ಬೆಂಗಳೂರು: ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿ ಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಕಾಲಮಿತಿಯೊಳಗೆ ಪರಿವರ್ತಿಸುವ ಉಸ್ತುವಾರಿಯನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಹೆಗಲಿಗೆ ಹೊರಿಸಲು ಸರ್ಕಾರ ತೀರ್ಮಾನಿಸಿದೆ. ಈ ಉದ್ದೇಶದಿಂದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜನವರಿ 2ರಂದು ಬೆಂಗಳೂರು ನಗರ, ರಾಮನಗರ, ಮಂಡ್ಯ ಹಾಗೂ ಮೈಸೂರು ಜಿಲ್ಲಾಧಿಕಾರಿಗಳು ಮತ್ತು ವಿವಿಧ ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದಾರೆ. ಹೆದ್ದಾರಿ ಕಾಮಗಾರಿ ಜನವರಿ 15 ರಿಂದ 11 ಕ್ಯಾಂಪ್ಗಳಲ್ಲಿ ಆರಂಭಗೊಳ್ಳಲಿದೆ, ಒಪ್ಪಂದದ ಪ್ರಕಾರ ಕಾಮಗಾರಿ 36 ತಿಂಗ ಳಲ್ಲಿ ಪೂರ್ಣಗೊಳ್ಳಬೇಕಿದೆ. ಆದರೆ 18 ತಿಂಗ ಳಲ್ಲಿ…
ವಿದ್ಯಾವಂತ ಮಕ್ಕಳ ಹೊಂದಿರುವ ಪೋಷಕರೇ ನಿಜವಾದ ಶ್ರೀಮಂತರು
December 25, 2018ಮೈಸೂರು: ಮೈಸೂರಿನ ಭಾರತೀಯ ವಿದ್ಯಾ ಭವನ(ಬಿವಿಬಿ)ದ 16ನೇ ವಾರ್ಷಿಕೋತ್ಸವ ಸಮಾರಂಭ, ಸಾಂಸ್ಕೃತಿಕ ಸಂಭ್ರಮದೊಂದಿಗೆ ಸಾತ್ವಿಕ ಸಂದೇಶ ಸಾರುವ ಮೂಲಕ ಅರ್ಥ ಪೂರ್ಣವಾಗಿ ನೆರವೇರಿತು. ಮಾನಸಗಂಗೋತ್ರಿ ಬಯಲು ರಂಗ ಮಂದಿರದಲ್ಲಿ ಸೋಮವಾರ `ತತ್ವಾದಾರ’ ಶೀರ್ಷಿಕೆಯಡಿ ಆಯೋಜಿಸಲಾಗಿದ್ದ ಬಿವಿಬಿ ವಾರ್ಷಿಕೋತ್ಸವಕ್ಕೆ ಉನ್ನತ ಶಿಕ್ಷಣ ಸಚಿ ವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಹಣ, ಆಸ್ತಿ ಉಳ್ಳವರು ಶ್ರೀಮಂತರಲ್ಲ. ವಿದ್ಯಾ ವಂತ ಮಕ್ಕಳನ್ನು ಹೊಂದಿರುವ ಪೋಷ ಕರೇ ನಿಜವಾದ ಶ್ರೀಮಂತರು. ವಿದ್ಯಾವಂತ ಮಕ್ಕಳೇ…
ಸಚಿವ ಸ್ಥಾನ ಸಿಕ್ತು, ಆದರೆ ಖಾತೆಗಳೇ ಸಿಕ್ಕಿಲ್ಲ
December 25, 2018ಬೆಂಗಳೂರು: ಪುಟ ಪುನರ್ ರಚನೆಯಲ್ಲಿ ಸಚಿವರಾಗಿ 3 ದಿನವಾದರೂ ತಮಗೆ ಯಾವ ಖಾತೆ ಎಂಬುದು ಇನ್ನೂ ಸ್ಪಷ್ಟವಾಗದೆ ಪ್ರಮುಖ ಖಾತೆಗಳಿಗಾಗಿ ನೂತನ ಸಚಿವರು ತಮ್ಮ ನಾಯಕರ ಮನೆ ಬಾಗಿಲು ಸುತ್ತುತ್ತಿದ್ದಾರೆ. ಖಾತೆ ಹಂಚಿಕೆ ಗೊಂದಲ ಮುಂದುವರೆದಿದ್ದು ಇದನ್ನು ಬಗೆಹರಿ ಸಲು ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನಗರಕ್ಕೆ ಧಾವಿಸಿದ್ದಾರೆ. ತಮಗೂ ಇದಕ್ಕೂ ಸಂಬಂಧ ಇಲ್ಲವೆಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಮತ್ತೊಂದೆಡೆ…
