ಮೈಸೂರು: ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ವತಿಯಿಂದ ಡಿ.15ರಂದು `ನಮ್ಮ ಹಬ್ಬಗಳು (ದೃಶ್ಯ-ಕಾವ್ಯ)’ ಗಾಯನ ಮತ್ತು ನಾಟಕದ ಸಮ್ಮಿ ಲನದ ವಿನೂತನ ಸಾಂಸ್ಕøತಿಕ ಕಾರ್ಯ ಕ್ರಮ ಆಯೋಜಿಸಲಾಗಿದೆ ಎಂದು ಅಕಾ ಡೆಮಿ ಟ್ರಸ್ಟ್ನ ಸಂಸ್ಥಾಪಕಿ ಹೆಚ್.ಆರ್. ಲೀಲಾವತಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಗಮ ಸಂಗೀ ತಕ್ಕೆ ಹೆಚ್ಚು ಪ್ರೋತ್ಸಾಹ ನೀಡುವ ಉದ್ದೇಶ ದೊಂದಿಗೆ ಸ್ಥಾಪನೆಯಾದ ನಮ್ಮ ಸಂಸ್ಥೆಗೆ ಇದೀಗ 34 ವರ್ಷಗಳು. ಅಂದಿನಿಂದ ಇಲ್ಲಿಯ ವರೆಗೆ ಸುಗಮ…
ಪ್ರತಿಯೊಬ್ಬರು ಭಾರತದ ಸಂವಿಧಾನ ಓದುವುದು ಅವಶ್ಯ
December 14, 2018ಮೈಸೂರು: ಭಾರ ತದ ಸಂವಿಧಾನವನ್ನು ಪ್ರತಿಯೊಬ್ಬರೂ ಓದುವುದು ಹಿಂದೆಂದಿಗಿಂತಲೂ ಇಂದು ಅತ್ಯಗತ್ಯವಾಗಿದೆ ಎಂದು ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಹೇಳಿದರು. ಆಡಳಿತ ತರಬೇತಿ ಸಂಸ್ಥೆಯಲ್ಲಿ ಗುರು ವಾರ ಆಯೋಜಿಸಿದ್ದ ಸಂವಿಧಾನ ಓದು ಮತ್ತು ಸಾಮಾಜಿಕ ನ್ಯಾಯ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನವನ್ನು ಅರ್ಥಮಾಡಿಕೊಳ್ಳ ಬೇಕಾದರೆ ಮೊದಲು ನಾವು ಭಾರತ ವನ್ನು ಓದಿ ಅರ್ಥ ಮಾಡಿಕೊಳ್ಳಬೇಕು. ಭಾರತವನ್ನು ಸರಿಯಾಗಿ ಓದದಿದ್ದರೆ ಸಂವಿಧಾನದ ಆಶಯ ಮತ್ತು ಪಾವಿತ್ರ್ಯತೆ ಅರ್ಥವಾಗುವುದಿಲ್ಲ ಎಂದು ಹೇಳಿದರು. ಹಿಂದೂಗಳಿಗೆ ಪವಿತ್ರ ಗ್ರಂಥವಾಗಿ ಭಗವದ್ಗೀತೆ, ಮುಸ್ಲಿಮರಿಗೆ…
ಶ್ರೀಗಂಧದೆಣ್ಣೆ ಕಾರ್ಖಾನೆ ಭದ್ರತಾ ಸಿಬ್ಬಂದಿ ವಜಾ ಖಂಡಿಸಿ ಬಿಎಸ್ಪಿ ಪ್ರತಿಭಟನೆ
December 14, 2018ಮೈಸೂರು: ಮೈಸೂರಿನ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ನ ಶ್ರೀಗಂಧದೆಣ್ಣೆ ಕಾರ್ಖಾನೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ 13 ಮಂದಿಯನ್ನು ದಿಢೀರ್ ಕೆಲಸದಿಂದ ತೆಗೆಯ ಲಾಗಿದೆ ಎಂದು ಆರೋಪಿಸಿ ಬಿಎಸ್ಪಿ ಮೈಸೂರು ಜಿಲ್ಲಾ ಘಟಕದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಮಾನಂದವಾಡಿ ರಸ್ತೆಯಲ್ಲಿ ರುವ ಕಾರ್ಖಾನೆ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಹಲವು ವರ್ಷಗಳಿಂದ ಭದ್ರತಾ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದ ವರನ್ನು ಉದ್ದೇಶಪೂರ್ವಕವಾಗಿ ಕೆಲಸ ದಿಂದ ತೆಗೆಯಲಾಗಿದೆ. ಭದ್ರತಾ ಸಿಬ್ಬಂದಿ ಸೇವೆಗೆ ಹೊಸದಾಗಿ ಗುತ್ತಿಗೆ ಪಡೆದಿರುವ ಬೆಂಗಳೂರಿನ ಪ್ರೊಫೆಷನಲ್…
ಮೂವರು ವಿದ್ಯಾರ್ಥಿನಿಯರು ನಾಪತ್ತೆ
December 14, 2018ಮೈಸೂರು: ಮೂವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಬಗ್ಗೆ ಮೈಸೂರಿನ ಆಲನಹಳ್ಳಿ ಮತ್ತು ಇಲವಾಲ ಪೊಲೀಸ್ ಠಾಣೆಗಳಲ್ಲಿ ವರದಿಯಾಗಿದೆ. ವಿದ್ಯಾವಿಕಾಸ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಇಡಿ ವ್ಯಾಸಂಗ ಮಾಡುತ್ತಿರುವ ಟಿ.ವಿ.ರಾಣಿ (24) ಡಿ.3ರಂದು ಬೆಳಿಗ್ಗೆ 8.30 ಗಂಟೆಗೆ ಕಾಲೇಜಿನಲ್ಲಿ ಕಾರ್ಯಕ್ರಮ ಇದೆ ಎಂದು ಮನೆಯಿಂದ ಹೋಗಿದ್ದು, ಸಂಜೆ 6.30ರ ವೇಳೆಗೆ ತಂದೆಗೆ ಮೊಬೈಲ್ನಿಂದ ಕರೆ ಮಾಡಿ ತಾನು ಒಬ್ಬ ಹುಡುಗನನ್ನು ಮದುವೆಯಾಗುತ್ತಿರು ವುದಾಗಿಯೂ, ತಮಗೆ ಕಾಲೇಜಿನ ಉಪನ್ಯಾಸಕರೇ ಮದುವೆ ಮಾಡಿಸುತ್ತಿದ್ದಾರೆ ಎಂದು ತಿಳಿಸಿದ್ದಾಳೆ ಎಂದು ಆಕೆಯ ತಂದೆ ವೆಂಕಟರಮಣ ನಾಯ್ಕ್…
ಡಿ.15ರಂದು ಉತ್ತರಕನ್ನಡ ಜಿಲ್ಲಾ ಸಾಂಸ್ಕøತಿಕ ಸಂಘದ ರಂಗಮಂದಿರ ಉದ್ಘಾಟನೆ
December 14, 2018ಮೈಸೂರು: ಮೈಸೂ ರಿನ ಕುವೆಂಪುನಗರದ ಉತ್ತರ ಕನ್ನಡ ಜಿಲ್ಲಾ ಸಾಂಸ್ಕøತಿಕ ಸಂಘದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಪ.ಸು.ಭಟ್ಟ ಬಯಲು ರಂಗಮಂದಿರದ ಉದ್ಘಾಟನೆ, ಆಹಾರ ಮೇಳ ಹಾಗೂ ಸಾಂಸ್ಕøತಿಕ ಕಾರ್ಯಕ್ರಮವನ್ನು ಡಿ.15ರಂದು ಹಮ್ಮಿ ಕೊಳ್ಳಲಾಗಿದೆ ಎಂದು ಸಂಘದ ಕಾರ್ಯ ದರ್ಶಿ ತೇಜಸ್ವಿ ನಾಯಕ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುವೆಂಪುನಗರದ ಲವಕುಶ ಪಾರ್ಕ್ ಎದುರಿನ ಸಂಘದ ಆವರಣದಲ್ಲಿ ಬಯಲು ರಂಗಮಂದಿರ ನಿರ್ಮಿಸಿದ್ದು, ಇದರ ಉದ್ಘಾಟನೆಯನ್ನು ಅಂದು ಸಂಜೆ 5ಕ್ಕೆ ಸಂಘದ…
ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡ ಭೂಪ ಅಕ್ರಮಕ್ಕೆ ಅಧಿಕಾರಿಗಳ ಸಾಥ್ ಶಂಕೆ
December 14, 2018ಮೈಸೂರು: ಪರಿಶಿಷ್ಟ ಜಾತಿಯ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ವ್ಯಕ್ತಿಯೋರ್ವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಉದ್ಯೋಗ ಪಡೆದಿರುವ ಬಗ್ಗೆ ದೂರು ದಾಖಲಾಗಿದೆ. ಬೆಲವತ್ತ ಗ್ರಾಮ ಪಂಚಾಯಿತಿಯಲ್ಲಿ ವಾಟರ್ಮ್ಯಾನ್ ಆಗಿ ಕೆಲಸ ಮಾಡುತ್ತಿರುವ ವಿ.ಮಂಜುನಾಥ್, ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಉದ್ಯೋಗ ಪಡೆದ ಆರೋಪ ಎದುರಿಸುತ್ತಿದ್ದಾರೆ. ಕಳೆದ ಸುಮಾರು 7 ವರ್ಷಗಳಿಂದ ಬೆಲವತ್ತ ಗ್ರಾಮದಲ್ಲಿ ವಾಸವಿರುವ ಈತ ಮೂಲತಃ ಮಂಡ್ಯ ಜಿಲ್ಲೆಯವರಾಗಿದ್ದು, ಅವರು ಶಾಲೆ ದಾಖಲಾತಿ ಮತ್ತು ಮಂಡ್ಯ ತಹಸೀಲ್ದಾರರು ಇವರಿಗೆ ನೀಡಿರುವ…
ಹುಲಿ ದಾಳಿಗೆ 8 ಕುರಿ ಬಲಿ
December 14, 2018ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ ಸರಗೂರು: ಹುಲಿ ದಾಳಿಗೆ 8 ಕುರಿಗಳು ಬಲಿಯಾಗಿರುವ ಘಟನೆ ಸರಗೂರು ಸಮೀಪ ನಡೆದಿದೆ. ಸರಗೂರು ಸಮೀಪದ ಗೋತಕಾಲದ ಹುಂಡಿ ಗ್ರಾಮದ ಶಿವರಾಜಶೆಟ್ಟಿ ಹಾಗೂ ಹುಚ್ಚಯ್ಯ ಅವರು, ಕಪಿಲಾ ಬಲದಂಡೆ ನಾಲೆಯ ಬಳಿ ಕುರಿಗಳನ್ನು ಮೇಯಿಸಿಕೊಂಡು ವಾಪಸ್ಸಾಗು ತ್ತಿದ್ದಾಗ ಹುಲಿ ದಾಳಿ ನಡೆಸಿದೆ. ಇದನ್ನು ಕಂಡು ಭಯಭೀತರಾದ ರೈತರು, ಕೂಗಾಡಿದ್ದರಿಂದ ಹುಲಿ ಪರಾರಿಯಾಗಿದೆ. ಆದರೆ ದಾಳಿಯಲ್ಲಿ ಶಿವರಾಜಶೆಟ್ಟಿ ಅವರಿಗೆ ಸೇರಿದ 7 ಹಾಗೂ ಹುಚ್ಚಯ್ಯ ಅವರ 1 ಕುರಿ ಸಾವನ್ನಪ್ಪಿವೆ. ಜೀವನಕ್ಕೆ…
ಆಸ್ತಿ ವಿಚಾರ: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
