Tag: Mysuru

ಸ್ನೇಹಿತನ ಹುಟ್ಟುಹಬ್ಬಕ್ಕೆ ಕೇಕ್ ತರಲು ಹೋದ ಯುವಕ ಬೈಕ್‍ನಿಂದ ಬಿದ್ದು ಸಾವು
ಮೈಸೂರು

ಸ್ನೇಹಿತನ ಹುಟ್ಟುಹಬ್ಬಕ್ಕೆ ಕೇಕ್ ತರಲು ಹೋದ ಯುವಕ ಬೈಕ್‍ನಿಂದ ಬಿದ್ದು ಸಾವು

November 30, 2018

ಮೈಸೂರು: ಸ್ನೇಹಿತನ ಹುಟ್ಟು ಹಬ್ಬ ಆಚರಿಸಲು ಕೇಕ್ ತರಲೆಂದು ತೆರಳಿದ್ದ ಯುವಕ ಬೈಕಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ಸಂಭವಿಸಿದೆ. ಮೈಸೂರಿನ ಶಾರದಾದೇವಿನಗರ ನಿವಾಸಿ ಹರ್ಷಕುಮಾರ ಸಿಂಗ್ (28) ಸಾವನ್ನಪ್ಪಿದ ಯುವಕ ನವೆಂಬರ್ 25ರಂದು ಸಂಜೆ ತನ್ನ ಬೈಕಿನಲ್ಲಿ ಸ್ನೇಹಿತನ ಬರ್ತ್‍ಡೇಗೆ ಕೇಕ್ ತರಲೆಂದು ಹೋಗುತ್ತಿದ್ದಾಗ ಕೆ.ಆರ್. ಆಸ್ಪತ್ರೆ ಬಳಿ ನಾಯಿಯೊಂದು ಅಡ್ಡ ಬಂದ ಪರಿಣಾಮ ಆಯ ತಪ್ಪಿ ಬಿದ್ದಿದ್ದರು. ತಲೆಗೆ ತೀವ್ರ ಗಾಯಗಳಾಗಿದ್ದ ಹರ್ಷಕುಮಾರ ಸಿಂಗ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ…

ಕೆಎಸ್‍ಆರ್‍ಟಿಸಿ ನೌಕರರ ಸಮಸ್ಯೆ ಬಗೆಹರಿಸದಿದ್ದರೆ ಅಧಿಕಾರ ತ್ಯಾಗ
ಮೈಸೂರು

ಕೆಎಸ್‍ಆರ್‍ಟಿಸಿ ನೌಕರರ ಸಮಸ್ಯೆ ಬಗೆಹರಿಸದಿದ್ದರೆ ಅಧಿಕಾರ ತ್ಯಾಗ

November 30, 2018

ಮೈಸೂರು:  ಕರ್ನಾ ಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್‍ಟಿಸಿ) ನೌಕರರ ಸಮಸ್ಯೆಗಳನ್ನು ಪರಿ ಹರಿಸಲು ನನ್ನಿಂದ ಸಾಧ್ಯವಾಗದಿದ್ದರೇ ಅಧಿಕಾರದಿಂದ ಕೆಳಗಿಳಿಯುತ್ತೇನೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು. ನಗರದ ಜಗನ್ಮೋಹನ ಅರಮನೆಯಲ್ಲಿ ಕೆಎಸ್‍ಆರ್‍ಟಿಸಿ ಮೈಸೂರು ನಗರ ಮತ್ತು ಗ್ರಾಮಾಂತರ ವಿಭಾಗಗಳ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಗುರುವಾರ ಆಯೋ ಜಿಸಿದ್ದ 63ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತ ನಾಡಿದ ಅವರು, ನನಗೆ ಅಧಿಕಾರದ ಮೇಲೆ ಆಸೆ ಇಲ್ಲ. ನಾನು ಯಾರಿಗೂ ಹೆದರುವುದೂ ಇಲ್ಲ….

