ಮೈಸೂರು: ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಸಮನ್ವ ಯತೆ ಕೊರತೆಯಿಂದಾಗಿ ಗಿರಿಜನ ಯುವಕ ನೊಬ್ಬನ ಮೃತದೇಹ ಸತತ 2 ದಿನ ಹುಲಿಗೆ ಆಹಾರವಾದ ಆತಂಕಕಾರಿ ಘಟನೆ ಹೆಚ್.ಡಿ. ಕೋಟೆ ತಾಲೂಕಿನ ಮಾನಿಮೂಲೆ ಹಾಡಿಯಲ್ಲಿ ನಡೆದಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅಮಾನವೀಯ ವರ್ತನೆಗೆ ಸಾರ್ವಜನಿಕ ವಲಯದಿಂದ ತೀವ್ರ ಆಕ್ಷೇಪವ್ಯಕ್ತವಾಗಿದೆ. ಹಾಡಿವಾಸಿಗಳಲ್ಲಿ ಪ್ರಾಣ ಭೀತಿ ಉಂಟಾಗಿದೆ. ಮಾನಿಮೂಲೆ ಹಾಡಿ ನಿವಾಸಿ ಲೇ.ದಾಸ ಎಂಬವರ ಮಗ ಮಧು(28) ಸೌದೆ ತರಲು ಕಾಡಿಗೆ ಹೋಗಿದ್ದ ವೇಳೆ ಹುಲಿ ದಾಳಿಗೆತುತ್ತಾಗಿ ಹತನಾಗಿದ್ದ. ಭಾನು ವಾರ…
ಬ್ಯಾಂಕ್ ನೌಕರರ ಮುಷ್ಕರ ಅಂತ್ಯ
December 27, 2018ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರು ಹಾಗೂ ಅಧಿಕಾರಿ ಗಳು ನಡೆಸುತ್ತಿದ್ದ ಮುಷ್ಕರ ಇಂದು ಅಂತ್ಯಗೊಂಡಿದ್ದು, ನಾಳೆ(ಡಿ.27)ಯಿಂದ ದೇಶಾದ್ಯಂತ ಎಲ್ಲಾ ಬ್ಯಾಂಕ್ ಶಾಖೆಗಳು ಕಾರ್ಯಾರಂಭಗೊಳ್ಳಲಿವೆ. ವೇತನ ಪರಿಷ್ಕರಣೆ, ವಾರದಲ್ಲಿ 5 ದಿನ ಕೆಲಸ, ನಿವೃತ್ತಿ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಬ್ಯಾಂಕ್ ಅಧಿಕಾರಿಗಳು ಹಾಗೂ ನೌಕ ರರು ಕಳೆದ ಶುಕ್ರವಾರದಿಂದ ಇಂದಿನ ವರೆಗೆ(ಸೋಮವಾರ ಹೊರತು ಪಡಿಸಿ) ಕಾರ್ಯನಿರ್ವಹಿಸಿರಲಿಲ್ಲ. ಶುಕ್ರವಾರ ಮತ್ತು ಇಂದು ದೇಶದಾದ್ಯಂತ ಮುಷ್ಕರ ನಡೆಸಿದ್ದರಾದರೂ, ಈ ಮಧ್ಯೆ ತಿಂಗಳ ನಾಲ್ಕನೇ ಶನಿವಾರ,…
ಕೇಂದ್ರದ ಮಸೂದೆ ವಿರುದ್ಧ ತೃತೀಯ ಲಿಂಗಿಗಳ ಪ್ರತಿಭಟನೆ
December 27, 2018ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿ ರುವ ತೃತೀಯ ಲಿಂಗಿಗಳ ಮಸೂದೆ ರದ್ದು ಪಡಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಆಶೋದಯ ಸಮಿತಿ ವತಿಯಿಂದ ನೂರಾರು ತೃತೀಯ ಲಿಂಗಿಗಳು ಬುಧ ವಾರ ಪ್ರತಿಭಟನೆ ನಡೆಸಿದರು. ಮೈಸೂರಿನ ಕೃಷ್ಣಮೂರ್ತಿಪುರಂ ನಲ್ಲಿರುವ ಆಶೋದಯ ಸಮಿತಿ ಕಚೇರಿ ಯಿಂದ ಪ್ರತಿಭಟನಾ ಮೆರವಣಿಗೆ ಆರಂ ಭಿಸಿದ ತೃತೀಯ ಲಿಂಗಿಗಳು ಆರ್ಟಿಒ ವೃತ್ತ, ರಾಮಸ್ವಾಮಿ ವೃತ್ತ, ಜೆಎಲ್ಬಿ ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆ ಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು….
