Tag: Mysuru City Court

ಹೆಣ್ಣು ತೋರಿಸುವ ನೆಪದಲ್ಲಿ ಮಹಿಳೆ ಕರೆದೊಯ್ದು ಚಿನ್ನಾಭರಣ ಸುಲಿಗೆ  ಆರೋಪಿಗೆ ಏಳು ವರ್ಷ ಜೈಲು ಶಿಕ್ಷೆ
ಮೈಸೂರು

ಹೆಣ್ಣು ತೋರಿಸುವ ನೆಪದಲ್ಲಿ ಮಹಿಳೆ ಕರೆದೊಯ್ದು ಚಿನ್ನಾಭರಣ ಸುಲಿಗೆ ಆರೋಪಿಗೆ ಏಳು ವರ್ಷ ಜೈಲು ಶಿಕ್ಷೆ

January 31, 2020

ಮೈಸೂರು: ಮಗನಿಗೆ ಹೆಣ್ಣು ತೋರಿಸುವ ನೆಪದಲ್ಲಿ ಮಹಿಳೆ ಕರೆದೊಯ್ದು ಮಾರ್ಗಮಧ್ಯೆ ಚಾಕು ತೋರಿಸಿ ಆಕೆಯಿಂದ 45 ಗ್ರಾಂ ಚಿನ್ನದ ಆಭರಣ ಹಾಗೂ 600 ರೂ. ನಗದು ಸುಲಿಗೆ ಮಾಡಿದ್ದ ಖತರ್ನಾಕ್ ಖದೀಮನಿಗೆ ಮೈಸೂರು ನ್ಯಾಯಾಲಯವು 7 ವರ್ಷ ಜೈಲು ಶಿಕ್ಷೆ ವಿಧಿಸಿ ಗುರುವಾರ (ಜ.30) ತೀರ್ಪು ನೀಡಿದೆ. ಮೈಸೂರು ತಾಲೂಕು ತುಮ್ಮನೇರಳೆ ಗ್ರಾಮದ ನಾಗೆಂದ್ರ ಜೈಲು ಶಿಕ್ಷೆಗೊಳಗಾದ ಸುಲಿಗೆಕೋರ. 2014ರ ಮೇ 23ರಂದು ಸಂಜೆ 5.15 ಗಂಟೆ ವೇಳೆಗೆ ಮೈಸೂರಿನ ದಟ್ಟಗಳ್ಳಿ ನಿವಾಸಿ ಮಲ್ಲಾಜಮ್ಮ ಎಂಬುವರನ್ನು ಆಕೆಯ…

ನ್ಯಾಯಾಲಯ ಜಪ್ತಿ ಆದೇಶ ಹಿಂಪಡೆದ ಹಿನ್ನೆಲೆ: ಜಿಲ್ಲಾಧಿಕಾರಿ ಕಚೇರಿ ವಸ್ತುಗಳು ವಾಪಸ್
ಮೈಸೂರು

ನ್ಯಾಯಾಲಯ ಜಪ್ತಿ ಆದೇಶ ಹಿಂಪಡೆದ ಹಿನ್ನೆಲೆ: ಜಿಲ್ಲಾಧಿಕಾರಿ ಕಚೇರಿ ವಸ್ತುಗಳು ವಾಪಸ್

January 28, 2020

ಮೈಸೂರು: ಮೈಸೂರು ಜಿಲ್ಲಾಧಿಕಾರಿ ಕಚೇರಿ ಜಪ್ತಿಗೆ ಮುಂದಾದ ಕಂಪನಿಯೊಂದರ ಪ್ರತಿನಿಧಿ ಗಳು, ನ್ಯಾಯಾಲಯ ಆದೇಶ ಹಿಂಪಡೆದ ಹಿನ್ನೆಲೆಯಲ್ಲಿ ಬರಿಗೈಲಿ ವಾಪಸ್ಸಾದ ಘಟನೆ ಸೋಮವಾರ ನಡೆದಿದೆ. 2013ರಲ್ಲಿ ಅಟಲ್‍ಜೀ ಜನಸ್ನೇಹಿ ಯೋಜನೆಯಡಿ ಯುಪಿಎಸ್‍ಗಳನ್ನು ಪೂರೈಸಿದ್ದ ಕಂಪನಿಗೆ 3.98 ಲಕ್ಷ ರೂ. ಬಾಕಿ ಹಣ ನೀಡಿರಲಿಲ್ಲ. ಹಾಗಾಗಿ ಕಂಪನಿಯು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಲೋಕ್ ಅದಾಲತ್‍ನಲ್ಲಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಕೂಡಲೇ ಹಣ ಪಾವತಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದರು. ಆದರೆ ಹಣ ಪಾವತಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ವಸ್ತುಗಳನ್ನು ಜಪ್ತಿ…