ಯುವ ಜನೋತ್ಸವದಲ್ಲಿ ಸಾಂಸ್ಕøತಿಕ ಸೊಬಗು ಅನಾವರಣ
ಮೈಸೂರು

ಯುವ ಜನೋತ್ಸವದಲ್ಲಿ ಸಾಂಸ್ಕøತಿಕ ಸೊಬಗು ಅನಾವರಣ

November 30, 2018

ಮೈಸೂರು:  ಬಗೆಬಗೆಯ ನೃತ್ಯ, ನಾನಾ ಗಾಯನ, ವೈವಿಧ್ಯಮಯ ವಾದ್ಯ ಸಂಗೀತದ ಮೋಡಿಯ ಮೂಲಕ ಯುವ ಪ್ರತಿಭೆಗಳು ಸಾಂಸ್ಕøತಿಕ ಕಲಾ ಕೌಶಲ್ಯ ಮೆರೆದರು. ಮೈಸೂರಿನ ಜೆಕೆ ಮೈದಾನದ ಮೈಸೂರು ವೈದ್ಯ ಕೀಯ ಕಾಲೇಜಿನ ಅಮೃತ ಮಹೋತ್ಸವ ಭವನದಲ್ಲಿ ಈ ಬಗೆಯ ಸಾಂಸ್ಕøತಿಕ ಸೊಬಗು ಅನಾವರಣ ಗೊಂಡು ನೋಡುಗರ ಮನಸೂರೆಗೊಂಡಿತು. ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯು ಕ್ತಾಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣದ 125ನೇ ವರ್ಷಾಚರಣೆ ಹಾಗೂ ಮೈಸೂರು…

ರಾಷ್ಟ್ರೀಯ ವಿಜ್ಞಾನ ಅಕಾಡೆಮಿ ಫೆಲೋ ಆಗಿ ಆಯ್ಕೆಯಾಗಿರುವ ಗುಲ್ಬರ್ಗ ವಿವಿ ಕುಲಪತಿ ಪ್ರೊ.ಎಸ್.ಆರ್.ನಿರಂಜನರಿಗೆ ಇಂದು ಅಭಿನಂದನಾ ಕಾರ್ಯಕ್ರಮ
ಮೈಸೂರು

ರಾಷ್ಟ್ರೀಯ ವಿಜ್ಞಾನ ಅಕಾಡೆಮಿ ಫೆಲೋ ಆಗಿ ಆಯ್ಕೆಯಾಗಿರುವ ಗುಲ್ಬರ್ಗ ವಿವಿ ಕುಲಪತಿ ಪ್ರೊ.ಎಸ್.ಆರ್.ನಿರಂಜನರಿಗೆ ಇಂದು ಅಭಿನಂದನಾ ಕಾರ್ಯಕ್ರಮ

November 30, 2018

ಮೈಸೂರು: ಜೀವ ವಿಜ್ಞಾನ ಸಂಶೋ ಧನಾ ಕ್ಷೇತ್ರದ ಕೊಡುಗೆಯಾಗಿ ರಾಷ್ಟ್ರೀಯ ವಿಜ್ಞಾನ ಅಕಾ ಡೆಮಿಯ ಫೆಲೋ ಆಗಿ ನೇಮಕಗೊಂಡಿರುವ ಗುಲ್ಬರ್ಗ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಸ್.ಆರ್.ನಿರಂಜನ ಅವರಿಗೆ ಮೈಸೂರು ವಿವಿ ಹಿರಿಯ ವಿದ್ಯಾರ್ಥಿಗಳ ಸಂಘ, ಡಾ.ಎಸ್.ಆರ್.ನಿರಂಜನ ಅಭಿನಂದನಾ ಸಮಿತಿಯಿಂದ ಡಿ.1ರಂದು ಅಭಿನಂದಿಸಲಾಗುವುದು ಎಂದು ಸಮಿತಿಯ ಡಾ.ವಸಂತಕುಮಾರ್ ತಿಮಕಾಪುರ ಇಂದಿಲ್ಲಿ ತಿಳಿಸಿದರು. ಅಂದು ಸಂಜೆ 4 ಗಂಟೆಗೆ ಮೈಸೂರಿನ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರೊ.ಎಸ್.ಆರ್.ನಿರಂಜನ ಅವರನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸನ್ಮಾನಿಸುವರು. ಬೆಂಗಳೂರು ವಿವಿ ವಿಶ್ರಾಂತ…

