Tag: Mysuru Dasara 2018

ದಸರಾ ಆಹಾರ ಮೇಳಕ್ಕೆ ಚಾಲನೆ ಕಾದು ಕುಳಿತಿದ್ದ ಭೋಜನ ಪ್ರಿಯರಿಗೆ ಸುಗ್ಗಿ
ಮೈಸೂರು, ಮೈಸೂರು ದಸರಾ

ದಸರಾ ಆಹಾರ ಮೇಳಕ್ಕೆ ಚಾಲನೆ ಕಾದು ಕುಳಿತಿದ್ದ ಭೋಜನ ಪ್ರಿಯರಿಗೆ ಸುಗ್ಗಿ

October 11, 2018

ಮೈಸೂರು,: ದಸರಾ ಮಹೋತ್ಸವದಲ್ಲಿ ಆಹಾರ ಪ್ರಿಯರ ಆಕರ್ಷಕ ತಾಣವಾಗುವ ಆಹಾರ ಮೇಳ ಬುಧವಾರ ಚಾಲನೆ ಪಡೆದುಕೊಂಡಿತು. ರಾಜ್ಯದ ನಾನಾ ಭಾಗ ಹಾಗೂ ವಿವಿಧ ರಾಜ್ಯಗಳ ವೈವಿಧ್ಯಮಯ ಆಹಾರಗಳ ಜೊತೆಗೆ ಈ ಬಾರಿ ವಿದೇಶಗಳ ಆಹಾರ ಶೈಲಿಯೂ ಘಮಘಮಿಸಲಿದೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಮೀಪದ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಹೆಲಿಪ್ಯಾಡ್‍ನ ಮುಡಾ ಮೈದಾನದಲ್ಲಿ ಇಂದಿನಿಂದ ಆಹಾರ ಮೇಳ ಚಾಲನೆ ಪಡೆದುಕೊಂಡಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಅ.18ರವರೆಗೆ ಹಾಗೂ ಲಲಿತ ಮಹಲ್ ಹೆಲಿಪ್ಯಾಡ್‍ನ…

ಇಂದಿನಿಂದ ಮೈನವಿರೇಳಿಸುವ ದಸರಾ ಕುಸ್ತಿ
ಮೈಸೂರು, ಮೈಸೂರು ದಸರಾ

ಇಂದಿನಿಂದ ಮೈನವಿರೇಳಿಸುವ ದಸರಾ ಕುಸ್ತಿ

October 11, 2018

ಮೈಸೂರು:  ಮೈಸೂರು ದಸರಾ ಮಹೋ ತ್ಸವ-2018 ಅಂಗವಾಗಿ ದಸರಾ ಕುಸ್ತಿ ನಾಳೆಯಿಂದ 15ರವರೆಗೆ ನಡೆಯಲಿದೆ. ಮೈಸೂರು ದಸರಾ ಮಹೋ ತ್ಸವದ ಹತ್ತು ಹಲವು ಆಕರ್ಷಣೆಗಳಲ್ಲಿ ನಾಡಕುಸ್ತಿ ಮಹತ್ವದ್ದಾಗಿದೆ. ಮೈಸೂರು ವಿಭಾಗ ಮಟ್ಟದ, ರಾಜ್ಯ ಮಟ್ಟದ ಗ್ರೀಕೊ ರೋಮನ್, ರಾಜ್ಯಮಟ್ಟದ ಫ್ರೀಸ್ಟೈಲ್ ಮತ್ತು ರಾಜ್ಯಮಟ್ಟದ ಮಹಿಳಾ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸುವ ಕುಸ್ತಿ ಪಟುಗಳ ದೇಹ ತೂಕ ತೆಗೆದುಕೊಳ್ಳುವ, ವೈದ್ಯಕೀಯ ಪರೀಕ್ಷೆ ನಡೆಸುವ ದಿನಾಂಕವನ್ನು ಕುಸ್ತಿ ಉಪಸಮಿತಿ ಬಿಡುಗಡೆಗೊಳಿಸಿದೆ. 2ನೇ ಮೈಸೂರು ವಿಭಾಗ ಮಟ್ಟದ ಫ್ರೀಸ್ಟೈಲ್ ಕುಸ್ತಿ ಪಂದ್ಯಾವಳಿ ದೇಹ…