ಮಾನಸಗಂಗೋತ್ರಿಯಲ್ಲಿ ‘ಫ್ರೀ ಕಾಶ್ಮೀರ್’ ಫಲಕ ಪ್ರದರ್ಶನ ಪ್ರಕರಣ: ಜ.27ಕ್ಕೆ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್
ಮೈಸೂರು

ಮಾನಸಗಂಗೋತ್ರಿಯಲ್ಲಿ ‘ಫ್ರೀ ಕಾಶ್ಮೀರ್’ ಫಲಕ ಪ್ರದರ್ಶನ ಪ್ರಕರಣ: ಜ.27ಕ್ಕೆ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್

January 25, 2020

ಮೈಸೂರು: ಮಾನಸಗಂಗೋತ್ರಿಯಲ್ಲಿ ‘ಫ್ರೀ ಕಾಶ್ಮೀರ್’ ಫಲಕ ಪ್ರದರ್ಶಿಸಿದ ಪ್ರಕರಣ ಸಂಬಂಧ ಸಲ್ಲಿಸಿದ್ದ ಜಾಮೀನು ಅರ್ಜಿ ತೀರ್ಪನ್ನು ನ್ಯಾಯಾ ಲಯವು ಜನವರಿ 27ಕ್ಕೆ ಕಾಯ್ದಿರಿಸಿದೆ. ಈಗಾಗಲೇ ಮಧ್ಯಂತರ ಜಾಮೀನು ಮಂಜೂರಾಗಿರುವ ಪ್ರಕರಣದ ಆರೋಪಿ ನಳಿನಿ ಬಾಲಕುಮಾರ್‍ಗೆ ರೆಗ್ಯುಲರ್ ಬೇಲ್ ನೀಡುವಂತೆ ಆಕೆ ಪರ ಬೆಂಗಳೂರಿನ ಹಿರಿಯ ವಕೀಲ ದ್ವಾರಕಾನಾಥ್ ಹಾಗೂ ತಂಡ, ಮೈಸೂರಿನ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ನ್ಯಾಯಾಧೀಶ ಜೆರಾಲ್ಡ್ ರುಡಾಲ್ಫ್ ಮಂಡೊನ್ಯಾ ಅವರು,…

ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿಸಲು ನಾಲ್ಕು ದಿನ ಸಂಚರಿಸಲಿದೆ `ಕಾನೂನು ಸಾಕ್ಷರತಾ ರಥ’: ನ್ಯಾಯಾಧೀಶ ಎಸ್.ಕೆ.ವಂಟಿಗೋಡಿ ಅವರಿಂದ ಚಾಲನೆ
ಮೈಸೂರು

ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿಸಲು ನಾಲ್ಕು ದಿನ ಸಂಚರಿಸಲಿದೆ `ಕಾನೂನು ಸಾಕ್ಷರತಾ ರಥ’: ನ್ಯಾಯಾಧೀಶ ಎಸ್.ಕೆ.ವಂಟಿಗೋಡಿ ಅವರಿಂದ ಚಾಲನೆ

August 2, 2018

ಮೈಸೂರು: ಮೈಸೂರು ನಗರದಲ್ಲಿ ನಾಲ್ಕು ದಿನಗಳ ಕಾಲ `ಕಾನೂನು ಸಾಕ್ಷರತಾ ರಥ’ ಸಂಚರಿಸಲಿದ್ದು, ಆ ಮೂಲಕ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿಸಲಿದೆ. ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿರುವ ಕಾನೂನು ಸಾಕ್ಷರತಾ ರಥ ಸಂಚಾರ ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಲಯದ ಪ್ರಧಾನ ನ್ಯಾಯಾದೀಶರೂ ಆದ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ವಂಟಿಗೋಡಿ ಬುಧವಾರ ಚಾಲನೆ ನೀಡಿದರು. ಕಾನೂನು ಅರಿವಿನಿಂದ ನಾಗರಿಕ ಸಮಾಜ: ರಥದ…

