Tag: N. Mahesh

ಪ್ರವಾಹ ಬಾಧಿತ ಬೆಳೆ ವಸತಿ ಹಾನಿ ಪರಿಹಾರಕ್ಕೆ ಕ್ರಮ
ಚಾಮರಾಜನಗರ

ಪ್ರವಾಹ ಬಾಧಿತ ಬೆಳೆ ವಸತಿ ಹಾನಿ ಪರಿಹಾರಕ್ಕೆ ಕ್ರಮ

August 18, 2018

ಚಾಮರಾಜನಗರ: ಕಾವೇರಿ ನದಿ ಪ್ರವಾಹದಿಂದ ಕೊಳ್ಳೇಗಾಲ ಭಾಗ ದಲ್ಲಿ ಉಂಟಾಗಿರುವ ಮನೆ, ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ತಿಳಿಸಿದರು. ತುಂಬಿ ಹರಿಯುತ್ತಿರುವುದರಿಂದ ಕಾವೇರಿ ನದಿಯಿಂದ ತಲೆದೋರಿರುವ ಪ್ರವಾಹ ಪೀಡಿತ ಕೊಳ್ಳೇಗಾಲದ ವಿವಿಧ ಗ್ರಾಮಗಳಿಗೆ ಇಂದು ನೀಡಿದ ಭೇಟಿ ನೀಡಿದ ಸಚಿವರು ಜನರ ಅಹವಾಲುಗಳನ್ನು ಆಲಿಸಿ ಪರಿಹಾರ ನೀಡುವ ಭರವಸೆ ನೀಡಿದರು. ಪ್ರವಾಹದಿಂದ ಬಾಧಿತವಾಗಿರುವ ಕೊಳ್ಳೇಗಾಲ ತಾಲೂಕಿನ ಮುಳ್ಳೂರು, ಹಳೆ ಹಂಪಾಪುರ , ದಾಸನ ಪುರ, ಹರಳೆ ಗ್ರಾಮಗಳಿಗೆ…

ಸೇವೆಯಿಂದ ನಿವೃತ್ತಿ: ಪ್ರೊ.ಅರವಿಂದ ಮಾಲಗತ್ತಿ ಅವರಿಗೆ ಅಭಿನಂದನೆ
ಮೈಸೂರು

ಸೇವೆಯಿಂದ ನಿವೃತ್ತಿ: ಪ್ರೊ.ಅರವಿಂದ ಮಾಲಗತ್ತಿ ಅವರಿಗೆ ಅಭಿನಂದನೆ

August 11, 2018

ಮೈಸೂರು: ಮಂಗಳೂರು ಹಾಗೂ ಮೈಸೂರು ವಿಶ್ವವಿದ್ಯಾನಿಲಯದಲ್ಲಿ 34 ವರ್ಷಗಳ ಕಾಲ ಅಧ್ಯಾಪಕ, ಪ್ರಾಧ್ಯಾಪಕರಾಗಿ ಸಾರ್ಥಕ ಸೇವೆ ಸಲ್ಲಿಸಿ, ಜು.31ರಂದು ನಿವೃತ್ತರಾದ ಹಿರಿಯ ಸಾಹಿತಿ ಪ್ರೊ. ಅರವಿಂದ ಮಾಲಗತ್ತಿ ಅವರಿಗೆ ಅವರ ಗೆಳೆಯರು, ಅಭಿಮಾನಿಗಳು ಮೈಸೂರು ವಿವಿ ಮಾನಸಗಂಗೋತ್ರಿ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಶುಕ್ರವಾರ ಆತ್ಮೀಯವಾಗಿ ಅಭಿನಂದಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್, ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ, ಹಿರಿಯ ಸಾಹಿತಿ ಡಾ..ಸಿ.ಪಿ.ಕೃಷ್ಣಕುಮಾರ್, ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ.ಟಿ.ಕೆ.ಉಮೇಶ್, ಕುಲಸಚಿವ ಪ್ರೊ.ಆರ್.ರಾಜಣ್ಣ, ಚಲನಚಿತ್ರ ಸಾಹಿತಿ,…

ಶಿಕ್ಷಕರ ವರ್ಗಾವಣೆಗೆ ಬಂದಿರುವ ಅರ್ಜಿಗಳು ಬರೋಬ್ಬರಿ 60 ಸಾವಿರ!
ಮೈಸೂರು

ಶಿಕ್ಷಕರ ವರ್ಗಾವಣೆಗೆ ಬಂದಿರುವ ಅರ್ಜಿಗಳು ಬರೋಬ್ಬರಿ 60 ಸಾವಿರ!

