದ್ದಾರೆ. ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ದೊಡ್ಡ ಅಡ್ಡಿಯಾಗಿ ನಿಂತಿತ್ತು, ಅದು ಬಗೆಹರಿದಿದೆ. ಇನ್ನು 10 ಪಥಗಳ ರಸ್ತೆ ಕಾಮಗಾರಿ ಆರಂಭಗೊಳ್ಳಲಿದೆ. ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಕೇಂದ್ರದ ಸಹಕಾರದಿಂದ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕೆ 36,000 ಕೋಟಿ ರೂ. ವೆಚ್ಚ ಮಾಡಲಿದ್ದಾರೆ. ಕೊಡಗಿನ ನೆರೆ…

ಮೈಸೂರು-ಬೆಂಗಳೂರು ಆರು ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸೆಪ್ಟೆಂಬರ್ ನಲ್ಲಿ ಚಾಲನೆ
ಮೈಸೂರು

ಮೈಸೂರು-ಬೆಂಗಳೂರು ಆರು ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸೆಪ್ಟೆಂಬರ್ ನಲ್ಲಿ ಚಾಲನೆ

July 24, 2018

ಬೆಂಗಳೂರು: ಮೈಸೂರು-ಬೆಂಗಳೂರು ನಡುವಿನ 6,800 ಕೋಟಿ ರೂ. ವೆಚ್ಚದ ಆರು ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಸೆಪ್ಟೆಂಬರ್‍ನಲ್ಲಿ ಆರಂಭವಾಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರು-ಮೈಸೂರು ನಡುವಿನ ಆರು ಪಥದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚಿಸಿದ್ದು, ಸಮ್ಮತಿ ನೀಡಿದ್ದಾರೆ. ಸೆಪ್ಟೆಂಬರ್ ಮೊದಲ ವಾರ ಕಾಮಗಾರಿ ಆರಂಭ ವಾಗಲಿದೆ ಎಂದರು. ಈ ಮಾರ್ಗ ನಿರ್ಮಾಣಕ್ಕೆ ಈಗಾಗಲೇ ಶೇ. 63ರಷ್ಟು…

ಮುಖ್ಯಮಂತ್ರಿಗಾಗಿ 7 ಗಂಟೆಗಳ ಕಾಲ ಮೈಸೂರು-ಬೆಂಗಳೂರು ಹೆದ್ದಾರಿ ಬಂದ್
ಮೈಸೂರು

ಮುಖ್ಯಮಂತ್ರಿಗಾಗಿ 7 ಗಂಟೆಗಳ ಕಾಲ ಮೈಸೂರು-ಬೆಂಗಳೂರು ಹೆದ್ದಾರಿ ಬಂದ್

July 21, 2018

ಮಂಡ್ಯ: ಮಂಡ್ಯ ನಗರ ದಲ್ಲಿ ಇಂದು ಆಯೋಜಿಸಿದ್ದ ಜೆಡಿಎಸ್ ಕೃತಜ್ಞತಾ ಸಮಾವೇಶದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಪಾಲ್ಗೊಂಡ ಹಿನ್ನೆಲೆಯಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿಯನ್ನು ಬರೋಬ್ಬರಿ 7 ಗಂಟೆಗಳ ಕಾಲ ಬಂದ್ ಮಾಡಿದ ಪರಿಣಾಮ ಲಕ್ಷಾಂತರ ಮಂದಿ ಪರ ದಾಡಬೇಕಾಯಿತು. ರಾಜ್ಯದ ರಾಜಧಾನಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರು ನಡುವೆ ಸಾವಿರಾರು ವಾಹನಗಳು ಪ್ರತಿ ನಿತ್ಯ ಸಂಚರಿಸುತ್ತಿದ್ದು, ಲಕ್ಷಾಂತರ ಮಂದಿ ಪ್ರಯಾಣಿಸುತ್ತಾರೆ. ಇಂದಿನ ಹೆದ್ದಾರಿ ಬಂದ್‍ನಿಂದಾಗಿ ಬೆಂಗಳೂರು ಮತ್ತು ಮೈಸೂರು ನಡುವಿನ ಸಂಚಾರ ಅಸ್ತವ್ಯಸ್ಥ ಗೊಂಡು ಒಂದು ರೀತಿಯಲ್ಲಿ…

ಸಂಸದ ಪ್ರತಾಪ ಸಿಂಹರಿಂದ ಹತ್ತು ಪಥದ ಹೆದ್ದಾರಿ ಕಾಮಗಾರಿ ಪರಿಶೀಲನೆ
ಮೈಸೂರು

ಸಂಸದ ಪ್ರತಾಪ ಸಿಂಹರಿಂದ ಹತ್ತು ಪಥದ ಹೆದ್ದಾರಿ ಕಾಮಗಾರಿ ಪರಿಶೀಲನೆ

July 14, 2018

ಮೈಸೂರು:  ಮೈಸೂರು-ಬೆಂಗಳೂರು ಮುಖ್ಯರಸ್ತೆಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯ ಜಂಕ್ಷನ್‍ನಿಂದ ಟೋಲ್‍ಗೇಟ್‍ವರೆಗೆ ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಿಸಿರುವ 10 ಪಥದ ರಸ್ತೆಯ ಕಾಮಗಾರಿಯನ್ನು ಶುಕ್ರವಾರ ಸಂಸದ ಪ್ರತಾಪ ಸಿಂಹ ಪರಿಶೀಲಿಸಿ, ರಸ್ತೆ ವಿಭಜಕ ಸೇರಿದಂತೆ ವಿವಿಧೆಡೆ ಇರುವ ನ್ಯೂನತೆಯನ್ನು ಸರಿಪಡಿಸುವಂತೆ ಸೂಚನೆ ನೀಡಿದರು. ರಿಂಗ್ ರಸ್ತೆಯ ಜಂಕ್ಷನ್‍ನಿಂದ ಪರಿಶೀಲನೆ ಆರಂಭಿಸಿದ ಅವರು ರಸ್ತೆ ವಿಭಜಕದಲ್ಲಿರುವ ನ್ಯೂನತೆ, ನಾಲ್ಕು ರಸ್ತೆಗಳು ಸೇರುವ ಜಂಕ್ಷನ್‍ನಲ್ಲಿ ರಸ್ತೆ ಅಗಲೀಕರಣ ಮಾಡುವ ವೇಳೆ ಎಸಗಿರುವ ದೋಷವನ್ನು ಸರಿಪಡಿಸುವಂತೆ ಸೂಚನೆ ನೀಡಿದರಲ್ಲದೆ, ಕಾಮಗಾರಿಯ ಗುಣಮಟ್ಟ ಹಾಗೂ…

