Tag: Mysuru

ಜ.8, 9ರಂದು ರಾಷ್ಟ್ರವ್ಯಾಪಿ   ಕಾರ್ಮಿಕರ ಮುಷ್ಕರ
ಮೈಸೂರು

ಜ.8, 9ರಂದು ರಾಷ್ಟ್ರವ್ಯಾಪಿ ಕಾರ್ಮಿಕರ ಮುಷ್ಕರ

January 6, 2019

ಮೈಸೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಜ.8 ಮತ್ತು 9ರಂದು ವಿವಿಧ ಕಾರ್ಮಿಕ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರವ್ಯಾಪಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ ಸಂಚಾಲಕ ಹೆಚ್.ಬಿ. ರಾಮಕೃಷ್ಣ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರವ್ಯಾಪಿ ಹಮ್ಮಿಕೊಂಡಿರುವ ಸಾರ್ವತ್ರಿಕ ಮುಷ್ಕರದಲ್ಲಿ ಎಐಟಿಯುಸಿ, ಸಿಐಟಿಯು, ಐಎನ್‍ಟಿಯುಸಿ, ವಿಮಾ ಕಂಪನಿ, ಬ್ಯಾಂಕ್ ನೌಕರರು ಹಾಗೂ 10 ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಸೇರಿ 20 ಕೋಟಿಗೂ ಅಧಿಕ ಸಂಖ್ಯೆಯ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳುವರು ಎಂದು…

ಇಂದು ಆರ್ಯ ವೈಶ್ಯ ಸಮಾಜದ   ಸಮಾವೇಶ, ಚಿಂತನಾ ಸಭೆ
ಮೈಸೂರು

ಇಂದು ಆರ್ಯ ವೈಶ್ಯ ಸಮಾಜದ ಸಮಾವೇಶ, ಚಿಂತನಾ ಸಭೆ

January 6, 2019

ಮೈಸೂರು: ಆರ್ಯವೈಶ್ಯ ಸಮಾಜದ ಮೈಸೂರು ಮತ್ತು ಚಾಮ ರಾಜನಗರ ಜಿಲ್ಲಾ ಮಂಡಳಿ ಸಮಾವೇಶ ಹಾಗೂ ಚಿಂತನಾ ಸಭೆಯನ್ನು ಜ.6ರಂದು ಜೆ.ಕೆ.ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿ ರಾಜ್ಯ ಕಾರ್ಯಾಧ್ಯಕ್ಷ ಗಿರೀಶ್ ಪೆಂಡಕೂರು ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10ಕ್ಕೆ ವಿಧಾನ ಪರಿಷತ್ ಸದಸ್ಯ ಡಾ.ಟಿ.ಎ.ಶರವಣ ಸಮಾವೇಶಕ್ಕೆ ಚಾಲನೆ ನೀಡುವರು. ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇ ಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಶಾಸಕ ಎಲ್.ನಾಗೇಂದ್ರ…

