ಮೈಸೂರು: ನಮ್ಮ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಶೈಕ್ಷಣಿಕ ಸಂಸ್ಥೆ ಸ್ಥಾಪನೆ ಮಾಡಲು ಮುಂದಾಗುವುದು ಅಗತ್ಯ ಎಂದು ಮೈಸೂರು ಮೂಲದ ಅಮೆರಿಕಾ ಉದ್ಯಮಿ ಡಾ.ಬಿ.ಎನ್.ಬಹದ್ದೂರ್ ಇಂದಿಲ್ಲಿ ಅಭಿಪ್ರಾಯಪಟ್ಟರು. ಮೈಸೂರಿನ ನಂಜರಾಜ ಬಹದ್ದೂರ್ ಎಜುಕೇಷನ್ ಛಾರಿಟಿ ಅಂಡ್ ಬೋರ್ಡಿಂಗ್ ಹೋಂ ಮತ್ತು ಶ್ರೀರಾಮ ಸೇವಾ ಅರಸು ಮಂಡಳಿಯ ಶತಮಾ ನೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸಮು ದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಅವರ ಶಿಕ್ಷಣಕ್ಕೆ ನೆರವಾಗು ತ್ತಿರುವ ನಂಜರಾಜ ಬಹದ್ದೂರ್ ಎಜುಕೇ ಷನ್ ಛಾರಿಟಿ…
ಶಾರ್ಟ್ ಸಕ್ರ್ಯೂಟ್ ಪ್ರಕರಣ: ಹಾಸ್ಟೆಲ್ ತೊರೆದ ವಿದ್ಯಾರ್ಥಿನಿಯರು
December 17, 2018ಮೈಸೂರು: ಮೈಸೂರಿನ ಒಂಟಿಕೊಪ್ಪಲಿನ ಮೆಟ್ರಿಕ್ ನಂತರದ ಬಾಲಕಿಯರ ಸಾರ್ವಜನಿಕ ವಿದ್ಯಾರ್ಥಿ ನಿಲಯದಲ್ಲಿ ಶನಿವಾರ ರಾತ್ರಿ ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೊರಬರುವ ವೇಳೆಯಲ್ಲಿ ನೂಕು ನುಗ್ಗಲಿನಿಂದ ಗಾಬರಿಗೊಂಡಿದ್ದ ವಿದ್ಯಾರ್ಥಿನಿಯರೆಲ್ಲಾ ಸದ್ಯ ಹಾಸ್ಟೆಲ್ ತೊರೆದಿದ್ದು, ಇದೀಗ ಹಾಸ್ಟೆಲ್ ಖಾಲಿ ಖಾಲಿಯಾಗಿದೆ. ಶನಿವಾರ ರಾತ್ರಿ ಹಾಸ್ಟೆಲ್ನ ಮೆಟ್ಟಿಲಿನ ಬಳಿ ಇದ್ದ ಯುಪಿಎಸ್ನಲ್ಲಿ ಶಾರ್ಟ್ ಸಕ್ರ್ಯೂಟ್ ಉಂಟಾಗಿದೆ. ಈ ವೇಳೆ ಸ್ವಲ್ಪ ಬೆಂಕಿ ಕಾಣಿಸಿಕೊಂಡಿತಲ್ಲದೆ, ದಟ್ಟ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಹಾಸ್ಟೆಲ್ನ ಅಡುಗೆ ಸಿಬ್ಬಂದಿ ಚೀರಾಡಲು ಶುರು ಮಾಡಿದ್ದು,…
ಗಮನ ಸೆಳೆದ ಬ್ರಾಹ್ಮಣ ಸಮಾವೇಶದ ಬೃಹತ್ ಶೋಭಾಯಾತ್ರೆ
December 17, 2018ಮೈಸೂರು: ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಮಾವೇಶದ ಅಂಗವಾಗಿ ಮೈಸೂರಲ್ಲಿ ಭಾನುವಾರ ನಡೆದ ಬೃಹತ್ ಶೋಭಾ ಯಾತ್ರೆ ಗಮನ ಸೆಳೆಯಿತು. ಓಂ ಚಿಹ್ನೆ ಇರುವ ಕೇಸರಿ ವರ್ಣದ ನೂರಾರು ಬಾವುಟಗಳು ಶೋಭಾ ಯಾತ್ರೆಯ ಉದ್ದಕ್ಕೂ ರಾರಾಜಿಸಿದವು. ಮೈಸೂರಿನ ಶಂಕರಮಠ ಆವರಣದಿಂದ ಹೊರಟ ಮೆರವಣಿಗೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್.ಕುಮಾರ್, ಸಮ್ಮೇಳನಾಧ್ಯಕ್ಷ ಡಿ.ಟಿ.ಪ್ರಕಾಶ್ ನೇತೃತ್ವ ದಲ್ಲಿ ಅಲಂಕೃತ ಬೆಳ್ಳಿರಥದಲ್ಲಿ ಇರಿಸಿದ್ದ ಗಾಯತ್ರಿ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ಇದೇ ವೇಳೆ ಅಲಂ ಕೃತ…
