Tag: Mysuru

ಇನ್ನು ಮುಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ  ಪೂರ್ವ ಸಿದ್ಧತಾ ಪರೀಕ್ಷೆ
ಮೈಸೂರು

ಇನ್ನು ಮುಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಪೂರ್ವ ಸಿದ್ಧತಾ ಪರೀಕ್ಷೆ

January 7, 2019

ಬೆಂಗಳೂರು: ಈ ವರ್ಷದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಹಿಂದೆ ಪ್ರಾಂಶುಪಾಲರ ಸಂಘದಿಂದ ನಡೆಸುತ್ತಿದ್ದ ಪರೀಕ್ಷೆಯಲ್ಲಿ ಹೆಚ್ಚಿನ ರೀತಿಯ ಚಟುವಟಿಕೆ ಕಂಡು ಬಾರದ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯೇ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಪ್ರಶ್ನೆ ಪತ್ರಿಕೆಗಾಗಿ ಹಿಂದಿನ ವರ್ಷದ ಎರಡು ಸೆಟ್ ಪ್ರಶ್ನೆ ಪತ್ರಿಕೆಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಎಲ್ಲಾ ವಿಷಯಗಳ ಪರಿಣತ ರನ್ನು ಬಳಸಿಕೊಂಡು ಅತ್ಯುತ್ತಮ ರೀತಿಯಲ್ಲಿ ಪ್ರಶ್ನೆ…

ಜ.8, 9 ಕಾರ್ಮಿಕ ಸಂಘಟನೆಗಳ ದೇಶವ್ಯಾಪಿ ಮುಷ್ಕರ
ಮೈಸೂರು

ಜ.8, 9 ಕಾರ್ಮಿಕ ಸಂಘಟನೆಗಳ ದೇಶವ್ಯಾಪಿ ಮುಷ್ಕರ

January 7, 2019

ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ಜನಸಾಮಾನ್ಯರಿಗೆ ಬಂದ್ ಬಿಸಿ ತಟ್ಟಲಿದ್ದು, ಜ.8, 9ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಯಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾ ಯಿಸಿ ಜ.8, 9ರಂದು ಕಾರ್ಮಿಕ ಸಂಘ ಟನೆಗಳು ದೇಶವ್ಯಾಪಿ ಬಂದ್‍ಗೆ ಕರೆ ನೀಡಿದ್ದು, ಬೇಡಿಕೆ ಈಡೇರಿಕೆಗೆ ಆಗ್ರ ಹಿಸಿ ಸಾರಿಗೆ ನೌಕರರು ಸಿಡಿದೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ಕೆಎಸ್‍ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್‍ಗಳು ರಸ್ತೆಗಿಳಿಯುವುದಿಲ್ಲ. ಅಂದು ಆಟೋ, ಕ್ಯಾಬ್ ಕೂಡಾ ರಸ್ತೆಗೆ ಇಳಿಯುವು ದಿಲ್ಲ. ಆಸ್ಪತ್ರೆ, ಔಷಧಿ ಅಂಗಡಿ, ಆಂಬುಲೆನ್ಸ್ ಎಂದಿನಂತೆ…