ಅನಿವಾಸಿ ಭಾರತೀಯ ಕಲಾವಿದರಿಂದ ಕರ್ನಾಟಕ ಸಂಗೀತ, ನೃತ್ಯ ಪ್ರದರ್ಶನ
December 27, 2018ಮೈಸೂರು: ಭಾರ ತೀಯ ವಿದ್ಯಾ ಭವನದ ವತಿಯಿಂದ ಡಿ.29 ರಂದು ಸಂಜೆ 6 ಗಂಟೆಗೆ ಮೈಸೂರಿನ ಶಾರದಾವಿಲಾಸ ಶತಮಾನೋತ್ಸವ ಭವನ ದಲ್ಲಿ ಅನಿವಾಸಿ ಭಾರತೀಯ ಕಲಾವಿದ ರಿಂದ `ಕಲಾ ದರ್ಪಣ’ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ.ಎ.ಟಿ.ಭಾಷ್ಯಂ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಕಾರ್ಯ ಕ್ರಮದ ವಿವರಗಳನ್ನು ನೀಡಿದ ಅವರು, ಭಾರತೀಯ ವಿದ್ಯಾ ಭವನವು ದೇಶ ವಿದೇಶ ಗಳಲ್ಲಿ ಶಾಖೆಗಳನ್ನು ಹೊಂದಿದ್ದು, ದೇಶದ ಕಲೆಯನ್ನು ಲಂಡನ್ನಲ್ಲಿ ಅಭ್ಯಸಿಸಿರುವ ಅನಿವಾಸಿ ಭಾರತೀಯ ಕಲಾವಿದರು…
ಕಾಂಪೌಂಡ್ ಕುಸಿದು ವಿದ್ಯಾರ್ಥಿಗಳಿಗೆ ಗಾಯ
December 27, 2018ಹಂಪಾಪುರ: ಕಾಂಪೌಂಡ್ ಕುಸಿದು ಬಿದ್ದು ಇಬ್ಬರು ವಿದ್ಯಾರ್ಥಿನಿಯರು ಗಾಯ ಗೊಂಡಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕು ಪುರಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ನಡೆದಿದೆ. ಪುರ ಗ್ರಾಮದ ವಿದ್ಯಾರ್ಥಿನಿ ಅಂಕಿತಾಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಐಶ್ವರ್ಯಳ ಎರಡು ಕಾಲಿಗೆ ಬಲವಾಗಿ ಪೆಟ್ಟು ಬಿದ್ದಿದ್ದು, ಹಂಪಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ P.Éಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಿಗ್ಗೆ ಎಂದಿನಂತೆ ಶಾಲೆಗೆ ಆಗಮಿಸಿದ್ದ ಮಕ್ಕಳು ಕಾಂಪೌಂಡ್ ಬಳಿ ಇರುವ ಕುಡಿಯುವ ನೀರಿನ ಟ್ಯಾಂಕ್ನ ಹತ್ತಿರ ನಿಂತಿದ್ದಾಗ…
ಮುಸ್ಲಿಂರ ಬಗ್ಗೆ ದ್ವಂದ್ವ ನಿಲುವು ತಾಳುವುದರಿಂದಲೇ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿಲ್ಲ