ಎಸ್ಬಿಐ ಗೃಹ, ಕಾರ್ ಲೋನ್ ಉತ್ಸವಕ್ಕೆ ಚಾಲನೆ
December 17, 2018ಮೈಸೂರು: ಮೈಸೂರಿನ ಬಲ್ಲಾಳ್ ವೃತ್ತದ ಬಳಿಯಿರುವ ನಿತ್ಯೋತ್ಸವ ಭವನದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ಆಯೋಜಿಸಿರುವ 2 ದಿನಗಳ ಎಸ್ಬಿಐ ಗೃಹ ಮತ್ತು ಕಾರ್ ಲೋನ್ ಉತ್ಸವಕ್ಕೆ ನಗರ ಪೊಲೀಸ್ ಆಯುಕ್ತರಾದ ಡಾ. ಎ.ಸುಬ್ರಹ್ಮಣ್ಯೇಶ್ವರರಾವ್ ಚಾಲನೆ ನೀಡಿದರು. ಎಸ್ಬಿಐ ಡೆಪ್ಯೂಟಿ ಜನರಲ್ ಮ್ಯಾನೇ ಜರ್ ತಿಲಕ್ರಾಜ್ ಪಕ್ವ, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ಗಳಾದ ನಾಗಪ್ಪ, ಕೆ.ಪಿ.ಮಹ ದೇವ್ಕುಮಾರ್, ಮೈಸೂರು ಬಿಲ್ಡರ್ಸ್ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷ ರವೀಂದ್ರಭಟ್, ವಿವಿಧ ವಿಭಾಗಗಳ ಅಧಿಕಾರಿಗಳಾದ ಪೈ.ಚಿನ್ನಸ್ವಾಮಿ, ಮುರುಳೀಧರ, ಅರುಣ್ ಕುಮಾರ್, ಎಸ್.ಎಸ್.ಪಾಶ್ರ್ವನಾಥ್ ಮತ್ತಿತರರು…
ಮೈಸೂರು ವಿವಿಯ ಪ್ರತಿಷ್ಠೆ ಕಾಪಾಡಿಕೊಂಡು ಹೋಗುವ ಜವಾಬ್ದಾರಿ ಕುಲಪತಿಗಳ ಮೇಲಿದೆ
December 17, 2018ಮೈಸೂರು: ಮೈಸೂರು ವಿಶ್ವ ವಿದ್ಯಾನಿಲಯದ ಕುಲಪತಿಯಾಗಿರುವ ಪ್ರೊ.ಜಿ.ಹೇಮಂತ ಕುಮಾರ್ ಅವರಿಗೆ ಮೈಸೂರು ವಿವಿಯ ಪ್ರತಿಷ್ಠೆಯನ್ನು ಕಾಪಾಡಿಕೊಂಡು ಹೋಗುವ ಹೆಚ್ಚಿನ ಜವಾಬ್ದಾರಿ ಇದ್ದು, ಅದನ್ನು ಅವರು ಸಮರ್ಥವಾಗಿ ನಿಭಾಯಿಸುತ್ತಾರೆಂಬ ಭರವಸೆ ಇದೆ ಎಂದು ಗುಲ್ಬರ್ಗ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಎಸ್.ಆರ್. ನಿರಂಜನ ಅಭಿಪ್ರಾಯಪಟ್ಟರು. ಮೈಸೂರಿನ ರಾಜೇಂದ್ರ ಕಲಾಮಂದಿರ ದಲ್ಲಿ ಮೈಸೂರಿನ ಮಹಾರಾಜ ಎಜುಕೇಷನ್ ಟ್ರಸ್ಟ್ ವತಿಯಿಂದ ಭಾನುವಾರ ಆಯೋಜಿಸಿದ್ದ ಪ್ರೊ.ಜಿ.ಹೇಮಂತ ಕುಮಾರ್ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೈಸೂರು ವಿವಿ ಇಂದು ಕುಲಪತಿ ಗಳನ್ನು ಕೊಡುವ ಯಂತ್ರದಂತಾಗಿದೆ. ಮೈಸೂರು…
