Tag: Mysuru-Kodagu Constituency

ಮಾ.25ರಂದು ಬಿಜೆಪಿ ಅಭ್ಯರ್ಥಿ ಪ್ರತಾಪ್‍ಸಿಂಹ ನಾಮಪತ್ರ ಸಲ್ಲಿಕೆ
ಮೈಸೂರು

ಮಾ.25ರಂದು ಬಿಜೆಪಿ ಅಭ್ಯರ್ಥಿ ಪ್ರತಾಪ್‍ಸಿಂಹ ನಾಮಪತ್ರ ಸಲ್ಲಿಕೆ

March 22, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರತಾಪ್ ಸಿಂಹ ಅವರು ಮಾರ್ಚ್ 25ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬುಧವಾರವಷ್ಟೇ ಬಿಜೆಪಿ ವರಿಷ್ಠರು ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸುತ್ತಿದ್ದಂತೆಯೇ ಪ್ರತಾಪ್‍ಸಿಂಹ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಲು ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಮಾರ್ಚ್ 25ರಂದು ಬೆಳಿಗ್ಗೆ 9 ಗಂಟೆಗೆ ಮೈಸೂರಿನ ಅರಮನೆ ಉತ್ತರ ದ್ವಾರದ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸಾರ್ವಜನಿಕ ಸಭೆ ನಡೆಸಿ, ಅಲ್ಲಿಂದ ಬಿಜೆಪಿ ಕಾರ್ಯಕರ್ತರು, ಮುಖಂಡರೊಂದಿಗೆ ಮೆರವಣಿಗೆಯಲ್ಲಿ…

ಮೈಸೂರು-ಕೊಡಗಿನಿಂದ ರಾಹುಲ್ ಸ್ಪರ್ಧೆ?
ಮೈಸೂರು

ಮೈಸೂರು-ಕೊಡಗಿನಿಂದ ರಾಹುಲ್ ಸ್ಪರ್ಧೆ?

March 17, 2019

ಮೈಸೂರು: ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲು ಆಹ್ವಾನಿಸಿರುವ ಸಿದ್ದರಾಮಯ್ಯ ಅವರ ನಿರ್ಧಾರದ ಬಗ್ಗೆ ಪಕ್ಷದ ವಲಯದಲ್ಲಿ ತೀವ್ರ ಅಚ್ಚರಿ ವ್ಯಕ್ತವಾಗಿದ್ದು, ಒಂದೊಮ್ಮೆ ರಾಹುಲ್‍ಗಾಂಧಿ ಒಪ್ಪಿದರೆ ಯಾವ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸಬಹುದು ಎಂಬುದರ ಬಗ್ಗೆ ಈಗ ಕುತೂಹಲ ಮೂಡಿ ಈಗಾಗಲೇ ಸ್ಪರ್ಧಿಸಲು ನಿರ್ಧರಿಸಿರುವ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರ ದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಎರಡು ಕಡೆ ಸ್ಪರ್ಧಿಸುವುದು ಅನಿವಾರ್ಯ ಎಂದು ನಿರ್ಧಸಿರುವ ಕಾಂಗ್ರೆಸ್ ವರಿಷ್ಠರು ಅದಕ್ಕಾಗಿ ಸುರಕ್ಷಿತ ಕ್ಷೇತ್ರವೊಂದರ ತಲಾಷೆಯಲ್ಲಿದ್ದಾರೆ….

ಮೊಮ್ಮಗನ ಹಾದಿ ಸುಗಮಕ್ಕೆ ಮೈಸೂರಲ್ಲಿ ಕಾಂಗ್ರೆಸ್‍ನಿಂದ ಸುಮಲತಾ ಕಣಕ್ಕಿಳಿಸಲು ದೇವೇಗೌಡರ ಮಾಸ್ಟರ್ ಪ್ಲಾನ್
ಮೈಸೂರು

ಮೊಮ್ಮಗನ ಹಾದಿ ಸುಗಮಕ್ಕೆ ಮೈಸೂರಲ್ಲಿ ಕಾಂಗ್ರೆಸ್‍ನಿಂದ ಸುಮಲತಾ ಕಣಕ್ಕಿಳಿಸಲು ದೇವೇಗೌಡರ ಮಾಸ್ಟರ್ ಪ್ಲಾನ್

March 15, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೊಮ್ಮಗ ನಿಖಿಲ್ ಗೆಲುವನ್ನು ಖಚಿತಪಡಿಸಿಕೊಳ್ಳುವ ತಂತ್ರವಾಗಿ ಸುಮಲತಾ ಅಂಬರೀಷ್ ಅವರನ್ನು ಮೈಸೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ರಾಜಕೀಯ ದಾಳ ಉರುಳಿಸಿದ್ದಾರೆ. ಇದೇ ಕಾರಣಕ್ಕೆ ಮೈಸೂರು ಕ್ಷೇತ್ರವನ್ನು ಕೊನೆಗಳಿಗೆಯಲ್ಲಿ ಬಿಟ್ಟುಕೊಟ್ಟು, ಸಿಎಲ್‍ಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೆಕ್‍ಮೇಟ್ ನೀಡಿದ್ದಾರೆ. ಗೌಡರ ಸಲಹೆ ಮೇರೆಗೆ ರಾಜ್ಯದ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಸುಮಲತಾ…

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕೆ.ಮರೀಗೌಡರ ಕಣಕ್ಕಿಳಿಸಲು ಒತ್ತಾಯ
ಮೈಸೂರು

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕೆ.ಮರೀಗೌಡರ ಕಣಕ್ಕಿಳಿಸಲು ಒತ್ತಾಯ

February 16, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಪಂ ಮಾಜಿ ಅಧ್ಯಕ್ಷ ಕೆ.ಮರಿಗೌಡರನ್ನು ಕಣಕ್ಕಿಳಿಸುವಂತೆ ಕೆ.ಮರಿಗೌಡ ಅಭಿ ಮಾನಿಗಳ ಬಳಗದ ಮುಖಂಡ, ಎಂಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಮೆಲ್ಲಹಳ್ಳಿ ಮಹದೇವಸ್ವಾಮಿ ಒತ್ತಾ ಯಿಸಿದ್ದಾರೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷದಿಂದ ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುತ್ತಿರುವ ಕೆ.ಮರೀಗೌಡ ಅವರು ಕ್ಷೇತ್ರದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗ ರಾಗಿರುವ ಮರೀಗೌಡರು ಈ ಹಿಂದೆ ಜಿ.ಪಂ…

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಹರೀಶ್‍ಗೌಡರನ್ನು ಜೆಡಿಎಸ್‍ನಿಂದ ಕಣಕ್ಕಿಳಿಸಲು ಆಗ್ರಹ
ಮೈಸೂರು

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಹರೀಶ್‍ಗೌಡರನ್ನು ಜೆಡಿಎಸ್‍ನಿಂದ ಕಣಕ್ಕಿಳಿಸಲು ಆಗ್ರಹ

July 29, 2018

ಮೈಸೂರು:  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಜೆಡಿಎಸ್ ಯುವ ಮುಖಂಡ ಜಿ.ಡಿ.ಹರೀಶ್‍ಗೌಡರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವಂತೆ ಮೈಸೂರು ಜಿಲ್ಲಾ ಜೆಡಿಎಸ್ ವಕ್ತಾರ ದೂರ ಮಂಜುನಾಥ್ ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆ ಹಾಗೂ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸಿರುವ ಜಿ.ಡಿ.ಹರೀಶ್ ಗೌಡ ಅವರು ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರದಿಂದ…

1 2 3
Translate »