December 27, 2018ಮೈಸೂರು: ಉತ್ತರ ಪ್ರದೇಶ ದಲ್ಲಿ ಬಾಬ್ರಿ ಮಸೀದಿ ನೆಲಸಮ ವೇಳೆ ಕೇಂದ್ರದಲ್ಲಿ ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿ ಕಾರದಲ್ಲಿತ್ತು. ಆದರೂ, ಅಂದು ಬಾಬ್ರಿ ಮಸೀದಿ ಕೆಡವು ದನ್ನು ತಡೆಗಟ್ಟಲು ಸಾಧ್ಯವಾಗಲಿಲ್ಲ ಎಂದು ಅಖಿಲ ಭಾರತ ಮಿಲ್ಲಿ ಕೌನ್ಸಿಲ್ ಮೈಸೂರು ಘಟಕದ ಅಧ್ಯಕ್ಷ ಮೌಲನಾ ಜûಖಾ ಉಲಾ ಬೇಸರ ವ್ಯಕ್ತಪಡಿಸಿದರು. ಮಾಜಿ ಸಚಿವ ತನ್ವೀರ್ಸೇಠ್ ಅವರಿಗೆ ಮಂತ್ರಿ ಸ್ಥಾನ ತಪ್ಪಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ ನಂತರ ನಗರ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಿದರು. 1992 ರಲ್ಲಿ ಬಾಬ್ರಿ…
ಸುಳವಾಡಿ ವಿಷ ಪ್ರಸಾದ ಪ್ರಕರಣ ಸಂತ್ರಸ್ತರ ಬಗ್ಗೆ ಸಂದೇಶ್ ಕಳಕಳಿ
December 27, 2018ಮೈಸೂರು: ಸುಳವಾಡಿ ವಿಷ ಪ್ರಸಾದ ಪ್ರಕರಣದ ಸಂತ್ರಸ್ತರ ವಿಷಯದಲ್ಲಿ ಘಟನೆ ನಡೆದ ದಿನದಿಂದಲೂ ನಿರಂತರ ಸಂಪರ್ಕದಲ್ಲಿರುವು ದಾಗಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಸ್ಪಷ್ಟಪಡಿಸಿ ದ್ದಾರೆ. ದುರಂತ ನಡೆದ ದಿನ ಬೆಳಗಾವಿ ಚಳಿಗಾಲದ ಅಧಿವೇಶನ ದಲ್ಲಿ ಪಾಲ್ಗೊಂಡಿದ್ದು, ವಿಷಯ ತಿಳಿದ ಕೂಡಲೇ ಅಸುನೀಗಿದವರ ಕುಟುಂಬಗಳಿಗೆ ಸರ್ಕಾರ ತಕ್ಷಣ ಸೂಕ್ತ ಪರಿಹಾರ ಘೋಷಿಸ ಬೇಕು. ಅಸ್ವಸ್ಥರಿಗೆ ಅಗತ್ಯವಿರುವ ಎಲ್ಲಾ ಗುಣಮಟ್ಟದ ಚಿಕಿತ್ಸೆ ಯನ್ನು ಸರ್ಕಾರದ ವತಿಯಿಂದಲೇ ಕಲ್ಪಿಸಬೇಕೆಂದು ಆಗ್ರಹ ಪಡಿಸಿದ್ದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಘಟನೆಗೆ ಕಾರಣಕರ್ತರಾದವರನ್ನು…
ಗಾಂಜಾ ಸೇವನೆ ಶಂಕೆ: ಮೂವರು ವಶಕ್ಕೆ
December 27, 2018ಮೈಸೂರು: ಚಾಮುಂಡಿಬೆಟ್ಟದ ಪಾದದ ಬಳಿ ಗಾಂಜಾ ಸೇವಿಸುತ್ತಿದ್ದ ಶಂಕೆ ಮೇರೆಗೆ ಮೂವರನ್ನು ಕೆ.ಆರ್.