Tag: Mysuru

ಮಣ್ಣಿನ ಕಲಾಕೃತಿ ಸ್ಪರ್ಧೆ ವಿಜೇತರು
ಮೈಸೂರು

ಮಣ್ಣಿನ ಕಲಾಕೃತಿ ಸ್ಪರ್ಧೆ ವಿಜೇತರು

January 8, 2019

ಮೈಸೂರು: ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ವತಿಯಿಂದ ದಸರಾ ವಸ್ತುಪ್ರದರ್ಶನ-2018ರ ಲಲಿತಕಲಾ ಮತ್ತು ಕರಕುಶಲ ವಿಭಾಗದಿಂದ ನಡೆದ ಸ್ಥಳದಲ್ಲಿಯೇ ಮಣ್ಣಿನ ಕಲಾಕೃತಿ ರಚನೆ ಸ್ಪರ್ಧೆಗೆ ಸುಮಾರು 15 ಕಲಾವಿದರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಕಲಾ ಪ್ರೌಢಿಮೆಯನ್ನು ಪ್ರದರ್ಶಿಸಿದರು. ಪ್ರೌಢಶಾಲಾ ವಿಭಾಗದಿಂದ ಸೆಂಟ್ ಜೋಸೆಫ್ ಕಾನ್ವೆಂಟ್‍ನ 9 ನೇ ತರಗತಿ ವಿದ್ಯಾರ್ಥಿ ಯೋಗೇಶ್ವರ್ ಪ್ರಥಮ ಸ್ಥಾನ ಹಾಗೂ ಮರಿಮಲ್ಲಪ್ಪ ಪ್ರೌಢಶಾಲೆಯ ಕೃತ್ತಿಕ ದ್ವಿತೀಯ ಸ್ಥಾನ ಪಡೆದಿದ್ದಾರೆ. 16 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಮೈಸೂರು ವಿಶ್ವ ವಿದ್ಯಾನಿಲಯದ ಎಂಎಸ್ಸಿ ವಿದ್ಯಾರ್ಥಿ…

ಬಂದ್‍ಗೆ ಅಂಚೆ ನೌಕರರ ಜಂಟಿ ಕ್ರಿಯಾ ಸಮಿತಿ ಬೆಂಬಲ  ಇಂದು ಪ್ರತಿಭಟನೆ, ಮೆರವಣಿಗೆ
ಮೈಸೂರು

ಬಂದ್‍ಗೆ ಅಂಚೆ ನೌಕರರ ಜಂಟಿ ಕ್ರಿಯಾ ಸಮಿತಿ ಬೆಂಬಲ ಇಂದು ಪ್ರತಿಭಟನೆ, ಮೆರವಣಿಗೆ

January 8, 2019

ಮೈಸೂರು: ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರವ್ಯಾಪಿ ಬಂದ್‍ಗೆ ಮೈಸೂರು ವಿಭಾಗದ ಅಂಚೆ ನೌಕರರ ಜಂಟಿ ಕ್ರಿಯಾ ಸಮಿತಿ ಬೆಂಬಲಿಸಿದ್ದು, ಮುಷ್ಕರದಲ್ಲಿ ಪಾಲ್ಗೊಳ್ಳಲಿದೆ. ಜನವರಿ 8ರಂದು ಬೆಳಿಗ್ಗೆ 10 ಗಂಟೆಗೆ ಲಷ್ಕರ್ ಮೊಹಲ್ಲಾದ ಪ್ರಧಾನ ಅಂಚೆ ಕಚೇರಿ ಬಳಿ ಪ್ರತಿಭಟನೆ ನಡೆಸಿ, ಅಲ್ಲಿಂದ ಪುರಭವನದವರೆಗೂ ಮೆರವಣಿಗೆ ನಡೆಸ ಲಾಗುವುದು ಎಂದು ವಿಭಾಗದ ಕಾರ್ಯ ದರ್ಶಿ ಸುಂದರಯ್ಯ ತಿಳಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ವಿಭಾಗದಲ್ಲಿ 65 ಅಂಚೆ ಕಚೇರಿ ಗಳಿದ್ದು,…