ಮೈಸೂರು-ಬೆಂಗಳೂರು ವಿಶ್ವದರ್ಜೆ ರಸ್ತೆ 2020ಕ್ಕೆ ಸಂಚಾರಕ್ಕೆ ರೆಡಿ
ಮೈಸೂರು

ಮೈಸೂರು-ಬೆಂಗಳೂರು ವಿಶ್ವದರ್ಜೆ ರಸ್ತೆ 2020ಕ್ಕೆ ಸಂಚಾರಕ್ಕೆ ರೆಡಿ

July 11, 2018

ಬೆಂಗಳೂರು: ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿಯನ್ನು ವಿಶ್ವದರ್ಜೆ ರಸ್ತೆಯಾಗಿ ಪರಿವರ್ತನೆಗೊಳಿ ಸುವ ಕಾಮಗಾರಿ ಸದ್ಯದಲ್ಲೇ ಆರಂಭಗೊಳ್ಳಲಿದೆ. ಮೈಸೂರು-ಬೆಂಗಳೂರು ಎರಡೂ ಬದಿಯಿಂದ ಏಕಕಾಲಕ್ಕೆ ಕೆಲಸ ಪ್ರಾರಂಭ ಗೊಳ್ಳಲಿದ್ದು, 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. 2020ರ ಆರಂಭಕ್ಕೆ ಸಂಚಾರಕ್ಕೆ ಮುಕ್ತಗೊಳ್ಳಲಿದೆ ಎಂದು ರಾಜ್ಯ ಲೋಕೋಪಯಾಗಿ ಸಚಿವ ಹೆಚ್.ಡಿ. ರೇವಣ್ಣ ತಿಳಿಸಿದ್ದಾರೆ. ವಿಧಾನ ಪರಿಷತ್‍ನಲ್ಲಿ ಸಂದೇಶ್ ನಾಗರಾಜ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಯೋಜನೆಗೆ ಒಟ್ಟಾರೆ 6000 ಕೋಟಿ ರೂ. ವೆಚ್ಚ ತಗುಲಲಿದ್ದು, ಇದರಲ್ಲಿ ರಸ್ತೆ ಕಾಮಗಾರಿಗೆ 4153 ಕೋಟಿ ಹಾಗೂ ಉಳಿದ…

ನಾಲ್ವರಿಗೆ ‘ನಮನ’ ಜೀವದಾನ
ಮೈಸೂರು

ನಾಲ್ವರಿಗೆ ‘ನಮನ’ ಜೀವದಾನ

July 8, 2018

ಗ್ರೀನ್ ಕಾರಿಡಾರ್ ನಲ್ಲಿ ಮೈಸೂರಿಂದ ಬೆಂಗಳೂರಿಗೆ ಬಹು ಅಂಗಾಂಗ ಹೊತ್ತು ಶರವೇಗದಲ್ಲಿ ಸಾಗಿದ ಆಂಬುಲೆನ್ಸ್ ಮೈಸೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಯುವತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಆಕೆಯ ಕುಟುಂಬದವರು ನೋವಿನಲ್ಲೂ ತ್ಯಾಗ ಮೆರೆದಿದ್ದಾರೆ. ಇದರೊಂದಿಗೆ ಆಕೆಯ ಸಾವಿಗೂ ಸಾರ್ಥಕತೆ ದಕ್ಕಿದಂತಾಗಿದೆ. ಎರಡು ದಿನಗಳ ಹಿಂದಷ್ಟೇ ಚಾಮುಂಡಿಬೆಟ್ಟದ ಮೇಲೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಬಿಬಿಎಂ ವಿದ್ಯಾರ್ಥಿನಿ ಎಂ.ಸಿ.ನಮನ ಅವರ ಹೃದಯ ಕವಾಟ, ಕಿಡ್ನಿ ಹಾಗೂ ಶ್ವಾಸ ಕೋಶವನ್ನು,…

ಸಾಲಮನ್ನಾಕ್ಕೆ ಆಗ್ರಹಿಸಿ ರೈತರಿಂದ ರಸ್ತೆ ತಡೆ
ಮಂಡ್ಯ

ಸಾಲಮನ್ನಾಕ್ಕೆ ಆಗ್ರಹಿಸಿ ರೈತರಿಂದ ರಸ್ತೆ ತಡೆ

June 20, 2018

ಮಂಡ್ಯ: ರೈತರ ಎಲ್ಲಾ ಮಾದರಿಯ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ರೈತರು ನಗರದಲ್ಲಿಂದು ಮೈಸೂರು ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ರೈತ ಸಂಘದ ಜಿಲ್ಲಾ ಸಮಿತಿ ನೇತೃತ್ವ ದಲ್ಲಿಂದು ಬೆಳಿಗ್ಗೆ ನಗರದ ಕಾವೇರಿ ವನದ ಎದುರು ಸಮಾವೇಶಗೊಂಡ ಪ್ರತಿಭಟ ನಾಕಾರರು ಅಲ್ಲೇ ಧರಣಿ ನಡೆಸಿ ರೈತರ ಸಾಲಮನ್ನಾಕ್ಕೆ ಮೀನಾಮೇಷ ಎಣಿಸುತ್ತಿ ರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಶಂಭೂನಹಳ್ಳಿ, ಹವಾಮಾನ ವೈಪರೀತ್ಯದಿಂದ ಮಳೆ ಇಲ್ಲದೆ ಕಳೆದ…

1 2
Translate »