Tag: Mysuru

ಮನಸ್ಸೇ ಗುರಿ ಸಾಧನೆಗೆ ಮಾರ್ಗದರ್ಶಕ: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರದಲ್ಲಿ ಬಂತೇಜಿ ಹಿತನುಡಿ
ಮೈಸೂರು

ಮನಸ್ಸೇ ಗುರಿ ಸಾಧನೆಗೆ ಮಾರ್ಗದರ್ಶಕ: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರದಲ್ಲಿ ಬಂತೇಜಿ ಹಿತನುಡಿ

February 24, 2019

ನಂಜನಗೂಡು: ಏಕಾಗ್ರತೆ ಯೊಂದಿಗೆ ಪರಿಶ್ರಮದಿಂದ ಅಧ್ಯಯನ ನಡೆಸಿದರೆ ಮೂಲಕ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದು ಕೊಳ್ಳಬಹುದು ಎಂದು ಕೊಳ್ಳೇಗಾಲ ಚೇತವನದ ಮನೋರಖ್ಖಿತ ಬಂತೇಜಿ ಹೇಳಿದರು. ಅವರು ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗಾಗಿ ಶನಿ ವಾರ ಆಯೋಜಿಸಿದ್ದ ಪರೀಕ್ಷಾಪೂರ್ವ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಶಿಕ್ಷಣದಿಂದ ಮಾತ್ರ ಸಾಮಾಜಿಕ ಬದಲಾವಣೆ ಸಾಧ್ಯ ಮಾನವ ಅಭಿವೃದ್ಧಿ ಹಾಗೂ ದೇಶದ ಪ್ರಗತಿ ಸಾಧಿಸಲು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಡಾ.ಬಬಾಸಾಹೇಬ್…

ಏರ್ ಶೋ ವೇಳೆ ಯಲಹಂಕ ವಾಯು ನೆಲೆಯಲ್ಲಿ ಅಗ್ನಿ ದುರಂತ
ಮೈಸೂರು

ಏರ್ ಶೋ ವೇಳೆ ಯಲಹಂಕ ವಾಯು ನೆಲೆಯಲ್ಲಿ ಅಗ್ನಿ ದುರಂತ

February 24, 2019

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಏರ್ ಶೋ ಸಮೀಪ ಭಾರೀ ಬೆಂಕಿ ಅವಘಡ ಸಂಭವಿಸಿ, ನೂರಾರು ಕೋಟಿ ರೂ. ಮೌಲ್ಯದ ಕಾರು ಮತ್ತು ದ್ವಿಚಕ್ರ ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಭಸ್ಮವಾಗಿವೆ. ಗೇಟ್ ನಂಬರ್ 5ರ ಬಳಿ ಶನಿವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದ್ದು, 300ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿವೆ. ಬೆಂಕಿ ಅನಾ ಹುತ ಸಂಭವಿಸುತ್ತಿ ದ್ದಂತೆ ಬೆಂಗಳೂರು ನಗರದ ವಿವಿಧೆಡೆ ಹಾಗೂ ಸಮೀಪದ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿದ್ದ 25ಕ್ಕೂ ಹೆಚ್ಚು…

ಕೆಎಸ್‍ಆರ್‍ಟಿಸಿಯಲ್ಲಿ ಕೋಟ್ಯಾಂತರ ಅವ್ಯವಹಾರ
ಮೈಸೂರು

ಕೆಎಸ್‍ಆರ್‍ಟಿಸಿಯಲ್ಲಿ ಕೋಟ್ಯಾಂತರ ಅವ್ಯವಹಾರ

February 24, 2019

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಲ್ಲಿ ನಡೆದಿರುವ ಅವ್ಯವ ಹಾರ-ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸ ಲಾಗುತ್ತಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮಗಳಲ್ಲಿ ಬಿಡಿ ಭಾಗಗಳು, ರೆಕ್ಸಿನ್, ಕಂಪ್ಯೂಟರ್ ಹಾಗೂ ಸರ್ವರ್ ಗಳ ಖರೀದಿಯಲ್ಲಿ ಅವ್ಯವಹಾರ ಆಗಿರು ವುದು, ಅಗತ್ಯಕ್ಕಿಂತ ಹೆಚ್ಚು ಖರೀದಿಸಿರು ವುದು, ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ನೀಡಿರುವುದು ಪತ್ತೆಯಾಗಿದೆ. ಹೀಗಾಗಿ ಎಲ್ಲದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು. ಸಾರಿಗೆ ನಿಗಮಗಳು ಕಳೆದ ಮೂರು…