ಮಹಿಳಾ ಸಬಲೀಕರಣ ಅಳೆಯಲು ಸರಿಯಾದ ಮಾನದಂಡ ಅಗತ್ಯ
ಮೈಸೂರು

ಮಹಿಳಾ ಸಬಲೀಕರಣ ಅಳೆಯಲು ಸರಿಯಾದ ಮಾನದಂಡ ಅಗತ್ಯ

November 30, 2018

ಮೈಸೂರು:  ಮಹಿಳಾ ಸಬಲೀಕರಣವನ್ನು ಕೇವಲ ಬಾಯಲ್ಲಿ ಹೇಳುವ ಬದಲು ಸಮರ್ಪಕವಾಗಿ ಕಾರ್ಯ ಗತಗೊಳಿಸಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಮೈಸೂರು ಪೊಲೀಸ್ ತರ ಬೇತಿ ಶಾಲೆಯ ಪ್ರಾಂಶುಪಾಲರಾದ ಡಾ. ಧರಣೀದೇವಿ ಮಾಲಗತ್ತಿ ಅಭಿಪ್ರಾಯಪಟ್ಟರು. ಮಹಾರಾಣಿ ಮಹಿಳಾ ಕಲಾ ಕಾಲೇ ಜಿನ ಎನ್‍ಎಸ್‍ಎಸ್, ಮೈಸೂರು ವಿಶ್ವ ವಿದ್ಯಾನಿಲಯದ ಎನ್‍ಎಸ್‍ಎಸ್, ಕ್ರೆಡಿಟ್- ಐ ಸಂಸ್ಥೆಗಳು ರಾಷ್ಟ್ರೀಯ ಸೇವಾ ಯೋಜ ನೆಯ ಸುವರ್ಣ ಮಹೋತ್ಸವದ ಅಂಗವಾಗಿ ಮೈಸೂರಿನ ಪುರಭವನದಲ್ಲಿ ಏರ್ಪಡಿ ಸಿದ್ದ `ಮಹಿಳಾ ಸಬಲೀಕರಣ’ ಕುರಿತ ರಾಜ್ಯ ಮಟ್ಟದ ವಿಚಾರ…

