ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಸವೇಶ್ವರ ರಸ್ತೆಯ 5, 6 ಮತ್ತು 7ನೇ ಕ್ರಾಸ್ನಲ್ಲಿ ನೀರಿನ ಸಮಸ್ಯೆ ಇರುವ ಬಗ್ಗೆ ಸ್ಥಳೀಯರ ಒತ್ತಾಯದ ಮೇರೆಗೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಸ್ಯೆ ಬಗೆಹರಿಸಿದರು. ಈ ಸಂದರ್ಭದಲ್ಲಿ ದೂರಿದ ಅಲ್ಲಿನ ನಿವಾಸಿಗಳು, ನಗರಪಾಲಿಕೆ ಸದಸ್ಯರಿಗೆ ದೂರವಾಣಿಯಲ್ಲಿ ಸಮಸ್ಯೆಗಳ ಬಗ್ಗೆ ತಿಳಿಸಿದರೆ, ಉಡಾಫೆಯ ಉತ್ತರ ನೀಡುತ್ತಿದ್ದಾರೆ. ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸದೆ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕರ ಮುಂದೆ ತಮ್ಮ…
ಇಲಾಖೆಗಳಲ್ಲಿ ಖಾಲಿ ಇರುವ ಶೇ.40ರಷ್ಟು ಹುದ್ದೆ ಭರ್ತಿಗೆ ಸರ್ಕಾರ ನಿರ್ಲಕ್ಷ್ಯ
January 7, 2019ಮೈಸೂರು: ರಾಜ್ಯ ಸರ್ಕಾರದ ಅನೇಕ ಇಲಾಖೆಗಳಲ್ಲಿ ಶೇ.40 ರಷ್ಟು ಹುದ್ದೆಗಳು ಖಾಲಿ ಉಳಿದಿದ್ದು, ಹುದ್ದೆಗಳ ಭರ್ತಿ ವಿಚಾರದಲ್ಲಿ ಸರ್ಕಾರ ಆಮೆಗತಿಯಲ್ಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೆಚ್.ಕೆ.ರಾಮು ಬೇಸರ ವ್ಯಕ್ತಪಡಿಸಿದರು. ಮೈಸೂರಿನ ನಜರ್ಬಾದಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಾಸಿಸ್ಟ್ಗಳ ಸಂಘದ ಮೈಸೂರು ಮತ್ತು ಚಾಮರಾಜ ನಗರ ಜಿಲ್ಲಾ ಶಾಖೆ ವತಿಯಿಂದ ಭಾನು ವಾರ ಹಮ್ಮಿಕೊಂಡಿದ್ದ 57ನೇ ರಾಷ್ಟ್ರೀಯ ಫಾರ್ಮಸಿ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ರಾಜ್ಯ ಸರ್ಕಾರದ…
ಬಿಇಎಂಎಲ್ ರಂಗ ಸಂಭ್ರಮದಲ್ಲಿ ‘ಸುಂಟರಗಾಳಿ’
January 7, 2019ಮೈಸೂರು: ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಸಾಂಸ್ಕøತಿಕ ಚಟುವಟಿಕೆ ಗಳಲ್ಲಿ ಭಾಗವಹಿಸಬೇಕು ಎಂದು ಬಿಇಎಂಎಲ್ ಮೈಸೂರು ಘಟಕದ ಪ್ರಧಾನ ವ್ಯವಸ್ಥಾಪಕ ಹೆಚ್.ಎಸ್.ರಂಗನಾಥ್ ಕಿವಿಮಾತು ಹೇಳಿದರು. ಮೈಸೂರಿನ ಕಲಾಮಂದಿರದಲ್ಲಿ ದಕ್ಷಿಣ ಕನ್ನಡಿಗರ ಒಕ್ಕೂಟ ಬಿಇಎಂಎಲ್ ಮೈಸೂರು ಘಟಕ ಭಾನುವಾರ ಆಯೋಜಿಸಿದ್ದ ‘ರಂಗಸಂಭ್ರಮ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಬಹುಮುಖ ಪ್ರತಿಭಾವಂತರಾಗಬೇಕು. ಎಲ್ಲಾ ಕ್ಷೇತ್ರದಲ್ಲಿಯೂ ಅಭಿರುಚಿಯನ್ನು ಬೆಳೆಸಿಕೊಂಡಿರಬೇಕು ಎಂದರು. ಇದೇ ವೇಳೆ ‘ರಂಗ ಸವ್ಯ ಸಾಚಿ’ ಪ್ರಶಸ್ತಿ ಪಡೆದ ಸುಳ್ಯದ ವಿದ್ಯಾರ್ಥಿ ಮನುಜ ನೇಹಿಗ, ‘ದಶ ಕಲಾ ಕೌಶಲ್ಯ’ ಪ್ರದರ್ಶಿಸಿ ಪ್ರೇಕ್ಷಕರನ್ನು…