ಸೌದೆ ತರಲು ಕಾಡಿಗೆ ಹೋಗಿದ್ದ ಯುವಕ ಹುಲಿಗೆ ಬಲಿ
December 25, 2018ಮೈಸೂರು: ಸೌದೆ ತರಲು ಕಾಡಿಗೆ ಹೋಗಿದ್ದ ಯುವಕ ಹುಲಿ ದಾಳಿಗೆ ಬಲಿಯಾಗಿರುವ ದುರ್ಘಟನೆ ನಾಗರಹೊಳೆ ಅಭಯಾರಣ್ಯದ ಮಾನಿ ಮೂಲೆ ಹಾಡಿಯಲ್ಲಿ ಸಂಭವಿಸಿದ್ದು, ಮನೆಯಿಂದ 200 ಮೀಟರ್ ದೂರದಲ್ಲಿ ಯುವಕನ ಅರೆಬರೆ ಕಳೇಬರ ದೊರೆತಿದೆ. ಹೆಚ್.ಡಿ.ಕೋಟೆ ತಾಲೂಕಿನ ದೊಡ್ಡ ಭೈರನಕುಪ್ಪೆ (ಡಿ.ಬಿ.ಕುಪ್ಪೆ) ಪಂಚಾಯ್ತಿ ವ್ಯಾಪ್ತಿಗೆ ಬರುವ ಮಾನಿಮೂಲೆ ಹಾಡಿಯ ನಿವಾಸಿ ಲೇ.ದಾಸ ಎಂಬುವರ ಮಗ ಮಧು(28), ಹುಲಿ ದಾಳಿಗೆ ಬಲಿ ಯಾಗಿದ್ದಾನೆ. ಭಾನುವಾರ ಬೆಳಿಗ್ಗೆ 11 ಗಂಟೆಗೆ ಸೌದೆ ತರಲೆಂದು ಕಾಡಿಗೆ ಹೋಗಿದ್ದಾನೆ. ಈ ವೇಳೆ ಹುಲಿ ಆಹುತಿ…
ಮೈಸೂರಿನಲ್ಲಿ ಡಿ.27ರಿಂದ 3 ದಿನಗಳ ರಾಷ್ಟ್ರೀಯ ಸಮಾಜಶಾಸ್ತ್ರ ಸಮ್ಮೇಳನ
December 25, 2018ಮೈಸೂರು: ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಡಿ.27ರಿಂದ 44ನೇ ಅಖಿಲ ಭಾರತ ಸಮಾಜಶಾಸ್ತ್ರ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ಭಾರತೀಯ ಸಮಾಜಶಾಸ್ತ್ರ ಸಂಘ, ಮೈಸೂರು ವಿಶ್ವವಿದ್ಯಾನಿಲಯ ಹಿರಿಯ ವಿದ್ಯಾರ್ಥಿಗಳ ಸಂಘ ಸಂಯುಕ್ತವಾಗಿ ಮೂರು ದಿನಗಳ ಸಮ್ಮೇಳನಕ್ಕೆ ಡಿ.27ರಂದು ಬೆಳಿಗ್ಗೆ 9.30 ಗಂಟೆಗೆ ಅಂತಾರಾಷ್ಟ್ರೀಯ ಸಮಾಜಶಾಸ್ತ್ರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಪ್ರೊ.ಮಾರ್ಗರೇಟ್ ಅಬ್ರಹಾಂ ಚಾಲನೆ ನೀಡಲಿದ್ದಾರೆ ಎಂದು ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಪ್ರೊ.ಎಂ.ರಾಫೆಲ್ ಸೋಮವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ…
‘ನಿನ್ನೆಯ ಘಟನೆಗಳಿಂದ ಪಾಠ ಕಲಿತರಷ್ಟೇ ಯಶಸ್ಸಿನ ಶಿಖರವೇರಲು ಸಾಧ್ಯ’
