Tag: Mysuru

ನಾವು ಆಪರೇಷನ್‍ಗೆ ಕೈ ಹಾಕಲ್ಲ…!  ನೀವು ಎಸ್‍ಐಟಿಗೆ ಸಿಲುಕಿಸಬೇಡಿ…!!
ಮೈಸೂರು

ನಾವು ಆಪರೇಷನ್‍ಗೆ ಕೈ ಹಾಕಲ್ಲ…! ನೀವು ಎಸ್‍ಐಟಿಗೆ ಸಿಲುಕಿಸಬೇಡಿ…!!

February 19, 2019

ಬೆಂಗಳೂರು: ಆಪರೇಷನ್ ಕಮಲ ಕಾರ್ಯಾಚರಣೆಗೆ ಕೈ ಹಾಕುವುದಿಲ್ಲ. ನೀವು, ಎಸ್‍ಐಟಿ ತನಿಖೆ ಮೂಲಕ ನಮ್ಮವರನ್ನು ಸಂದಿಗ್ಧತೆಗೆ ಸಿಲುಕಿಸಬೇಡಿ ಎಂದು ಬಿಜೆಪಿಯ ಕೆಲವು ರಾಜ್ಯ ನಾಯಕರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿರುವುದು ಬೆಳಕಿಗೆ ಬಂದಿದೆ. ರಹಸ್ಯ ಸಂಧಾನಕ್ಕೆ ಮುಖ್ಯ ಮಂತ್ರಿಯವರು ಸಮ್ಮತಿಸಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷದ ನಾಯಕ ಬಿಎಸ್ ಯಡಿಯೂರಪ್ಪ ಮತ್ತಿತರರ ವಿರುದ್ಧ ನಡೆಯಬೇಕಿದ್ದ ಎಸ್‍ಐಟಿ ತನಿಖೆ ಸದ್ಯಕ್ಕೆ ಸ್ಥಗಿತವಾಗಿದೆ. ಯಡಿಯೂರಪ್ಪ ಅವರ ಆಡಿಯೋ ಪ್ರಕರಣದಿಂದ ಅಸಮಾಧಾನಗೊಂಡ ಬಿಜೆಪಿ ವರಿಷ್ಠರು, ಏನಾದರೂ ಮಾಡಿ ಪ್ರಕರಣಕ್ಕೆ ಜೀವ ಬರದಂತೆ ನೋಡಿಕೊಳ್ಳಿ….

ತ್ರಿವೇಣಿ ಸಂಗಮದಲ್ಲಿ ಲಕ್ಷಾಂತರ ಜನರಿಂದ ಪುಣ್ಯಸ್ನಾನ
ಮೈಸೂರು

ತ್ರಿವೇಣಿ ಸಂಗಮದಲ್ಲಿ ಲಕ್ಷಾಂತರ ಜನರಿಂದ ಪುಣ್ಯಸ್ನಾನ

February 19, 2019

ತಿ.ನರಸೀಪುರ: ದಕ್ಷಿಣಕಾಶಿ ತಿ.ನರಸೀಪುರದಲ್ಲಿ ನಡೆಯು ತ್ತಿರುವ 11ನೇ ಕುಂಭ ಮೇಳದ 2ನೆ ದಿನ ವಾದ ಸೋಮವಾರ ಲಕ್ಷಾಂತರ ಸಂಖ್ಯೆಯ ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಪುನೀತ ಭಾವದಲ್ಲಿ ಮಿಂದೆದ್ದರು. ಉತ್ತರ ಭಾರತದ ಮಾದರಿಯಲ್ಲಿ 3 ವರ್ಷಕ್ಕೊಮ್ಮೆ ತಿ.ನರಸೀಪುರದಲ್ಲಿ ಕಾವೇರಿ, ಕಪಿಲ ಹಾಗೂ ಗುಪ್ತಗಾಮಿನಿ ಸ್ಫಟಿಕ ಸರೋ ವರ ಕೂಡುವ ತ್ರಿವೇಣಿ ಸಂಗಮದಲ್ಲಿ ವೈಭವಯುತ ಕುಂಭಮೇಳ ಆಚರಿಸ ಲಾಗುತ್ತಿದೆ. ಕರ್ನಾಟಕ ಮಾತ್ರವಲ್ಲದೆ ಆಂಧ್ರ, ತಮಿಳುನಾಡು, ತೆಲಂಗಾಣ, ಕೇರಳ ಸೇರಿ ದಂತೆ ವಿವಿಧ ರಾಜ್ಯಗಳಿಂದಲೂ ಸಹಸ್ರ ಸಂಖ್ಯೆಯ…