ಬದಲಾದ ಜೀವನಶೈಲಿ, ಆಹಾರ   ಪದ್ಧತಿ ದೋಷದಿಂದ ಕ್ಯಾನ್ಸರ್
ಮೈಸೂರು

ಬದಲಾದ ಜೀವನಶೈಲಿ, ಆಹಾರ ಪದ್ಧತಿ ದೋಷದಿಂದ ಕ್ಯಾನ್ಸರ್

January 7, 2019

ಮೈಸೂರು: ಬದಲಾದ ಜೀವನಶೈಲಿ ಹಾಗೂ ಆಹಾರ ಪದ್ಧತಿ ಯಲ್ಲಿನ ದೋಷದಿಂದಾಗಿ ಕ್ಯಾನ್ಸರ್ ಹರಡು ತ್ತಿದ್ದು, ಸುಧಾರಣೆಯಾಗದಿದ್ದರೆ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಬೆಂಗಳೂರಿನ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯ ವ್ಯವ ಸ್ಥಾಪಕ ನಿರ್ದೇಶಕ ಡಾ. ಬಿ.ಎಸ್. ಶ್ರೀನಾಥ್ ವಿಷಾದ ವ್ಯಕ್ತಪಡಿಸಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರಂನಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಭಾನು ವಾರ ಮಾಜಿ ಸಚಿವ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ನಡೆದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಾಗೂ ಜಾಗೃತಿ ಸಭೆ ಯನ್ನು ಉದ್ಘಾಟಿಸಿ ಮಾತನಾಡಿದ ಅವರು,…

ಜ್ಯೋತಿಷ್ಯದ ಬಗೆಗಿನ ತಪ್ಪು ತಿಳಿವಳಿಕೆ ನಿವಾರಿಸಿ
ಮೈಸೂರು

ಜ್ಯೋತಿಷ್ಯದ ಬಗೆಗಿನ ತಪ್ಪು ತಿಳಿವಳಿಕೆ ನಿವಾರಿಸಿ

January 7, 2019

ಮೈಸೂರು: ಜ್ಯೋತಿಷ್ಯ ಶಾಸ್ತ್ರದ ಬಗ್ಗೆ ಸಮಾಜದಲ್ಲಿರುವ ತಪ್ಪು ತಿಳಿವಳಿಕೆಯನ್ನು ನಿವಾರಿಸುವ ಮಹತ್ವದ ಜವಾಬ್ದಾರಿ ಜ್ಯೋತಿಷ್ಯ ವಲಯದ ಮೇಲಿದೆ ಎಂದು ಕರ್ನಾಟಕ ಸಂಸ್ಕøತ ವಿಶ್ವವಿದ್ಯಾನಿಲಯದ ಉಪಕುಲಸಚಿವ ಮತ್ತು ಹಣಕಾಸು ಅಧಿಕಾರಿ ವಿದ್ವಾನ್ ಪ್ರಕಾಶ್ ಪಾಗೋಜಿ ಹೇಳಿದರು. ಮೈಸೂರಿನ ಮುಕ್ತ ವಿವಿಯ ಕಾವೇರಿ ಸಭಾಂಗಣದಲ್ಲಿ ಶ್ರೀ ಮಾಯಕಾರ ಗುರು ಕುಲ ಭಾನುವಾರ ಹಮ್ಮಿಕೊಂಡಿದ್ದ 2ನೇ ವೇದಾಂಗ ಜ್ಯೋತಿಷ್ಯ ಸಮ್ಮೇಳನ ಉದ್ಘಾ ಟಿಸಿದ ಅವರು, ಹುಟ್ಟಿನಿಂದ ಹಿಡಿದು ಸಾವಿನವರೆಗೆ ಜ್ಯೋತಿಷ್ಯಶಾಸ್ತ್ರ ಮನುಷ್ಯನ ಜೀವನದಲ್ಲಿ ಅಗಾಧ ಪರಿಣಾಮ ಬೀರ ಲಿದೆ. ಶಾಸ್ತ್ರದ ವಿಷಯ…