ಜ್ಞಾನದ ಆಧಾರದಿಂದ ಬರುವ ಆದಾಯಕ್ಕೆ ಮಾತ್ರ ಸಮಾಜದಲ್ಲಿ ಬೆಲೆಯಿದೆ
January 7, 2019ಮೈಸೂರು: ಹಣ ಸಂಪಾದಿಸಲು ವಿದ್ಯಾಭ್ಯಾಸ ಅನಿ ವಾರ್ಯವಲ್ಲ. ವಿದ್ಯಾಭ್ಯಾಸ ಮಾಡದ ಮನುಷ್ಯನೂ ಬೇರೆ ಬೇರೆ ದಾರಿಗಳಲ್ಲಿ ಹಣ ಸಂಪಾದಿಸಬಹುದು. ಆದರೆ ಜ್ಞಾನದ ಆಧಾರ ದಿಂದ ಬರುವ ಆದಾಯಕ್ಕೆ ಮಾತ್ರ ಸಮಾಜದಲ್ಲಿ ಬೆಲೆಯಿದೆ ಎನ್ನು ವುದನ್ನು ನಾವು ಅರಿಯಬೇಕು ಎಂದು ಶ್ರೀರಂಗಪಟ್ಟಣದ ಪರಿ ವರ್ತನ ಸಂಸ್ಥೆ ಡೀನ್ ಹಾಗೂ ಅಂತಾರಾಷ್ಟ್ರೀಯ ವ್ಯಕ್ತಿತ್ವ ವಿಕಸನ ತರಬೇತುದಾರ ಆರ್.ಎ. ಚೇತನ್ರಾಮ್ ಅಭಿಪ್ರಾಯಪಟ್ಟರು. ನಗರದ ಬಿ.ಎನ್ ರಸ್ತೆಯಲ್ಲಿರುವ ಜೆಎಸ್ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ 2018-19ನೇ ಸಾಲಿನ ಸಾಂಸ್ಕøತಿಕ ಮತ್ತು ಕ್ರೀಡಾ ಚಟುವಟಿಕೆಗಳ…
ಅಂಧ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಣೆ
January 7, 2019ಮೈಸೂರು: ಬಿ.ಎನ್.ರಸ್ತೆಯಲ್ಲಿರುವ ಜೋಯ್ ಅಲು ಕಾಸ್ ಜ್ಯುವೆಲರ್ಸ್ನಲ್ಲಿ ಹೆಲ್ಪ್ ದಿ ಬ್ಲೈಂಡ್ ಫೌಂಡೇಷನ್ ವತಿಯಿಂದ ಅಂಧ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಅಕ್ಷ ಭಾರತ್ ಮಿಷನ್, ಟೀಮ್ ಸ್ವಚ್ಛಂದ, ಇನ್ನರ್ ವ್ಹೀಲ್ ಕ್ಲಬ್ ಆಫ್ ಸೆಂಟ್ರಲ್ ಮೈಸೂರು, ಲಯನ್ಸ್ ಇಂಟರ್ ನ್ಯಾಷ ನಲ್ ಮತ್ತಿತರೆ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕ್ರಾರ್ಯ ಕ್ರಮದಲ್ಲಿ ಜೆಎಸ್ಎಸ್ ಪಾಲಿಟೆಕ್ನಿಕ್ ಅಂಧ ಮಕ್ಕಳ ಶಾಲೆ, ಮಹಾರಾಣಿ, ಮಹಾರಾಜ, ಎಸ್ಬಿಆರ್ಆರ್ ಮಹಾ ಜನ ಕಾಲೇಜು ಮತ್ತು ಪೀಪಲ್ಸ್ ಪಾರ್ಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿಪೂರ್ವ ಮತ್ತು…
ಸಣ್ಣ ಕತೆಗಳ ಸಂಕಲನ ‘ಎಲಿಫಾಂಟ್ ಆನ್ ದ ಮೈಂಡ್’ ಬಿಡುಗಡೆ
January 7, 2019ಮೈಸೂರು: ಲೇಖಕ ಕೆ.ಆರ್.ಎಸ್.ಕೃಷ್ಣ ಅವರ ‘ಎಲಿಫಾಂಟ್ ಆನ್ ದ ಮೈಂಡ್’ ಕೃತಿಯನ್ನು ಸಾಹಿತಿ ಪ್ರೊ.ಸಿ.ನಾಗಣ್ಣ ಬಿಡುಗಡೆ ಮಾಡಿದರು. ಮೈಸೂರಿನ ಸರಸ್ವತಿಪುರಂನಲ್ಲಿರುವ ರೋಟರಿ ಪಶ್ಚಿಮ ಶಾಲೆ ಸಭಾಂಗಣದಲ್ಲಿ ಮೈಸೂರು ಲಿಟರರಿ ಆಸೋಸಿಯೇಷನ್ ವತಿ ಯಿಂದ ಆಯೋಜಿಸಿದ್ದ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನಸ್ಸಿನಲ್ಲಿರುವ ಆನೆಯಷ್ಟು ಭಾರವಾದ ನೋವನ್ನು ಲೇಖಕ ಕೃಷ್ಣ ತಮ್ಮ ಬರ ವಣಿಗೆಯ ಮೂಲಕ ಹೊರಹಾಕಿದ್ದಾರೆ. ಸಣ್ಣ ಸಣ್ಣ 8 ಕತೆಗಳನ್ನು ಒಳಗೊಂಡಿರುವ ಪುಸ್ತಕದಲ್ಲಿ ತಮಗೆ ಎದುರಾದ ಕಷ್ಟ ಗಳನ್ನು ಉತ್ತಮ ಸಂಭಾಷಣೆಯ ಮೂಲಕ ವ್ಯಕ್ತಪಡಿಸಿದ್ದಾರೆ….
