Tag: Mysuru City Corporation

ಕಂಡ ಕಂಡಲ್ಲಿ ಕಸ ಸುರಿಯುತ್ತಿದ್ದ 7 ವಾಹನ ವಶ: 15 ಸಾವಿರ ದಂಡ
ಮೈಸೂರು

ಕಂಡ ಕಂಡಲ್ಲಿ ಕಸ ಸುರಿಯುತ್ತಿದ್ದ 7 ವಾಹನ ವಶ: 15 ಸಾವಿರ ದಂಡ

August 3, 2018

ಮೈಸೂರು: ಎಲ್ಲೆಂದರಲ್ಲಿ ಕಸ ಸುರಿದು ಮೈಸೂರಿನ ಸ್ವಚ್ಛತೆ ಹಾಗೂ ಸೌಂದರ್ಯವನ್ನು ಹಾಳು ಮಾಡುತ್ತಿದ್ದ ಕಿಡಿಗೇಡಿಗಳ ವಿರುದ್ದ ಮೈಸೂರು ನಗರ ಪಾಲಿಕೆ ಸಮರ ಸಾರಿದ್ದು, ಕಳೆದ 15 ದಿನದಲ್ಲಿ 7 ವಾಹನ ವಶಪಡಿಸಿಕೊಂಡು, 15 ಸಾವಿರ ರೂ ದಂಡ ವಿಧಿಸಿದೆ. ರಿಂಗ್ ರಸ್ತೆ, ಥಂಡಿ ಸಡಕ್ ರಸ್ತೆ ಸೇರಿದಂತೆ ನಗರ ವ್ಯಾಪ್ತಿಯ ಖಾಲಿ ಸ್ಥಳಗಳಲ್ಲಿ ಕಟ್ಟಡದ ತ್ಯಾಜ್ಯ, ಗ್ಯಾರೇಜ್‍ಗಳ ತ್ಯಾಜ್ಯ ಸೇರಿದಂತೆ ವಿವಿಧ ಬಗೆಯ ಕಸವನ್ನು ತಂದು ಸುರಿದು ಪರಾರಿಯಾಗುತ್ತಿರುವ ಪ್ರಕರಣ ಹೆಚ್ಚಾಗಿದ್ದು, ಇದರಿಂದ ಮೈಸೂರಿನ ಸೌಂದರ್ಯಕ್ಕೆ ಧಕ್ಕೆಯಾಗುತ್ತಿತ್ತು….