ಜ.13ರಂದು ಮೈಸೂರಲ್ಲಿ ರಾಷ್ಟ್ರ ಮಟ್ಟದ ಶ್ವಾನ ಸ್ಪರ್ಧೆ
ಮೈಸೂರು

ಜ.13ರಂದು ಮೈಸೂರಲ್ಲಿ ರಾಷ್ಟ್ರ ಮಟ್ಟದ ಶ್ವಾನ ಸ್ಪರ್ಧೆ

January 7, 2019

ಮೈಸೂರು: ಕೆನೈನ್ ಕ್ಲಬ್ ಆಫ್ ಮೈಸೂರು ಆಶ್ರಯದಲ್ಲಿ ಜ.13 ರಂದು ರಾಷ್ಟ್ರ ಮಟ್ಟದ ಶ್ವಾನ ಸ್ಪರ್ಧೆ ಆಯೋಜಿಸಲಾಗಿದ್ದು, ದೇಶದ ವಿವಿಧ ಕಡೆಗಳಿಂದ ನಾನಾ ತಳಿಯ 300ಕ್ಕೂ ಹೆಚ್ಚು ಶ್ವಾನಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿವೆ ಎಂದು ಕೆನೈನ್ ಕ್ಲಬ್ ಆಫ್ ಮೈಸೂರು ಅಧ್ಯಕ್ಷ ಬಿ.ಪಿ.ಮಂಜುನಾಥ್ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸ್ಪರ್ಧೆ ಕುರಿತ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಶ್ವಾನ ಸ್ಪರ್ಧೆಯ ವಿವರಗಳನ್ನು ನೀಡಿದರು. ಅಂದು ಬೆಳಿಗ್ಗೆ 9.30 ಗಂಟೆಗೆ ಮೈಸೂರು ಜಿಲ್ಲಾಧಿಕಾರಿ ಕಚೇರಿ…

ಪ್ರೊ.ಭಗವಾನ್ ವಿರುದ್ಧ ವ್ಯವಸ್ಥಿತ ಸಂಚು  ಪರಿಷತ್ ಸದಸ್ಯ ಪುಟ್ಟಸಿದ್ದಶೆಟ್ಟಿ ಆರೋಪ
ಮೈಸೂರು

ಪ್ರೊ.ಭಗವಾನ್ ವಿರುದ್ಧ ವ್ಯವಸ್ಥಿತ ಸಂಚು ಪರಿಷತ್ ಸದಸ್ಯ ಪುಟ್ಟಸಿದ್ದಶೆಟ್ಟಿ ಆರೋಪ

January 7, 2019

ಮೈಸೂರು: ಚಿಂತಕ ಕೆ.ಎಸ್.ಭಗವಾನ್ ವಿರುದ್ಧ ಸಮಾಜದಲ್ಲಿ ಅಸಹನೆ ಮೂಡುವಂತೆ ವ್ಯವಸ್ಥಿತ ಸಂಚು ನಡೆಸಲಾಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಪುಟ್ಟಸಿದ್ದಶೆಟ್ಟಿ ಆರೋಪಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಕರ್ನಾಟಕ ದಲಿತ ವೇಲ್‍ಫೇರ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದ ಯಜಮಾನರು ಎಂದುಕೊಂಡವರು ಪ್ರೊ.ಭಗವಾನ್ ಅವರ ವಿರುದ್ಧ ಸಮಾಜವನ್ನು ಕೆರಳಿಸಲು ಸಾಮಾಜಿಕ ಜಾಲತಾಣಗಳನ್ನು ಪರಿಣಾಮ ಕಾರಿಯಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆಪಾದಿಸಿದರು. ಕೆಲ ವಿದ್ಯುನ್ಮಾನ ಮಾಧ್ಯಮಗಳೂ ಕೆ.ಎಸ್.ಭಗವಾನ್ ವಿರುದ್ಧ ಸಮರ ಸಾರಿ ದಂತೆ ಕಾರ್ಯಕ್ರಮ…