ಕಾಮುಕನಿಗೆ 10 ವರ್ಷ ಜೈಲು: ಡಿಎನ್‍ಎ ಪರೀಕ್ಷೆಯಿಂದ ಆರೋಪ ಸಾಬೀತು
ಮೈಸೂರು

ಕಾಮುಕನಿಗೆ 10 ವರ್ಷ ಜೈಲು: ಡಿಎನ್‍ಎ ಪರೀಕ್ಷೆಯಿಂದ ಆರೋಪ ಸಾಬೀತು

July 26, 2018

ಮೈಸೂರು: ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರವೆಸಗಿ, ಆಕೆ ಗರ್ಭವತಿಯಾಗಲು ಕಾರಣನಾದ ಕಾಮುಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 4 ಸಾವಿರ ರೂ. ದಂಡ ವಿಧಿಸಿ ಮೈಸೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಯಾಲಯದ ನ್ಯಾಯಾಧೀಶರಾದ ಸಿ.ಚಂದ್ರಶೇಖರ್ ತೀರ್ಪು ನೀಡಿದ್ದಾರೆ. ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ಶಿವಕುಮಾರ್ (37) ಶಿಕ್ಷೆಗೆ ಗುರಿಯಾದ ಕಾಮುಕನಾಗಿದ್ದು, ಈತ 2016ರ ಫೆಬ್ರವರಿಯಲ್ಲಿ ತನ್ನ ಎದುರು ಮನೆಯ ಬುದ್ಧಿಮಾಂದ್ಯ ಯುವತಿ ಬಹಿರ್ದೆಸೆಗಾಗಿ ಮನೆಯಿಂದ ಹೊರಗೆ ಬಂದಾಗ ಆಕೆಯನ್ನು ತನ್ನ ಮನೆಯ ಟೆರೆಸ್‍ಗೆ…

ಪತ್ನಿ ಕತ್ತು ಹಿಸುಕಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ
ಮೈಸೂರು

ಪತ್ನಿ ಕತ್ತು ಹಿಸುಕಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ

July 25, 2018

ಮೈಸೂರು: ಕತ್ತು ಹಿಸುಕಿ ಪತ್ನಿಯನ್ನು ಕೊಲೆ ಮಾಡಿದ ಪತಿರಾಯನಿಗೆ ಜೀವಾವಧಿ ಶಿಕ್ಷೆ ಹಾಗೂ ಸಾವಿರ ರೂ. ದಂಡ ವಿಧಿಸಿ ಮೈಸೂರಿನ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯಕುಮಾರ್ ಎಂ. ಆನಂದಶೆಟ್ಟಿ ತೀರ್ಪು ನೀಡಿದ್ದಾರೆ. ಕೆ.ಆರ್.ನಗರ ತಾಲೂಕು ದೇವಿತಂದ್ರೆ ಗ್ರಾಮದ ಜಯರಾಂ ಅಲಿಯಾಸ್ ಬಂಗಾರು (38) ಶಿಕ್ಷೆಗೆ ಗುರಿ ಯಾದವನಾಗಿದ್ದು, ಈತ 2013ರ ಏಪ್ರಿಲ್ 10ರಂದು ತನ್ನ ಪತ್ನಿ ರತ್ನಮ್ಮಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ. ವಿವರ: ಹೊಳೆನರಸೀಪುರ ತಾಲೂಕಿನ ಗುಲಗಂಜಿಹಳ್ಳಿ ಗ್ರಾಮದ ಬೇಲೂರಯ್ಯ ಎಂಬುವರ…

ಹಲಸಿನ ಹಣ್ಣು ತೊಳೆಕೊಡದಕ್ಕೆ ಹತ್ಯೆ: ಹಂತಕನಿಗೆ 10 ವರ್ಷ ಶಿಕ್ಷೆ
ಮೈಸೂರು

ಹಲಸಿನ ಹಣ್ಣು ತೊಳೆಕೊಡದಕ್ಕೆ ಹತ್ಯೆ: ಹಂತಕನಿಗೆ 10 ವರ್ಷ ಶಿಕ್ಷೆ

July 1, 2018

ಮೈಸೂರು: ಹಲಸಿನ ಹಣ್ಣಿನ ತೊಳೆ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಬೀದಿಬದಿ ವ್ಯಾಪಾರಿಯನ್ನು ಹತ್ಯೆಗೈದ ಹಂತಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಮೈಸೂರಿನ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಶ್ರೀಮತಿ ವನಮಾಲ ಯಾದವ ತೀರ್ಪು ನೀಡಿದ್ದಾರೆ. ಮೈಸೂರಿನ ಕೆ.ಜಿ. ಕೊಪ್ಪಲು ನಿವಾಸಿ ಟಿ.ನಿತ್ಯಾನಂದ (35) ಶಿಕ್ಷೆಗೆ ಗುರಿಯಾದವನಾಗಿದ್ದು, ಈತ 2015ರ ಜುಲೈ 2ರಂದು ಸರಸ್ವತಿಪುರಂನ ಕಾಂತರಾಜ್ ಅರಸ ರಸ್ತೆಯ ಜಿ.ಕೆ.ವೇಲು ಸ್ಟ್ಟುಡಿಯೋ ಮುಂಭಾಗ ಫುಟ್‍ಬಾತ್‍ನಲ್ಲಿ…

ಅಕ್ರಮ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿಯನ್ನೇ ಹತ್ಯೆಗೈದ ಪತ್ನಿ ಸೇರಿ ನಾಲ್ವರಿಗೆ ಶಿಕ್ಷೆ
ಮೈಸೂರು