ದಸರಾ ಆಹಾರ ಮೇಳದಲ್ಲಿ ಆರೋಗ್ಯ ವರ್ಧಕ ಕಾಡುಬಾಳೆ ಕಾಯಿಯ ತಿನಿಸು ಲಭ್ಯ
ಮೈಸೂರು, ಮೈಸೂರು ದಸರಾ

ದಸರಾ ಆಹಾರ ಮೇಳದಲ್ಲಿ ಆರೋಗ್ಯ ವರ್ಧಕ ಕಾಡುಬಾಳೆ ಕಾಯಿಯ ತಿನಿಸು ಲಭ್ಯ

October 11, 2018

50 ರೂ. ಕೊಟ್ಟರೆ ಕಾಡುಬಾಳೆ ಸಾಂಬಾರ್, ಮುದ್ದೆ ಸವಿಯಲು ಸಿದ್ಧ ಮೈಸೂರು: ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆವರಣ ದಲ್ಲಿ ಇಂದಿನಿಂದ ಆರಂಭವಾದ ಆಹಾರ ಮೇಳದಲ್ಲಿ ಬುಡಕಟ್ಟು ಆಹಾರ ದರ್ಶಿನಿ ಯಲ್ಲಿ ನಾಟಿ ಔಷಧೀಯ ಗುಣವುಳ್ಳ ಕಾಡುಬಾಳೆಕಾಯಿ ಸಾಂಬಾರ್, ಮಾಗಳಿ ಬೇರು ಟೀ, ಬಿದಿರಕ್ಕಿ ಪಾಯಸ ದೊರೆಯಲಿದೆ. ಹೆಚ್.ಡಿ.ಕೋಟೆಯ ಬುಡಕಟ್ಟು ಕೃಷಿಕರ ಸಂಘದ ವತಿಯಿಂದ ತೆರೆಯ ಲಾಗಿರುವ ಬುಡಕಟ್ಟು ದರ್ಶಿನಿಯಲ್ಲಿ ಇದೇ ಮೊದಲ ಬಾರಿಗೆ ಕಾಡುಬಾಳೆಕಾಯಿ ಸಾಂಬಾರ್, ಮುದ್ದೆ ನೀಡಲಾಗುತ್ತಿದೆ. ಕಾಕನಕೋಟೆ…

ಆರಂಭವಾಯ್ತು ದಸರಾ ವಸ್ತು ಪ್ರದರ್ಶನ ಸಿಎಂ ಕುಮಾರಸ್ವಾಮಿ ಅವರಿಂದ ಉದ್ಘಾಟನೆ
ಮೈಸೂರು, ಮೈಸೂರು ದಸರಾ

ಆರಂಭವಾಯ್ತು ದಸರಾ ವಸ್ತು ಪ್ರದರ್ಶನ ಸಿಎಂ ಕುಮಾರಸ್ವಾಮಿ ಅವರಿಂದ ಉದ್ಘಾಟನೆ

October 11, 2018

ಮೈಸೂರು:  ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 90 ದಿನಗಳ ಕಾಲ ಆಯೋ ಜಿಸಿರುವ ದಸರಾ ವಸ್ತು ಪ್ರದರ್ಶನಕ್ಕೆ ಬುಧವಾರ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದಸರಾ ವಸ್ತು ಪ್ರದರ್ಶನವನ್ನು ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಬೀಸು ಕಂಸಾಳೆ, ನಂದಿದ್ವಜ ಮತ್ತಿತರೆ ಕಲಾತಂಡಗಳು ಭವ್ಯ ಸ್ವಾಗತ ನೀಡಿದವು. ಆದರೆ, ಪ್ರತಿ ವರ್ಷದಂತೆ ಈ ವರ್ಷವೂ ವಸ್ತು ಪ್ರದ ರ್ಶನ ಆವರಣ ಬಹುತೇಕ ಖಾಲಿ ಯಾಗಿದ್ದು, ಖಾಸಗಿಯ 136 ಮಳಿಗೆಗಳಲ್ಲಿ 80, 95…

ಅರಮನೆಯಲ್ಲಿ ಸಂಪ್ರದಾಯದಂತೆ ದಸರಾ ನಡೆಯಲಿದೆ: ಯದುವೀರ್
ಮೈಸೂರು

ಅರಮನೆಯಲ್ಲಿ ಸಂಪ್ರದಾಯದಂತೆ ದಸರಾ ನಡೆಯಲಿದೆ: ಯದುವೀರ್

September 24, 2018

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ವೇಳೆ ಮೈಸೂರು ಅರಮನೆಯಲ್ಲಿ ಸಂಪ್ರದಾಯದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದ್ದು, ಈ ಬಾರಿ ತಮ್ಮ ಮಗ ಆದ್ಯವೀರ್ ಒಡೆಯರ್ ಅವರು ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದು ಸಂತೋಷ ತಂದಿದೆ ಎಂದು ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಅರಮನೆಯ ಆವರಣದಲ್ಲಿರುವ ದಸರಾ ಆನೆಗಳ ಮಾವುತರು ಮತ್ತು ಕಾವಾಡಿ ಗಳಿಗೆ ಅಗತ್ಯ ವಸ್ತುಗಳುಳ್ಳ ಕಿಟ್ ವಿತರಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತ ನಾಡಿದ ಅವರು, ನಾಡ ಹಬ್ಬ ದಸರಾ ಮಹೋತ್ಸವ ಅ.10ರಿಂದ ಆರಂಭಗೊಂಡು…