ತ್ರಿವೇಣಿ ಸಂಗಮದಲ್ಲಿ ಸಂತರ ಪುರಪ್ರವೇಶ ಸಂಭ್ರಮ
ಮೈಸೂರು

ತ್ರಿವೇಣಿ ಸಂಗಮದಲ್ಲಿ ಸಂತರ ಪುರಪ್ರವೇಶ ಸಂಭ್ರಮ

February 19, 2019

ತಿ.ನರಸೀಪುರ: ತ್ರಿವೇಣಿ ಸಂಗಮದಲ್ಲಿ ಜರುಗುತ್ತಿರುವ 11ನೇ ಕುಂಭಮೇಳದ ಎರಡನೇ ದಿನವಾದ ಸೋಮವಾರ ಮಹಾತ್ಮರು, ಸಂತರ ಪುರ ಪ್ರವೇಶ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಪಟ್ಟಣದ ಶ್ರೀಗುಂಜಾನರಸಿಂಹಸ್ವಾಮಿ ದೇವಾ ಲಯ ದಿಂದ ಆರಂಭಗೊಂಡ ಮಹಾಮಂಡಲೇಶ್ವರರ ಸಂಗಮ ಕ್ಷೇತ್ರ ಪ್ರವೇಶ ಮೆರವಣಿಗೆ ವಿಶ್ವಕರ್ಮ ಬೀದಿ, ಪ್ರಾಥಮಿಕ ಶಾಲೆ ರಸ್ತೆ, ಭಗವಾನ್ ವೃತ್ತ, ಲಿಂಕ್ ರಸ್ತೆ, ಜೋಡಿ ರಸ್ತೆ, ಸೇತುವೆ ಮಾರ್ಗವಾಗಿ ಸಂಗಮದ ಸ್ಥಳಕ್ಕೆ ತಲುಪಿತು. ಆದಿಚುಂಚನಗಿರಿ ಮೈಸೂರು ಶಾಖಾಮಠದ ಶ್ರೀ ಸೋಮೇ ಶ್ವರ ಸ್ವಾಮೀಜಿ, ಕಾಗಿನೆಲೆ ಶಾಖಾ ಮಠದ ಶಿವಾನಂದ ಪುರಿ…

ಉತ್ತರದಲ್ಲಿ ಗಂಗಾ, ದಕ್ಷಿಣದಲ್ಲಿ ಕಾವೇರಿ ಸ್ನಾನ ಪುಣ್ಯದಾಯಕ
ಮೈಸೂರು

ಉತ್ತರದಲ್ಲಿ ಗಂಗಾ, ದಕ್ಷಿಣದಲ್ಲಿ ಕಾವೇರಿ ಸ್ನಾನ ಪುಣ್ಯದಾಯಕ

February 19, 2019

ಮೈಸೂರು: ಉತ್ತರ ಭಾರತದಲ್ಲಿ ಗಂಗಾ ನದಿಯಂತೆ ದಕ್ಷಿಣ ಭಾರತದಲ್ಲಿ ಕಾವೇರಿ ನದಿ ಪುಣ್ಯ ಸ್ನಾನ ಮಾಡಲು ಅರ್ಹ ಎಂದು ಶ್ರೀ ಲಗಧ ಮಹರ್ಷಿ ಜ್ಯೌತಿರ್ವಿಜ್ಞಾನ ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ಡಾ.ಜಿ.ಬಿ. ಅಮ ರೇಶ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ. ತಿ.ನರಸೀಪುರದ ಶ್ರೀ ಕ್ಷೇತ್ರ ತಿರುಮ ಕೂಡಲುವಿನಲ್ಲಿ ನಡೆಯುತ್ತಿರುವ 11ನೇ ಕುಂಭ ಮೇಳದ ಧಾರ್ಮಿಕ ಸಭೆಯಲ್ಲಿ ಸೋಮವಾರ ಬೆಳಿಗ್ಗೆ ಮಾಘ ಸ್ನಾನದ ಮಹತ್ವ ಕುರಿತು ಮಾತನಾಡಿದರು. ಎಲ್ಲರೂ ಮಹಾತ್ಮರಲ್ಲ, ಹಾಗೇ ಎಲ್ಲಾ ನದಿಗಳು ಸಹ ತೀರ್ಥ ಕ್ಷೇತ್ರಗಳಲ್ಲ. ಪ್ರತಿ ಯೊಂದು ಮಾಸಕ್ಕೂ…