ಮಹನೀಯರ ಜಯಂತಿಗಳಿಗೆ ರಜೆ ರದ್ದುಪಡಿಸುವ ನಿಲುವಿಗೆ ಈಗಲೂ ಬದ್ಧ
ಮೈಸೂರು

ಮಹನೀಯರ ಜಯಂತಿಗಳಿಗೆ ರಜೆ ರದ್ದುಪಡಿಸುವ ನಿಲುವಿಗೆ ಈಗಲೂ ಬದ್ಧ

January 7, 2019

ಮೈಸೂರು: ಜಯಂತಿಗಳ ಹೆಸರಿನಲ್ಲಿ ನೀಡುವ ರಜೆಗಳನ್ನು ಕಡ್ಡಾಯವಾಗಿ ರದ್ದುಪಡಿಸಬೇಕು ಎಂಬ ನಿಲುವಿಗೆ ಈಗಲೂ ಬದ್ಧನಾಗಿರುವುದಾಗಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಇಂದಿಲ್ಲಿ ಪುನರುಚ್ಚರಿಸಿದರು. ಮೈಸೂರಿನ ಜೆ.ಕೆ.ಮೈದಾನದ ಎಂಎಂಸಿ ಅಮೃತ ಮಹೋತ್ಸವ ಭವನದಲ್ಲಿ ಕರ್ನಾ ಟಕ ಆರ್ಯ ವೈಶ್ಯ ಮಹಾಮಂಡಲಿ ಭಾನು ವಾರ ಆಯೋಜಿಸಿದ್ದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ವೈಶ್ಯ ಸಮಾವೇಶ ಹಾಗೂ ಚಿಂತನಾ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಮಹನೀಯರ ಜಯಂತಿಗಳಿಗೆ ರಜೆ ನೀಡುವ ಬದಲು, ಜಯಂತಿ ಹೆಸರಿನಲ್ಲಿ ಸೂಕ್ಷ್ಮಾತಿ ಸೂಕ್ಷ್ಮ ಸಮಾಜಗಳ ಅಭಿವೃದ್ಧಿಗೆ…

ಸಣ್ಣ ಸಣ್ಣ ವಿಚಾರಕ್ಕೂ ಜಾತಿ ತನ್ನದೇ ಆದ ಪಾತ್ರ ವಹಿಸುತ್ತಿದೆ
ಮೈಸೂರು

ಸಣ್ಣ ಸಣ್ಣ ವಿಚಾರಕ್ಕೂ ಜಾತಿ ತನ್ನದೇ ಆದ ಪಾತ್ರ ವಹಿಸುತ್ತಿದೆ

January 7, 2019

ಮೈಸೂರು: ಸಣ್ಣ ಸಣ್ಣ ವಿಚಾರಗಳಿಗೂ ಜಾತಿ ತನ್ನದೇ ಯಾದ ಪಾತ್ರವಹಿಸುತ್ತಿದೆ ಎಂದು ವಿಷಾದಿ ಸಿದ ಶಾಸಕ ಎಸ್.ಎ.ರಾಮದಾಸ್, ಈ ವೇಳೆ ಕುವೆಂಪುರವರ ವಿಶ್ವ ಮಾನವ ಕಲ್ಪನೆಯನ್ನು ನಾವೆ ಲ್ಲರೂ ಸ್ಮರಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಜೆ.ಪಿ.ನಗರದ ಡಾ.ಪುಟ್ಟ ರಾಜಗವಾಯಿ ಕ್ರೀಡಾಂ ಗಣದ ಯೋಗ ಮಂದಿರದಲ್ಲಿ ವಿಶ್ವಮಾನವ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ ಭಾನುವಾರ ಆಯೋಜಿಸಿದ್ದ ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಹುತೇಕ ಕವಿಗಳು, ಗಣ್ಯರ ಜನ್ಮದಿನ ವನ್ನು ಆಚರಿಸುತ್ತೇವೆ. ಆದರೆ, ಎಲ್ಲರನ್ನು…