December 25, 2018ಮೈಸೂರು: ಗತಿಸಿದ ಘಟನೆಗಳಿಂದ ಪಾಠ ಕಲಿತು ವರ್ತ ಮಾನದ ಕಡೆ ಗಮನ ಹರಿಸಿದರೆ ಮಾತ್ರ ಯಶಸ್ಸಿನ ಶಿಖರವೇರಲು ಸಾಧ್ಯ ಎಂದು ಜಾರ್ಖಂಡ್ ಸರ್ಕಾರದ ಸ್ಟೇಟ್ ಡೆವ ಲಪ್ಮೆಂಟ್ ಕೌನ್ಸಿಲ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಸ್ವರೂಪ್ ಅಭಿಪ್ರಾಯಪಟ್ಟರು ಮೈಸೂರಿನ ಯಾದವಗಿರಿಯಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾಶಾಲೆಯ 66ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತ ನಾಡಿದ ಅವರು, ಜೀವನದಲ್ಲಿ ಪ್ರತಿನಿತ್ಯ ಎದುರಾಗುವ ಘಟನೆಗಳು ನಮಗೆ ಪಾಠ ಕಲಿಸುತ್ತವೆ. ಆದರೆ, ನಿಶ್ಚಿತ ಗುರಿಯನ್ನು ಸಾಧಿಸಬೇಕಾದರೆ ವರ್ತಮಾನದ ಬಗ್ಗೆ ಆಲೋಚನೆ ಮಾಡಬೇಕು ಎಂದರು. ಇತರರು ಏನು…
ಸಿಐಡಿ ತನಿಖೆಗೆ ಕಂದಾಯ ಇಲಾಖೆ ನೌಕರರ ಆಗ್ರಹ
December 25, 2018ಮೈಸೂರು: ರಾಯಚೂರಲ್ಲಿ ಮರಳು ಮಾಫಿಯಾಕ್ಕೆ ಬಲಿಯಾದ ಗ್ರಾಮ ಲೆಕ್ಕಿಗ ಸಾಹೇಬ್ ಪಟೇಲ್ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಲು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಮೈಸೂರು ಜಿಲ್ಲಾ ಕಂದಾಯ ಇಲಾಖಾ ನೌಕರರ ಸಂಘದ ವತಿಯಿಂದ ಮೈಸೂರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಗ್ರಾಮಲೆಕ್ಕಿಗ ಸಾಹೇಬ್ ಪಟೇಲ್, ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ಅಕ್ರಮ ಮರಳು ಸಾಗಾಣಿಕೆದಾರರು ಲಾರಿ ಹರಿಸಿ ಹತ್ಯೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸಂಶಯಗಳಿರುವ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಆದೇಶಿಸಿ…
ಹಿಂದೂಸ್ತಾನಿ ಗಾಯಕಿ ಡಾ.ಮಾಣಿಕ್ ಎ.ಬಿ.ಬೆಂಗೇರಿ ಅವರಿಗೆ ಸನ್ಮಾನ