August 5, 2018

ಮೈಸೂರು: ಶಾಲಾ ಶಿಕ್ಷಕರ ವರ್ಗಾವಣೆ ಕೋರಿ 60 ಸಾವಿರ ಅರ್ಜಿಗಳು ಬಂದಿವೆ. ಈ ಬಾರಿ ಸಂಪೂರ್ಣವಾಗಿ ಆನ್‍ಲೈನ್‍ನಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ತಿಳಿಸಿದರು. ಮೈಸೂರಿನ ಸುತ್ತೂರು ಮಠದ ಆವರಣದಲ್ಲಿ ಶನಿವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ 3 ರಿಂದ 4 ಲಕ್ಷ ಶಿಕ್ಷಕರಿದ್ದಾರೆ. ವರ್ಗಾವಣೆ ಪ್ರಕ್ರಿಯೆಗೆ ಮೂರು ವಲಯಗಳಾಗಿ ವಿಂಗಡಿಸಿದ್ದು, ಒಂದೇ ಕಡೆ ಹತ್ತು ವರ್ಷ ಸೇವೆ ಸಲ್ಲಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು….

ಪತ್ರಕರ್ತರಿಗೆ ಸ್ವಾಸ್ಥ್ಯ ಸಮಾಜ ಕಟ್ಟುವ ಹೊಣೆ
ಚಾಮರಾಜನಗರ

ಪತ್ರಕರ್ತರಿಗೆ ಸ್ವಾಸ್ಥ್ಯ ಸಮಾಜ ಕಟ್ಟುವ ಹೊಣೆ

July 30, 2018

ಕೊಳ್ಳೇಗಾಲ: ಸ್ವಾಸ್ಥ್ಯ ಸಮಾಜ ಕಟ್ಟುವ ಗುರುತರ ಜವಾ ಬ್ದಾರಿ ಪತ್ರಕರ್ತರ ಮೇಲಿದೆ. ಪತ್ರಕರ್ತರು ಪತ್ರಿಕಾ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ಪತ್ರಿಕಾಧರ್ಮವನ್ನು ಉಳಿಸ ಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದರು. ಅವರು ಪಟ್ಟಣದ ತಾಲೂಕು ಪಂಚಾ ಯಿತಿ ಸಭಾಂಗಣದಲ್ಲಿ ಭಾನುವಾರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಆಯೋ ಜಿಸಿದ್ದ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿ, ಪತ್ರಿಕಾ ರಂಗ ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮ ಆಗಿರುವುದು ಈ ದೇಶದ ದೊಡ್ಡ ದುರಂತ ಎಂದ ಅವರು, ಪ್ರಜಾಪ್ರಭುತ್ವದ…

ಖಾಸಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಉಚಿತ ಬಸ್‍ಪಾಸ್ ನೀಡುವ ಬಗ್ಗೆ ಚರ್ಚೆ: ಸಚಿವ ಎನ್.ಮಹೇಶ್
ಹಾಸನ

ಖಾಸಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಉಚಿತ ಬಸ್‍ಪಾಸ್ ನೀಡುವ ಬಗ್ಗೆ ಚರ್ಚೆ: ಸಚಿವ ಎನ್.ಮಹೇಶ್

July 26, 2018

ಹಾಸನ: ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿರುವಂತೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವವರಿಗೆ ವಿಸ್ತರಿಸುವ ಬಗ್ಗೆ ಚರ್ಚಿಸಲಾಗುತ್ತಿದ್ದು, ಈಗಾಗಲೇ ಮುಖ್ಯಮಂತ್ರಿ ಅವರು ವರದಿಯನ್ನು ಕೇಳಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ತಿಳಿಸಿದರು. ಖಾಸಗಿ ಕಾರ್ಯಕ್ರಮ ನಿಮಿತ್ತ ಹಾಸನಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರಿ ಶಾಲಾ ಕಾಲೇಜು ಮಕ್ಕಳಿಗೆ ಉಚಿತವಾಗಿ ಬಸ್‍ಪಾಸ್ ನೀಡಲು ಈಗಾಗಲೇ ತೀರ್ಮಾನಿಸಲಾಗಿದೆ. ಖಾಸಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಉಚಿತ ಬಸ್‍ಪಾಸ್ ನೀಡುವ ಕುರಿತು ಮುಖ್ಯಮಂತ್ರಿಗಳು ವರದಿ ಕೇಳಿದ್ದಾರೆ….