ಅಕ್ರಮ ಬ್ಯೂಟಿ ಪಾರ್ಲರ್‍ಗಳ ಮುಚ್ಚಿಸಲು ಅಧಿಕೃತ ಬ್ಯೂಟಿ ಪಾರ್ಲರ್ ಮಾಲೀಕರ ಆಗ್ರಹ
ಮೈಸೂರು

ಅಕ್ರಮ ಬ್ಯೂಟಿ ಪಾರ್ಲರ್‍ಗಳ ಮುಚ್ಚಿಸಲು ಅಧಿಕೃತ ಬ್ಯೂಟಿ ಪಾರ್ಲರ್ ಮಾಲೀಕರ ಆಗ್ರಹ

August 2, 2018

ಮೈಸೂರು:ಮೈಸೂರು ನಗರದಲ್ಲಿ ನಾಯಿಕೊಡೆ ಗಳಂತೆ ತಲೆ ಎತ್ತಿರುವ ಅನಧಿಕೃತ ಬ್ಯೂಟಿ ಪಾರ್ಲರ್‌ಗಳ ಮುಚ್ಚಿಸುವಂತೆ ಮೈಸೂರು ಜಿಲ್ಲಾ ಬ್ಯೂಟಿಷಿಯನ್ ಮತ್ತು ಬ್ಯೂಟಿ ಪಾರ್ಲರ್ ಮಾಲೀಕರ ಸಂಘದ ಕಾರ್ಯ ಕರ್ತರು ಆಗ್ರಹಿಸಿದ್ದು, ಅನುಮತಿ ಪಡೆದು ನಡೆಯುತ್ತಿರುವ ಬ್ಯೂಟಿ ಪಾರ್ಲರ್‌ಗಳಲ್ಲಿ ಯಾವುದೇ ಅನೈತಿಕ ಚಟುವಟಿಕೆ ನಡೆಯು ತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಜಂಟಿ ಸುದ್ದಿ ಗೋಷ್ಠಿಯಲ್ಲಿ ಮೈಸೂರು ಜಿಲ್ಲಾ ಬ್ಯೂಟಿಷಿಯನ್ ಮತ್ತು ಬ್ಯೂಟಿ ಪಾರ್ಲರ್ ಮಾಲೀಕರ ಸಂಘದ ಅಧ್ಯಕ್ಷೆ ಸುಜಾತ ಸಿಂಗ್, ಮಾಜಿ ಅಧ್ಯಕ್ಷೆ…

ವಾಲ್ಮೀಕಿ ರಸ್ತೆಯಿಂದ ಹೂಗುಚ್ಛ ಮಾರುವವರ ಎತ್ತಂಗಡಿ
ಮೈಸೂರು

ವಾಲ್ಮೀಕಿ ರಸ್ತೆಯಿಂದ ಹೂಗುಚ್ಛ ಮಾರುವವರ ಎತ್ತಂಗಡಿ

August 1, 2018

ಮೈಸೂರು: ಕಳೆದ 15 ವರ್ಷಗಳಿಂದ ಮೈಸೂರಿನ ವಾಲ್ಮೀಕಿ ರಸ್ತೆಯ ಫುಟ್‍ಪಾತ್ ಮೇಲೆ ಹೂ ಗುಚ್ಛ ತಯಾರಿಸಿ ಮಾರುತ್ತಿದ್ದವರನ್ನು ಮೈಸೂರು ನಗರಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಪಡುವಾರಹಳ್ಳಿ ಬಳಿ ವಾಲ್ಮೀಕಿ ರಸ್ತೆಯಲ್ಲಿ ನಿರ್ಮಿಸಿರುವ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಮತ್ತು ಹಾಸ್ಟೆಲ್ ಕಟ್ಟಡಗಳು ಕಾರ್ಯಾರಂಭಗೊಂಡಿರುವುದ ರಿಂದ ವಿದ್ಯಾರ್ಥಿನಿಯರು ಓಡಾಡಲು ಅಡ್ಡಿ ಯಾಗುತ್ತದೆ ಎಂಬ ಕಾರಣಕ್ಕಾಗಿ ವಾಲ್ಮೀಕಿ ರಸ್ತೆಯ ಫುಟ್‍ಪಾತ್‍ನಲ್ಲಿದ್ದ ಹೂಗುಚ್ಛ ಮಾರುವವರನ್ನು ನಗರ ಪಾಲಿಕೆ ಆರೋಗ್ಯ ಘಟಕದ ಅಧಿಕಾರಿಗಳು ಸೋಮವಾರ ತೆರವುಗೊಳಿಸಿದ್ದು, ಮುಂದೆ ಆ ಭಾಗದಲ್ಲಿ ವ್ಯಾಪಾರ ಮಾಡದಂತೆ…