ಅದ್ಧೂರಿಯಾಗಿ ನೆರವೇರಿದ ಶ್ರೀರಾಮಕೃಷ್ಣ ರಥೋತ್ಸವ
ಮೈಸೂರು

ಅದ್ಧೂರಿಯಾಗಿ ನೆರವೇರಿದ ಶ್ರೀರಾಮಕೃಷ್ಣ ರಥೋತ್ಸವ

February 19, 2019

ಮೈಸೂರು: ಎಲ್ಲರ ಮನ-ಮಂದಿರದಲ್ಲಿ ಶ್ರೀ ರಾಮಕೃಷ್ಣ ಪರಮ ಹಂಸ, ಮಾತೆ ಶ್ರೀ ಶಾರದಾದೇವಿ ಹಾಗೂ ಸ್ವಾಮಿ ವಿವೇಕಾನಂದರ ಚಿಂತನೆ, ಆದರ್ಶಗಳು ಮನೆ ಮಾಡಿರಬೇಕು ಎಂದು ಮೈಸೂರು ಶ್ರೀ ರಾಮಕೃಷ್ಣ ಆಶ್ರ ಮದ ಸ್ವಾಮಿ ಶಾಂತಿವ್ರತಾನಂದ ಜೀ ಮಹಾರಾಜ್ ಅಭಿಪ್ರಾಯಪಟ್ಟರು. ಮೈಸೂರಿನ ರಾಮಕೃಷ್ಣನಗರದ ಶ್ರೀ ರಾಮಕೃಷ್ಣಪರಮಹಂಸ ವೃತ್ತದಲ್ಲಿ ರಾಮಕೃಷ್ಣ ಬಳಗ ವತಿಯಿಂದ ಆಯೋಜಿಸಿದ್ದ ಶ್ರೀ ರಾಮಕೃಷ್ಣ ರಥೋತ್ಸವ ಸಮಾರಂಭದಲ್ಲಿ ಮಾತನಾಡಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡರು ಮುಡಾ ಅಧ್ಯಕ್ಷ ರಾಗಿದ್ದ ಅವಧಿಯಲ್ಲಿ ಕುವೆಂಪುನಗರ ಬಡಾ ವಣೆ ಜೊತೆಗೆ,…

ಶ್ರೀ ವಿನಾಯಕ ಯುವಕರ ಸಂಘಕ್ಕೆ ಜಿಲ್ಲಾ ಯುವ ಸಂಘ ಪ್ರಶಸ್ತಿ ಪ್ರದಾನ
ಮೈಸೂರು

ಶ್ರೀ ವಿನಾಯಕ ಯುವಕರ ಸಂಘಕ್ಕೆ ಜಿಲ್ಲಾ ಯುವ ಸಂಘ ಪ್ರಶಸ್ತಿ ಪ್ರದಾನ

February 19, 2019

ಮೈಸೂರು: ಉತ್ತಮ ಸಮಾಜ ಸೇವಾ ಚಟುವಟಿಕೆಗಾಗಿ ಮೈಸೂ ರಿನ ನೆಹರು ಯುವ ಕೇಂದ್ರದ ವತಿಯಿಂದ ಕೊಡ ಮಾಡುವ `ಜಿಲ್ಲಾ ಯುವ ಸಂಘ ಪ್ರಶಸ್ತಿ’ಗೆ ಭಾಜನವಾಗಿರುವ ಮೈಸೂರು ತಾಲೂಕು ಸಾಗರಕಟ್ಟೆ ಗ್ರಾಮದ `ಶ್ರೀ ವಿನಾಯಕ ಯುವಕರ ಸಂಘ’ಕ್ಕೆ ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಸೋಮವಾರ ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರಿನ ಪುರಭವನದಲ್ಲಿ ನೆಹರು ಯುವ ಕೇಂದ್ರ, ಮೈಸೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಯುವ ಸಮಾವೇಶದಲ್ಲಿ ಸಚಿವರು…

ಕಂಪ್ಯೂಟರ್ ಸೊಸೈಟಿಯಿಂದ ಮೈಸೂರು ವಿವಿ ಕುಲಪತಿ ಪ್ರೊ. ಹೇಮಂತ್‍ಕುಮಾರ್ ಅವರಿಗೆ ಅಭಿನಂದನೆ
ಮೈಸೂರು