ಜೆಡಿಎಸ್‍ನ ಪರಿಮಳಾ ಅಧ್ಯಕ್ಷೆ ಕಾಂಗ್ರೆಸ್‍ನ ಗೌರಮ್ಮ ಉಪಾಧ್ಯಕ್ಷೆ
ಮೈಸೂರು

ಜೆಡಿಎಸ್‍ನ ಪರಿಮಳಾ ಅಧ್ಯಕ್ಷೆ ಕಾಂಗ್ರೆಸ್‍ನ ಗೌರಮ್ಮ ಉಪಾಧ್ಯಕ್ಷೆ

February 24, 2019

ಮೈಸೂರು: ತೀವ್ರ ಕುತೂ ಹಲ ಕೆರಳಿಸಿದ್ದ ಮೈಸೂರು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಅಂತಿಮವಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಏರ್ಪಟ್ಟು, ಬಿಜೆಪಿಗೆ ಭಾರೀ ಆಘಾತ ಉಂಟಾಗಿದೆ. ಜೆಡಿಎಸ್‍ನ ಬಿ.ಪಿ.ಪರಿ ಮಳಾ ಶ್ಯಾಂ (ಅಧ್ಯಕ್ಷೆ) ಹಾಗೂ ಕಾಂಗ್ರೆಸ್‍ನ ಎಂ.ವಿ. ಗೌರಮ್ಮ ಸೋಮಶೇಖರ್ (ಉಪಾಧ್ಯಕ್ಷೆ) ಅವಿರೋಧವಾಗಿ ಆಯ್ಕೆಯಾದರು. ಬೆಳಿಗ್ಗೆ 8 ಗಂಟೆಯಿಂದ 10ರವರೆಗೆ ನಾಮಪತ್ರ ಸಲ್ಲಿಕೆ ಕಾರ್ಯ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‍ನ ಬಿ.ಪಿ.ಪರಿಮಳಾ ಶ್ಯಾಂ (ಅಂತರ ಸಂತೆ ಕ್ಷೇತ್ರ), ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‍ನ ಎಂ.ವಿ.ಗೌರಮ್ಮ ಸೋಮಶೇಖರ್ (ಬಿಳಿಕೆರೆ ಕ್ಷೇತ್ರ) ಮತ್ತು ಬಿಜೆಪಿಯ…

ಹಿರಿಯ ಸಾಹಿತಿ ಕೋ.ಚೆನ್ನಬಸಪ್ಪ ಇನ್ನಿಲ್ಲ
ಮೈಸೂರು

ಹಿರಿಯ ಸಾಹಿತಿ ಕೋ.ಚೆನ್ನಬಸಪ್ಪ ಇನ್ನಿಲ್ಲ

February 24, 2019

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ, ಹಿರಿಯ ಸಾಹಿತಿ ಹಾಗೂ ನಿವೃತ್ತ ನ್ಯಾಯಾಧೀಶರಾದ ನಾಡೋಜ ಕೋ. ಚೆನ್ನಬಸಪ್ಪ(98) ಇಂದು ನಿಧನರಾದರು. ಚೆನ್ನಬಸಪ್ಪ ಅವರು ಐವರು ಮಕ್ಕಳನ್ನು ಅಗಲಿ ದ್ದಾರೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂ ಕಿನ ಕಾನಾಮಡುಗು ಸಮೀಪದ ಆಲೂ ರಿನಲ್ಲಿ ಹುಟ್ಟಿದ ಚೆನ್ನಬಸಪ್ಪ ವಿದ್ಯಾರ್ಥಿ ಯಾಗಿದ್ದಾಗಲೇ ‘ಭಾರತ ಬಿಟ್ಟು ತೊಲಗಿ’ (ಕ್ವಿಟ್ ಇಂಡಿಯಾ) ಚಳವಳಿಯಲ್ಲಿ ಭಾಗಿಯಾಗಿ ಸೆರೆವಾಸ ಅನುಭವಿಸಿದರು. ಕಾನೂನು ಪದವಿ ಓದಿದ ಅವರು ಸಾಹಿತ್ಯ ಪ್ರೇಮಿಯಾಗಿದ್ದರು. ಕುವೆಂಪು ಅವರ ಆಪ್ತ ವರ್ಗದಲ್ಲಿ ಗುರುತಿಸಿಕೊಂಡಿದ್ದ ಕೋ ಚೆನ್ನಬಸಪ್ಪ ಅವರು,…

