ಮೈಸೂರು: ಮೈಸೂರಿನ ಕೌಟಿಲ್ಯ ವಿದ್ಯಾಲಯವು ಪ್ರತಿಷ್ಠಿತ ‘ಬ್ರಿಟಿಷ್ ಕೌನ್ಸಿಲ್’ ನಿಂದ ನೀಡಲಾಗುವ 2018-21ನೇ ಸಾಲಿನ ‘ಇಂಟರ್ ನ್ಯಾಷನಲ್ ಸ್ಕೂಲ್ ಅವಾರ್ಡ್’ ಅನ್ನು ತನ್ನದಾಗಿಸಿ ಕೊಂಡಿದ್ದು, ಕೌಟಿಲ್ಯ ವಿದ್ಯಾಲಯಕ್ಕೆ ಸತತ ಎರಡನೇ ಬಾರಿಗೆ ಈ ಗೌರವ ಲಭಿಸಿದೆ. ಶಿಕ್ಷಣದಲ್ಲಿ ಅಂತರರಾಷ್ಟ್ರೀಯ ಆಯಾ ಮದ ಪರಿಕಲ್ಪನೆಯನ್ನು ಅಳವಡಿಸಿ ಕೊಳ್ಳುವ ದಿಸೆಯಲ್ಲಿ ಬ್ರಿಟಿಷ್ ಕೌನ್ಸಿಲ್ 7 ವಿವಿಧ ಯೋಜನೆಗಳ ಮಾನದಂಡ ವನ್ನು ಪ್ರಶಸ್ತಿಗೆ ರೂಪಿಸಿದೆ. ಅದರ ಪ್ರಕಾರ ಕೌಟಿಲ್ಯ ವಿದ್ಯಾಲಯದ ಕಿಂಡರ್ ಗಾರ್ಟನ್ನಿಂದ ಪ್ರೌಢಶಾಲಾ ಮಟ್ಟದವರೆ ಗಿನ ವಿದ್ಯಾರ್ಥಿಗಳು ಕಳೆದ ಶೈಕ್ಷಣಿಕ…
ನಾಳೆಯಿಂದ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ರಾಜ್ಯ ಸಮ್ಮೇಳನ
December 28, 2018ಮೈಸೂರು: ಅಖಿಲ ಭಾರತೀಯ ಸಾಹಿತ್ಯ ಪರಿಷದ್ನ ಕರ್ನಾಟಕ ಘಟಕ, ತನ್ನ ಎರಡನೆಯ ರಾಜ್ಯ ಸಮ್ಮೇಳನವನ್ನು ಡಿಸೆಂಬರ್ 29 ಮತ್ತು 30ರಂದು ಮಾನಸಗಂಗೋತ್ರಿ ಆವರಣದಲ್ಲಿನ ಸೆನೆಟ್ ಭವನದಲ್ಲಿ ಆಯೋಜಿಸಿದೆ. ಈ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ಅಂಕಣಕಾರ ಹಾಗೂ ಸಾಹಿತಿ ಪ್ರೊ.ಪ್ರೇಮಶೇಖರ ಭಾಗವಹಿಸಲಿದ್ದಾರೆ. 29ರ ಬೆಳಿಗ್ಗೆ 10.30ಕ್ಕೆ ಪ್ರಾರಂಭಗೊಳ್ಳಲಿರುವ ಈ ಸಮ್ಮೇ ಳನವನ್ನು ಮೈಸೂರಿನ ರಾಜಮಾತೆ ಶ್ರೀಮತಿ ಪ್ರಮೋದಾ ದೇವಿ ಒಡೆಯರ್ರವರು ಉದ್ಘಾಟಿಸಲಿದ್ದಾರೆ. ಖ್ಯಾತ ಸಾಹಿತಿ ಹಾಗೂ ಇನ್ಫೋಸಿಸ್ ಫೌಂಡೇಷನ್ನಿನ ಅಧ್ಯಕ್ಷೆ ಪದ್ಮಶ್ರೀ ಪುರಸ್ಕøತ ಡಾ.ಸುಧಾಮೂರ್ತಿ ಅವರು ಉದ್ಘಾಟನಾ…
ಹಂಚ್ಯಾ-ಸಾತಗಳ್ಳಿ, ದೇವನೂರು ಬಡಾವಣೆಗಳ 906 ನಿವೇಶನ ಮಂಜೂರಾತಿ ರದ್ದು
December 28, 2018ಮೈಸೂರು: ನಿಗದಿತ ಅವಧಿ ಯೊಳಗೆ ಹಣ ಪಾವತಿಸದಿರುವುದೂ ಸೇರಿ ದಂತೆ ನಿವೇಶನ ಹಂಚಿಕೆ ಕಾಯ್ದೆಯ ನಿಯಮಗಳ ಉಲ್ಲಂಘನೆಗಾಗಿ ಮಂಜೂರಾತಿ ರದ್ದಾಗಿರುವ ಪ್ರಕರಣಗಳನ್ನು ಪತ್ತೆ ಮಾಡುವ ಕಾರ್ಯವನ್ನು ಇದೇ ಪ್ರಥಮ ಬಾರಿಗೆ ಮುಡಾ ಅಧಿಕಾರಿಗಳು ಆರಂಭಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಸಿಐಟಿಬಿ ಅವಧಿ ಸೇರಿದಂತೆ)ದ ಇತಿಹಾಸ ದಲ್ಲೇ ರದ್ದಾಗಿರುವ ನಿವೇಶನಗಳನ್ನು ಪಟ್ಟಿ ಮಾಡುವ ಗೋಜಿಗೆ ಅಧಿಕಾರಿಗಳು ಹೋಗಿ ರಲಿಲ್ಲ. ಹಲವು ವರ್ಷಗಳ ನಂತರ ಮೊದಲ ಬಾರಿಗೆ ಎಚ್ಚೆತ್ತಿರುವ ಅಧಿಕಾರಿಗಳು ಮೈಸೂರು ನಗರದಾದ್ಯಂತ ಈವರೆಗೆ ನಿರ್ಮಿಸಿರುವ ಬಡಾವಣೆಗಳಲ್ಲಿ ಹಂಚಿಕೆ ಮಾಡಿರುವ…
ದಿನೇ ದಿನೆ ಹರಿದುಬರುತ್ತಿದೆ ಗ್ರೀನ್ಬಡ್ಸ್ನ ಸಂತ್ರಸ್ತ ಠೇವಣಿದಾರರ ದಂಡು
December 28, 2018* ಉಪ ವಿಭಾಗಾಧಿಕಾರಿಗೆ ಪ್ರತಿ ನಿತ್ಯ 20 ಸಾವಿರಕ್ಕೂ ಅಧಿಕ ಮಂದಿ ಅಹವಾಲು ಸಲ್ಲಿಕೆ * ರಾಜ್ಯದ ಮೂಲೆ ಮೂಲೆಗಳಿಂದ ಮೈಸೂರಿಗೆ ಧಾವಿಸುತ್ತಿರುವ ಠೇವಣಿದಾರರು ಮೈಸೂರು: ಗ್ರೀನ್ ಬಡ್ಸ್ ಸಂಸ್ಥೆಯಲ್ಲಿ ಠೇವಣಿಯಿಟ್ಟು ವಂಚನೆ ಗೊಳಗಾಗಿರುವ ಲಕ್ಷಾಂತರ ಹೂಡಿಕೆ ದಾರರು ತಾವು ಠೇವಣಿಯಿಟ್ಟಿರುವ ಹಣಕ್ಕೆ ಸಂಬಂಧಿಸಿದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ರಾಜ್ಯದ ವಿವಿಧೆಡೆಯಿಂದ ಸಾಗ ರೋಪಾದಿಯಲ್ಲಿ ಮೈಸೂರಿನ ಉಪ ವಿಭಾಗಾ ಧಿಕಾರಿಗಳ ಕಚೇರಿಗೆ ಲಗ್ಗೆ ಇಡುತ್ತಿದ್ದಾರೆ. ಕಳೆದ ಒಂದು ತಿಂಗಳಿಂದಲೂ ಗ್ರೀನ್ ಬಡ್ಸ್ ಸಂಸ್ಥೆಯ ಹೂಡಿಕೆದಾರರಿಂದ ಅರ್ಜಿ ಪಡೆಯುವ…
ತನಿಖೆ ಕುರಿತು ಸರ್ಕಾರಿ ಅಭಿಯೋಜಕರಿಂದ ಪೊಲೀಸರಿಗೆ ತರಬೇತಿ
December 28, 2018ಮೈಸೂರು: ಅಪರಾಧ ವೆಸಗಿದವರಿಗೆ ಶಿಕ್ಷೆಯಾಗಬೇಕಿದ್ದರೆ ತನಿಖೆ ಸಮಂಜಸವಾಗಿರಬೇಕೆಂದು ಹಿರಿಯ ಸರ್ಕಾರಿ ಅಭಿಯೋಜಕ ಆನಂದ ಕುಮಾರ್, ಪೊಲೀಸರಿಗೆ ಸಲಹೆ ನೀಡಿದ್ದಾರೆ. ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಮೈಸೂರಿನ ಜೆಎಲ್ಬಿ ರಸ್ತೆಯಲ್ಲಿರುವ ಕೃಷ್ಣ ರಾಜ ಉಪ ವಿಭಾಗದ ಎಸಿಪಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ತನಿಖೆ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದ ಅವರು, ಅಪರಾಧಿ ಗಳಿಗೆ ಶಿಕ್ಷೆಯಾಗುವುದು ತನಿಖಾಧಿಕಾರಿ ಗಳ ತನಿಖೆ ಕಾರ್ಯವನ್ನು ಅವಲಂಬಿಸಿದೆ. ಯಾವುದೇ ಅಪರಾಧ ಕೃತ್ಯ ನಡೆದಾಗ ಪೊಲೀಸರು ತಕ್ಷಣ ಸ್ಥಳಕ್ಕೆ ತೆರಳಿ ಖುದ್ದಾಗಿ ಮಹಜರು…