ಜೊತೆಯಲ್ಲಿದ್ದವರಿಂದಲೇ ಪ್ರಶಾಂತ ಬರ್ಬರ ಹತ್ಯೆ
ಮೈಸೂರು

ಜೊತೆಯಲ್ಲಿದ್ದವರಿಂದಲೇ ಪ್ರಶಾಂತ ಬರ್ಬರ ಹತ್ಯೆ

January 8, 2019

ಮೈಸೂರು: ಫಾರಂಹೌಸ್‍ನಲ್ಲಿ ಜೊತೆಯಲ್ಲಿದ್ದ ಇಬ್ಬರೇ ಪ್ರಶಾಂತನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಪ್ರಶಾಂತ ಜೊತೆ ಇದ್ದ ಎಂ.ಸಿ.ಹುಂಡಿ ನಿವಾಸಿ ಲೋಕೇಶ ಮತ್ತು ಫಾರಂಹೌಸ್‍ನಲ್ಲಿ ಹಸು ಮೇಯಿಸಿಕೊಂಡಿದ್ದ ಪ್ರಮೋದ ಹತ್ಯೆಗೈದವರಾಗಿದ್ದು, ತಲೆ ಮರೆಸಿಕೊಂಡಿರುವ ಆರೋಪಿಗಳಿ ಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ ಸಮಯದಲ್ಲಿ ಫಾರಂಹೌಸ್‍ನಲ್ಲಿದ್ಧ ಕಿರಣ್ ಎಂಬ ಯುವಕ ಭಾನುವಾರ ರಾತ್ರಿ ನಡೆದ ಘಟನೆಯನ್ನು ನೋಡಿ ದ್ದಾನೆ. ಕೃತ್ಯ ನಡೆದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ ಕಿರಣ್,…

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿಗೆ   ಕೋರ್ಟ್ ಖಡಕ್ ವಾರ್ನಿಂಗ್
ಮೈಸೂರು

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿಗೆ ಕೋರ್ಟ್ ಖಡಕ್ ವಾರ್ನಿಂಗ್

January 8, 2019

ಬೆಂಗಳೂರು: 6 ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಕಾರಣ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿಗೆ ಜನಪ್ರತಿನಿಧಿಗಳ ವಿರುದ್ಧ ಪ್ರಕರಣಗಳ ವಿಚಾರಣಾ ನ್ಯಾಯಾಲಯದ ನ್ಯಾ. ಬಿ.ವಿ.ಪಾಟೀಲ್‍ರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇಂದು ಕಾಪೆರ್Çೀರೇಟರ್‍ಗಳಾದ ಶ್ವೇತಾ ವಿಜಯ್, ಪುಷ್ಪಾ ಮಂಜುನಾಥ್ ಸೇರಿ 20 ಮಂದಿ ನ್ಯಾಯಾಲಯದ ಮುಂದೆ ಹಾಜ ರಾಗಿದ್ದರು. ಆದರೆ ಪ್ರಮುಖ ಅರೋಪಿ ಲಿಂಬಾವಳಿ ಮಾತ್ರ ಗೈರಾದ ಹಿನ್ನೆಲೆ ನ್ಯಾಯಾಧೀಶರು, ಹಾಜರಾದ ಎಲ್ಲಾ ಅರೋಪಿಗಳನ್ನ ವಶಕ್ಕೆ ಪಡೆಯಲು ಪೆÇಲೀಸರಿಗೆ ಸೂಚಿನೆ ನೀಡಿದ್ದರು. ಇದರಿಂದಾಗಿ ಒಂದು ಗಂಟೆಯ ಕಾಲ ಕೋರ್ಟ್‍ನಲ್ಲಿ…

ಮನೆ ಬಾಗಿಲು ಮೀಟಿ ಬೆಳ್ಳಿ ಪದಾರ್ಥ ಕಳವು
ಮೈಸೂರು

ಮನೆ ಬಾಗಿಲು ಮೀಟಿ ಬೆಳ್ಳಿ ಪದಾರ್ಥ ಕಳವು

January 8, 2019

ಮೈಸೂರು: ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಬೆಳ್ಳಿ ಪದಾರ್ಥಗಳು ಹಾಗೂ ನಗದು ದೋಚಿರುವ ಖದೀಮರು, ಮತ್ತೊಂದು ಮನೆಯಲ್ಲಿ ಕಳವಿಗೆ ಯತ್ನಿಸಿದ್ದಾರೆ. ನಿವೇದಿತನಗರದ ನಿವಾಸಿ ಮಂಜುನಾಥ್ ಅವರ ಮನೆಯ ಮುಂಭಾಗಿಲನ್ನು ಮೀಟಿ ಒಳನುಗ್ಗಿರುವ ಕಳ್ಳರು, ಸುಮಾರು 60 ಸಾವಿರ ರೂ. ಬೆಲೆ ಬಾಳುವ ಬೆಳ್ಳಿ ವಸ್ತುಗಳು ಹಾಗೂ 20 ಸಾವಿರ ರೂ. ನಗದನ್ನು ದೋಚಿದ್ದಾರೆ. ಮಂಜುನಾಥ್ ಕುಟುಂಬ ಸಮೇತರಾಗಿ ಜ.3ರಂದು ಬೆಂಗ ಳೂರಿಗೆ ತೆರಳಿದ್ದರು. ವಾಚ್‍ಮನ್ ಶೆಡ್‍ನಲ್ಲಿ ವಾಸವಾಗಿರುವ ಸುಂದರಮ್ಮ ಎಂಬುವರು ಕಳೆದ ಶನಿವಾರ ಮಂಜುನಾಥ್‍ಗೆ…