ಪ್ಲಾಸ್ಟರ್ ಆಫ್ ಪ್ಯಾರಿಸ್, ರಟ್ಟಿನ ಗಣಪನ ಮಾರಾಟ ನಿಷೇಧ
ಮೈಸೂರು

ಪ್ಲಾಸ್ಟರ್ ಆಫ್ ಪ್ಯಾರಿಸ್, ರಟ್ಟಿನ ಗಣಪನ ಮಾರಾಟ ನಿಷೇಧ

July 31, 2018

ಪರಿಸರ ಸ್ನೇಹಿ ಮಣ್ಣಿನ ಗಣಪನ ತಯಾರಿಕೆ, ಬಳಕೆಗೆ ಅವಕಾಶ  4 ಅಡಿಗಿಂತ ಹೆಚ್ಚಿನ ಎತ್ತರದ ಗಣಪನ ಪ್ರತಿಷ್ಠಾಪನೆಗೆ ಅನುಮತಿ ನಕಾರ ರಸ್ತೆ ಬದಿ ಮಾರಾಟ ನಿಷೇಧ, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ಮೈಸೂರು: ಮೈಸೂರು ನಗರದಲ್ಲಿ ಪರಿಸರಕ್ಕೆ ಮಾರಕವಾದ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಪೇಪರ್ ಮೋಲ್ಡ್‍ನಿಂದ ತಯಾರಿಸಿರುವ ಬಣ್ಣದ ಗಣಪತಿ ಮೂರ್ತಿಯ ಮಾರಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ನಾಲ್ಕು ಅಡಿಗಿಂತ ಅಧಿಕ ಎತ್ತರದ ಗಣಪತಿ ಮೂರ್ತಿ ತಯಾರಿಸದಂತೆ ಮೈಸೂರು ನಗರ ಪಾಲಿಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ….

ನಿಷೇಧದ ನಡುವೆಯೂ ತ್ಯಾಜ್ಯ ಸೇರುತ್ತಿರುವ ಪ್ಲಾಸ್ಟಿಕ್ ವಸ್ತುಗಳು
ಮೈಸೂರು

ನಿಷೇಧದ ನಡುವೆಯೂ ತ್ಯಾಜ್ಯ ಸೇರುತ್ತಿರುವ ಪ್ಲಾಸ್ಟಿಕ್ ವಸ್ತುಗಳು

July 31, 2018

ಕಲ್ಯಾಣ ಮಂಟಪಗಳಲ್ಲಿ ಪ್ಲಾಸ್ಟಿಕ್ ಹಾಳೆ, ಪ್ಲೇಟ್, ಚಮಚ, ಬಾಟಲಿಗಳ ಬಳಕೆ ನಿಂತಿಲ್ಲ – ರಾಜಕುಮಾರ್ ಭಾವಸಾರ್ ಮೈಸೂರು:  ಪರಿಸರಕ್ಕೆ ಹಾನಿ ಉಂಟು ಮಾಡುವ ಪ್ಲಾಸ್ಟಿಕ್ ವಸ್ತುಗಳ ನಿಷೇಧವಿದ್ದರೂ ಮೈಸೂರಿನ ಬಹುತೇಕ ಕಲ್ಯಾಣ ಮಂಟಪ, ಛತ್ರಗಳಲ್ಲಿ ಪ್ಲಾಸ್ಟಿಕ್ ಲೋಟ, ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ, ಪ್ಲೇಟ್ ಮತ್ತು ಚಮಚಗಳ ಬಳಕೆ ನಿರಾಂತಕವಾಗಿ ನಡೆದಿದೆ. ಪರಿಸರಕ್ಕೆ ಮಾರಕವಾಗುವ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಫ್ಲೆಕ್ಸ್, ಬಾವುಟ, ತಟ್ಟೆ, ಲೋಟ, ಚಮಚ, ಸ್ಟ್ರಾ ಕೊಳವೆ, ಊಟದ ಮೇಜಿನ ಮೇಲೆ ಹರಡುವ…