ಮೈಸೂರಲ್ಲಿ ಮಲೆನಾಡು-ಕರಾವಳಿ ಪಾಕೋತ್ಸವ ‘ಅಮೃತಪಾಕ’
January 7, 2019ಮೈಸೂರು: ಮೈಸೂರಿನ ಅರಸು ಬೋರ್ಡಿಂಗ್ ಶಾಲಾ ಆವರಣ ದಲ್ಲಿ ಹವೀಕ ಸಂಘದ ವತಿಯಿಂದ ಏರ್ಪಡಿಸಿದ್ದ ಎರಡು ದಿನಗಳ `ಅಮೃತಪಾಕ’ ಮಲೆನಾಡು-ಕರಾವಳಿ ಪಾಕೋತ್ಸವವನ್ನು ಕಿರುತೆರೆ ನಟಿ ದೀಪಾ ರವಿಶಂಕರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮನುಷ್ಯ ತನ್ನ ಬದುಕು ಕಟ್ಟಿಕೊಳ್ಳಲು ಜೀವನ ಶೈಲಿ ಮತ್ತು ಆಹಾರ ಬಹುಮುಖ್ಯವಾಗಿದ್ದು, ಇಂದಿಗೂ ನಮ್ಮ ಆಹಾರ ಪದ್ಧತಿ ಸಮಾ ಜದ ವಿಕಾಸಕ್ಕೆ ಅನುಗುಣವಾಗಿ ಬೆಳೆದು ಬಂದಿದೆ. ನಾವು ಸಾಂಸ್ಕøತಿಕವಾಗಿ ಗುರುತಿಸಿ ಕೊಳ್ಳಲು ಆಹಾರ ಕ್ರಮಗಳು ಕೂಡ ಸಹ ಕಾರಿಯಾಗಿದ್ದು, ಸಾಮಾಜಿಕವಾಗಿ ನಮ್ಮನ್ನು ಪ್ರತಿನಿಧಿಸುತ್ತಿವೆ…
ಮೈಸೂರು ಪಾಲಿಕೆಯಲ್ಲಿ `ಪ್ರಮಾಣ ಪತ್ರ’ ಪರದಾಟ
January 6, 2019ಮೈಸೂರು: ತ್ವರಿತವಾಗಿ ಜನನ-ಮರಣ ಪ್ರಮಾಣ ಪತ್ರ ಪಡೆಯಲೆಂದೇ ಇ-ಜನ್ಮ ಆ್ಯಪ್ ಪರಿಚಯಿಸಲಾಗಿದ್ದರೂ, ಮೈಸೂರು ಮಹಾನಗರ ಪಾಲಿಕೆಯಲ್ಲಿ ಪ್ರಯೋಜನಕ್ಕೆ ಬಾರದೆ, ಪ್ರಮಾಣ ಪತ್ರ ಪಡೆಯುವುದು ಬಹಳ ಕಷ್ಟಕರವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಪಾಲಿಕೆಯ `ಜನನ-ಮರಣ’ ಪ್ರಮಾಣ ಪತ್ರ ವಿತರಣಾ ಕೌಂಟರ್ ಮುಂದೆ ಶನಿವಾರ ಸಾಲುಗಟ್ಟಿ ನಿಂತಿದ್ದ ವೃದ್ಧರು, ಮಹಿಳೆಯರು ಸೇರಿದಂತೆ ಹಲವರು, ಪ್ರಮಾಣ ಪತ್ರ ಪಡೆಯಲು ಪಾಡು ಪಡುತ್ತಿರುವ ಬಗ್ಗೆ ಶಾಸಕ ಎಸ್.ಎ.ರಾಮದಾಸ್ ಬಳಿ ಅಲವತ್ತುಕೊಂಡರು. ಆಶ್ರಯ ಸಮಿತಿ ಸಭೆಗೆ ಹಾಜರಾಗಲೆಂದು ಪಾಲಿಕೆಗೆ ಬಂದಿದ್ದ ಶಾಸಕರು ವೃದ್ಧರು, ಮಹಿಳೆಯರ…