ನಾಳೆಯಿಂದ ಮಾನಸಿಕ, ದೈಹಿಕ ಯೋಗಕ್ಷೇಮ ಕುರಿತ ಬೃಹತ್ ಮೇಳ, ಸಂಗೀತ ಸಂಜೆ
ಮೈಸೂರು

ನಾಳೆಯಿಂದ ಮಾನಸಿಕ, ದೈಹಿಕ ಯೋಗಕ್ಷೇಮ ಕುರಿತ ಬೃಹತ್ ಮೇಳ, ಸಂಗೀತ ಸಂಜೆ

November 30, 2018

ಮೈಸೂರು:  ಮೈಸೂರು ಲಯನ್ಸ್ ಕ್ಲಬ್ ಆಫ್ ವೆಸ್ಟ್ ವತಿಯಿಂದ ಡಿ.1 ಮತ್ತು 2ರಂದು ಮೈಸೂರಿನ ಜೆ.ಕೆ.ಮೈದಾನದಲ್ಲಿ ಮಾನಸಿಕ, ದೈಹಿಕ ಯೋಗಕ್ಷೇಮ ಕುರಿತಂತೆ ಬೃಹತ್ ಮೇಳ ಮತ್ತು ಸಂಗೀತ ಸಂಜೆ ಏರ್ಪಡಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಧರ್ಮೇಂದ್ರ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.1ರಂದು ಬೆಳಿಗ್ಗೆ ಯೋಗಾಸನ, ಅಡುಗೆ ಮತ್ತು ನೃತ್ಯ ಸ್ಪರ್ಧೆಗಳಿರುತ್ತವೆ. ಸಂಜೆ 6 ಗಂಟೆಗೆ ಕವಿ, ಸಾಹಿತಿ ಜಯಂತ್ ಕಾಯ್ಕಿಣಿ ರಚಿಸಿರುವ ಕೆಲವು ಅಪರೂಪದ ಆಯ್ದೆ ಹಾಡುಗಳ ಸಂಗೀತ…

ಸಚಿವ ವೆಂಕಟರಮಣಪ್ಪ, ಸಂಸದ ಪ್ರತಾಪ್ ಸಿಂಹ ಜಟಾಪಟಿ
ಮೈಸೂರು

ಸಚಿವ ವೆಂಕಟರಮಣಪ್ಪ, ಸಂಸದ ಪ್ರತಾಪ್ ಸಿಂಹ ಜಟಾಪಟಿ

November 29, 2018

ಮೈಸೂರು:  ಇಎಸ್‍ಐ ಆಸ್ಪತ್ರೆಗೆ ವೈದ್ಯರು ಹಾಗೂ ಸಿಬ್ಬಂದಿ ನೇಮಕ ವಿಚಾರವಾಗಿ ಸಚಿವ ವೆಂಕಟರಮಣಪ್ಪ ಮತ್ತು ಸಂಸದ ಪ್ರತಾಪ್ ಸಿಂಹ ವೇದಿಕೆಯಲ್ಲೇ ಜಟಾಪಟಿ ನಡೆಸಿದ ಪ್ರಸಂಗ ಇಂದು ನಡೆಯಿತು. ಮೈಸೂರಿನ ಕೆಆರ್‍ಎಸ್ ರಸ್ತೆಯಲ್ಲಿ ನಿರ್ಮಿಸಿರುವ 35 ಕೋಟಿ ರೂ. ವೆಚ್ಚದ ಇಎಸ್‍ಐ ಆಸ್ಪತ್ರೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಉಭಯ ನಾಯಕರ ನಡುವೆ ಆಸ್ಪತ್ರೆಗೆ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳನ್ನು ಒದಗಿಸಬೇಕೆಂಬ ವಿಷಯದ ಸಂಬಂಧ ಪರಸ್ಪರ ವಾಕ್ಸಮರ ನಡೆಯಿತು. ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಿದ್ದ…

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉದ್ಯೋಗಕ್ಕೂ ಸರ್ಕಾರದ ಆದ್ಯತೆ
ಮೈಸೂರು

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉದ್ಯೋಗಕ್ಕೂ ಸರ್ಕಾರದ ಆದ್ಯತೆ

November 29, 2018

ಮೈಸೂರು:  ಶಿಕ್ಷಣದ ಜೊತೆಗೆ ಮಕ್ಕಳಿಗೆ ಉದ್ಯೋಗ ನೀಡು ವುದು ಸರ್ಕಾರದ ಕರ್ತವ್ಯವಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆ ಗುರ್ತಿಸಿ, ಉದ್ಯೋಗ ಸೃಷ್ಟಿಸಲು ಮೈತ್ರಿ ಸರ್ಕಾರ ಹಲವಾರು ಬದ ಲಾವಣೆಗಳನ್ನು ತರಲು ಆದ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು. ಮೈಸೂರಿನ ಬನ್ನೂರು ರಸ್ತೆಯಲ್ಲಿರುವ ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ರಜತ ಮಹೋ ತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿ ದರು. ಕಲಬುರ್ಗಿ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ಕೊಪ್ಪಳ, ಚಿತ್ರದುರ್ಗ, ಮೈಸೂರು ಸೇರಿದಂತೆ ಒಂಬತ್ತು ಜಿಲ್ಲೆಗಳಲ್ಲಿ ನಾನಾ ರೀತಿಯ ಕೈಗಾರಿಕೆಗಳ…