ಅಧಿಕ ಬಡ್ಡಿ ಆಸೆ ತೋರಿಸಿ  ವಂಚನೆ ಆರೋಪ
ಮೈಸೂರು

ಅಧಿಕ ಬಡ್ಡಿ ಆಸೆ ತೋರಿಸಿ ವಂಚನೆ ಆರೋಪ

January 8, 2019

ಮೈಸೂರು: ಷೇರುಗಳಲ್ಲಿ ಹಣ ಹೂಡಿದರೆ ಹೆಚ್ಚಿನ ಬಡ್ಡಿ ಕೊಡುವುದಾಗಿ ನಂಬಿಸಿ ವಂಚಿಸಿರುವುದಾಗಿ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. ನಗರದ ರವಿ ಪ್ರಕಾಶ್ ಎಂಬುವವರು ಸೌಂದರ್ಯ ಸಿಂಹ ಫೈನಾನ್ಸ್ ಸಂಸ್ಥೆಯ ಡೈರಕ್ಟರ್ ಗೋವಿಂದರಾಜನ್ ವಿರುದ್ದ ದೂರು ನೀಡಿದ್ದಾರೆ. ಷೇರು ಮತ್ತು ಕಮಾಡಿಟಿಯಲ್ಲಿ ಹಣವನ್ನು ಹೂಡಿಸಿ ಅದಕ್ಕೆ ತಕ್ಕ ಹಾಗೆ ಶೇಕಡ 13 ರಿಂದ 24 ರವರಗೆ ಬಡ್ಡಿಯನ್ನು ಕೊಡುವುದಾಗಿ ಹೇಳಿ ವ್ಯವಹಾರವನ್ನು ನಡೆಸುತ್ತಿದ್ದರು. ಈ ಸಂಬಂಧ ರವಿ ಪ್ರಕಾಶ್ 10 ಲಕ್ಷ ರೂಗಳನ್ನು ಕೆನರಾ ಬ್ಯಾಂಕ್…

ನಿಗಮ-ಮಂಡಳಿ, ಸಂಸದೀಯ ಕಾರ್ಯದರ್ಶಿ   ಪಟ್ಟಿಗೆ ಸಿಎಂ ಕುಮಾರಸ್ವಾಮಿ ಅಂಕಿತ
ಮೈಸೂರು

ನಿಗಮ-ಮಂಡಳಿ, ಸಂಸದೀಯ ಕಾರ್ಯದರ್ಶಿ ಪಟ್ಟಿಗೆ ಸಿಎಂ ಕುಮಾರಸ್ವಾಮಿ ಅಂಕಿತ

January 7, 2019

ಬೆಂಗಳೂರು: ನಿಗಮ ಮಂಡಳಿ ಹಾಗೂ ಸಂಸದೀಯ ಕಾರ್ಯದರ್ಶಿಗಳ ಪಟ್ಟಿಗೆ ಭಾನುವಾರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಂಕಿತ ಹಾಕಿದ್ದು, ಕಾಂಗ್ರೆಸ್ ನಿಂದ ನೀಡಿದ್ದ ಪಟ್ಟಿಯಲ್ಲಿ 6 ಶಾಸಕರನ್ನು ಕೈಬಿಟ್ಟಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರುಗಳು ಅಂತಿಮ ಗೊಳಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಒಪ್ಪಿಗೆ ಪಡೆದು ನೀಡಿದ್ದ ಪಟ್ಟಿಯಲ್ಲಿ 6 ಶಾಸಕರನ್ನು ಕೈಬಿಟ್ಟಿರುವುದು ಕಾಂಗ್ರೆಸ್ ಪಾಳೆಯದಲ್ಲಿ…

ಕೆಆರ್‍ಎಸ್ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿ  ಸರ್ಕಾರದಿಂದ ಸಲಹಾ ಸಮಿತಿ ರಚನೆ
ಮೈಸೂರು