ಇಸ್ಕಾನ್ ಶ್ರೀ ಕೃಷ್ಣ ಬಲರಾಮ ರಥಯಾತ್ರೆಗೆ ಚಾಲನೆ
January 6, 2019ಮೈಸೂರು: ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ 21ನೇ ವಾರ್ಷಿಕ ಇಸ್ಕಾನ್ ಶ್ರೀ ಕೃಷ್ಣ ಬಲರಾಮ ರಥಯಾತ್ರೆಗೆ ಶನಿವಾರ ಚಾಲನೆ ನೀಡಲಾಯಿತು. ಈ ವೇಳೆ ಚೆನ್ನೈ ಇಸ್ಕಾನ್ ಅಧ್ಯಕ್ಷ ಸ್ತೋಕ ಕೃಷ್ಣಸ್ವಾಮಿ ಅವರು ಮಾತನಾಡಿ, 500 ವರ್ಷಗಳ ಹಿಂದೆ ಚೈತನ್ಯ ಮಹಾಪ್ರಭುಗಳು ಕೃಷ್ಣನ ನಾಮ ಸಂದೇಶ, ಕೀರ್ತನೆಯ ಉದ್ದೇಶವನ್ನು ಸಾರುವುದಕ್ಕೆ ಈ ರಥಯಾತ್ರೆಯು ಪ್ರಾರಂಭಗೊಂಡಿತು ಎಂದು ರಥಯಾತ್ರೆಯ ಇತಿಹಾಸ ಮಹತ್ವವನ್ನು ತಿಳಿಸಿದರು. ಮಾಜಿ ವಿಧಾನ ಪರಿಷತ್ ಸದಸ್ಯ ಗೋ.ಮಧುಸೂಧನ್ ಮಾತ ನಾಡಿ, ಕೃಷ್ಣನ ಲೆಕ್ಕ ಎಂಬ ಮಾತನ್ನು ಸುಲಭವಾಗಿ…
ಜಿಲ್ಲಾ ಯೋಜನಾ ಸಮಿತಿ ನಿಷ್ಕ್ರಿಯಕ್ಕೆ ಕಾರಣ ಯಾರು?
January 6, 2019ಮೈಸೂರು: ಜಿಲ್ಲಾ ಯೋಜನಾ ಸಮಿತಿ ನಿಷ್ಕ್ರಿಯಗೊಳ್ಳಲು ಯಾರು ಕಾರಣ ಎಂಬ ವಿಚಾರದಲ್ಲಿ ಮೈಸೂರು ಜಿಲ್ಲಾ ಪಂಚಾಯಿತಿ ಆಡಳಿತ ಪಕ್ಷವಾದ ಜೆಡಿಎಸ್ ಹಾಗೂ ವಿಪಕ್ಷವಾದ ಕಾಂಗ್ರೆಸ್ ಸದಸ್ಯರ ನಡುವೆ ಆರೋಪ, ಪ್ರತ್ಯಾರೋಪದೊಂದಿಗೆ ಮಾತಿನ ಚಕಮಕಿಗೂ ಶನಿವಾರ ನಡೆದ ಜಿಪಂ ಸಾಮಾನ್ಯ ಸಭೆ ವೇದಿಕೆಯಾಯಿತು. ಜಿಪಂ ಸಭಾಂಗಣದಲ್ಲಿ ಅಧ್ಯಕ್ಷೆ ನಯೀಮಾ ಸುಲ್ತಾನ ನಜೀರ್ ಅಹಮದ್ ಅಧ್ಯಕ್ಷತೆ ಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಮೈತ್ರಿ ಯಲ್ಲಿ ಆಡಳಿತ ನಡೆಸುತ್ತಿರುವ ಜೆಡಿಎಸ್ ಹಾಗೂ ವಿರೋಧ ಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ಸದಸ್ಯರ ನಡುವೆ ಯೋಜನಾ…