ಕಾವೇರಿ ಹೋರಾಟಗಾರರ ಮೇಲಿನ ಮೊಕದ್ದಮೆ ಹಿಂಪಡೆಯಲು ಸರ್ಕಾರ ನಿರ್ಧಾರ
ಮೈಸೂರು

ಕಾವೇರಿ ಹೋರಾಟಗಾರರ ಮೇಲಿನ ಮೊಕದ್ದಮೆ ಹಿಂಪಡೆಯಲು ಸರ್ಕಾರ ನಿರ್ಧಾರ

February 24, 2019

ಬೆಂಗಳೂರು: ಕಾವೇರಿ ಜಲವಿವಾದ ಸಂದರ್ಭದಲ್ಲಿ ರೈತ ಸಮುದಾಯದವರು ಪ್ರತಿಭಟನೆ ನಡೆಸಿದಾಗ ದಾಖಲಿಸಲಾಗಿದ್ದ ಪ್ರಕರಣ ಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವಾರು ವರ್ಷ ಗಳಿಂದ ರೈತರ ಮೇಲೆ ನೂರಾರು ಪ್ರಕರಣ ದಾಖಲಾಗಿವೆ. ಸಾರ್ವ ಜನಿಕರ ಆಸ್ತಿ-ಪಾಸ್ತಿ ಹಾನಿ ಮಾಡಿ ರುವ ಪ್ರಕರಣಗಳನ್ನು ಹೊರತುಪಡಿಸಿ ಶೇ.90 ರಷ್ಟು ಕೇಸುಗಳನ್ನು ಹಿಂದಕ್ಕೆ ಪಡೆಯಲು ಸಚಿವ ಸಂಪುಟಕ್ಕೆ ಶಿಫಾರಸು ಮಾಡಲಾಗಿದೆ ಎಂದರು.ಹಲವಾರು ವರ್ಷಗಳಿಂದ ರೈತರು ನ್ಯಾಯಾಲಯಗಳಿಗೆ ಎಡತಾಕುತ್ತಿ ದ್ದಾರೆ….

ಮೈಸೂರು ಜಿಲ್ಲಾದ್ಯಂತ ಮತದಾರರ ಮಿಂಚಿನ ನೋಂದಣಿ ಆರಂಭ
ಮೈಸೂರು

ಮೈಸೂರು ಜಿಲ್ಲಾದ್ಯಂತ ಮತದಾರರ ಮಿಂಚಿನ ನೋಂದಣಿ ಆರಂಭ

February 24, 2019

ಮೈಸೂರು: ಯುವ ಮತದಾರರನ್ನು ಸೆಳೆಯಲು ಜಿಲ್ಲಾಡಳಿತವು ಮೈಸೂರು ನಗರ ಮತ್ತು ಜಿಲ್ಲೆಯಾದ್ಯಂತ ಮಿಂಚಿನ ನೋಂದಣಿ ಕಾರ್ಯವನ್ನು ಆರಂಭಿಸಿದೆ. 18 ವರ್ಷ ಪೂರೈಸಿದ ಪ್ರತಿಯೊಬ್ಬ ಯುವಕ-ಯುವತಿಯರನ್ನು ಮತದಾರರ ಪಟ್ಟಿಗೆ ಸೇರಿಸಲು ಭಾರತ ಚುನಾವಣಾ ಆಯೋಗವು ಇಂದು (ಫೆ.23) ಮತ್ತು ನಾಳೆ (ಫೆ.24) ವಿಶೇಷ ಮತದಾರರ ನೋಂದಣಿ ಅಭಿಯಾನ ಏರ್ಪಡಿಸಿದೆ. ಪ್ರತೀ ಮಟ್ಟಗಳಲ್ಲಿ ಇಬ್ಬಿಬ್ಬರು ಬೂತ್ ಮಟ್ಟದ ಅಧಿಕಾರಿ ಗಳನ್ನು ನಿಯೋಜಿಸಲಾಗಿದ್ದು, ಅಲ್ಲಿಗೆ ಬರುವ ಪ್ರತಿಯೊಬ್ಬ ರಿಂದ ಅಗತ್ಯ ದಾಖಲಾತಿ ಪಡೆದುಕೊಂಡು ನಿಯಮಾನು ಸಾರ ಕ್ರಮ ವಹಿಸಲಾಗಿದೆ. ಮತದಾರರ ಪಟ್ಟಿಗೆ…