ಸಂಗೀತ, ನೃತ್ಯದಂತಹ ಚಟುವಟಿಕೆಯಿಂದ ನೆಮ್ಮದಿ, ಆರೋಗ್ಯ ಕಾಯ್ದುಕೊಳ್ಳಲು ಸಾಧ್ಯ
December 28, 2018ವಿಶ್ರಾಂತ ಕುಲಪತಿ ಪ್ರೊ.ರಂಗಪ್ಪ ಅಭಿಮತ ಮೈಸೂರು: ಮನುಷ್ಯ ನೆಮ್ಮದಿ, ಆರೋಗ್ಯದಿಂದ ಇರಬೇಕಾದರೆ ಸಂಗೀತ, ನೃತ್ಯದಂತಹ ಚಟುವಟಿಕೆಗಳಿಂದ ಮಾತ್ರ ಸಾಧ್ಯ ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅಭಿಪ್ರಾಯಪಟ್ಟರು. ನಾದಬ್ರಹ್ಮ ಸಂಗೀತ ಸಭಾದಲ್ಲಿ ಭಾರ ತೀಯ ನೃತ್ಯ ಕಲಾ ಪರಿಷತ್ ಆಯೋಜಿ ಸಿದ್ದ ನಾಟ್ಯಾಚಾರ್ಯ ಎಂ.ವಿಷ್ಣುದಾಸ್ ಸಂಸ್ಮರಣಾ 27ನೇ ನೃತ್ಯೋತ್ಸವ-2018ರ ಸಮಾರೋಪದಲ್ಲಿ ಮಾತನಾಡಿದ ಅವರು, ಮನುಷ್ಯ ಸಂಗೀತ, ನೃತ್ಯದಂತಹ ಚಟು ವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಆಗ ಮನಸ್ಸಿಗೆ ನೆಮ್ಮದಿ, ಆರೋಗ್ಯದಿಂದ ಇರಲು ಸಾಧ್ಯ. ಇದನ್ನು ನನ್ನ ವೈಜ್ಞಾನಿಕ ಸಂಶೋ…
ಸಿಎಂ ಕುಮಾರಸ್ವಾಮಿ-ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ
December 27, 2018ನವದೆಹಲಿ: ಸಿಎಂ ಕುಮಾರಸ್ವಾಮಿ ಇಂದು ನವದೆಹಲಿಯಲ್ಲಿ ಕೇಂದ್ರ ಭೂ ಹೆದ್ದಾರಿ ಮತ್ತು ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದಾರೆ. ಉಭಯ ನಾಯಕರು ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಹಾಗೂ ಮೇಕೆದಾಟು ಯೋಜನೆ ಸಂಬಂಧ ಚರ್ಚೆ ನಡೆಸಿದ್ದಾರೆ. ಮೇಕೆದಾಟು ಯೋಜನೆಗೆ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿರುವ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿ ನಡೆಸಲು ಕೇಂದ್ರ ಸಚಿವ ಗಡ್ಕರಿ ಸಮ್ಮತಿಸಿದ್ದಾರೆ. ಮೇಕೆದಾಟು ಯೋಜನೆ ಯಿಂದಾಗಿ ಎರಡೂ ರಾಜ್ಯಗಳಿಗೆ ಲಾಭವಾಗಲಿದೆ, ಅದರಲ್ಲಿಯೂ ತಮಿಳುನಾಡಿಗೆ…
ಹಿಂಗಾರು, ಮುಂಗಾರು ವೈಫಲ್ಯ: ರಾಜ್ಯದ 156 ತಾಲೂಕಿನಲ್ಲಿ ಬರ