ವಿಷ ಪ್ರಸಾದ ಸೇವನೆ ಪ್ರಕರಣ: ನ್ಯಾಯಾಂಗ ತನಿಖೆಗೆ ಶ್ರೀನಿವಾಸ ಪೂಜಾರಿ ಒತ್ತಾಯ
December 17, 2018ಮೈಸೂರು: ಸುಳವಾಡಿ ಮಾರಮ್ಮ ದೇವಾಲಯದ ವಿಷ ಪ್ರಸಾದ ಸೇವಿಸಿ 13 ಸಾವು ಹಾಗೂ 91 ಮಂದಿ ಅಸ್ವಸ್ಥರಾದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ವಿಧಾನ ಪರಿಷತ್ನ ಪ್ರತಿಪಕ್ಷದ ನಾಯಕ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಳವಾಡಿ ದುರಂತದ ಸಂತ್ರಸ್ಥರನ್ನು ಭಾನುವಾರ ಬೆಳಿಗ್ಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಅವರು, ಪತ್ರಕರ್ತರೊಂದಿಗೆ ಮಾತನಾಡಿ, ಮಾರಮ್ಮ ದೇವಾಲಯದ ವಿಷ ಪ್ರಸಾದ ಸೇವನೆ ಪ್ರಕ ಣಕ್ಕೆ ಸರ್ಕಾರ ಕಾರಣವಲ್ಲ. ಆದರೆ ಪ್ರಕರಣದ ನಂತರ ಘಟನೆಯನ್ನು ನಿಭಾಯಿ ಸುವಲ್ಲಿ…
ಶಾಸಕ ರಾಮದಾಸ್ ಹೇಳಿಕೆಗೆ ಐಎಂಎ ಆಕ್ಷೇಪ
December 17, 2018ಮೈಸೂರು: ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರು ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ ಜಾರಿಗೊಳಿಸಲು ಸದನದಲ್ಲಿ ಗಮನ ಸೆಳೆದಿ ರುವ ಬಗ್ಗೆ ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಘಟಕದ ಮಾಜಿ ಅಧ್ಯಕ್ಷ ಡಾ.ಎಚ್.ಎನ್.ರವೀಂದ್ರ ಇಂದಿಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ ಜಾರಿಯಲ್ಲಿದೆ. ಹೀಗಿದ್ದರೂ ಅವರು ಸರಿಯಾದ ಮಾಹಿತಿ ಅರಿಯದೇ ಕಾಯ್ದೆ ಜಾರಿಗೆ ಒತ್ತಾಯಿಸಿರುವುದು ಮೂರ್ಖತನದ ಪರಮಾವಧಿ ಎಂದು ಭಾನುವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು. ರಾಮದಾಸ್ ಅವರಿಗೆ ಮಾಹಿತಿಯ…
ಪ್ರಯತ್ನ, ದೇವರ ಅನುಗ್ರಹ ಶಿಕ್ಷಣದಲ್ಲಿ ಪ್ರಗತಿಗೆ ಅಗತ್ಯ
December 17, 2018ಮೈಸೂರು: ಮಕ್ಕಳು ಶಿಕ್ಷಣದಲ್ಲಿ ಪ್ರಗತಿ ಸಾಧಿಸಬೇಕಾದರೆ ಪ್ರಯತ್ನ ಮತ್ತು ದೇವರ ಅನುಗ್ರಹ ಅಗತ್ಯ ಎಂದು ಪೇಜಾ ವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ಸರಸ್ವತಿಪುರಂನ ವಿಜಯವಿಠಲ ವಿದ್ಯಾಶಾಲಾ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ಮಕ್ಕಳು