ಮೈಸೂರಲ್ಲಿ ಮಹಿಳೆಯರ ಬೃಹತ್ ಮೆರವಣಿಗೆ
ಮೈಸೂರು

ಮೈಸೂರಲ್ಲಿ ಮಹಿಳೆಯರ ಬೃಹತ್ ಮೆರವಣಿಗೆ

February 24, 2019

ಮೈಸೂರು: ಮಹಿಳಾ ಸಬಲೀಕರಣ ಕುರಿತು ಜಾಗೃತಿ ಮೂಡಿ ಸಲು ಮೈಸೂರಲ್ಲಿ ಇಂದು ಮಹಿಳೆಯರ ಬೃಹತ್ ಮೆರವಣಿಗೆ ನಡೆಯಿತು. ಧಾನ್ ಫೌಂಡೇಷನ್ ಮೈಸೂರು ವಲಯ ದಿಂದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ನಡೆದ ‘ವಾಕಥಾನ್ 2019’ ಅನ್ನು ಅರಮನೆ ಉತ್ತರ ದ್ವಾರದ ಶ್ರೀ ಕೋಟೆ ಆಂಜನೇಯಸ್ವಾಮಿ ದೇವ ಸ್ಥಾನ ಬಳಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್. ಪೂರ್ಣಿಮಾ ಅವರು ಹಸಿರು ನಿಶಾನೆ ತೋರುವ ಮೂಲಕ ಉದ್ಘಾಟಿಸಿದರು. ಧಾನ್ ಫೌಂಡೇಷನ್‍ನ ಸಂಯೋಜಕ ರಾದ ಗಜಾನನ ಹೆಗ್ಡೆ, ನಾರಾಯಣ ಹೆಗ್ಡೆ, ಶಿವಶಂಕರ್,…

ದಕ್ಷಿಣ ವಲಯ ಐಜಿಪಿಯಾಗಿ  ಉಮೇಶ್‍ಕುಮಾರ್ ಅಧಿಕಾರ
ಮೈಸೂರು

ದಕ್ಷಿಣ ವಲಯ ಐಜಿಪಿಯಾಗಿ ಉಮೇಶ್‍ಕುಮಾರ್ ಅಧಿಕಾರ

February 24, 2019

ಮೈಸೂರು: ಮೈಸೂರಿನ ದಕ್ಷಿಣ ವಲಯ ಐಜಿಪಿಯಾಗಿ ವರ್ಗಾವಣೆಗೊಂಡಿರುವ ಐಪಿಎಸ್ ಅಧಿಕಾರಿ ಉಮೇಶ್‍ಕುಮಾರ್ ಅವರು ಇಂದು ಅಧಿಕಾರ ವಹಿಸಿ ಕೊಂಡರು. ಕೆ.ವಿ. ಶರತ್‍ಚಂದ್ರ ಅವರ ವರ್ಗಾವಣೆ ನಂತರ ಪ್ರಭಾರ ಜವಾಬ್ದಾರಿ ನಿರ್ವಹಿಸುತ್ತಿದ್ದ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಅವರು ನೂತನ ಐಜಿಪಿ ಉಮೇಶ್‍ಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಉಮೇಶ್‍ಕುಮಾರ್, ದಕ್ಷಿಣ ವಲಯದ ವ್ಯಾಪ್ತಿಗೆ ಬರುವ ಜಿಲ್ಲೆಗಳಲ್ಲಿ ಪೊಲೀಸ್ ವ್ಯವಸ್ಥೆ ಯನ್ನು ಸದೃಢಗೊಳಿಸಿ ಕಾನೂನು-ಸುವ್ಯವಸ್ಥೆ ನಿರ್ವಹಣೆ ಅಪ ರಾಧ ತಡೆ ಮತ್ತು ಪತ್ತೆ…

ಲೋಕಸಭೆ ಚುನಾವಣೆಯಲ್ಲಿ ರಾಜಕೀಯ  ಪಕ್ಷಗಳಿಂದ ಕಬ್ಬು ಬೆಳೆಗಾರರ ಸಂಘ ದೂರ
ಮೈಸೂರು

ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳಿಂದ ಕಬ್ಬು ಬೆಳೆಗಾರರ ಸಂಘ ದೂರ

February 24, 2019

ಮೈಸೂರು: ಮುಂಬರುವ ಲೋಕಸಭಾ ಚುನಾವಣೆ ವೇಳೆ ರಾಜ್ಯ ಕಬ್ಬು ಬೆಳೆಗಾರರ ಸಂಘ ಯಾವುದೇ ರಾಜ ಕೀಯ ಪಕ್ಷಗಳೊಂದಿಗೆ ಗುರುತಿಸಿಕೊಳ್ಳದೇ ಸಮಾನ ಅಂತರ ಕಾಯ್ದುಕೊಳ್ಳಲು ನಿರ್ಧ ರಿಸಿದೆ ಎಂದು ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಬ್ಬು ಬೆಳೆಗಾರರ ಸಂಘ ಇದುವರೆಗೂ ರಾಜಕೀಯ ಪಕ್ಷಗಳಿಂದ ಅಂತರ ಕಾಯ್ದುಕೊಂಡು ಬಂದಿದೆ. ಬಿಜೆಪಿ, ಕಾಂಗ್ರೆಸ್, ಸ್ವರಾಜ್ ಇಂಡಿಯಾ ಸೇರಿ ದಂತೆ ಯಾವ ಪಕ್ಷದೊಂದಿಗೂ ಗುರುತಿಸಿ ಕೊಳ್ಳದೆ ರೈತ ಸಂಘಟನೆಗೆ…

1 77 78 79 80 81 194
Translate »