ಮೈಸೂರು: ಮೈಸೂರಿನ ವಿಶ್ವಮಾನವ ಜೋಡಿ ರಸ್ತೆಯಲ್ಲಿರುವ ವೃತ್ತವೊಂದು ವಿಶಿಷ್ಟ ಮಾದರಿಯಲ್ಲಿ ಅಭಿವೃದ್ಧಿಯಾಗುತ್ತಿದೆ. ಕುವೆಂಪುನಗರ ವಿಶ್ವಮಾನವ ಜೋಡಿರಸ್ತೆ, ಬೇಕ್ಪಾಯಿಂಟ್ ಜಂಕ್ಷನ್ ಮಧ್ಯದಲ್ಲಿ ಆರೇಳು ತಿಂಗಳ ಹಿಂದೆಯೇ ಪಾರಂಪರಿಕ ಮಾದರಿ ವಿದ್ಯುತ್ ಕಂಬ ಅಳವಡಿಸಲಾಗಿದೆ. ಇದೀಗ ಕಂಬದಿಂದ ಆರೇಳು ಮೀಟರ್ ಸುತ್ತಳತೆ ಪ್ರದೇಶಕ್ಕೆ ಬೆಣಚುಕಲ್ಲು(ಪೆಬ್ಬೆಲ್)ಗಳನ್ನು ಅಳವಡಿಸುವ ಕಾಮಗಾರಿ ಭರದಿಂದ ಸಾಗಿದೆ. ಸುಮಾರು 15 ಲಕ್ಷ ಅಂದಾಜು ಮೊತ್ತದ ಈ ಕಾಮಗಾರಿ ಇನ್ನು 10 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯುತ್ ಕಂಬದ ಸುತ್ತ ಆರೇಳು ಮೀಟರ್ ವ್ಯಾಪ್ತಿ…
ಜ.28 ರಿಂದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಟಿ.ಯೋಗೇಶ್
January 6, 2019ಮೈಸೂರು: ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಮೈಸೂರು ಜಿಲ್ಲೆಯಲ್ಲಿ ಜ.28 ರಿಂದ 30ರವರೆಗೆ ಸಂಘಟಿಸಲಾಗುವುದು. ಕ್ರೀಡಾಕೂಟ ವನ್ನು ಉತ್ತಮ ರೀತಿಯಲ್ಲಿ ಆಯೋಜಿ ಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್ ತಿಳಿಸಿದರು. ಅವರು ಇಂದು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆ ಉದ್ದೇಶಿಸಿ ಮಾತನಾಡಿದರು. ಜ.28ರಂದು ಸಂಜೆ 4 ಗಂಟೆಗೆ ಉದ್ಘಾಟನಾ ಸಮಾರಂಭ ವನ್ನು ಚಾಮುಂಡಿ ವಿಹಾರ ಕ್ರೀಡಾಂಗಣ, ಮೈಸೂರು ಇಲ್ಲಿ ನಡೆಸಲು ಮತ್ತು ಜ.29 ಮತ್ತು 30ರಂದು ಕ್ರೀಡಾ ಸ್ಪರ್ಧೆ ಮತ್ತು…
ಮೈಸೂರಲ್ಲಿ ರೌಡಿಗಳ ಮೇಲೆ ತೀವ್ರ ನಿಗಾ
January 6, 2019ಮೈಸೂರು: ರೌಡಿಗಳ ಮೇಲೆ ತೀವ್ರ ನಿಗಾವಹಿಸಿರುವ ಪೊಲೀಸರು, ರೌಡಿ ಚಟುವಟಿಕೆಗಳಲ್ಲಿ ಭಾಗಿಯಾದರೆ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ. ಮೈಸೂರು ನಗರದಲ್ಲಿ ರೌಡಿ ಚಟುವಟಿಕೆಯನ್ನು ಸಂಪೂರ್ಣ ಹತ್ತಿಕ್ಕಲು ಕಾರ್ಯರೂಪಕ್ಕೆ ಬಂದಿರುವ ರೌಡಿ ಪ್ರತಿಬಂಧಕ ದಳವು ರೌಡಿಶೀಟರ್ಗಳ ಚಲನ-ವಲನಗಳ ಮೇಲೆ ನಿಗಾ ವಹಿಸಿದೆಯಲ್ಲದೆ, ಪ್ರತೀ ತಿಂಗಳು ಪರೇಡ್ ನಡೆಸಿ ಕಟ್ಟೆಚ್ಚರ ನೀಡುತ್ತಿದೆ ಎಂದು ನಗರ ಪೊಲೀಸ್ ಕಮೀಷ್ನರ್ ಡಾ. ಎ.ಸುಬ್ರಹ್ಮಣ್ಯೇಶ್ವರ ರಾವ್ ತಿಳಿಸಿದ್ದಾರೆ. ಕಾನೂನು ರೀತ್ಯಾ ಕ್ರಮ ಜರುಗಿಸಿದ ನಂತರವೂ ಪದೇ ಪದೆ ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗುವವರ…