ರಾಜ್ಯಾದ್ಯಂತ ಆಂಗ್ಲ ಮಾಧ್ಯಮದ 175 ಪಬ್ಲಿಕ್ ಶಾಲೆ ಆರಂಭ
ಮೈಸೂರು

ರಾಜ್ಯಾದ್ಯಂತ ಆಂಗ್ಲ ಮಾಧ್ಯಮದ 175 ಪಬ್ಲಿಕ್ ಶಾಲೆ ಆರಂಭ

July 18, 2018

ಬೆಂಗಳೂರು: ರಾಜ್ಯಾದ್ಯಂತ 175 ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಇಂದಿಲ್ಲಿ ತಿಳಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಆಂಗ್ಲ ಮಾಧ್ಯಮ ಕಲಿಕೆಗೆ ಹೆಚ್ಚು ಆಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಮೂಲಸೌಕರ್ಯ ಒಳಗೊಂಡ ಶಾಲೆಗಳನ್ನು ತೆರೆಯುವುದಾಗಿ ಹೇಳಿ ದ್ದಾರೆ. ಒಂದೇ ಸೂರಿ ನಡಿ 1 ರಿಂದ 10ನೇ ತರಗತಿವರೆಗೆ ಖಾಸಗಿ ಶಾಲೆಗಳ ಶಿಕ್ಷಣ ಗುಣ ಮಟ್ಟದಲ್ಲೇ ನಮ್ಮ ಪಬ್ಲಿಕ್ ಶಾಲೆಗಳು ಸೌಲಭ್ಯ ಹೊಂದಿರುತ್ತವೆ. ಸರ್ಕಾರಿ ಶಾಲೆಗಳ ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳೆಂದು ಭಾವಿಸಿ ಪಾಠ ಕಲಿಸಬೇಕು,…

ಸರ್ಕಾರಿ ಶಾಲೆಗಳ ಮೂಲ ಸೌಲಭ್ಯಕ್ಕೆ ಆದ್ಯತೆ: ಶತಮಾನ ತುಂಬಿದ ಶಾಲೆಗೆ ಸಚಿವ ಮಹೇಶ್ ಭೇಟಿ, ಪರಿಶೀಲನೆ
ಚಾಮರಾಜನಗರ

ಸರ್ಕಾರಿ ಶಾಲೆಗಳ ಮೂಲ ಸೌಲಭ್ಯಕ್ಕೆ ಆದ್ಯತೆ: ಶತಮಾನ ತುಂಬಿದ ಶಾಲೆಗೆ ಸಚಿವ ಮಹೇಶ್ ಭೇಟಿ, ಪರಿಶೀಲನೆ

July 15, 2018

ಯಳಂದೂರು:  ‘ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದರು. ಪಟ್ಟಣದಲ್ಲಿರುವ ದಿವಾನ್ ಪೂರ್ಣಯ್ಯ ಅವರ ಕಾಲದಲ್ಲಿ ನಿರ್ಮಾಣಗೊಂಡಿರುವ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಭೇಟಿ ನೀಡಿ ಅವರು ಮಾತನಾಡಿದರು. ಪಟ್ಟಣದಲ್ಲಿ ಶತಮಾನ ತುಂಬಿದ ಪ್ರಾಚೀನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಯನ್ನು ಅದರ ಪ್ರಾಚೀನ ಕಲೆ ಮತ್ತು ವಾಸ್ತು ಶಿಲ್ಪಕ್ಕೆ ಧಕ್ಕೆಯಾಗದ ರೀತಿ ದುರಸ್ತಿಗೊಳಿಸ ಲಾಗುವುದು. ಶೀಘ್ರದಲ್ಲಿಯೇ ಸಂಬಂಧ…

ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 15,600 ಅತಿಥಿ ಶಿಕ್ಷಕರ ನೇಮಕ: ಮಹೇಶ್
ಮೈಸೂರು

ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 15,600 ಅತಿಥಿ ಶಿಕ್ಷಕರ ನೇಮಕ: ಮಹೇಶ್

July 11, 2018

ಬೆಂಗಳೂರು: ಪ್ರಾಥ ಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 15,600 ಹುದ್ದೆಗಳಿಗೆ ಅತಿಥಿ ಶಿಕ್ಷಕ ರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ವಿಧಾನಸಭೆಯಲ್ಲಿ ಇಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಸುಭಾಷ್ ಗುತ್ತೇದಾರ್ ಅವರ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಪ್ರೌಢಶಾಲೆಗಳಲ್ಲಿ 3100 ಅತಿಥಿ ಶಿಕ್ಷಕರನ್ನು ನೇಮಕ ಮಾಡಿ ಕೊಳ್ಳಲಾಗುವುದು ಎಂದರು. ಒಟ್ಟಾರೆ ಪ್ರಾಥ ಮಿಕ, ಪ್ರೌಢ ಶಾಲೆಗಳಲ್ಲಿ 25,600 ಶಿಕ್ಷಕರ ಹುದ್ದೆ ಖಾಲಿ ಇದ್ದು ಈಗಾಗಲೇ 10,000 ಮಂದಿ ಪದವೀಧರರನ್ನು ಶಿಕ್ಷಕರಾಗಿ ನೇಮಕ…