ಕೆಆರ್‍ಎಸ್ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿ ಸರ್ಕಾರದಿಂದ ಸಲಹಾ ಸಮಿತಿ ರಚನೆ

January 7, 2019

ಮೈಸೂರು: ರಾಜ್ಯ ಸರ್ಕಾರ ಬೃಂದಾ ವನ ಗಾರ್ಡನ್ ಅನ್ನು ಡಿಸ್ನಿ ಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಸಾಧಕ-ಬಾಧÀಕವನ್ನು ಚರ್ಚಿಸಿ ವರದಿ ಸಲ್ಲಿಸಲು 29 ಸದಸ್ಯರುಳ್ಳ ಸಲಹಾ ಸಮಿತಿಯೊಂದನ್ನು ರಚಿಸಿದೆ. ಮಂಡ್ಯ ಜಿಲ್ಲೆಯ ಬೃಂದಾವನ ಉದ್ಯಾನವನ (ಕೆಆರ್‍ಎಸ್) ವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಮುಂದಾಗಿದ್ದು, ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಪ್ರಸ್ತುತ ಇರುವ ಉದ್ಯಾನವನದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ನಡೆಸಲು ಉದ್ದೇಶಿಸಿದೆ. ಈ ನಡುವೆ ಸಾರ್ವಜನಿಕ ವಲಯ ದಿಂದ ವಿರೊಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಡಿಸ್ನಿ ಲ್ಯಾಂಡ್…

ಬಸ್ ಪ್ರಯಾಣ ದರ ಹೆಚ್ಚಳ ವಾರದಲ್ಲಿ ನಿರ್ಧಾರ  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಮೈಸೂರು

ಬಸ್ ಪ್ರಯಾಣ ದರ ಹೆಚ್ಚಳ ವಾರದಲ್ಲಿ ನಿರ್ಧಾರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

January 7, 2019

ಹುಬ್ಬಳ್ಳಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ಸಂಬಂಧ ಇನ್ನೊಂದು ವಾರದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಎಲ್ಲಾ ಸಾರಿಗೆ ಸಂಸ್ಥೆಗಳೂ ಆರ್ಥಿಕವಾಗಿ ಸಂಕಷ್ಟದಲ್ಲಿವೆ. ಹೀಗಾಗಿ ಪ್ರಯಾಣ ದರ ಹೆಚ್ಚಿಸಬೇಕೆಂಬ ಬೇಡಿಕೆ ಇದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಈ ಹಿಂದೆ ತೈಲ ಬೆಲೆ ಏರಿಕೆಯಾದಾಗ ಅವು ಗಳ ಮೇಲಿನ ತೆರಿಗೆ ಪ್ರಮಾಣವನ್ನು ಕಡಿಮೆ ಮಾಡಲಾಗಿತ್ತು. ಈಗ ತೈಲ ಬೆಲೆ ಕಡಿಮೆಯಾಗಿ ರುವುದರಿಂದ ಏರಿಸಲಾಗಿದೆ. ಇಷ್ಟಾದರೂ ರಾಜ್ಯ ದಲ್ಲಿನ…

ಆಂಗ್ಲ ಮಾಧ್ಯಮಕ್ಕೆ ವಿರೋಧ   ಸೇರಿ ಐದು ನಿರ್ಣಯ ಅಂಗೀಕಾರ
ಮೈಸೂರು

ಆಂಗ್ಲ ಮಾಧ್ಯಮಕ್ಕೆ ವಿರೋಧ ಸೇರಿ ಐದು ನಿರ್ಣಯ ಅಂಗೀಕಾರ

January 7, 2019

ಧಾರವಾಡ: 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ತೆರೆ ಬಿದ್ದಿದ್ದು, ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವ ನಿರ್ಧಾರ ವನ್ನು ಸರ್ಕಾರ ಕೈ ಬಿಡಬೇಕು ಎಂದು ಒಕ್ಕೊರಲಿನ ನಿರ್ಣಯ ಕೈಗೊಳ್ಳಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕನ್ನಡ ಸಾಹಿತ್ಯ ಸಮ್ಮೇಳನ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪೂರ್ವ ಪ್ರಾಥಮಿಕ ಹಂತದಿಂದ 7ನೇ ತರಗತಿ ವರೆಗಿನ ಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀ ಕರಣ ಮಾಡಬೇಕು ಎಂದು ಆಗ್ರಹಿಸಿದೆ….

1 138 139 140 141 142 194
Translate »