ಸಾಧಕರಾದ ಬೆಜವಾಡ್ ವಿಲ್ಸನ್, ಪ್ರಹ್ಲಾದ್ ಸಿಂಗ್ ಟಿಪಾನಿಯಾರಿಗೆ `ರಮಾಗೋವಿಂದ ಪುರಸ್ಕಾರ’ ಪ್ರದಾನ
January 6, 2019ಮೈಸೂರು: ಮಲ ಹೊರುವ ಪದ್ಧತಿ ಬಗ್ಗೆ ಸಮಾಜ ಹೊಂದಿ ರುವ ಮನಸ್ಥಿತಿ ಬದಲಾಯಿಸಿಕೊಳ್ಳಬೇಕು. ಇಲ್ಲವಾದಲ್ಲಿ ಮಲ ಹೊರುವ ಪದ್ಧತಿ ಯನ್ನು ಸಂಪೂರ್ಣವಾಗಿ ತೊಲಗಿಸಲು ಸಾಧ್ಯವಿಲ್ಲ ಎಂದು ಸಫಾಯಿ ಕರ್ಮಚಾರಿ ಆಂದೋಲನ್ನ ಸಂಸ್ಥಾಪಕ, ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕøತ ಬೆಜವಾಡ್ ವಿಲ್ಸನ್ ಅಭಿಪ್ರಾಯಪಟ್ಟರು. ಕಲಾಮಂದಿರದಲ್ಲಿ ಶ್ರೀಮತಿ ಡಿ. ರಮಾ ಬಾಯಿ ಚಾರಿಟಬಲ್ ಫೌಂಡೇಷನ್ ಮತ್ತು ಶ್ರೀ ಎಂ.ಗೋಪಿನಾಥ ಶೆಣೈ ಚಾರಿ ಟಬಲ್ ಟ್ರಸ್ಟ್ ಶನಿವಾರ ಆಯೋಜಿಸಿದ್ದ `ರಮಾಗೋವಿಂದ ಪುರಸ್ಕಾರ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲೂ ಮಲ…
ಸಮ್ಮಿಶ್ರ ಸರ್ಕಾರದ ನಿಜಬಣ್ಣ ಬಯಲು ಬಿಜೆಪಿ ಮೈಸೂರು ನಗರಾಧ್ಯಕ್ಷ ಡಾ.ಮಂಜುನಾಥ್ ವ್ಯಂಗ್ಯ
January 6, 2019ಮೈಸೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸುವ ಮೂಲಕ ರಾಜ್ಯದ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ನಿಜಬಣ್ಣ ಬಯಲು ಮಾಡಿಕೊಂಡಿದೆ. ಜನರ ಬಗ್ಗೆ ಈ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಬಿಜೆಪಿ ಮೈಸೂರು ನಗರಾಧ್ಯಕ್ಷ ಡಾ.ಬಿ.ಹೆಚ್.ಮಂಜುನಾಥ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, 2 ತಿಂಗಳ ಹಿಂದೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಳಿತ ದಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವಾಗುತ್ತಿತ್ತು. ನಂತರ ತೈಲ ಬೆಲೆ ಇಳಿತವಾಗಿದ್ದರಿಂದ ಪೆಟ್ರೋಲ್, ಡೀಸೆಲ್ ದರ…
ಚಿಕ್ಕಮಗಳೂರಿನಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಹೊಸ ಶೋರೂಂ ಆರಂಭ