ಅಕ್ರಮ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿಯನ್ನೇ ಹತ್ಯೆಗೈದ ಪತ್ನಿ ಸೇರಿ ನಾಲ್ವರಿಗೆ ಶಿಕ್ಷೆ

June 29, 2018

ಮೈಸೂರು: ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಪಡಿಸುತ್ತಿದ್ದ ಪತಿರಾಯನನ್ನು ಕೊಲೆ ಮಾಡಿಸಿದ್ದ ಪತ್ನಿ ಸೇರಿ ನಾಲ್ವರು ಆರೋಪಿಗಳಿಗೆ ಮೈಸೂರು ನ್ಯಾಯಾಲಯವು ಶಿಕ್ಷೆ ವಿಧಿಸಿ ಇಂದು ತೀರ್ಪು ನೀಡಿದೆ. ನಂಜನಗೂಡು ತಾಲೂಕು, ಬಿದರಗೂಡು ಗ್ರಾಮದ ಬಿಳಿಗಿರಿ ಪುಟ್ಟರಾಜು, ರಂಗಶೆಟ್ಟಿ ಹಾಗೂ ಗೀತಾ ಎಂಬುವರೇ ಶಿಕ್ಷೆಗೊಳಗಾದ ಕೊಲೆ ಆರೋಪಿಗಳು. ಗ್ರಾಮದ ಬಿಳಿಗಿರಿ ಮತ್ತು ಗೀತಾ ನಡುವೆ ಅನೈತಿಕ ಸಂಬಂಧವಿದ್ದು, ಗೀತಾಳನ್ನು ಕುಮಾರ ಎಂಬುವರೊಂದಿಗೆ ಮದುವೆ ಮಾಡಲಾಗಿತ್ತು. ಮದುವೆ ನಂತರವೂ ಗೀತಾ ಬಿಳಿಗಿರಿಯೊಂದಿಗಿನ ಸಂಬಂಧವನ್ನು ಮುಂದುವರಿಸಿದ್ದರಿಂದ ಪತಿ ಕುಮಾರ ಅಡ್ಡಿಪಡಿಸುತ್ತಿದ್ದ. ತನ್ನ ಸರಸ-ಸಲ್ಲಾಪಕ್ಕೆ…

ನಿವೇಶನ ಖರೀದಿ, ಪರಭಾರೆ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರ ವಿರುದ್ಧ ಎಫ್‍ಐಆರ್
ಮೈಸೂರು

ನಿವೇಶನ ಖರೀದಿ, ಪರಭಾರೆ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರ ವಿರುದ್ಧ ಎಫ್‍ಐಆರ್

June 24, 2018

ಮೈಸೂರು: ಮುಡಾ ನಿವೇಶನ ಖರೀದಿ ಹಾಗೂ ಪರಭಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್ ತಿಳಿಸಿದ್ದಾರೆ. ಮೈಸೂರಿನ 2 ನೇ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಮಾಜಿ ಸಿಎಂ ಸಿದ್ದ ರಾಮಯ್ಯ, ಮುಡಾ ಮಾಜಿ ಅಧ್ಯಕ್ಷರಾದ ಸಿ. ಬಸವೇಗೌಡ, ಡಿ.ಧ್ರುವಕುಮಾರ್, ಆಯುಕ್ತ ಕಾಂತರಾಜು ವಿರುದ್ಧ, ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ (ಸಂಖ್ಯೆ 0049/2018) ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ….

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 7 ವರ್ಷ ಜೈಲು ಶಿಕ್ಷೆ
ಮೈಸೂರು

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 7 ವರ್ಷ ಜೈಲು ಶಿಕ್ಷೆ

June 16, 2018

ಮೈಸೂರು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಮೈಸೂರಿನ 7ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಕಠಿಣ ಶಿಕ್ಷೆ ವಿಧಿಸಿದೆ. ನಂಜನಗೂಡು ತಾಲೂಕು ಹೊರಳ್ಳಿ ಗ್ರಾಮದ ನಿವಾಸಿ ಮಹದೇವಸ್ವಾಮಿ(31)ಗೆ ಶಿಕ್ಷೆ ವಿಧಿಸಲಾಗಿದೆ. ಈತ 2012ರಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದರ ಪರಿಣಾಮ ಆಕೆ ಗರ್ಭವತಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಬದನವಾಳು ಠಾಣೆ ಪೊಲೀಸರು, ಮಹದೇವಸ್ವಾಮಿಯನ್ನು ಡಿಎನ್‍ಎ ಪರೀಕ್ಷೆಗೆ ಒಳಪಡಿಸಿದಾಗ ಮಗುವಿನ ತಂದೆ ಈತನೆ ಎಂದು ದೃಢಪಟ್ಟಿತ್ತು. ಬಳಿಕ…

1 2
Translate »