December 25, 2018ಮೈಸೂರು: ಹಿರಿಯ ಹಿಂದೂಸ್ತಾನಿ ಗಾಯಕಿ ಡಾ.ಮಾಣಿಕ್ ಎ.ವಿ.ಬೆಂಗೇರಿ ಅವರನ್ನು ಕರ್ನಾಟಕ ಅಕಾಡೆಮಿಯ ಮಾಜಿ ಸದಸ್ಯ ಬಿ.ಎಂ. ರಾಮಚಂದ್ರ ಗೌರವಿಸಿದರು. ಕುವೆಂಪುನಗರದ ಗಾನಭಾರತಿಯ ರಮಾಭಾಯಿ ಗೋವಿಂದ ರಾವ್ ಮೆಮೋರಿಯಲ್ ಸಭಾಮಂಟಪದಲ್ಲಿ ನಂದನಾ ಪ್ರದರ್ಶಕ ಕಲೆಗಳ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ 18ನೇ ನೃತ್ಯನಂದನಾ ಕಾರ್ಯಕ್ರಮದಲ್ಲಿ ಸನ್ಮಾನಿಸಿದರು. ನಂತರ ಮಾತನಾಡಿದ ಬಿ.ಎಂ.ರಾಮಚಂದ್ರ, ಇತ್ತೀಚೆಗೆ ಗುರು-ಶಿಷ್ಯರ ಸಂಬಂಧಕ್ಕೆ ಕಂದಕ ತರುವ ಘಟನೆಗಳು ಸಮಾಜದಲ್ಲಿ ಹೆಚ್ಚುತ್ತಿವೆ. ಇದು ಮಕ್ಕಳ ಕಲಿಕೆ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರಲ್ಲದೆ, ಹಲವು ವರ್ಷಗಳಿಂದ ಹಿಂದೂಸ್ತಾನಿ…
ದಂಪತಿ ಸೆಲ್ಫಿ ಕ್ರೇಜ್ಗೆ ಮಗು ಬಲಿ
December 25, 2018ಮಂಗಳೂರು: ಬೆಂಗಳೂರಿನ ಬನಶಂಕರಿಯ ದಂಪತಿಗಳು ಇಬ್ಬರು ಮಕ್ಕಳೊಂದಿಗೆ ಮಂಗಳೂರಿನ ಉಳ್ಳಾಲದ ಸೋಮೇಶ್ವರ ಬೀಚ್ಗೆ ತೆರಳಿದ್ದು ಈ ವೇಳೆ ದಂಪತಿಯ ಸೆಲ್ಫಿ ಕ್ರೇಜ್ನಿಂದಾಗಿ ಮಗು ಸಮುದ್ರದಲ್ಲಿ ಕೊಚ್ಚಿ ಹೋಗಿರುವ ದಾರುಣ ಘಟನೆ ನಡೆದಿದೆ. 4 ವರ್ಷದ ಮೈತ್ರಿ ಕೇದ್ಕಾರ್ ಸಮುದ್ರ ಪಾಲಾದ ಮಗು ಎಂದು ತಿಳಿದುಬಂದಿದೆ. ಚಿಂತಾ ಮಣಿ ಹಾಗೂ ಶ್ರದ್ಧಾ 6 ವರ್ಷದ ಗಾರ್ಗಿ ಹಾಗೂ ಮೈತ್ರಿ ಜೊತೆ ಪ್ರವಾಸಕ್ಕೆ ತೆರಳಿದ್ದರು. ಉಳ್ಳಾಲದ ಸೋಮೇಶ್ವರ ಬೀಚ್ನಲ್ಲಿ ಮಕ್ಕಳೊಂದಿಗೆ ಇಳಿದು ಸೆಲ್ಫಿ ತೆಗೆದುಕೊ ಳ್ಳಲು ಮುಂದಾಗಿದ್ದಾರೆ. ಈ ವೇಳೆ…
ಹಿನಕಲ್ ಫ್ಲೈ ಓವರ್ ಲೋಕಾರ್ಪಣೆ
December 24, 2018ಮೈಸೂರು: ಮೈಸೂರಿನ ಹೊರವರ್ತುಲ ರಸ್ತೆ-ಹುಣಸೂರು ರಸ್ತೆ ಹಿನಕಲ್ ಜಂಕ್ಷನ್ನಲ್ಲಿ ನಿರ್ಮಿಸಿರುವ ಫ್ಲೈ ಓವರನ್ನು ಉನ್ನತ ಶಿಕ್ಷಣ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ಭಾನುವಾರ ಲೋಕಾರ್ಪಣೆ ಮಾಡಿದರು. ಕೇಂದ್ರ ಸರ್ಕಾರದ ಶೇ.60 ವಂತಿಗೆಯಡಿ 910.95 ಲಕ್ಷ ರೂ., ರಾಜ್ಯ ಸರ್ಕಾರದ ಶೇ.30 ವಂತಿಗೆ 455.47 ಲಕ್ಷ ರೂ. ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 983.58 ಲಕ್ಷ ರೂ. (ಒಟ್ಟು ರೂ.2350 ಲಕ್ಷ)ಗಳಲ್ಲಿ ಈ ಫ್ಲೈವರ್ ನಿರ್ಮಿಸಲಾಗಿದೆ. ಮೈಸೂರು ಹುಣಸೂರು ರಸ್ತೆ ಹೊರವರ್ತುಲ ರಸ್ತೆ ಜಂಕ್ಷನ್ನಲ್ಲಿ…