January 6, 2019ಚಿಕ್ಕಮಗಳೂರು: ವಿಶ್ವದ ಟಾಪ್ 5 ಆಭರಣಗಳ ಬ್ರ್ಯಾಂಡ್ನಲ್ಲಿ ಒಂದಾಗಿ ರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಚಿಕ್ಕಮಗಳೂರಿನಲ್ಲಿ ತನ್ನ ಹೊಸ ಮಳಿಗೆಯನ್ನು ಆರಂಭಿಸಿದೆ. ಈ ಹೊಸ ಶೋರೂಂ ಅನ್ನು ಕನ್ನಡದ ಹೆಸರಾಂತ ಚಿತ್ರನಟ ಶ್ರೀಮುರಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚಿಕ್ಕಮಗಳೂರಿನ ಶಾಸಕ ಸಿ.ಟಿ.ರವಿ, ಮಲಬಾರ್ ಗ್ರೂಪ್ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಮಜೀದ್, eóÉೂೀನಲ್ ಹೆಡ್-ಕರ್ನಾಟಕ ಪಲ್ಸರ್ ಬಾಬು, ಹಲವಾರು ಗಣ್ಯರು, ಮಲಬಾರ್ ಗ್ರೂಪ್ನ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ಉಪಸ್ಥಿತ ರಿದ್ದರು. ಈ ಹೊಸ ಮಳಿಗೆ ಚಿಕ್ಕಮಗಳೂ ರಿನ, ಕೆ.ಎಂ…
ಬಂಟ್ವಾಳದಲ್ಲಿ ಸಿಪಿಐ ಕಚೇರಿ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ
January 6, 2019ಮೈಸೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಸಿಪಿಐ ಕಚೇರಿಗೆ ಬೆಂಕಿ ಹಚ್ಚಿ, ಧ್ವಂಸ ಗೊಳಿಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು. ಮೈಸೂರಿನ ಗಾಂಧಿ ವೃತ್ತದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಇಂದು ಪ್ರತಿ ಭಟನೆ ನಡೆಸಿದ ಸಿಪಿಐ ಕಾರ್ಯಕರ್ತರು, ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾ ಲಯಕ್ಕೆ ಇಬ್ಬರು ಮಹಿಳೆಯರು ಪ್ರವೇಶಿ ಸಿದ ಹಿನ್ನೆಲೆಯಲ್ಲಿ ಸಿಪಿಐ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಉದ್ದೇಶಪೂರ್ವಕ ವಾಗಿ ಈ…
ಕಾಂಗ್ರೆಸ್ ಅಸ್ಮಿತೆ, ಅಸ್ತಿತ್ವ ಕಾಪಾಡಿ; ಚುನಾವಣೆಗೆ ಸಿದ್ಧರಾಗಿ: ರಾಣಿ ಸತೀಶ್ ಕರೆ
January 6, 2019ಮೈಸೂರು: ಕಾರ್ಯ ಕರ್ತರು ಪಕ್ಷದ ಅಸ್ಮಿತೆ ಹಾಗೂ ಅಸ್ತಿತ್ವವನ್ನು ಕಾಪಾಡಿಕೊಂಡು ಕಾಂಗ್ರೆಸ್ ಬಲಪಡಿಸು ವುದರೊಂದಿಗೆ ಲೋಕಸಭಾ ಚುನಾವಣೆ ಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸ ಬೇಕೆಂದು ಮಾಜಿ ಸಚಿವೆ ರಾಣಿ ಸತೀಶ್ ಸಲಹೆ ನೀಡಿದ್ದಾರೆ. ಜಿಲ್ಲಾ ಹಾಗೂ ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ವತಿಯಿಂದ ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಶನಿವಾರ ಮಧ್ಯಾಹ್ನ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ, ಜಿಲ್ಲಾ ಸೇವಾದಳದ ಕಾರ್ಯಕಾರಿಣಿ ಸಭೆ ಮತ್ತು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಅವರಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ…