ರಾಜ್ಯದಲ್ಲಿ ಯಾವುದೇ ಸರಕಾರಿ ಶಾಲೆಗಳನ್ನು  ಮುಚ್ಚಲ್ಲ: ಶಿಕ್ಷಣ ಸಚಿವ ಎನ್.ಮಹೇಶ್
ಮೈಸೂರು

ರಾಜ್ಯದಲ್ಲಿ ಯಾವುದೇ ಸರಕಾರಿ ಶಾಲೆಗಳನ್ನು  ಮುಚ್ಚಲ್ಲ: ಶಿಕ್ಷಣ ಸಚಿವ ಎನ್.ಮಹೇಶ್

July 9, 2018

ಕಲಬುರಗಿ: ರಾಜ್ಯದಲ್ಲಿ ಯಾವುದೇ ಸರಕಾರಿ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಜತೆಗೆ, ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ನಗರದಲ್ಲಿ ಹೇಳಿದ್ದಾರೆ. ಯಾವುದೇ ಸರಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ. ಜತೆಗೆ, ಯಾವುದೇ ಸರಕಾರಿ ಶಾಲೆಗಳನ್ನು ವಿಲೀನ ಕೂಡಾ ಮಾಡೋದಿಲ್ಲ. ಕಡಿಮೆ ವಿದ್ಯಾರ್ಥಿಗಳಿದ್ದರೂ ಆ ಶಾಲೆಗಳು ಮುಂದುವರಿಯಲಿವೆ ಎಂದು ಕಲಬುರಗಿಯಲ್ಲಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಹೇಶ್ ಹೇಳಿದ್ದಾರೆ. ಇನ್ನು, ಎಲ್‍ಕೆಜಿಯೂ ಕೂಡ ಸರಕಾರಿ ಶಾಲೆಯಲ್ಲಿ…

ಟಿಸಿ ನೀಡಲು ಅಲೆಸ್ತೀರಾ.. ಸವಲತ್ತು ವಿತರಣೆಗೆ ನನ್ನ ಅನುಮತಿ ಕಡ್ಡಾಯ!
ಚಾಮರಾಜನಗರ

ಟಿಸಿ ನೀಡಲು ಅಲೆಸ್ತೀರಾ.. ಸವಲತ್ತು ವಿತರಣೆಗೆ ನನ್ನ ಅನುಮತಿ ಕಡ್ಡಾಯ!

June 30, 2018

ಮೀನುಗಾರಿಕೆ, ಸೆಸ್ಕ್ ಅಧಿಕಾರಿಗೆ ತರಾಟೆ, ಬಾರದ ಕಾರ್ಮಿಕ ಅಧಿಕಾರಿಗೂ ಕ್ಲಾಸ್.! ಕೊಳ್ಳೇಗಾಲ: ಟಿಸಿ ನೀಡಲು ರೈತರನ್ನು ಅಲೆಸ್ತೀರಾ… ಲಿಂಗರಾಜ್ ನಿಮ್ಮ ಹಾಗೂ ನಿಮ್ಮ ಇಲಾಖೆ ಬಗ್ಗೆ ಸಾಕಷ್ಟು ದೂರಿದೆ ಎಂದು ಚೆಸ್ಕಾಂ ಇಲಾಖೆಯ ಅಧಿಕಾರಿಯನ್ನು ಸಚಿವ ಎನ್.ಮಹೇಶ್ ತರಾಟೆ ತೆಗೆದು ಕೊಂಡ ಪ್ರಸಂಗ ನಡೆಯಿತು. ಶುಕ್ರವಾರ ತಾಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿ, ನಿಮ್ಮ ಇಲಾಖೆಯದ್ದೇ ಸಾಕಷ್ಟು ತಲೆನೋವು. ಟಿಸಿ ಕೆಟ್ಟರೆ ದುರಸ್ಥಿ ಮಾಡಲು ತಿಂಗಳುಗಟ್ಟಲೆ ಅಲೆಸುತ್ತೀರಾ? ಎಂದು ಚಾಟಿ ಬೀಸಿದರು. ನನ್ನ…

1 2 3
Translate »