ವಿದ್ಯಾರ್ಥಿನಿಯರಿಗೆ ಶಾಲಾ-ಕಾಲೇಜಲ್ಲಿ ಜುಡೋ, ಕರಾಟೆ ಕಲಿಕೆ ಕಡ್ಡಾಯವಾಗಲಿ
ಮೈಸೂರು

ವಿದ್ಯಾರ್ಥಿನಿಯರಿಗೆ ಶಾಲಾ-ಕಾಲೇಜಲ್ಲಿ ಜುಡೋ, ಕರಾಟೆ ಕಲಿಕೆ ಕಡ್ಡಾಯವಾಗಲಿ

January 6, 2019

ಮೈಸೂರು: ಅಖಿಲ ಭಾರತ ಮಹಿಳಾ ಸಾಂಸ್ಕøತಿಕ ಸಂಘಟನೆ ವತಿಯಿಂದ ಮೈಸೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಮಹಿಳಾ ಸಮ್ಮೇ ಳನದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯು ತ್ತಿರುವ ದೌರ್ಜನ್ಯ ತಡೆಗೆ ವಿದ್ಯಾರ್ಥಿನಿ ಯರಿಗೆ ಶಾಲಾ-ಕಾಲೇಜುಗಳಲ್ಲಿ ಆತ್ಮ ರಕ್ಷಣಾ ಕಲೆಗಳಾದ ಜುಡೋ, ಕರಾಟೆ ಯನ್ನು ಕಲಿಸುವುದರೊಂದಿಗೆ ಕಡ್ಡಾಯ ವಾಗಿ ಅಶ್ಲೀಲ ಸಿನಿಮಾ ಹಾಗೂ ಮದ್ಯ, ಮಾದಕ ವಸ್ತುಗಳನ್ನು ನಿಷೇಧಿಸುವಂತೆ ಸರ್ಕಾರವನ್ನು ಒತ್ತಾಯಿಸುವ ನಿರ್ಣಯ ಕೈಗೊಳ್ಳಲಾಯಿತು. ಇಂದು ಬೆಳಿಗ್ಗೆ ನಡೆದ 4ನೇ ಜಿಲ್ಲಾ ಮಟ್ಟದ ಸಮ್ಮೇಳನದಲ್ಲಿ…

ಇಂದು ಪಾಶ್ರ್ವಸಂಗೀತ’ ನಾಟಕ
ಮೈಸೂರು

ಇಂದು ಪಾಶ್ರ್ವಸಂಗೀತ’ ನಾಟಕ

January 6, 2019

ಮೈಸೂರು: ಮೈಸೂರಿನ ಕಲಾಮಂದಿರದಲ್ಲಿ ನಾಳೆ(ಜ.6) ಸಂಜೆ 7ಕ್ಕೆ ಸಾಹಿತಿ ಶ್ರೀನಿವಾಸ ವೈದ್ಯ ಅವರ ಬರಹಗಳನ್ನು ಆಧರಿಸಿದಪಾಶ್ರ್ವ ಸಂಗೀತ’ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ. ಯುವ ಸಾಹಿತಿ ಬಿ.ಪಿ.ಅರುಣ್ ರಂಗರೂಪಕ್ಕಿಳಿಸಿರುವ ನಾಟಕವನ್ನು ರಂಗಾಯಣದ ಹಿರಿಯ ಕಲಾವಿದ ಪ್ರಶಾಂತ್ ಹಿರೇಮಠ ನಿರ್ದೇಶಿಸಿದ್ದಾರೆ. ಹೆಚ್.ಕೆ.ದ್ವಾರಕಾನಾಥ್ ರಂಗ ವಿನ್ಯಾಸದಲ್ಲಿ ಕಲಾವಿದರು ನಾಟಕ ಪ್ರದರ್ಶಿಸಲಿದ್ದಾರೆ. 1940ರಿಂದ 70ರ ದಶಕದ ಜನಪ್ರಿಯ ಹಿಂದಿ ಚಿತ್ರಗೀತೆಗಳೊಂದಿಗಿನ ಅವಿನಾಭಾವ ಸಂಬಂಧ ತೆರೆದಿಡುವ ಈ ನಾಟಕದಲ್ಲಿ, ಕೆ.ಎಲ್.ಸೈಗಲ್, ತಲತ್ ಮೊಹಮದ್, ಮೊಹಮದ್ ರಫಿ, ಕಿಶೋರ್‍ಕುಮಾರ್, ಶಂಸಾದ್ ಬೇಗಂ, ಲತಾ ಮಂಗೇಶ್ಕರ್, ಮನ್ನಾಡೆ…

ಅಪಘಾತ ಗಾಯಳು ಸಾವು
ಮೈಸೂರು

ಅಪಘಾತ ಗಾಯಳು ಸಾವು

January 6, 2019

ಮೈಸೂರು: ಅಪಘಾತದಲ್ಲಿ ಗಾಯಗೊಂಡಿದ್ದ ಯುವಕಯೊರ್ವ ಚಿಕಿತ್ಸೆ ಫಲಕಾರಿಯಾಗದೆ ತಿಂಗಳ ನಂತರ ಮೃತಪಟ್ಟಿದ್ದಾರೆ. ಎನ್.ಆರ್.ಮೊಹಲ್ಲಾ ನಿವಾಸಿ ಅಫಾನ್ ಶರೀಫ್(28) ಮೃತಪಟ್ಟವರು. 2018ರ ನವೆಂಬರ್ 28ರಂದು ಮೈಸೂರು-ಬೆಂಗಳೂರು ರಸ್ತೆಯ ಕಳಸ್ತವಾಡಿ ಗ್ರಾಮದ ಕಡೆಯಿಂದ ಸಿದ್ದಲಿಂಗಪುರದ ಕಡೆಗೆ ಬರುತ್ತಿರುವಾಗ ನಾಗನಹಳ್ಳಿ ಕ್ರಾಸ್ ಬಳಿ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅಫಾನ್ ಶರೀಫ್ ಜ.4 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಮಹಿಳೆ ಸರಕಳವು
ಮೈಸೂರು