ಮೈಸೂರು ತಾಪಂ ಅಧ್ಯಕ್ಷೆ ವಿರುದ್ಧ ಅವಿಶ್ವಾಸಕ್ಕೆ ಸಿದ್ಧತೆ
ಮೈಸೂರು

ಮೈಸೂರು ತಾಪಂ ಅಧ್ಯಕ್ಷೆ ವಿರುದ್ಧ ಅವಿಶ್ವಾಸಕ್ಕೆ ಸಿದ್ಧತೆ

November 29, 2018

ಅಧ್ಯಕ್ಷೆ ಕಾಳಮ್ಮ ವಿರುದ್ಧ ತಿರುಗಿ ಬಿದ್ದ ಸ್ವಪಕ್ಷೀಯರು; ಜೆಡಿಎಸ್‍ನ 20 ಸದಸ್ಯರಿಂದ ತಾಪಂ ಇಓಗೆ ಮನವಿ ಮೈಸೂರು:  ಒಪ್ಪಂದ ದಂತೆ ಅಧಿಕಾರಾವಧಿ ಮುಗಿದಿದ್ದರೂ ರಾಜೀ ನಾಮೆ ನೀಡದೆ ಅಧ್ಯಕ್ಷ ಸ್ಥಾನದಲ್ಲಿಯೇ ಮುಂದುವರೆಯುತ್ತಿರುವ ತಾ.ಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ ವಿರುದ್ಧ ಸ್ವಪಕ್ಷಿಯರೇ ತಿರುಗಿ ಬಿದ್ದಿದ್ದು, ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿದ್ದಾರೆ. ಮೈಸೂರಿನ ನಜರ್‍ಬಾದ್‍ನಲ್ಲಿರುವ ಮಿನಿ ವಿಧಾನಸೌಧದ ತಾ.ಪಂ ಸಭಾಂ ಗಣದಲ್ಲಿ ಬುಧವಾರ ನಡೆಯಬೇಕಾಗಿದ್ದ ತಾ.ಪಂ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ಸದಸ್ಯರು ಅಧ್ಯಕ್ಷ ಸ್ಥಾನಕ್ಕೆ ರಾಜೀ ನಾಮೆ ನೀಡುವಂತೆ…

ಬರಗಾಲ: ಕೃಷಿಕರು, ಕಾರ್ಮಿಕರಿಗೆ ಉದ್ಯೋಗ ಸೃಷ್ಟಿ
ಮೈಸೂರು

ಬರಗಾಲ: ಕೃಷಿಕರು, ಕಾರ್ಮಿಕರಿಗೆ ಉದ್ಯೋಗ ಸೃಷ್ಟಿ

November 29, 2018

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರಗಾಲದ ಹಿನ್ನೆಲೆಯಲ್ಲಿ ಕೃಷಿಕರು ಮತ್ತು ಕಾರ್ಮಿ ಕರಿಗೆ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇಗೌಡ ಇಂದಿಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷ 8.5 ಕೋಟಿ ಮಂದಿಗೆ ಉದ್ಯೋಗ ಕಲ್ಪಿಸಬೇ ಕೆಂಬ ಯೋಜನೆ ರೂಪಿಸಲಾಗಿತ್ತು. ಆದರೆ ನೂರು ತಾಲೂಕು ಗಳಲ್ಲಿ ಬರ ಭೀಕರವಾಗಿ ಕಾಣಿಸಿಕೊಂಡಿರುವುದರಿಂದ ಕೃಷಿಕರು ಮತ್ತು ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸಲು ಸರ್ಕಾರ ಈ…

1 172 173 174 175 176 194
Translate »