ಮೈಸೂರು: ಮೈಸೂರು-ಹುಣಸೂರು ರಸ್ತೆಯಲ್ಲಿ ಅಳವಡಿಸಿದ್ದ ಆಕ್ಷೇಪಾರ್ಹ ಜಾಹೀರಾತು ಹೋರ್ಡಿಂಗ್ ತೆರವಾಗಿದೆ. ಹಲವು ಅಡೆತಡೆಗಳ ನಡುವೆಯೂ ಸಂಸದ ಪ್ರತಾಪ್ ಸಿಂಹ ಅವರ ಮುತು ವರ್ಜಿಯಿಂದ ಇತ್ತೀಚೆಗಷ್ಟೇ ಕಲಾ ಮಂದಿರದಿಂದ ವಾಲ್ಮೀಕಿ ರಸ್ತೆ ಜಂಕ್ಷನ್ವರೆಗೆ ಅಭಿವೃದ್ಧಿ ಗೊಂಡಿರುವ ಮೈಸೂರು-ಹುಣಸೂರು ಹೆದ್ದಾರಿಯಲ್ಲಿ, ಅರೆನಗ್ನ ಪುರುಷ ಹಾಗೂ ಸ್ತ್ರೀ ರೂಪದರ್ಶಿಗಳಿರುವ ಒಳ ಉಡುಪು ಜಾಹೀರಾತು ಹೋರ್ಡಿಂಗ್ ಅಳವಡಿಸಲಾಗಿತ್ತು. ಈ ಬಗ್ಗೆ ಸಾರ್ವಜನಿಕರು ಆಕ್ಷೇಪಿಸಿದ್ದ ಹಿನ್ನೆಲೆ ಯಲ್ಲಿ `ಮೈಸೂರು ಮಿತ್ರ’ನ ಅ.24ರ ಸಂಚಿಕೆಯಲ್ಲಿ ಸಚಿತ್ರ ವರದಿ ಪ್ರಕಟಿಸಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು….
ಅಭಿವೃದ್ಧಿಗೊಂಡ ರಸ್ತೆಯಲ್ಲಿ ಅರೆನಗ್ನ ಜಾಹೀರಾತು ಪ್ರದರ್ಶನ
October 24, 2018ಮೈಸೂರು: ಮೈಸೂರು-ಹುಣಸೂರು ರಸ್ತೆ, ಕಲಾ ಮಂದಿರದಿಂದ ವಾಲ್ಮೀಕಿ ರಸ್ತೆ ಜಂಕ್ಷನ್ ವರೆಗೆ ಇತ್ತೀಚೆಗಷ್ಟೇ ಸಂಸದ ಪ್ರತಾಪ ಸಿಂಹ ಅವರ ಮುತುವರ್ಜಿಯಿಂದ ಅಭಿವೃದ್ಧಿಗೊಂಡಿದ್ದು, ಇದೀಗ ಈ ಮಾರ್ಗದಲ್ಲಿ ಅಶ್ಲೀಲ ಜಾಹೀರಾತುಗಳು ರಾರಾಜಿಸುತ್ತಿದ್ದು, ಮೈಸೂರು ಸುಸಂಸ್ಕೃತ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು-ಹುಣಸೂರು ರಸ್ತೆಯನ್ನು ಕಲಾಮಂದಿರದಿಂದ ಪಡುವಾರಹಳ್ಳಿ ಜಂಕ್ಷನ್ ವರೆಗೆ ಅಗಲೀಕರಣಗೊಳಿಸಿ, ರಸ್ತೆಯ ಎರಡೂ ಬದಿಯಲ್ಲೂ ಪಾದಚಾರಿ ಮಾರ್ಗವನ್ನು ಅಭಿವೃದ್ಧಿಪಡಿಸಲಾಗಿತ್ತು. ಆದರೆ, ಜಲದರ್ಶಿನಿ ಅತಿಥಿ ಗೃಹ ಸಮೀಪದ ರಂಗಾಯಣ ಸಿಬ್ಬಂದಿ ವಸತಿಗೃಹಗಳ ಬಳಿ ಪುರುಷ, ಸ್ತ್ರೀ ಅರೆನಗ್ನ ಜಾಹೀರಾತು ಫಲಕವುಳ್ಳ ಹೋರ್ಡಿಂಗ್…
ರಸ್ತೆ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
July 10, 2018ಮೈಸೂರು: ಮೈಸೂರು-ಹುಣಸೂರು ರಸ್ತೆ, ಇಲವಾಲದ ಬಳಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಿರಿಯಾಪಟ್ಟಣ ತಾಲೂಕು, ಬೆಟ್ಟದಪುರ ಸಮೀಪದ ನಿಲಂಗಾಲ ಗ್ರಾಮದ ಮಹದೇವು ಅವರ ಪುತ್ರ ಯಶವಂತಕುಮಾರ್(22) ಮೃತಪಟ್ಟವರು. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಇವರು, ಊರಿಗೆ ಹೋಗಿ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸೋಮವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಯಲ್ಲಿ ಯಶವಂತ್ ತಮ್ಮ ಹೊಂೀಡಾ ಶೈನ್ ಬೈಕ್(ಕೆಎ-45, ಎಕ್ಸ್-9420)ನಲ್ಲಿ ಮೈಸೂರಿನ ಕಡೆಗೆ ಬರುವಾಗ ಇಲವಾಲ ಸಮೀಪದ ಇಂಡಿಯನ್…