ದಸರೆಯೊಳಗೆ ಜಗನ್ಮೋಹನ ಅರಮನೆ ಪ್ರವಾಸಿಗರ ವೀಕ್ಷಣೆಗೆ ಲಭ್ಯ
ಮೈಸೂರು

ದಸರೆಯೊಳಗೆ ಜಗನ್ಮೋಹನ ಅರಮನೆ ಪ್ರವಾಸಿಗರ ವೀಕ್ಷಣೆಗೆ ಲಭ್ಯ

September 17, 2018

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ವಸ್ತು ಸಂಗ್ರಹಾಲಯಗಳಲ್ಲಿ ಒಂದಾದ ರಾಜಮನೆತನಕ್ಕೆ ಸೇರಿರುವ ಜಗನ್ಮೋಹನ ಅರಮನೆಯ ವಸ್ತು ಸಂಗ್ರಹಾಲಯವು ಆಧುನಿಕ ರೂಪ ತಾಳುತ್ತಿದ್ದು, ದಸರೆಯೊಳಗೆ ಸುಸಜ್ಜಿತ ಸಂಗ್ರಹಾಲಯದ ವೀಕ್ಷಣೆಗೆ ಲಭ್ಯವಾಗಲಿದೆ. ನವೀಕರಣಗೊಳ್ಳುತ್ತಿರುವ ಜಗನ್ಮೋಹನ ಅರಮನೆಯ ಕಾಮಗಾರಿಯನ್ನು ಭಾನುವಾರ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ವೀಕ್ಷಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ, ದಸರಾ ಮಹೋತ್ಸವಕ್ಕೂ ಮುನ್ನ ನವೀಕರಣಗೊಂಡ ಜಗನ್ಮೋಹನ ಅರಮನೆಯ ವಸ್ತು ಸಂಗ್ರಹಾಲಯವನ್ನು ವೀಕ್ಷಿಸುವುದಕ್ಕೆ ಅವಕಾಶ ಮಾಡಿಕೊಡುವ ಉದ್ದೇಶ ನಮ್ಮದಾಗಿದೆ. ಕಳೆದ ಒಂದು ವರ್ಷದಿಂದ ನವೀಕರಣ ಕಾಮಗಾರಿ ನಡೆಯುತ್ತಿದ್ದು, ವಸ್ತು…

ದಸರಾ ಗಜಪಡೆ ಮೊದಲ ತಂಡ ಅರಮನೆ ಆವರಣ ಪ್ರವೇಶ
ಮೈಸೂರು

ದಸರಾ ಗಜಪಡೆ ಮೊದಲ ತಂಡ ಅರಮನೆ ಆವರಣ ಪ್ರವೇಶ

September 6, 2018

ಮೈಸೂರು: ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಅರ್ಜುನ ನೇತೃತ್ವದ ಗಜಪಡೆಯ ಮೊದಲ ತಂಡವನ್ನು ಅರಮನೆ ಆವರಣದಲ್ಲಿ ಸಾಂಪ್ರದಾಯಿಕವಾಗಿ ಬುಧವಾರ ಸ್ವಾಗತಿಸಲಾಯಿತು. ಸೆಪ್ಟೆಂಬರ್ 2ರಂದು ವೀರನಹೊಸಹಳ್ಳಿಯಿಂದ ಬಂದು ಅಶೋಕಪುರಂನ ಅರಣ್ಯ ಭವನದಲ್ಲಿ ತಂಗಿದ್ದ ಗಜಪಡೆಯನ್ನು ಅರಮನೆ ಜಯಮಾರ್ತಾಂಡ ದ್ವಾರದ ಬಳಿ ಮೈಸೂರು ಜಿಲ್ಲಾ ಉಸ್ತುವಾರಿ ಜಿ.ಟಿ. ದೇವೇಗೌಡ, ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತಿಸಿದರು. ಈ ವೇಳೆ ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ, ಜಿಪಂ ಅಧ್ಯಕ್ಷೆ ನಯೀಮಾ ಸುಲ್ತಾನ್, ಜೆಡಿಎಸ್ ರಾಜ್ಯಾದ್ಯಕ್ಷ ಅಡಗೂರು…

