ಮೈಸೂರು: ಪ್ರಸ್ತಾಪಿತ ಮೈಸೂರು-ಕುಶಾಲನಗರ ರೈಲ್ವೆ ಮಾರ್ಗ ವಿರೋಧಿಸಿ ಸಲ್ಲಿ ಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಉತ್ತರಿಸುವಂತೆ ಕರ್ನಾಟಕ ಹೈಕೋರ್ಟ್ ಸರ್ಕಾರ ವನ್ನು ಕೇಳಿದೆ. ರಾಜ್ಯ ಸರ್ಕಾರ ಪಿಐಎಲ್ಗೆ ಜುಲೈ 25ರೊಳಗೆ ಪ್ರತಿಕ್ರಿಯೆ ನೀಡಬೇಕು. ಅಲ್ಲಿಯವ ರೆಗೆ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. ಕೊಡಗು ಜಿಲ್ಲೆಯ ಮೂಲಕ ಕೇರಳದ ತಲ ಚೇರಿ ಮತ್ತು ಮೈಸೂರು ನಡುವೆ ರೈಲು ಮಾರ್ಗ ಮತ್ತು ಮೈಸೂರು-ಕುಶಾಲನಗರ-ಮಡಿಕೇರಿ ರೈಲು ಮಾರ್ಗಗಳ ನಿರ್ಮಾಣದ ಯೋಜನೆ ಯನ್ನು ಸ್ಥಗಿತಗೊಳಿಸುವಂತೆ ಪ್ರಶ್ನಿಸಿ ಕೂರ್ಗ್ ವೈಲ್ಡ್ಲೈಫ್ ಸರ್ಕಾರೇತರ ಸಂಸ್ಥೆ ಅಧ್ಯಕ್ಷರೂ…