ಮೈಸೂರು: ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿ ಕೊಳ್ಳುವ ವಿಚಾರದಲ್ಲಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಅವರು ದೂರವಾಣಿ ಮೂಲಕ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಅವಮಾ ನಿಸಿದರೆಂದು ಆರೋಪಿಸಿ ಐಜಿಪಿಯವರಿಗೆ ಲಿಖಿತ ದೂರು ನೀಡಿದ್ದ ಇನ್ಸ್ಪೆಕ್ಟರ್ ರವಿ ಈಗ ಹಿರಿಯ ಐಪಿಎಸ್ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಜನವರಿ 25ರಂದು ರವಿ, ದಕ್ಷಿಣ ವಲಯ ಐಜಿಪಿ ಕೆ.ವಿ. ಶರತ್ಚಂದ್ರ ಅವರಿಗೆ ಎಸ್ಪಿ ಅಮಿತ್ ಸಿಂಗ್ ವಿರುದ್ಧ ಲಿಖಿತ ದೂರು ನೀಡಿದ್ದರು. ಈ ದೂರು…
ಮೈಸೂರು
ಬಹಿರಂಗ ಹರಾಜು
May 30, 2018ಮೈಸೂರು: ಮೈಸೂರು ಜಿಲ್ಲಾ ಪೊಲೀಸ್ ಘಟಕಕ್ಕೆ ಸೇರಿದ ಎರಡು ನಿರುಪಯುಕ್ತ ವಾಹನಗಳನ್ನು ಜೂನ್ 2ರಂದು ಬೆಳಿಗ್ಗೆ 11 ಗಂಟೆಗೆ ಜ್ಯೋತಿನಗರದಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಸಂಪರ್ಕಿಸಿ.