ಪ್ರತಿದಿನ ಒಳ್ಳೆಯ ಜ್ಞಾನ ನೀಡುವಂತೆ ದೇವರಲ್ಲಿ ಪ್ರಾರ್ಥಿಸಬೇಕು. ಜತೆಗೆ ಶ್ರಮಪಟ್ಟು ಓದಬೇಕು. ಆಗ ಮಾತ್ರ ಯಾವುದೇ ಕ್ಷೇತ್ರದಲ್ಲಾದರೂ ಯಶಸ್ಸು ಗಳಿಸಲು ಸಾಧ್ಯ. ಜೀವನದ ಉನ್ನತಿಗೆ ಲೌಕಿಕ ಶಿಕ್ಷಣ ಅವಶ್ಯ ಎಂದರು. ಸೂರ್ಯನ ಪ್ರಕಾಶವಿಲ್ಲದೆ ಕಮಲ ಹೇಗೆ ಅರಳುವುದಿಲ್ಲವೋ…
ರೈತರ ಮಾರುಕಟ್ಟೆ ಸಮಸ್ಯೆಗೆ ಆಹಾರ ತಂತ್ರಜ್ಞರು ಪರಿಹಾರ ಕಲ್ಪಿಸಬೇಕು
December 17, 2018ಮೈಸೂರು: ದೇಶದ ರೈತರು ಎದುರಿಸುತ್ತಿರುವ ಮಾರುಕಟ್ಟೆ ಸಮಸ್ಯೆಗೆ ಆಹಾರ ತಂತ್ರಜ್ಞಾನ-ವಿಜ್ಞಾನ ಕ್ಷೇತ್ರದ ತಜ್ಞರುಗಳು ಪರಿಹಾರ ಕಂಡು ಹಿಡಿಯಬೇಕಿದೆ ಎಂದು ಕೇಂದ್ರ ಸರ್ಕಾರದ ನ್ಯಾಷನಲ್ ರೈನ್ಫೆಡ್ ಏರಿಯಾ ಅಥಾರಿಟಿ ಸಿಇಓ ಅಶೋಕ್ ದಳವಾಯಿ ತಿಳಿಸಿದರು. ಮೈಸೂರಿನ ಸಿಎಫ್ಟಿಆರ್ಐ ಆವರಣದಲ್ಲಿ ವಿe್ಞÁನಿಗಳು ಮತ್ತು ತಂತ್ರಜ್ಞರ ಸಂಘವು ಸಿಎಫ್ಟಿಆರ್ಐ-ಸಿಎಸ್ಐಆರ್ ಮತ್ತು ಡಿಅಫ್ಆರ್ಎಲ್-ಡಿಆರ್ಡಿಒ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 4 ದಿನಗಳ ಅಂತಾರಾಷ್ಟ್ರೀಯ ಆಹಾರ ಸಮಾ ವೇಶ-2018ರ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜ್ಞಾನ-ತಂತ್ರಜ್ಞಾನವೂ ಬೇಡಿಕೆ ಮತ್ತು ಪೂರೈಕೆ ಸಮಸ್ಯೆ ಬಗೆಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕಿದೆ….
ಆರ್ಎಂಪಿ ಕ್ವಾಟ್ರ್ರಸ್ನ 2 ಮನೆಗಳಲ್ಲಿ 30 ಲಕ್ಷ ಮೌಲ್ಯದ ನಗ-ನಾಣ್ಯ ಕಳವು
December 17, 2018ಮೈಸೂರು: ಮೈಸೂ ರಿನ ಕುವೆಂಪುನಗರದಲ್ಲಿರುವ ಆರ್ಎಂಪಿ ಕ್ವಾಟ್ರ್ರಸ್ನ 2 ಮನೆಗಳಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದನ್ನು ಕಳ್ಳರು ದೋಚಿ ದ್ದಾರೆ. ಕ್ವಾಟ್ರ್ರಸ್ನ ಬ್ರಹ್ಮಪುತ್ರ ಬ್ಲಾಕ್ ನಲ್ಲಿರುವ ಸಾಧನಾ ಪ್ರಸಾದ್ ಹಾಗೂ ಶ್ರೀನಿವಾಸ್ರಾವ್ ಮನೆಗಳಿಗೆ ನುಗ್ಗಿ ರುವ ಖದೀಮರು, ಸುಮಾರು 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 2.5 ಲಕ್ಷ ಮೌಲ್ಯದ ಬೆಳ್ಳಿ ವಸ್ತುಗಳು ಹಾಗೂ 2.6 ಲಕ್ಷ ರೂ. ನಗದನ್ನು ದೋಚಿ ಪರಾರಿ ಯಾಗಿದ್ದಾರೆ. ಸಾಧನಾ ಪ್ರಸಾದ್ ಅವರು ಡಿ.13ರಂದು ಸಂಜೆ ಮನೆಗೆ…