ಕಂಪ್ಯೂಟರ್ ಸೊಸೈಟಿಯಿಂದ ಮೈಸೂರು ವಿವಿ ಕುಲಪತಿ ಪ್ರೊ. ಹೇಮಂತ್‍ಕುಮಾರ್ ಅವರಿಗೆ ಅಭಿನಂದನೆ

February 19, 2019

ಮೈಸೂರು: ಮೈಸೂ ರಿನ ಜೆಎಲ್‍ಬಿ ರಸ್ತೆಯಲ್ಲಿರುವ ಇಂಜಿನಿ ಯರ್‍ಗಳ ಸಂಸ್ಥೆ ಸಭಾಂಗಣದಲ್ಲಿ ಕಂಪ್ಯೂ ಟರ್ ಸೊಸೈಟಿ ಆಫ್ ಇಂಡಿಯಾ ವೃತ್ತಿ ಪರ ಸಂಸ್ಥೆಯ ವತಿಯಿಂದ ಮೈಸೂರು ವಿವಿ ನೂತನ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅವರನ್ನು ಸನ್ಮಾನಿಸಿ, ಅಭಿನಂದಿ ಸಲಾಯಿತು. ಇದೇ ವೇಳೆ ಕಂಪ್ಯೂಟರ್ ಸೊಸೈಟಿ ಆಫ್ ಇಂಡಿಯಾ ವೃತ್ತಿಪರ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ವಿರೇಂದ್ರ ಕುಮಾರ್ ಮಾತನಾಡಿ, ಪ್ರೊ.ಹೇಮಂತ್ ಕುಮಾರ್ ಅವರೊಂದಿಗೆ 5 ವರ್ಷ ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದೇನೆ. ಕಂಪ್ಯೂಟರ್ ಸೈನ್ಸ್ ವಿಭಾಗದ ಅಭಿವೃದ್ಧಿಗೆ…

ಮೈಸೂರು ಜಯನಗರದ ಹೊಸ ಕೋರ್ಟ್ ಕಾಂಪ್ಲೆಕ್ಸ್‍ಗೆ 15 ನ್ಯಾಯಾಲಯಗಳು ಸ್ಥಳಾಂತರ
ಮೈಸೂರು

ಮೈಸೂರು ಜಯನಗರದ ಹೊಸ ಕೋರ್ಟ್ ಕಾಂಪ್ಲೆಕ್ಸ್‍ಗೆ 15 ನ್ಯಾಯಾಲಯಗಳು ಸ್ಥಳಾಂತರ

February 19, 2019

ಮೈಸೂರು: ಮೈಸೂ ರಿನ ಅಪೋಲೋ ಬಿಜಿಎಸ್ ಆಸ್ಪತ್ರೆ ಹಿಂಭಾಗ ಜಯನಗರ (ಮಳಲವಾಡಿ) ದಲ್ಲಿ ನಿರ್ಮಿಸಿರುವ ಹೊಸ ಕೋರ್ಟ್ ಕಾಂಪ್ಲೆಕ್ಸ್ ಕಟ್ಟಡಕ್ಕೆ 15 ನ್ಯಾಯಾಲಯಗಳು ಸ್ಥಳಾಂತರಗೊಂಡಿವೆ. ಚಾಮರಾಜಪುರಂನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಕಟ್ಟಡದಲ್ಲಿ ನಡೆಯುತ್ತಿದ್ದ ವಿವಿಧ 15 ಕೋರ್ಟುಗಳ ಕಲಾಪಗಳು ಇಂದಿನಿಂದ ಹೊಸ ಕಟ್ಟಡ ದಲ್ಲಿ ಆರಂಭವಾದವು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾ ಲಯದ ನ್ಯಾಯಾಧೀಶ ಸುರೇಶ್ ಕೆ.ವಂಟಿಗೋಡಿ ಅವರು ಇಂದು ಟೇಪು ಕತ್ತರಿಸುವ ಮೂಲಕ ಕೋರ್ಟ್ ಕಲಾಪ ವನ್ನು ಉದ್ಘಾಟಿಸಿದರು. ಪ್ರಧಾನ ಕುಟುಂಬ ನ್ಯಾಯಾಲಯ,…

ಸಿಂಗಾಪುರದಲ್ಲಿ ನಾಡಪ್ರಭು ಕೆಂಪೇಗೌಡರ ಉತ್ಸವ
ಮೈಸೂರು

ಸಿಂಗಾಪುರದಲ್ಲಿ ನಾಡಪ್ರಭು ಕೆಂಪೇಗೌಡರ ಉತ್ಸವ

February 19, 2019

ಮೈಸೂರು: ವಿಶ್ವ ಒಕ್ಕಲಿಗರ ಮಹಾ ವೇದಿಕೆಯ ದಶಮಾ ನೋತ್ಸವದ ಅಂಗವಾಗಿ ಫೆ.23ರಂದು ಸಿಂಗಾಪುರದಲ್ಲಿ ಆಯೋಜಿಸಿರುವ `ನಾಡಪ್ರಭು ಕೆಂಪೇಗೌಡರ 2ನೇ ಅಂತಾ ರಾಷ್ಟ್ರೀಯ ಉತ್ಸವ’ ಹಾಗೂ `ಕನ್ನಡೋ ತ್ಸವ’ಕ್ಕೆ ಮೈಸೂರು ನಗರ ಮತ್ತು ಜಿಲ್ಲೆ ಯಿಂದ ನೂರಾರು ಮಂದಿ ಸೋಮ ವಾರ ಪ್ರಯಾಣ ಬೆಳೆಸಿದರು. ಮೈಸೂರಿನ ಕುವೆಂಪುನಗರದ ಬಂದಂ ತಮ್ಮ ಕಾಳಮ್ಮ ಸಮುದಾಯ ಭವನದ ಬಳಿ ಅವರನ್ನು ಶಾಸಕ ಎಲ್.ನಾಗೇಂದ್ರ ಬೀಳ್ಕೊಟ್ಟರು. ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಕೆ.ವಿ.ಶ್ರೀಧರ್, ಶಿವಕುಮಾರ್, ಕೆವಿಸಿ ಇಂಟರ್‍ನ್ಯಾಷ ನಲ್ ಸ್ಕೂಲ್‍ನ ಅಧ್ಯಕ್ಷ ಕೆ.ಸಿ.ಎನ್.ಚಂದ್ರ…

ಶಾಂತಿ ಇಲ್ಲದ ಮೇಲೆ ‘ಪೀಸ್ ಬಸ್ ಸೇವೆ’ಗೂ ಅರ್ಥವಿಲ್ಲ:  ಭಾರತ-ಪಾಕ್ ನಡುವಿನ ಬಸ್ ಸಂಚಾರ ಸ್ಥಗಿತ!
ಮೈಸೂರು

ಶಾಂತಿ ಇಲ್ಲದ ಮೇಲೆ ‘ಪೀಸ್ ಬಸ್ ಸೇವೆ’ಗೂ ಅರ್ಥವಿಲ್ಲ: ಭಾರತ-ಪಾಕ್ ನಡುವಿನ ಬಸ್ ಸಂಚಾರ ಸ್ಥಗಿತ!

February 19, 2019

ಶ್ರೀನಗರ: ಪುಲ್ವಾಮ ಭಯೋತ್ಪಾದಕ ದಾಳಿಯ ನಂತರ ಭಾರತ ಎಲ್ಲೆಲ್ಲಿ ಸಾಧ್ಯವಾಗುತ್ತದೋ ಅಲ್ಲೆಲ್ಲಾ ಪಾಕಿಸ್ತಾನದ ಉಸಿರುಕಟ್ಟಿಸುವ ಕೆಲಸ ಮಾಡುತ್ತಿದೆ. ಒಂದೆಡೆ ವ್ಯಾಪಾರ ವಹಿವಾಟುಗಳ ವಿಷಯದಲ್ಲಿ ಪಾಕಿಸ್ತಾನಕ್ಕೆ ಹೊಡೆತ ನೀಡುತ್ತಿದ್ದರೆ. ಮತ್ತೊಂದೆಡೆ ಭಾರತ-ಪಾಕ್ ನಡುವೆ ಸೌಹಾರ್ದತೆಗಾಗಿ ಪ್ರಾರಂಭಿಸಲಾಗಿದ್ದ ಪೀಸ್ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ವಾರಕ್ಕೆ ಒಮ್ಮೆ ಸಂಚರಿಸುತ್ತಿದ್ದ ಶ್ರೀನಗರ-ಮುಜಾಫರಾಬಾದ್ ನಡುವಿನ ಬಸ್ ಸಂಪರ್ಕವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದ್ದು ಪಾಕಿಸ್ತಾನಕ್ಕೆ ಮತ್ತೊಂದು ಹೊಡೆತ ನೀಡಲಾಗಿದೆ. ಇದರ ಜೊತೆಗೆ ಪೂಂಚ್ ಜಿಲ್ಲೆಯಿಂದ ಪಾಕಿಸ್ತಾನದೊಂದಿಗೆ ನಡೆಯುತ್ತಿದ್ದ ವ್ಯಾಪಾರವನ್ನೂ ಸಹ ಸ್ಥಗಿತಗೊಳಿಸಲಾಗಿದೆ.

1 82 83 84 85 86 194
Translate »