ಮಹಿಳೆ ಸರಕಳವು

January 6, 2019

ಮೈಸೂರು: ಪಾದಚಾರಿ ಮಹಿಳೆಯೊಬ್ಬರ ಸರಕಸಿದು ಪರಾರಿ ಯಾಗಿರುವ ಘಟನೆ ಎನ್.ಆರ್.ಠಾಣಾ ವ್ಯಾಪ್ತಿಯ ಕರುಣಾಪುರದಲ್ಲಿ ಶನಿವಾರ ಸಂಜೆ ನಡೆದಿದೆ. ಮಹಿಳೆಯ ಹೆಸರು, ವಿಳಾಸ, ಎಷ್ಟು ತೂಕದ ಸರ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಮಹಿಳೆಯೊಬ್ಬರು ಮಗುವಿನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ಬೈಕ್‍ನಲ್ಲಿ ಬಂದ ಖದೀಮರಿಬ್ಬರು ಮಹಿಳೆಯ ಕತ್ತಿನಲ್ಲಿದ್ದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.

ಖದೀಮನ ಸೆರೆ, 3 ವಾಹನ ವಶ
ಮೈಸೂರು

ಖದೀಮನ ಸೆರೆ, 3 ವಾಹನ ವಶ

January 6, 2019

ಮೈಸೂರು: ಖದೀಮನೋರ್ವನನ್ನು ಬಂಧಿಸಿರುವ ದೇವರಾಜ ಠಾಣೆ ಪೊಲೀಸರು, 1 ಲಕ್ಷ ಬೆಲೆ ಬಾಳುವ 3 ಬೈಕುಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ರಾಜೇಂದ್ರನಗರ ನಿವಾಸಿ ಶೇಖರ ಅಲಿಯಾಸ್ ಚಂದ್ರ(28) ಬಂಧಿತ ಆರೋಪಿ. ಆತನಿಂದ 3 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ದೇವರಾಜ ಮತ್ತು ಕೆ.ಆರ್.ಠಾಣೆ ವ್ಯಾಪ್ತಿಯ ಪಾರ್ಕಿಂಗ್ ಸ್ಥಳದಿಂದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಪುರಭವನದ ಬಳಿ ಶುಕ್ರವಾರ ಬಂಧಿಸಲಾಗಿದೆ. ಇನ್ಸ್‍ಪೆಕ್ಟರ್ ಪ್ರಸನ್ನಕುಮಾರ್, ಸಬ್ ಇನ್ಸ್‍ಪೆಕ್ಟರ್ ಎಸ್.ರಾಜು, ಎಎಸ್‍ಐ ಉದಯಕುಮಾರ್, ಸಿಬ್ಬಂದಿಗಳಾದ ವೇಣುಗೋಪಾಲ, ಸೋಮಶೆಟ್ಟಿ, ಸುರೇಶ, ಉಮೇಶ,…

ಕ್ರಿಕೆಟ್ ಬೆಟ್ಟಿಂಗ್: ನಾಲ್ವರ ಬಂಧನ
ಮೈಸೂರು

ಕ್ರಿಕೆಟ್ ಬೆಟ್ಟಿಂಗ್: ನಾಲ್ವರ ಬಂಧನ

January 6, 2019

ಮೈಸೂರು: ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿದ್ದ ಮನೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ 28,910 ರೂ. ನಗದು, 13 ಮೊಬೈಲ್ ಫೋನ್ ಹಾಗೂ 1 ಟ್ಯಾಬ್ ವಶಪಡಿಸಿಕೊಂಡಿದ್ದಾರೆ. ಮೈಸೂರಿನ ಶಾಂತಿನಗರದ ಕೈಸರ್ ಅಹಮದ್ (32), ರಾಜೀವ್ ನಗರದ ಸೈಯ್ಯದ್ ತನ್ವೀರ್ (31), ಕೆ.ಆರ್.ಮೊಹಲ್ಲಾದ ದಿಲೀಪ್ (27) ಹಾಗೂ ಕೊಳ್ಳೇಗಾಲದ ಮಹ್ಮದ್ ಶಕೀಲ್ (32) ಬಂಧಿತರು. ರಾಜೀವ್ ನಗರ 1ನೇ ಹಂತ, 1ನೇ ಕ್ರಾಸ್‍ನ 2965ನೇ ಸಂಖ್ಯೆಯ ಮನೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದರು. ಖಚಿತ…