ಇಂದು ಅರಮನೆ ಆವರಣಕ್ಕೆ ಗಜಪಡೆ
ಮೈಸೂರು

ಇಂದು ಅರಮನೆ ಆವರಣಕ್ಕೆ ಗಜಪಡೆ

September 5, 2018

ಮೈಸೂರು: ಮೈಸೂರಿನ ಅರಣ್ಯ ಭವನದಲ್ಲಿ ಅರಣ್ಯ ಇಲಾಖೆ ಆತಿಥ್ಯದಲ್ಲಿರುವ ಅರ್ಜುನ ನೇತೃತ್ವದ ದಸರಾ ಗಜಪಡೆ ನಾಳೆ(ಸೆ.5) ಅರಮನೆ ಪ್ರವೇಶಿಸಲಿದೆ. ಬುಧವಾರ ಸಂಜೆ 4.30 ಗಂಟೆಗೆ ಅರಮನೆ ಪೂರ್ವ ದ್ವಾರಕ್ಕೆ ಆಗಮಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ 6 ದಸರಾ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಜಿಲ್ಲಾಡಳಿತವು ಬರಮಾಡಿಕೊಳ್ಳಲಿದೆ. ಈಗಾಗಲೇ ವೀರನಹೊಸಹಳ್ಳಿ ಹಾಗೂ ಬಂಡೀಪುರದಿಂದ 1 ಆನೆ ಸೇರಿ ಮೊದಲ ತಂಡದಲ್ಲಿ 6 ಆನೆಗಳು ಮೈಸೂರು ತಲುಪಿದ್ದು, ಅಶೋಕಪುರಂನ ಅರಣ್ಯ ಭವನದ ಆವರಣದಲ್ಲಿ ಬೀಡು ಬಿಟ್ಟಿವೆ. ಬುಧವಾರ…

ಗಜ ಪಯಣಕ್ಕೆ ಅದ್ಧೂರಿ ಚಾಲನೆ
ಮೈಸೂರು

ಗಜ ಪಯಣಕ್ಕೆ ಅದ್ಧೂರಿ ಚಾಲನೆ

September 3, 2018

ಹನಗೋಡು:  ಮಂಗಳವಾದ್ಯ ನಿನಾದ, ಸಹಸ್ರಾರು ಜನರ ಹರ್ಷೋದ್ಘಾರದ ನಡುವೆ ಮೊದಲ ತಂಡದ ಗಜ ಪಯಣ ಅದ್ಧೂರಿಯಾಗಿ ನೆರವೇರಿತು. ಇದರೊಂದಿಗೆ ಮೈಸೂರು ದಸರಾ ಮಹೋತ್ಸವದ ಸಾಂಪ್ರದಾಯಿಕ ಆಚರಣೆಗಳಿಗೂ ವಿಧ್ಯುಕ್ತ ಚಾಲನೆ ದೊರಕಿತು. ಹುಣಸೂರು ತಾಲೂಕಿನ ವೀರನಹೊಸ ಹಳ್ಳಿ ಗ್ರಾಮದ ಸಮೀಪ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಪ್ರವೇಶ ದ್ವಾರದ ಬಳಿ ಅರ್ಜುನ ನೇತೃತ್ವದ ಧನಂಜಯ, ಗೋಪಿ, ವಿಕ್ರಮ ಹಾಗೂ ಸರಳ ಗಜ ಪಡೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ಪುಷ್ಪಾರ್ಚನೆ ಮಾಡುವ ಮೂಲಕ ಗಜ ಪಯಣಕ್ಕೆ ಚಾಲನೆ ನೀಡಿದರು….

ಸಂಪ್ರದಾಯಕ್ಕೆ ಕೊರತೆಯಾಗದಂತೆ ದಸರಾ ಆಚರಣೆ: ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ
ಮೈಸೂರು

ಸಂಪ್ರದಾಯಕ್ಕೆ ಕೊರತೆಯಾಗದಂತೆ ದಸರಾ ಆಚರಣೆ: ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ

September 3, 2018

ಹುಣಸೂರು: ವಿಶ್ವ ವಿಖ್ಯಾತ ಜಂಬುಸವಾರಿ ಮೈಸೂರು ದಸರಾಕ್ಕೆ ಕಾಡಂಚಿನ ವೀರನಹೊಸಳ್ಳಿ ಗ್ರಾಮದ ಅರಣ್ಯ ಮುಖ್ಯ ದ್ವಾರದಲ್ಲಿ ಇಂದು ಗಜ ಪಯಣಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿ ಅನೆಗಳನ್ನು ಕರೆದೊಯ್ಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ತಿಳಿಸಿದರು. ತಾಲೂಕಿನ ನಾಗರಹೊಳೆ ಅರಣ್ಯದ ವೀರನಹೊಸಳ್ಳಿ ಮುಖ್ಯ ದ್ವಾರದಲ್ಲಿ ವಿಶ್ವ ವಿಖ್ಯಾತ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಅನೆಗಳ ಮೊದಲ ತಂಡಕ್ಕೆ ಚಾಲನೆ ನೀಡಿ, ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1995ರಲ್ಲಿ ಅರಣ್ಯ ಮಂತ್ರಿ ಹಾಗೂ…

1 5 6 7
Translate »