ದ್ವಿಚಕ್ರ ವಾಹನಗಳ ದುರಸ್ತಿದಾರರ ಕುಂದು ಕೊರತೆ ಸಭೆಯಲ್ಲಿ ಸಂಸದ ಪ್ರತಾಪ ಸಿಂಹ ವಿಷಾದ ಪ್ರಧಾನಿ ಮೋದಿ ನೆರವಿಂದ ರಸ್ತೆ, ರೈಲು, ವಿಮಾನ ಸಂಪರ್ಕ ಸುಧಾರಣೆ ಮೈಸೂರು: ಮೈಸೂರಿನ ಅಭಿವೃದ್ಧಿಗೆ ಬೇರೆ ಜಿಲ್ಲೆ, ರಾಜ್ಯಗಳಿಂದ ಬೆಸೆಯುವ ಸಂಪರ್ಕದ್ದೆ ಸಮಸ್ಯೆಯಾಗಿದೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು. ನಜರ್ಬಾದಿನ ವಿ.ಕೆ.ಹಾಲ್ನಲ್ಲಿ ಮೈಸೂರು ದ್ವಿಚಕ್ರ ವಾಹನಗಳ ದುರಸ್ತಿದಾರರ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಕುಂದು-ಕೊರತೆಗಳ ಸಭೆಯಲ್ಲಿ ಅವರು ಮಾತನಾಡಿದರು. ಮೈಸೂರಿನ ಸಮಗ್ರ ಅಭಿವೃದ್ಧಿಗೆ ಇತರೆ ನಗರ ಮತ್ತು ರಾಜ್ಯಗಳ ಸಂಪರ್ಕ ಕಲ್ಪಿಸುವ ರಸ್ತೆಗಳ…