ಭತ್ತ, ಕಬ್ಬು ಬೆಳೆಗಾರರ ಬೇಡಿಕೆ ಈಡೆರಿಸದಿದ್ದರೆ ಹೋರಾಟ ಅನಿವಾರ್ಯ
ಮೈಸೂರು

ಭತ್ತ, ಕಬ್ಬು ಬೆಳೆಗಾರರ ಬೇಡಿಕೆ ಈಡೆರಿಸದಿದ್ದರೆ ಹೋರಾಟ ಅನಿವಾರ್ಯ

January 5, 2019

ನಂಜನಗೂಡು: ರಾಜ್ಯ ಸರ್ಕಾರ ಭತ್ತದ ಖರೀದಿ ಕೇಂದ್ರಗಳನ್ನು ತೆರೆಯುವಲ್ಲಿ ವಿಳಂಬ ನೀತಿ ಅನುಸರಿ ಸುತ್ತಿದೆ. ತಾಲೂಕಿನಲ್ಲಿ ಶೇ.90ರಷ್ಟು ಭತ್ತ ಕಟಾವು ಆಗಿ ಕಡಿಮೆ ಬೆಲೆಗೆ ದಲ್ಲಾಳಿಗಳ ಪಾಲಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ಬೆನ್ನೆಲುಬಾಗಿ ನಿಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ.ಮಂಜುನಾಥ್ ಎಚ್ಚರಿಸಿದರು. ನಗರದ ಪತ್ರಿಕಾಭವದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಭತ್ತದ ಬೆಳೆಗಾರರ ನೆರವಿಗೆ ಬರಬೇಕು. 5000…

ಬೈಕ್‍ಗೆ ಪ್ಯಾಸೆಂಜರ್ ಆಟೋ ಡಿಕ್ಕಿ: ಪತಿ ಸಾವು, ಪತ್ನಿಗೆ ತೀವ್ರ ಗಾಯ
ಮೈಸೂರು

ಬೈಕ್‍ಗೆ ಪ್ಯಾಸೆಂಜರ್ ಆಟೋ ಡಿಕ್ಕಿ: ಪತಿ ಸಾವು, ಪತ್ನಿಗೆ ತೀವ್ರ ಗಾಯ

January 5, 2019

ತಿ.ನರಸೀಪುರ: ದಂಪತಿ ತೆರಳುತ್ತಿದ್ದ ಬೈಕ್‍ಗೆ ಎದುರಿಂದ ವೇಗವಾಗಿ ಬಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಗಂಡ ಸಾವನ್ನಪ್ಪಿ, ಪತ್ನಿ ಗಾಯಗೊಂಡ ಘಟನೆ ತಾಲೂಕಿನ ಹಸುವಟ್ಟಿ ಗ್ರಾಮದ ಬಳಿ ಪೂರೀಗಾಲಿ ಮುಖ್ಯ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ. ತಾಲೂಕಿನ ಪಟ್ಟೇಹುಂಡಿ ಗ್ರಾಮದ ದೊಡ್ಡ ಜವರಯ್ಯ ಎಂಬುವರ ಪುತ್ರ ಬಸವೇಶ್(45) ಮೃತಪಟ್ಟ ದುರ್ದೈವಿ ಯಾಗಿದ್ದು, ಆತನ ಪತ್ನಿ ಲಕ್ಷ್ಮೀ(35) ಗಾಯಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮಾವಾಸ್ಯೆಯ ಹಿನ್ನಲೆ ಬೊಪ್ಪೇಗೌಡನ ಪುರ ಮಠಕ್ಕೆ ಪೂರೀಗಾಲಿ ಮಾರ್ಗವಾಗಿ ಟಿವಿಎಸ್…

1 142 143 144 145 146 194
Translate »