ಪಾಲಿಕೆಯಿಂದ ಹನುಮಂತನಗರದಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆ
January 6, 2019ಮೈಸೂರು: ಮೈಸೂರಿನ ಬನ್ನಿಮಂಟಪದ ಹನುಮಂತನಗರದಲ್ಲಿ ಫುಟ್ಪಾತ್ ಮೇಲೆ ನಾಯಿಕೊಡೆಯಂತೆ ತಲೆ ಎತ್ತಿದ್ದ ಅನಧಿಕೃತ ಅಂಗಡಿಗಳನ್ನು ನಗರಪಾಲಿಕೆ ಅಧಿಕಾರಿಗಳು ಇಂದು ಬೆಳಿಗ್ಗೆ ತೆರವುಗೊಳಿಸಿದರು. ಪಾಲಿಕೆ ವಲಯಾಧಿಕಾರಿ ಮಹೇಶ ಹಾಗೂ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ನೇತೃತ್ವ ದಲ್ಲಿ ಬೆಳಿಗ್ಗೆ 6ರಿಂದ 11.30 ಗಂಟೆವರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಹನು ಮಂತನಗರದ ಮುಖ್ಯ ರಸ್ತೆಯ ಇಕ್ಕೆಲಗಳ ಲ್ಲಿನ ಸುಮಾರು 300 ಅಂಗಡಿಗಳನ್ನು ತೆರವುಗೊಳಿಸಲಾಯಿತು. ಪಾಲಿಕೆ ಅಧಿಕಾರಿಗಳು ಜೆಸಿಬಿ, ಟ್ರಾಕ್ಟರ್ ಗಳೊಂದಿಗೆ ಮುಂಜಾನೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಕೆಲವರು ತಾವೇ ಅಂಗಡಿಗಳನ್ನು ಸ್ಥಳಾಂತರಿಸಿಕೊಂಡರೆ, ಇನ್ನು ಕೆಲವರು…
ಮೈಸೂರು ಅರಮನೆ ಪ್ರವೇಶ ದ್ವಾರಗಳಲ್ಲಿ ಅತ್ಯಾದುನಿಕ ಮೆಟಲ್ ಡಿಟೆಕ್ಟರ್ಗಳ ಅಳವಡಿಕೆ
January 6, 2019ಮೈಸೂರು: ಮೈಸೂರಿನ ಅಂಬಾವಿಲಾಸ ಅರಮನೆ ಪ್ರವೇಶ ದ್ವಾರಗಳಲ್ಲಿ ಭದ್ರತೆ ದೃಷ್ಟಿಯಿಂದ ಅತ್ಯಾಧುನಿಕ ಮಾದರಿ ಮೆಟಲ್ ಡಿಟೆಕ್ಟರ್ಗಳನ್ನು ಅಳವಡಿಸಲಾಗುತ್ತಿದೆ. ಹಳೇ ಮಾದರಿ ಡಿಟೆಕ್ಟರ್ಗಳನ್ನು ಬದಲಿಸಿ, ಅತ್ಯಾಧುನಿಕ `ಮಲ್ಟಿ ಜೋನ್ ಡೋರ್ ಫ್ರೇಮ್ ಡಿಟೆಕ್ಟರ್’ ಅಳವಡಿಸ ಲಾಗು ತ್ತಿದೆ. ಇದನ್ನು ನೈನ್(9) ಜೋನ್ ಡಿಟೆಕ್ಟರ್ ಎಂತಲೂ ಕರೆಯ ಲಾಗುತ್ತದೆ. ಹಳೆಯ ಡಿಟೆಕ್ಟರ್ಗಳು ಕೇವಲ ಲೋಹವನ್ನು ಮಾತ್ರ ಗುರುತಿಸುತ್ತಿದ್ದವು. ಆದರೆ ನೂತನ ತಂತ್ರಜ್ಞಾನ ಒಳಗೊಂಡಿರುವ ಮಲ್ಟಿ ಜೋನ್ ಡಿಟೆಕ್ಟರ್ಗಳು ಎಲ್ಲಾ ಮಾದರಿ ವಸ್ತುಗಳನ್ನೂ ಶೋಧಿಸುತ್ತವೆ. ಈ ಡಿಟೆಕ್ಟರ್ಗಳಲ್ಲಿ ಕ್ಯಾಮರಾ ಅಳವಡಿಸಿರುವುದ ರಿಂದ…