December 27, 2018ಬೆಂಗಳೂರು: ಮುಂಗಾರು, ಹಿಂಗಾರು ಮಳೆ ವೈಫಲ್ಯ ದಿಂದ 20 ಸಾವಿರ ಕೋಟಿ ರೂ.ಗೂ ಹೆಚ್ಚು ಬೆಳೆ ನಷ್ಟವಾಗಿದ್ದು, ಮತ್ತೆ ಐವತ್ತಾರು ತಾಲೂಕುಗಳನ್ನು ಹೊಸದಾಗಿ ಬರ ಪೀಡಿತ ಎಂದು ರಾಜ್ಯ ಸರ್ಕಾರ ಇಂದಿಲ್ಲಿ ಘೋಷಣೆ ಮಾಡಿದೆ. ಈ ಹಿಂದೆ ಮುಂಗಾರು ವೈಫಲ್ಯದಿಂದ ಹಳೇ ಮೈಸೂರು ಮಧ್ಯ ಕರ್ನಾಟಕ ಭಾಗದ ನೂರು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿತ್ತು. ಇದೀಗ ಉತ್ತರ ಕರ್ನಾಟಕ ಭಾಗದಲ್ಲಿ ಹಿಂಗಾರು ಮಳೆ ಸಂಪೂರ್ಣ ವಾಗಿ ಕೈಕೊಟ್ಟಿರುವು ದರಿಂದ ರಾಜ್ಯದಲ್ಲಿ ಒಟ್ಟಾರೆ 20 ತಾಲೂಕು…
ರಸ್ತೆಗೆ ಭತ್ತ ಸುರಿದು ಕಬ್ಬು ಬೆಳೆಗಾರರ ಸಂಘದ ಆಕ್ರೋಶ
December 27, 2018ಮೈಸೂರು: ರೈತರು ಭತ್ತ ಕಟಾವು ಮಾಡಿ ದಾಸ್ತಾನು ಮಾಡಿದ್ದರೂ ಸರ್ಕಾರ ಖರೀದಿ ಕೇಂದ್ರ ಆರಂಭಿಸಿ ಭತ್ತ ಖರೀದಿಸಲು ಕ್ರಮ ಕೈಗೊಳ್ಳದೆ ಮಧ್ಯವರ್ತಿ ಗಳಿಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಭತ್ತವನ್ನು ರಸ್ತೆಗೆ ಸುರಿಯುವ ಮೂಲಕ ಬುಧವಾರ ಪ್ರತಿಭಟಿಸಿದರು. ಮೈಸೂರಿನ ಗನ್ಹೌಸ್ ಬಳಿಯಿರುವ ಕಬ್ಬು ಬೆಳೆ ಗಾರರ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಆಗಮಿ ಸಿದ ಪ್ರತಿಭಟನಾಕಾರರು ರಸ್ತೆಗೆ ಭತ್ತ ಸುರಿದು ಆಕ್ರೋಶ ವ್ಯಕ್ತಪಡಿಸಿದರು. ಮೈಸೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭತ್ತ…
ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ
December 27, 2018ಮೈಸೂರು: ಸಾರ್ವ ಜನಿಕ ವಲಯದಲ್ಲಿ ಸರ್ಕಾರಿ ಅಧಿಕಾರಿ ಗಳು ಹಾಗೂ ರಾಜಕಾರಣಿಗಳು ಭ್ರಷ್ಟರು ಎಂಬ ಭಾವನೆ ಮೂಡದಂತೆ ಕಟ್ಟೆಚ್ಚರ ದಿಂದ ವರ್ತಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕ ರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹ ಯೋಗದಲ್ಲಿ ಆಯೋಜಿಸಿದ್ದ `ರಾಜ್ಯದ ಸರ್ಕಾರಿ ನೌಕರರ ಮೈಸೂರು ಜಿಲ್ಲಾ ಮಟ್ಟದ ಕ್ರೀಡಾಕೂಟ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ…