Tag: Mysuru

ಹಿನಕಲ್‍ನಲ್ಲಿ ಪ್ರತಾಪ್ ಸಿಂಹ ಪ್ರಚಾರ
ಮೈಸೂರು

ಹಿನಕಲ್‍ನಲ್ಲಿ ಪ್ರತಾಪ್ ಸಿಂಹ ಪ್ರಚಾರ

April 3, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ಇಂದು ಹಿನಕಲ್ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಬೆಳಿಗ್ಗೆ ಹಿನಕಲ್‍ನ ಶನೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಅರುಣ್ ಕುಮಾರ್‍ಗೌಡ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಹೇಮಂತ ಕುಮಾರ್ ಗೌಡ ಅವರೊಂದಿಗೆ ಹುಣಸೂರು ರಸ್ತೆ, ನಾಯ ಕರ ಬೀದಿ, ಲಿಂಗಾಯಿತರ ಬೀದಿ ಸೇರಿ ದಂತೆ ಹಲವು ಕಡೆ ಪ್ರಚಾರ ನಡೆಸಿದರು. ಪ್ರಮುಖ ಮುಖಂಡರನ್ನು ಭೇಟಿ ಮಾಡಿದ ಪ್ರತಾಪ್ ಸಿಂಹ,…

ಉತ್ತಮ ಪ್ರಜಾಕೀಯ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ: ಉಪೇಂದ್ರ
ಮೈಸೂರು

ಉತ್ತಮ ಪ್ರಜಾಕೀಯ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ: ಉಪೇಂದ್ರ

April 3, 2019

ಮೈಸೂರು: ಉತ್ತಮ ಪ್ರಜಾಕೀಯ ಪಕ್ಷದಿಂದ ಮೈಸೂರು ಸೇರಿ ದಂತೆ ರಾಜ್ಯದ ಎಲ್ಲಾ 28 ಕ್ಷೇತ್ರಗಳ ಲ್ಲಿಯೂ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಈಗಾಗಲೇ 14 ಜನರ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ಚಿತ್ರನಟ ಉಪೇಂದ್ರ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮದು ರಾಜಕೀಯ ಪಕ್ಷವಲ್ಲ. ಜನಾಡಳಿತ ಪಕ್ಷವಾಗಿ ಬೆಳೆಯಬೇಕು. ಪಾರ್ಟಿ ಫಂಡ್ ಇಲ್ಲದೇ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಹೋಗುತ್ತೇವೆ ಎಂದರು….

ಹಳೇ ಮೈಸೂರು ಭಾಗದಲ್ಲಿ ರಾಷ್ಟ್ರೀಯ ಪಕ್ಷಗಳಿಂದ  ಯಾವೊಬ್ಬ ಮಹಿಳಾ ಅಭ್ಯರ್ಥಿ ಸ್ಪರ್ಧೆ ಇಲ್ಲ
ಮೈಸೂರು

ಹಳೇ ಮೈಸೂರು ಭಾಗದಲ್ಲಿ ರಾಷ್ಟ್ರೀಯ ಪಕ್ಷಗಳಿಂದ ಯಾವೊಬ್ಬ ಮಹಿಳಾ ಅಭ್ಯರ್ಥಿ ಸ್ಪರ್ಧೆ ಇಲ್ಲ

April 3, 2019

ಮೈಸೂರು: ಎಲ್ಲ ರಾಜಕೀಯ ಪಕ್ಷಗಳೂ ವಿಧಾನಸಭೆ ಹಾಗೂ ಲೋಕ ಸಭೆಯಲ್ಲಿ ಮಹಿಳೆಯರಿಗೆ 33% ಪ್ರತಿ ನಿಧಿತ್ವ ಮೀಸಲಿಡಲು ಒತ್ತಾಯಿಸುತ್ತವೆ. ಆದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಳೆ ಮೈಸೂರು ಪ್ರಾಂತ್ಯದಲ್ಲಿ ಈ ಬಾರಿ ಯಾವುದೇ ರಾಷ್ಟ್ರೀಯ ಪಕ್ಷವೂ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಹಳೇ ಮೈಸೂರು ಪ್ರಾಂತ್ಯಕ್ಕೆ ಒಳ ಪಡುವ ಮೂರೂ ಲೋಕಸಭಾ ಕ್ಷೇತ್ರ ಗಳಾದ ಹಾಸನ, ಮಂಡ್ಯ, ಚಾಮ ರಾಜನಗರ ಮತ್ತು ಮೈಸೂರು ಕ್ಷೇತ್ರ ಗಳಲ್ಲಿ, ಮೂವರು ಮಹಿಳಾ ಅಭ್ಯರ್ಥಿ ಗಳು ಮೈಸೂರಿನಿಂದ ಹಾಗೂ ನಾಲ್ಕು ಅಭ್ಯರ್ಥಿಗಳು ಮಂಡ್ಯದಿಂದ…

ಅದೃಶ್ಯ ಮತದಾರರು ಮೋದಿಯವರ ಬೆನ್ನಿಗೆ ನಿಲ್ಲಲಿದ್ದಾರೆ:ಆರ್.ರಘು ಕೌಟಿಲ್ಯ
ಮೈಸೂರು

ಅದೃಶ್ಯ ಮತದಾರರು ಮೋದಿಯವರ ಬೆನ್ನಿಗೆ ನಿಲ್ಲಲಿದ್ದಾರೆ:ಆರ್.ರಘು ಕೌಟಿಲ್ಯ

April 3, 2019

ಮೈಸೂರು: ಈ ಬಾರಿಯ ಚುನಾ ವಣೆಯಲ್ಲಿ ಅದೃಶ್ಯ ಮತದಾರರು (ಕಾಯಕ ಸಮಾಜಗಳು) ನರೇಂದ್ರ ಮೋದಿ ಹಾಗೂ ಬಿಜೆಪಿ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದು ರಾಜ್ಯ ಬಿಜೆಪಿ ಸಹ ವಕ್ತಾರರೂ ಆದ ರಾಜ್ಯ ಸ್ಲಂ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆರ್.ರಘು (ಕೌಟಿಲ್ಯ) ತಿಳಿಸಿದ್ದಾರೆ. ಹಿಂದುಳಿದ ಸಮುದಾಯಗಳ ಏಳಿಗೆ ಗಾಗಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಹಮ್ಮಿ ಕೊಂಡಿದ್ದ ಜನಪರ ಕಾರ್ಯಕ್ರಮಗಳು ನರೇಂದ್ರ ಮೋದಿ ಸರ್ಕಾರದಲ್ಲಿ ರಾಷ್ಟ್ರ ಮಟ್ಟದಲ್ಲಿ ಅನುಷ್ಠಾನಗೊಳ್ಳುತ್ತಿವೆ ಎಂದು ಅವರು ಹೇಳಿದರು. ಮಂಗಳವಾರ ಪಿರಿಯಾಪಟ್ಟಣ ತಾಲೂಕಿನ…

ಖಾಯಂ ಜನತಾ ನ್ಯಾಯಾಲಯದಲ್ಲಿ  9 ಬಗೆಯ ಸಾರ್ವಜನಿಕ ಉಪಯುಕ್ತ ಸೇವೆ
ಮೈಸೂರು

ಖಾಯಂ ಜನತಾ ನ್ಯಾಯಾಲಯದಲ್ಲಿ 9 ಬಗೆಯ ಸಾರ್ವಜನಿಕ ಉಪಯುಕ್ತ ಸೇವೆ

April 3, 2019

ಮೈಸೂರು: ಖಾಯಂ ಜನತಾ ನ್ಯಾಯಾಲಯ (Permanent Lok Adalat)ಗಳ ಮೂಲಕ 9 ಬಗೆಯ ಸಾರ್ವಜನಿಕ ಉಪಯುಕ್ತ ಸೇವೆಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂಜೀವ್ ಕುಮಾರ್ ಹಂಚಾತೆ ಇಂದಿಲ್ಲಿ ತಿಳಿಸಿದ್ದಾರೆ. ಬೆಂಗಳೂರಿನ ಹೈಕೋರ್ಟ್‍ನಲ್ಲಿರುವ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳ ಕೋರ್ಟ್ ಗಳಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿ ಯಲ್ಲಿ ಪಾಲ್ಗೊಂಡಿದ್ದ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. 2003ರಲ್ಲಿ ಸ್ಥಾಪನೆಯಾದ ಖಾಯಂ ಜನತಾ…

`ರೇಡಿಯೋ ಮಿರ್ಚಿ 104.8’ಕ್ಕೆ ಯದುವೀರ್ ಚಾಲನೆ
ಮೈಸೂರು

`ರೇಡಿಯೋ ಮಿರ್ಚಿ 104.8’ಕ್ಕೆ ಯದುವೀರ್ ಚಾಲನೆ

April 3, 2019

ಮೈಸೂರು: ಮೈಸೂರು ಆಕಾಶವಾಣಿ ಎಫ್‍ಎಂ 100.6, ರೆಡ್ ಎಫ್‍ಎಂ 93.5, ಬಿಗ್ ಎಫ್‍ಎಂ 92.7 ನಂತರ ಮೈಸೂರಿನಲ್ಲಿ ಮತ್ತೊಂದು ಎಫ್‍ಎಂ ರೇಡಿಯೋ `ರೇಡಿಯೋ ಮಿರ್ಚಿ 104.8’ ಆರಂಭವಾಗಿದೆ. ಮೈಸೂರಿನ ನಾಲ್ಕನೇ ಎಫ್‍ಎಂ ರೇಡಿಯೋ ಸ್ಟೇಷನ್ `ರೇಡಿಯೋ ಮಿರ್ಚಿ 104.8’ಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರು ಖಾಸಗಿ ಹೋಟೆಲ್‍ನಲ್ಲಿ ವಿಧ್ಯುಕ್ತ ಚಾಲನೆ ನೀಡಿದರು. ಮೈಸೂರು ಆಕಾಶವಾಣಿಯ ಆರಂ ಭದ ದಿನಗಳು ಮತ್ತು ತಮ್ಮ ತಾತ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಸ್ಮರಿಸಿದ ಯದುವೀರ್, ಇಷ್ಟೊಂದು ಖ್ಯಾತಿ…

ಕೆಲಸದ ಆಮಿಷವೊಡ್ಡಿ ಯುವತಿಯರನ್ನು  ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ  ಮೈಸೂರಿನ ಓರ್ವ ಸೇರಿ ಮೂವರ ಸೆರೆ
ಮೈಸೂರು

ಕೆಲಸದ ಆಮಿಷವೊಡ್ಡಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೈಸೂರಿನ ಓರ್ವ ಸೇರಿ ಮೂವರ ಸೆರೆ

April 3, 2019

ಮೈಸೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಹೊರ ರಾಜ್ಯ ಗಳಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೈಸೂರಿನ ಓರ್ವ ಸೇರಿದಂತೆ ಮೂವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಇಲವಾಲದ ಕಾಶಿ(21), ಚನ್ನರಾಯಪಟ್ಟಣದ ದೀಪಕ್ ಅಲಿ ಯಾಸ್ ದೀಪಕ್‍ಗೌಡ(30) ಹಾಗೂ ಕೆ.ಆರ್.ಪೇಟೆಯ ಪ್ರಜ್ವಲ್ (21) ಬಂಧಿತ ಆರೋಪಿಗಳು. ಬೆಂಗಳೂರಿನ ಸೋಲದೇವನಹಳ್ಳಿಯ ಚಿಕ್ಕಸಂದ್ರದಲ್ಲಿರುವ ಮನೆಯೊಂದರಲ್ಲಿ ಕೂಡಿಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಬೆಂಗಳೂರು ಸಿಸಿಬಿ ಪೊಲೀಸರು, ಮೂವ ರನ್ನು ಬಂಧಿಸಿ ಹೊರ ರಾಜ್ಯದ ಯುವತಿಯರನ್ನು…

ಪತ್ನಿ, ನಾಯಿ ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ಉದ್ಯಮಿ
ಮೈಸೂರು

ಪತ್ನಿ, ನಾಯಿ ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ಉದ್ಯಮಿ

April 3, 2019

ಬೆಂಗಳೂರು: ಉದ್ಯಮಿಯೊಬ್ಬರು ತನ್ನ ಪತ್ನಿ ಹಾಗೂ ತಾನೇ ಸಾಕಿದ್ದ ನಾಯಿಯನ್ನು ಕೊಂದು ಬಳಿಕ ತಾನೂ ಅಪಾರ್ಟ್ ಮೆಂಟ್ ನ ನಾಲ್ಕನೆ ಮಹಡಿ ಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಂಗಳವಾರ ನಡೆದಿದೆ. ಇಂದು ಬೆಳಗ್ಗೆ ಸದಾಶಿವನಗರದ ಅಪಾರ್ಟ್‍ಮೆಂಟ್‍ನಲ್ಲಿ ಈ ಘಟನೆ ನಡೆದಿದ್ದು, ಅತುಲ್ ಉಪಾಧ್ಯಾಯ(60) ಎಂಬ ಉದ್ಯಮಿ ತಮ್ಮ ಪತ್ನಿ ಮಮತಾ ಉಪಾ ಧ್ಯಾಯ (50) ಅವರನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಮಮತಾ ಉಪಾಧ್ಯಾಯ ಅವರನ್ನು ಮನೆಯಲ್ಲಿಯೇ ನಾಯಿ ಚೈನ್‍ನಿಂದ…

‘ಜರಿದವರೆನ್ನ ಜನ್ಮ ಬಂಧುಗಳೆಂಬೆ’: ಬೈದರೂ ತಾಳ್ಮೆ ಕಳೆದುಕೊಳ್ಳದೆ ಪ್ರತಿಕ್ರಿಯಿಸಿದ ಸಚಿವೆ ಸುಷ್ಮಾ ಸ್ವರಾಜ್!
ಮೈಸೂರು

‘ಜರಿದವರೆನ್ನ ಜನ್ಮ ಬಂಧುಗಳೆಂಬೆ’: ಬೈದರೂ ತಾಳ್ಮೆ ಕಳೆದುಕೊಳ್ಳದೆ ಪ್ರತಿಕ್ರಿಯಿಸಿದ ಸಚಿವೆ ಸುಷ್ಮಾ ಸ್ವರಾಜ್!

April 2, 2019

ನವದೆಹಲಿ: ಜನರ ಸಮಸ್ಯೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸ್ಪಂದಿ ಸುವ ಸುಷ್ಮಾ ಸ್ವರಾಜ್ ಎಂತಹ ಸಂದರ್ಭಗಳಲ್ಲೂ ತಾಳ್ಮೆ ಕಳೆದುಕೊಂಡು ಪ್ರತಿಕ್ರಿಯೆ ನೀಡಿದ ಉದಾಹರಣೆಗಳಿಲ್ಲ. ಇದು ಮತ್ತೊಮ್ಮೆ ಸಾಬೀತಾಗಿದೆ. ತಾವೇಕೆ ಹೆಸರಿನ ಹಿಂದೆ ಚೌಕೀದಾರ್ ಎಂದು ಹಾಕಿಕೊಂಡಿದ್ದೇನೆ ಎಂಬುದನ್ನು ಟ್ವೀಟಿಗರಿಗೆ ಹೇಳಿದ್ದ ಸುಷ್ಮಾ ಸ್ವರಾಜ್ ಈಗ ವ್ಯಕ್ತಿಯೋರ್ವ ತಮ್ಮನ್ನು ತಮ್ಮ ಇಲಾಖೆಯನ್ನು ನಿಂದಿಸಿದರೂ ಸಹ ತಾಳ್ಮೆಯಿಂದ ಉತ್ತರಿಸಿದ್ದಾರೆ. ಸರಿಯಾದ ಸಮಯದಲ್ಲಿ ಪಾಸ್ಪೋರ್ಟ್ ಸಿಗದೇ ಉದ್ಯೋಗ ಕೈತಪ್ಪಿದ್ದರಿಂದ ಹತಾಶ ಗೊಂಡಿದ್ದ ವ್ಯಕ್ತಿ ಯೋರ್ವ ನೀವು ಚೌಕೀ ದಾರ್ ಅಲ್ಲ, ನಾಚಿಕೆಗೇಡಿ, ಅಜ್ಞಾನಿ…

ಸುಮಲತಾ ಪರ ‘ದರ್ಶನ್’ ರೋಡ್ ಶೋ
ಮೈಸೂರು

ಸುಮಲತಾ ಪರ ‘ದರ್ಶನ್’ ರೋಡ್ ಶೋ

April 2, 2019

ಶ್ರೀರಂಗಪಟ್ಟಣ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಚಿತ್ರನಟ ದರ್ಶನ್ ಅವರು ಇಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಾದ್ಯಂತ ರೋಡ್ ಶೋ ನಡೆಸುವ ಮೂಲಕ ಅಬ್ಬರದ ಪ್ರಚಾರ ನಡೆಸಿದರು. ಇಂದು ಬೆಳಿಗ್ಗೆ ಕೆಆರ್‍ಎಸ್‍ನ ಅರಳೀಕಟ್ಟೆ ಬಳಿ ಅಂಬರೀಶ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿ ಮಾತನಾಡಿದ ಅವರು, ಈ ಚುನಾವಣೆ ವೇಳೆಯಲ್ಲಿ ಯಾರ್ಯಾರು ಏನೇನೋ ಮಾತನಾಡುತ್ತಿದ್ದಾರೆ. ನಾನು, ಅದಕ್ಕೆಲ್ಲಾ ಉತ್ತರ ನೀಡುವುದಿಲ್ಲ. ನೀವು ಸುಮಲತಾ ಅವರಿಗೆ ಮತ ನೀಡಿ ಗೆಲ್ಲಿಸುವ ಮೂಲಕ ಅವರಿಗೆ ಉತ್ತರ ಕೊಡಿ ಎಂದು…

1 36 37 38 39 40 194
Translate »