ಠಾಣೆ ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ರಘು, ಉಮೇಶ್ ಮತ್ತು ವಿಜಿ ಎಂಬುವರು. ಮಂಗಳವಾರ ಸಂಜೆ 6 ಗಂಟೆ ಸಮಯದಲ್ಲಿ ಚಾಮುಂಡಿಬೆಟ್ಟದ ಪಾದದ ಬಳಿ ಇರುವ ದೃತಿ ಶೀಲಾನಂದ ಆಶ್ರಮದ ಬಳಿ ಗಾಂಜಾ ಸೇವಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ತಕ್ಷಣ ಸ್ಥಳಕ್ಕೆ ದಾವಿಸಿದ ಪೆÇಲೀಸರು ಮೂವರನ್ನು ವಶಕ್ಕೆ ಪಡೆದರು. ಪರಿಶೀಲಿಸಿದಾಗ ಮೂವರು ಗಾಂಜಾ ಸೇವನೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಸಂಬಂಧ ಕೆ.ಆರ್.ಪೆÇಲೀಸ್ ಠಾಣೆಯಲ್ಲಿ…
ಬೈಕ್ಗೆ ಅಡ್ಡ ಬಂದ ನಾಯಿ: ಬಿದ್ದು ಗಾಯಗೊಂಡಿದ್ದ ಸವಾರ ಸಾವು
December 27, 2018ಮೈಸೂರು: ದಿಢೀರ್ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆದಿದದ್ದರಿಂದ ಬೈಕ್ ಕೆಳಗೆ ಬಿದ್ದು ಸವಾರ ಮೃತ ಪಟ್ಟು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಮೈಸೂ ರಿನ ವಿಜಯನಗರದಲ್ಲಿ ನಡೆದಿದೆ. ಕೊಳ್ಳೆಗಾಲ ಮೂಲದ ಗಿರೀಶ್ (28) ಮೃತಪಟ್ಟವರು. ನಗರದ ಖಾಸಗಿ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದರು. ಡಿ.21ರ ತಡರಾತ್ರಿ ಸ್ನೇಹಿತ ಸಿದ್ದರಾಜು ಎಂಬು ವರನ್ನು ಬೈಕ್ನ ಹಿಂಬದಿ ಕೂರಿಸಿಕೊಂಡು ರಿಂಗ್ ರಸ್ತೆಯಲ್ಲಿ ಹಿನಕಲ್ ಕಡೆಯಿಂದ ಬೋಗಾದಿ ಕಡೆಗೆ ಹೋಗುತಿದ್ದಾಗ ವಿಜಯ ನಗರ ಬಸ್ ಡಿಪೆÇೀ ಎದುರು ನಾಯಿ ಅಡ್ಡ ಬಂದಿದೆ….
ಧೈರ್ಯಗೆಡಬೇಡಿ, ಸರ್ಕಾರ ನಿಮ್ಮೊಂದಿಗಿದೆ
December 26, 2018ಚಾಮರಾಜನಗರ: ಸರ್ಕಾರ ನಿಮ್ಮೊಂದಿಗಿದೆ. ಯಾರೂ ಧೈರ್ಯ ಗೆಡಬೇಡಿ. ನಿಮ್ಮ ನೆರವಿಗೆ ಸರ್ಕಾರ ಬದ್ಧ ವಾಗಿದೆ ಎಂದು ಸುಳವಾಡಿ ವಿಷ ಪ್ರಸಾದ ಸಂತ್ರಸ್ತರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಸಾಂತ್ವನ ಹೇಳಿದರು. ಜಿಲ್ಲೆಯ ಹನೂರು ತಾಲೂಕಿನ ಸುಳ ವಾಡಿ ಕಿಚ್ಗುತ್ ಮಾರಮ್ಮ ದೇವಸ್ಥಾನ ದಲ್ಲಿ ವಿಷ ಪ್ರಸಾದ ಸೇವನೆಯಿಂದ ಅಸು ನೀಗಿದ ಹಾಗೂ ಅಸ್ವಸ್ಥರ ಕುಟುಂಬ ಸದಸ್ಯ ರನ್ನು ಇಂದು ಸಂಜೆ ಬಿದರಹಳ್ಳಿಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ ಸಕಲ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿ ಅವರಿಗೆ…