ಶೀಘ್ರ ಖಾಲಿ ನಿವೇಶನಗಳ  ಸ್ವಚ್ಛತಾ ಕಾರ್ಯಾಚರಣೆ ಆರಂಭ
ಮೈಸೂರು

ಶೀಘ್ರ ಖಾಲಿ ನಿವೇಶನಗಳ  ಸ್ವಚ್ಛತಾ ಕಾರ್ಯಾಚರಣೆ ಆರಂಭ

July 27, 2018

ಮೈಸೂರು: ಮೈಸೂರು ನಗರದ ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಗಿಡ-ಗಂಟಿಗಳನ್ನು ಕಿತ್ತು ಸ್ವಚ್ಛಗೊಳಿಸುವ ಕಾರ್ಯಾ ಚರಣೆಯನ್ನು ಶೀಘ್ರ ಆರಂಭಿಸ ಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆ ಕಮೀಷ್ನರ್ ಕೆ.ಹೆಚ್.ಜಗದೀಶ್ ಅವರು ತಿಳಿಸಿದ್ದಾರೆ. 10-15 ವರ್ಷಗಳಿಂದ ಮನೆಯನ್ನೂ ಕಟ್ಟದೇ, ಆಗಿಂದಾಗ್ಗೆ ಸ್ವಚ್ಛಗೊಳಿಸಿಕೊಳ್ಳದ ಕಾರಣ ನಿವೇಶನಗಳಲ್ಲಿ ಗಿಡ-ಗಂಟಿ ಬೆಳೆದು ಹಾವು, ಹಲ್ಲಿಗಳಿಗೆ ತಾಣವಾಗಿದ್ದಲ್ಲದೇ ಅಲ್ಲಿಗೆ ಸಾರ್ವಜನಿಕರು ಕಸ ತಂದು ಸುರಿಯುತ್ತಿದ್ದರು. ಇದರಿಂದ ಅಕ್ಕ-ಪಕ್ಕದ ಮನೆಯವರಿಗೆ ತೊಂದರೆ ಉಂಟಾಗು ತ್ತಿದ್ದು, ಕಳ್ಳ-ಕಾಕರ ಕಾರ್ಯಾಚರಣೆಗೂ ಅನುಕೂಲವಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ನಿವೇಶನಗಳನ್ನು ಸ್ವಚ್ಛ…

ಮೈಸೂರು ಮಹಾರಾಣಿ ಕಾಲೇಜಲ್ಲಿ ಶಾಸಕ  ನಾಗೇಂದ್ರ ನೇತೃತ್ವದಲ್ಲಿ ಸ್ವಚ್ಛತೆ
ಮೈಸೂರು

ಮೈಸೂರು ಮಹಾರಾಣಿ ಕಾಲೇಜಲ್ಲಿ ಶಾಸಕ  ನಾಗೇಂದ್ರ ನೇತೃತ್ವದಲ್ಲಿ ಸ್ವಚ್ಛತೆ

July 22, 2018

ಮೈಸೂರು: ಮೈಸೂರಿನ ಮಹಾರಾಣಿ ವಿಜ್ಞಾನ-ಕಲಾ ಕಾಲೇಜಿನಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಮೈಸೂರು ಮಹಾನಗರ ಪಾಲಿಕೆ, ಕಾಲೇಜಿನ ಅಧ್ಯಾಪಕ ವೃಂದ, ವಿದ್ಯಾರ್ಥಿಗಳೊಂದಿಗೆ ಶ್ರಮದಾನ ಮಾಡುವುದರ ಮೂಲಕ ಮಹಾರಾಣಿ ಕಾಲೇಜಿನ ಕಸ ಮುಕ್ತಗೊಳಿಸುವ ಅಭಿಯಾನಕ್ಕೆ ನಾಂದಿ ಹಾಡಿದರು. ಶಾಸಕ ಎಲ್.ನಾಗೇಂದ್ರ, ಮೇಯರ್ ಭಾಗ್ಯವತಿ, ನಗರ ಪಾಲಿಕೆ ಆಯುಕ್ತ ಜಗದೀಶ್, ಆರೋಗ್ಯಾಧಿಕಾರಿ ನಾಗರಾಜ್, ಕಾಲೇಜಿನ ಜಂಟಿ ನಿರ್ದೇಶಕ ಉದಯಶಂಕರ್ ಹಾಗೂ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಕಸ ಗುಡಿಸಿ, ಅಲ್ಲಲ್ಲಿ ಬಿದ್ದಿದ್ದ ಕಸ-ಕಡ್ಡಿಗಳನ್ನು ತೆಗೆಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು….

ಜನರ ಆರೋಗ್ಯಕ್ಕೆ ಹಾನಿಕರವಾದ ಪರಿಸ್ಥಿತಿಯತ್ತ ಪಾಲಿಕೆ ಚಿತ್ತವಿಲ್ಲ
ಮೈಸೂರು

ಜನರ ಆರೋಗ್ಯಕ್ಕೆ ಹಾನಿಕರವಾದ ಪರಿಸ್ಥಿತಿಯತ್ತ ಪಾಲಿಕೆ ಚಿತ್ತವಿಲ್ಲ

July 21, 2018

ಮೈಸೂರು: ಒಂದೆಡೆ ಮೃತಪಟ್ಟ ಜಾನುವಾರುಗಳ ಕಳೇಬರ ಸೇರಿದಂತೆ ಕೊಳೆತು ನಾರುವ ನಿರುಪಯುಕ್ತ ವಸ್ತುಗಳ ರಾಶಿ ಮತ್ತೊಂದೆಡೆ ನದಿಯಂತೆ ರಸ್ತೆ ತುಂಬೆಲ್ಲಾ ಹರಿಯುತ್ತಿರುವ ಕೊಳಚೆ ನೀರು… ಇದರಿಂದ ಸುತ್ತಮುತ್ತಲಿನ ಪರಿಸರ ಕಲುಷಿತಗೊಂಡು ಪಕ್ಷಿ ಸಂಕುಲ ಸಂಕಷ್ಟಕ್ಕೀಡಾಗಿರುವುದಲ್ಲದೆ, ಸ್ಥಳೀಯರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಬಿಎಂಶ್ರೀ ನಗರದ ರೈಲ್ವೆ ಅಂಡರ್ ಬ್ರಿಡ್ಜ್ ಸಮೀಪದ ರಿಂಗ್ ರೋಡ್‍ನ ಸರ್ವೀಸ್ ರಸ್ತೆಯು ಕೊಳೆತ ತ್ಯಾಜ್ಯಗಳಿಂದ ತುಂಬಿದ್ದು, ಕಲುಷಿತ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯ ನಿವಾಸಿಗಳು ತಾವು ಸಾಕಿದ ಜಾನುವಾರುಗಳು ಮೃತಪಟ್ಟ ನಂತರ ರಸ್ತೆ ಬದಿಯಲ್ಲಿ…

ಎಂಜಿ ರಸ್ತೆ ಮಾರುಕಟ್ಟೆ ಬಳಿ ದುರ್ವಾಸನೆಯಿಂದ ಮುಕ್ತಿ `ಮಿತ್ರ’ನ ವರದಿ ಫಲಶ್ರುತಿ
ಮೈಸೂರು

ಎಂಜಿ ರಸ್ತೆ ಮಾರುಕಟ್ಟೆ ಬಳಿ ದುರ್ವಾಸನೆಯಿಂದ ಮುಕ್ತಿ `ಮಿತ್ರ’ನ ವರದಿ ಫಲಶ್ರುತಿ

July 21, 2018

ಮೈಸೂರು:  `ಮೈಸೂರು ಮಿತ್ರ’ನ ಆಶಯ ಫಲಪ್ರದವಾಗಿದ್ದು, ಎಂ.ಜಿ.ರಸ್ತೆಯ ಮಾರುಕಟ್ಟೆಯಲ್ಲಿದ್ದ ತ್ಯಾಜ್ಯವನ್ನು ನಗರಪಾಲಿಕೆ ವಿಲೇವಾರಿ ಮಾಡಿ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರನ್ನು ದುರ್ವಾಸನೆ ಕಿರಿಕಿರಿಯಿಂದ ಪಾರು ಮಾಡಿದೆ. ಅಗ್ರಹಾರದಿಂದ ಮಾಲ್ ಆಫ್ ಮೈಸೂರು ಕಡೆಗೆ ಹೋಗುವ ಎಂ.ಜಿ.ರಸ್ತೆಯಲ್ಲಿರುವ ಮಾರುಕಟ್ಟೆಯ ಬಳಿ ಕೊಳೆತ ತರಕಾರಿಗಳು, ಬಾಳೆ ಎಲೆಗಳು ಹಾಗೂ ಪ್ಲಾಸ್ಟಿಕ್ ಸೇರಿದಂತೆ ಕಸದ ರಾಶಿ ಮುಕ್ತವಾಗಿ ಎಲ್ಲರನ್ನು ಸ್ವಾಗತಿಸಿದರೆ, ಮತ್ತೊಂದೆಡೆ ಚರಂಡಿಯಲ್ಲಿ ಪ್ಲಾಸ್ಟಿಕ್, ಕೊಳೆತ ತರಕಾರಿ ತ್ಯಾಜ್ಯಗಳಿಂದ ತುಂಬಿ ಹೋಗಿದ್ದು, ಮಳೆ ಬಂತೆಂದರೆ ದುರ್ವಾಸನೆ ಬೀರುತ್ತಿತ್ತು. ಈ ಕುರಿತು `ಮೈಸೂರು ಮಿತ್ರ’…

ಜಯಚಾಮರಾಜ ಒಡೆಯರ್ ಜನ್ಮ ಶತಾಬ್ದಿ: ಮೈಸೂರು ಪಾಲಿಕೆ ನಿರ್ಲಕ್ಷ್ಯಕ್ಕೆ ಖಂಡನೆ
ಮೈಸೂರು

ಜಯಚಾಮರಾಜ ಒಡೆಯರ್ ಜನ್ಮ ಶತಾಬ್ದಿ: ಮೈಸೂರು ಪಾಲಿಕೆ ನಿರ್ಲಕ್ಷ್ಯಕ್ಕೆ ಖಂಡನೆ

July 19, 2018

ಮೈಸೂರು:  ಮೈಸೂರು ಸಂಸ್ಥಾನದ ಕೊನೆಯ ಅರಸ ಜಯ ಚಾಮರಾಜೇಂದ್ರ(ಜಯಚಾಮರಾಜ) ಒಡೆಯರ್ ಅವರ 100ನೇ ಜನ್ಮ ದಿನವನ್ನು ಜಿಲ್ಲಾಡಳಿತ ಅಥವಾ ಪಾಲಿಕೆ ವತಿಯಿಂದ ಆಚರಿಸದೆ ಇರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕಳೆದ ವರ್ಷವಷ್ಟೇ ಮೈಸೂರಿನ ಹಾರ್ಡಿಂಗ್ ವೃತ್ತದಲ್ಲಿ ಜಯಚಾಮರಾಜ ಒಡೆಯರ್ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಿ, ಪುನರ್ ನಿರ್ಮಿಸಿದ್ದ ಈ ವೃತ್ತವನ್ನು ಸರ್ಕಾರವೇ ಉದ್ಘಾಟಿಸಿತ್ತು. ಆದರೆ ಇಂದು ಮೈಸೂರು ಸಂಸ್ಥಾನದ ಕೊನೆಯ ರಾಜರಾಗಿ ಆಳ್ವಿಕೆ ನಡೆಸಿದ್ದ ಜಯಚಾಮರಾಜ ಒಡೆಯರ್ ಅವರ 100ನೇ ಜನ್ಮ ದಿನ. ಈ ಹಿನ್ನೆಲೆಯಲ್ಲಿ ಅರಸು…

1 2 3 4 5 6 8
Translate »