ಹೆಚ್ಚಿನ ಕರೆನ್ಸಿ ಆಸೆಯಿಂದ 14 ಲಕ್ಷ ರೂ.   ಕಳೆದುಕೊಂಡ ಮೊಬೈಲ್ ಅಂಗಡಿ ಮಾಲೀಕ
ಮೈಸೂರು

ಹೆಚ್ಚಿನ ಕರೆನ್ಸಿ ಆಸೆಯಿಂದ 14 ಲಕ್ಷ ರೂ. ಕಳೆದುಕೊಂಡ ಮೊಬೈಲ್ ಅಂಗಡಿ ಮಾಲೀಕ

January 7, 2019

ಮೈಸೂರು: ಮಡಿಕೇರಿಯ ಮೊಬೈಲ್ ರಿಚಾರ್ಜ್ ಮಳಿಗೆಯೊಂದರ ಮಾಲೀಕ, ಹೆಚ್ಚುವರಿ ಕೊಡುಗೆಯ ಆಫರ್ ನಂಬಿಕೊಂಡು ವಂಚನೆಗೊಳಗಾಗಿ ಭಾರೀ ಮೊತ್ತವನ್ನು ಕಳೆದುಕೊಂಡಿದ್ದಾರೆ. 10 ಲಕ್ಷ ರೂ.ಗೆ ರೀಚಾರ್ಜ್ ಮಾಡಿಸಿದರೆ 10.70 ಲಕ್ಷ ರೂ. ಮೌಲ್ಯದ ಕರೆನ್ಸಿ ಬರುತ್ತದೆ ಎಂಬ ಆಮಿಷವನ್ನು ನಂಬಿ 13.97 ಲಕ್ಷ ರೂ. ಕಳೆದುಕೊಂಡಿದ್ದಾರೆ. ವಂಚನೆಗೊಳಗಾದ ಮಡಿಕೇರಿಯ ಮಹಮದ್ ಆಯೂಬ್ ಈ ಸಂಬಂಧ ಸರಸ್ವತಿ ಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಮದ್ ಅಯೂಬ್ ಮಡಿಕೇರಿಯಲ್ಲಿ ಮೊಬೈಲ್ ಸೇಲ್ ಹಾಗೂ ರಿಚಾರ್ಜ್ ಅಂಗಡಿ ಇಟ್ಟುಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ…

ಆರಂಭಗೊಂಡಿದೆ ಸ್ವಚ್ಛ ಸರ್ವೇಕ್ಷಣೆ, ನಾಗರಿಕರಿಗೂ ಇದೆ ಹೊಣೆ
ಮೈಸೂರು

ಆರಂಭಗೊಂಡಿದೆ ಸ್ವಚ್ಛ ಸರ್ವೇಕ್ಷಣೆ, ನಾಗರಿಕರಿಗೂ ಇದೆ ಹೊಣೆ

January 7, 2019

ಮೈಸೂರು: ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ 2015 ಮತ್ತು 2016 ರಲ್ಲಿ ನಂ.1 ಸ್ಥಾನಕ್ಕೇರಿದ್ದ ಮೈಸೂರು ನಗರ 2019ರಲ್ಲಿ ಮತ್ತೊಮ್ಮೆ ಸ್ವಚ್ಛ ಸರ್ವೇಕ್ಷಣೆಗೆ ಸಿದ್ಧವಾಗಿದ್ದು, ಈ ಸಾಲಿನಲ್ಲೂ ಮೊದಲ ಸ್ಥಾನ ಗಳಿಸಲು ಮೈಸೂರಿನ ಜನತೆ ಸಹ ಕಾರ ನೀಡಬೇಕೆಂದು ಮೇಯರ್ ಪುಷ್ಪಲತಾ ಜಗನ್ನಾಥ್ ಮನವಿ ಮಾಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಪ್ರಸಕ್ತ ಸಾಲಿನ ಸರ್ವೇ ಸರ್ವೇಕ್ಷಣೆ ಜ.4ರಿಂದ ಆರಂಭವಾಗಿದ್ದು, ಜ.31 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಸರ್ವೇಕ್ಷಣಾ ತಂಡ ಮೈಸೂರಿಗೆ…

1 139 140 141 142 143 194
Translate »