December 14, 2018ಮೈಸೂರು: ಆಸ್ತಿ ವಿಚಾರಕ್ಕೆ ಮನನೊಂದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ಅರವಿಂದನಗರದಲ್ಲಿ ಮಂಗಳವಾರ ನಡೆದಿದೆ. ಸಿದ್ದಾರ್ಥನಗರ ನಿವಾಸಿ ಅನಿಲ್ ಕುಮಾರ್(45) ಮೃತಪಟ್ಟವರು. ಇವರು 18 ವರ್ಷಗಳ ಹಿಂದೆ ಲಕ್ಷ್ಮೀ ಎಂಬುವರನ್ನು ವಿವಾಹ ವಾಗಿದ್ದು, ಪತ್ನಿಯೊಂದಿಗೆ ಸಿದ್ದಾರ್ಥನಗರದಲ್ಲಿ ವಾಸವಿದ್ದರು. ಆಸ್ತಿ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಆಗಾಗ್ಗೆ ತಾಯಿ- ಮಗನ ನಡುವೆ ಜಗಳ ನಡೆಯುತ್ತಿತ್ತು. ಮಂಗಳವಾರ ರಾತ್ರಿ ಅನಿಲ್ ಕುಮಾರ್, ಆಸ್ತಿ ಕೇಳಲು ಅರವಿಂದನಗರದ ತಾಯಿ ಮನೆಗೆ ಬಂದಾಗ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ…
ನಕಲಿ ಸಹಿ ಬಳಸಿ ಲಕ್ಷಾಂತರ ರೂ.ವಂಚನೆ
December 14, 2018ಮೈಸೂರು: ಅಪರಿಚಿತ ವ್ಯಕ್ತಿಯೊಬ್ಬ ನಕಲಿ ಸಹಿ, ಚೆಕ್ ಬುಕ್ ಬಳಸಿ ತನ್ನ ಖಾತೆಯಿಂದ ಲಕ್ಷಾಂತರ ರೂ. ವರ್ಗಾ ಯಿಸಿ ವಂಚಿಸಿದ್ದಾರೆಂದು ಆರೋಪಿಸಿ ವ್ಯಕ್ತಿಯೊಬ್ಬರು ಜಯಲಕ್ಷ್ಮಿ ಪುರಂ ಠಾಣೆಗೆ ದೂರು ನೀಡಿದ್ದಾರೆ. ಡಾ.ದೇವರಾಜ್ ಎಂಬುವರು ಗಂಗೋತ್ರಿ ಬಡಾವಣೆಯ ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ನಲ್ಲಿ ಖಾತೆಯನ್ನು ಹೊಂದಿದ್ದು, ನ.5ರಂದು ಬ್ಯಾಂಕಿಗೆ ತೆರಳಿ ಪಾಸ್ ಬುಕ್ ಎಂಟ್ರಿ ಮಾಡಿಸಿದಾಗ ಖಾತೆಯಲ್ಲಿ 1,81,91,892 ರೂ.ಗಳಿತ್ತು. ಪಾಸ್ ಬುಕ್ ಪರಿಶೀಲಿಸಲಾಗಿ ಸೆ.11ರಂದು ಚೆಕ್ ನಂ.27ರಲ್ಲಿ 8.75 ಲಕ್ಷ, ಆ.18 ರಂದು ಚೆಕ್ ನಂ.29ರಲ್ಲಿ 5…
ಮೈಸೂರು ಜಿಲ್ಲೆಯಲ್ಲಿ 12 ಭತ್ತ ಖರೀದಿ ಕೇಂದ್ರ
December 13, 2018ಮೈಸೂರು: ರಾಜ್ಯ ಸರ್ಕಾರದ ಆದೇಶದಂತೆ ಮೈಸೂರು ಜಿಲ್ಲೆಯ ಸಣ್ಣ ಮತ್ತು ಅತಿ ಸಣ್ಣ ರೈತರ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆ ಯಡಿ ಖರೀದಿಸಲು ಜಿಲ್ಲೆಯಲ್ಲಿ 12 ಖರೀದಿ ಕೇಂದ್ರ ತೆರೆಯಲಾಗಿದ್ದು, ಡಿ.16 ರಿಂದ 2019ರ ಮಾ.31ರವರೆಗೆ ಖರೀದಿ ಪ್ರಕ್ರಿಯೆ ನಡೆಯಲಿದೆ. ಈ ಪೈಕಿ ಸಣ್ಣ ಮತ್ತು ಅತಿ ಸಣ್ಣ ರೈತ ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡಲಾಗುವುದು. ಒಬ್ಬ ರಿಂದ 40 ಕ್ವಿಂಟಾಲ್ ಮೀರದಂತೆ ಭತ್ತ ಖರೀದಿ ಮಾಡಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿಕೊಂಡಿದೆ….