Tag: Nagamangala

ನಾಗಮಂಗಲ ಪುರಸಭೆ ಜೆಡಿಎಸ್, ಬೆಳ್ಳೂರು ಪಪಂ ಕಾಂಗ್ರೆಸ್ ವಶ
ಮಂಡ್ಯ

ನಾಗಮಂಗಲ ಪುರಸಭೆ ಜೆಡಿಎಸ್, ಬೆಳ್ಳೂರು ಪಪಂ ಕಾಂಗ್ರೆಸ್ ವಶ

September 4, 2018

ಹಾಲಿ ಶಾಸಕ ಸುರೇಶ್‍ಗೌಡ, ಮಾಜಿ ಶಾಸಕ ಎನ್.ಚಲುವರಾಯಸ್ವಾಮಿಗೆ ಸೋಲು-ಗೆಲುವಿನ ರುಚಿ ತೋರಿದ ಮತದಾರ ನಾಗಮಂಗಲ: ತೀವ್ರ ಕುತೂಹಲ ಕೆರಳಿಸಿದ್ದ ನಾಗಮಂಗಲ ಪುರಸಭೆ ಮತ್ತು ಬೆಳ್ಳೂರು ಪಟ್ಟಣ ಪಂಚಾಯಿತಿ ಫಲಿತಾಂಶ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಸಿಹಿಕಹಿ ಅನುಭವ ನೀಡಿದೆ. ನಾಗಮಂಗಲ ಜೆಡಿಎಸ್-ಕಾಂಗ್ರೆಸ್ ಸಮಬಲದ ಹೋರಾಟ ನಡೆಸಿವೆಯಾದರೂ, ಜೆಡಿಎಸ್ 1 ಸ್ಥಾನದಿಂದಷ್ಟೇ ಮುಂದಿದೆ. ಯಾವುದೇ ಪರಿಸ್ಥಿತಿಯಲ್ಲಿ ಅಧಿಕಾರ ಅತಂತ್ರವಾಗುವ ಅವಕಾಶ ವನ್ನು ಮತದಾರ ಮಾಡಿಕೊಟ್ಟಿದ್ದಾನೆ. ಪುರಸಭೆಯಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಣಿಕೆ ಕೇಂದ್ರದಲ್ಲಿ ಬೆಳಗ್ಗೆ 8ಕ್ಕೆ…

ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ರಂಗಭೂಮಿ ಸಹಕಾರಿ
ಮಂಡ್ಯ

ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ರಂಗಭೂಮಿ ಸಹಕಾರಿ

July 31, 2018

ನಾಗಮಂಗಲ:  ಸಾಮಾಜಿಕ ಸಮಸ್ಯೆಗಳನ್ನು ಎತ್ತಿ ಹಿಡಿದು ಅವುಗಳ ಪರಿ ಹಾರಕ್ಕೆ ಉತ್ತರಗಳನ್ನು ನೀಡಲು ರಂಗಭೂಮಿ ಸಹಕಾರಿಯಾಗಲಿದೆ ಎಂದು ಹಿರಿಯ ನಟ ಮತ್ತು ರಂಗಕರ್ಮಿ ದೇವರಾಜ್ ತಿಳಿಸಿದರು. ಪಟ್ಟಣದ ಕನ್ನಡ ಸಂಘದ ವತಿಯಿಂದ ಆಯೋಜಿಸಿದ್ದ 13ನೇ ರಾಜ್ಯ ಮಟ್ಟದ ನಾಗರಂಗ ನಾಟಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಸಮಾಜ ದಲ್ಲಿ ಜನಸಾಮಾನ್ಯರ ಕಷ್ಟಗಳನ್ನು ಅರಿ ಯುವ ಶಕ್ತಿಯಿಲ್ಲ. ಆದರೆ ಕಾಲಕಾಲಕ್ಕೂ ಎಲ್ಲಾ ವರ್ಗದ ಜನರ ನೋವುಗಳನ್ನು ಎಲ್ಲರಿಗೂ ತಿಳಿಸಬಲ್ಲ ಶಕ್ತಿ ಇರುವುದು ರಂಗಭೂಮಿಗೆ ಮಾತ್ರ. ನಾಟಕಗಳನ್ನು ಕೇವಲ ಮನರಂಜನಗೆ…

ಕಾರು, ಲಾರಿ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಸಾವು, ನಾಲ್ವರಿಗೆ ಗಾಯ
ಮಂಡ್ಯ

ಕಾರು, ಲಾರಿ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಸಾವು, ನಾಲ್ವರಿಗೆ ಗಾಯ

July 25, 2018

ನಾಗಮಂಗಲ: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ನಾಗಮಂಗಲದ ಮಂಡ್ಯ ರಸ್ತೆಯ ಅಮ್ಮನಕಟ್ಟೆ ಸಮೀಪದ ತಿರುವಿ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಜಡೆಮಾಯಸಂದ್ರ ನಿವಾಸಿ ಅಸ್ಕರ್ ಅಹಮದ್ (60) ಸ್ಥಳದಲ್ಲೇ ಮೃತ ಪಟ್ಟಿದ್ದು, ಮುನಿರಾಭಾನು, ಚಾಲಕ ತಾಯರ್ ಪಾಷ, ತಾಲೀಬ್ ಪಾಷ ಹಾಗೂ ಲಾರಿ ಚಾಲಕ ರೆಹಮಾನ್ ಷರೀಫ್ ಗಾಯಗೊಂಡಿದ್ದಾರೆ. ಇಂದು ಸಂಜೆ ತುಮಕೂರು ಜಿಲ್ಲೆ ಜಡೆಮಾಯಸಂದ್ರದ ಅಸ್ಕರ್ ಅಹಮ್ಮದ್, ಮುನಿರಾಭಾನು,…

ಕೊನೆಗೂ ನಾಗಮಂಗಲದಲ್ಲಿ ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆ
ಮಂಡ್ಯ

ಕೊನೆಗೂ ನಾಗಮಂಗಲದಲ್ಲಿ ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆ

July 23, 2018

ನಾಗಮಂಗಲ: ರಾಜಕೀಯ ಕಾರಣಗಳಿಂದ ವಿವಾದ ಕ್ಕೀಡಾಗಿ 3 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಡಾ.ಬಿ.ಆರ್. ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನು ಶಾಸಕ ಸುರೇಶ್‍ಗೌಡರ ನಿರ್ದೇಶನದಂತೆ ಪ್ರತಿಷ್ಠಾಪಿಸುವ ಮೂಲಕ ತಾಲೂಕು ಆಡಳಿತಕ್ಕೆ ತಲೆನೋವಾಗಿದ್ದ ಪ್ರಕರಣವನ್ನು ದಲಿತ ಮುಖಂಡರು ಸುಖಾಂತ್ಯಗೊಳಿಸಿದ್ದಾರೆ. ಪಟ್ಟಣದ ಮಿನಿ ವಿಧಾನಸೌಧದ ಎದುರು ಭಾನುವಾರ 700 ಕೆಜಿ ತೂಕದ ಕಂಚಿನ ಪ್ರತಿಮೆಯನ್ನು ಹಲವು ದಲಿತ ಮುಖಂಡರು ಬೆಳಿಗ್ಗೆ ಕ್ರೇನ್ ಮೂಲಕ ಗದ್ದುಗೆ ಮೇಲಕ್ಕೆತ್ತಿ ಪ್ರತಿಷ್ಠಾಪಿಸಿದರು. ಮಿನಿವಿಧಾನ ಸೌಧದ ಎದುರು ಪ್ರತಿಷ್ಠಾಪಿಸಲಾಗಿರುವ ಗಾಂಧಿ ಪ್ರತಿಮೆಯಂತೆ ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪಿಸಬೇಕು ಎಂದು ತಾಲೂಕು…

ನಿಧಿಗಾಗಿ ಭೂಮಿ ಅಗೆಯುತ್ತಿದ್ದ ನಾಲ್ವರ ಬಂಧನ
ಮಂಡ್ಯ

ನಿಧಿಗಾಗಿ ಭೂಮಿ ಅಗೆಯುತ್ತಿದ್ದ ನಾಲ್ವರ ಬಂಧನ

July 19, 2018

ನಾಗಮಂಗಲ:  ನಿಧಿ ಆಸೆಗಾಗಿ ಮಡಿಕೆ ಕುಡಿಕೆಗಳಿಂದ ಪೂಜೆ ಮಾಡಿ ಭೂಮಿ ಅಗೆಯುತ್ತಿದ್ದವನ್ನು ಗ್ರಾಮಸ್ಥರೇ ಹಿಡಿದು ಧರ್ಮದೇಟು ನೀಡಿ ಬೆಳ್ಳೂರು ಠಾಣೆಯ ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ಬೆಳ್ಳೂರು ಹೋಬಳಿಯ ಕಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿವೃತ್ತ ಸೈನಿಕ ಹಾಗೂ ಗ್ರಾಮದ ನಿವಾಸಿ ಚಿಕ್ಕೇಗೌಡ, ಬೆಂಗಳೂರಿನ ಬಾಬು, ಮಹೇಶ್, ಗಂಗಹನುಮಯ್ಯ ಬಂಧಿತರು. ಚಿಕ್ಕೇಗೌಡ ಅವರು ತಮ್ಮ ಜಮೀನಿನಲ್ಲಿ ಅಪಾರ ನಿಧಿ ಇದೆ ಎಂದು ಯಾರದೋ ಮಾತನ್ನು ನಂಬಿ ನಿಧಿ ಪಡೆಯಲು ಬೆಂಗಳೂರಿನ ನೆಲಮಂಗಲದ ಓರ್ವ ಪಂಡಿತರು ಸೇರಿ 5 ಜನರನ್ನು…

ದಕ್ಷಿಣಕ್ಕಿಂತ ಉತ್ತರ ಕರ್ನಾಟಕ ಸುಭಿಕ್ಷ: ಡಾ.ಕೆ.ಅನ್ನದಾನಿ
ಮಂಡ್ಯ

ದಕ್ಷಿಣಕ್ಕಿಂತ ಉತ್ತರ ಕರ್ನಾಟಕ ಸುಭಿಕ್ಷ: ಡಾ.ಕೆ.ಅನ್ನದಾನಿ

July 17, 2018

ನಾಗಮಂಗಲ: ಮೂರ್ನಾಲ್ಕು ಜಿಲ್ಲೆಗಳನ್ನು ಹೊರತುಪಡಿಸಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ದಕ್ಷಿಣ ಕರ್ನಾಟಕಕ್ಕಿಂತ ಸುಭಿಕ್ಷವಾಗಿವೆ ಎಂದು ಶಾಸಕ ಡಾ.ಕೆ.ಅನ್ನದಾನಿ ಅಭಿಪ್ರಾಯಪಟ್ಟರು. ಪಟ್ಟಣದ ಟಿ.ಬಿ.ಬಡಾವಣೆಯಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಟಿ. ಕೃಷ್ಣಪ್ಪ ಜಿಲ್ಲೆಯ ಶಾಸಕರುಗಳಿಗೆ ಏರ್ಪ ಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಆಲಮಟ್ಟಿ ಡ್ಯಾಂ ನಿರ್ಮಾಣದಿಂದಾಗಿ ಅಲ್ಲಿಯ ಹಲವು ಜಿಲ್ಲೆಗಳು ಮಂಡ್ಯ, ಮೈಸೂರು ಮತ್ತು ಬೆಂಗಳೂರಿಗಿಂತ ಸಾಕಷ್ಟು ಅಭಿವೃದ್ಧಿ ಹೊಂದಿವೆ. ವಿರೇಂದ್ರ ಪಾಟೀಲ್ ರಿಂದ ಹಿಡಿದು ಹಲವರು ಉತ್ತರ ಕರ್ನಾಟಕದ ಮಂದಿ ಮುಖ್ಯಮಂತ್ರಿಗಳಾ…

ನಾಳೆ ಲೋಕ ಅದಾಲತ್: ನ್ಯಾ.ಜಿ.ತಿಮ್ಮಯ್ಯ
ಮಂಡ್ಯ

ನಾಳೆ ಲೋಕ ಅದಾಲತ್: ನ್ಯಾ.ಜಿ.ತಿಮ್ಮಯ್ಯ

July 13, 2018

ಮಂಡ್ಯ: ನಾಗಮಂಗಲ ಪಟ್ಟಣದ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಜು.14 ರಂದು ಲೋಕ ಅದಾಲತ್ ನಡೆಯಲಿದ್ದು, ಹಿರಿಯ ಮತ್ತು ಕಿರಿಯ ಶ್ರೇಣಿಯ ನ್ಯಾಯಾಲಯದ ಕಕ್ಷಿದಾರರು ಇತ್ಯರ್ಥ ಪಡಿಸಿಕೊಳ್ಳ ಬಹುದಾದ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾ ಧೀಶೆ ಎಂ.ಭಾರತಿ ಹಾಗೂ ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಜಿ.ತಿಮ್ಮಯ್ಯ ತಿಳಿಸಿದರು. ನಾಗಮಂಗಲ ಪಟ್ಟಣದ ಜೆಎಂಎಫ್‍ಸಿ ನ್ಯಾಯಾಲಯ ಸಭಾಂಗಣದಲ್ಲಿ ಈ ಕುರಿತು ಗುರುವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ನ್ಯಾಯಾಧೀಶರು, ರಾಜೀ ಸಂಧಾನದ ಮೂಲಕ ಎರಡೂ ಕಡೆಯ…

ದೂರುದಾರನ ವಿರುದ್ಧವೇ ತಿರುಗಿಬಿದ್ದ ಪಡಿತರದಾರರು: ನ್ಯಾಯಬೆಲೆ ಅಂಗಡಿಯಲ್ಲಿ ಅಕ್ರಮ ಆರೋಪ, ಅಧಿಕಾರಿಗಳಿಂದ ದಿಢೀರ್ ಭೇಟಿ, ಪರಿಶೀಲನೆ
ಮಂಡ್ಯ

ದೂರುದಾರನ ವಿರುದ್ಧವೇ ತಿರುಗಿಬಿದ್ದ ಪಡಿತರದಾರರು: ನ್ಯಾಯಬೆಲೆ ಅಂಗಡಿಯಲ್ಲಿ ಅಕ್ರಮ ಆರೋಪ, ಅಧಿಕಾರಿಗಳಿಂದ ದಿಢೀರ್ ಭೇಟಿ, ಪರಿಶೀಲನೆ

July 13, 2018

ನಾಗಮಂಗಲ: ತಾಲೂಕಿನ ಬಳಪದ ಮಂಟಿಕೊಪ್ಪಲು ಸರ್ಕಾರಿ ನ್ಯಾಯ ಬೆಲೆ ಅಂಗಡಿಯಲ್ಲಿ ಹಲವು ಅಕ್ರಮಗಳು ನಡೆದಿವೆ ಎಂಬ ದೂರಿನ ಮೇರೆಗೆ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಸುಜಾತ ಹುಲ್ಮನಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಬಳಪದಮಂಟಿಕೊಪ್ಪಲು ನ್ಯಾಯಬೆಲೆ ಅಂಗಡಿ ವ್ಯಾಪ್ತಿಯ ಗದ್ದೇಬೂವನಹಳ್ಳಿ ಗ್ರಾಪಂ ಸದಸ್ಯ ಅಮ್ಮನಕಟ್ಟೆ ಬಸವರಾಜು ಎಂಬುವರು ಪಡಿತರ ಅಂಗಡಿಯಲ್ಲಿ ಹಲವು ಡಬಲ್ ಕಾರ್ಡ್‍ಗಳಿವೆ. ನಿಗದಿತ ಬೆಲೆಗಿಂತ ಹೆಚ್ಚು ದರ ಪಡೆಯುತ್ತಿದ್ದಾರೆ. ಮರಣ ಹೊಂದಿರುವವರ ಹೆಸರಿನಲ್ಲೂ ಪಡಿತರ ಲಪಟಾಯಿಸಿದ್ದಾರೆ. ತಿಂಗಳಿಗೆ 4…

ಲಂಚವಿಲ್ಲದೆ ಇಲ್ಲಿ ಚಿಕಿತ್ಸೆ ಸಿಗಲ್ಲ..!
ಮಂಡ್ಯ

ಲಂಚವಿಲ್ಲದೆ ಇಲ್ಲಿ ಚಿಕಿತ್ಸೆ ಸಿಗಲ್ಲ..!

July 7, 2018

ಮಂಡ್ಯ: ಇಲ್ಲಿ ಲಂಚವಿಲ್ಲದೇ ಚಿಕಿತ್ಸೆಯೇ ಸಿಗುವುದಿಲ್ಲ, ಬಹಿರಂಗವಾಗಿ ಲಂಚ ಬಾಕ ವೈದ್ಯರ ಹಣ ವಸೂಲಿ ದಂಧೆ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ನಾಗಮಂಗಲ ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀರೋಗ ತಜ್ಞೆ ಡಾ.ವಸಂತಲಕ್ಷ್ಮಿ ರೋಗಿಗಳಿಂದ ಹಣ ವಸೂಲಿ ಮಾಡುತ್ತಿ ರುವ ದೃಶ್ಯವೀಗ ಸಾಮಾಜಿಕ ಜಾಲತಾಣ ದಲ್ಲಿ ವೈರಲ್ ಆಗಿದೆ.ಸರ್ಕಾರಿ ಆಸ್ಪತ್ರೆಯಲ್ಲಿ ಯಾವುದೇ ಶುಲ್ಕ ಪಡೆಯದೆ ಉಚಿತ ಚಿಕಿತ್ಸೆ ನೀಡಬೇಕು. ಆದರೆ ಡಾ.ವಸಂತಲಕ್ಷ್ಮಿ ರೋಗಿಗಳಿಂದ 10, 20 ಹಾಗೂ 30, 50 ರೂ.ಗಳನ್ನು…

ಗಣಿ, ಕಂದಾಯ ಇಲಾಖಾಧಿಕಾರಿಗಳ ದಾಳಿ: 10ಕ್ಕೂ ಹೆಚ್ಚು ಅಕ್ರಮ ಜಲ್ಲಿ ಕ್ರಷರ್ ಗಳಿಗೆ ಬೀಗ
ಮಂಡ್ಯ

ಗಣಿ, ಕಂದಾಯ ಇಲಾಖಾಧಿಕಾರಿಗಳ ದಾಳಿ: 10ಕ್ಕೂ ಹೆಚ್ಚು ಅಕ್ರಮ ಜಲ್ಲಿ ಕ್ರಷರ್ ಗಳಿಗೆ ಬೀಗ

July 5, 2018

ಮಂಡ್ಯ:  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ರಾಜ್ಯಸರ್ಕಾರ ಟೇಕಾಫ್ ಆಗುತ್ತಿರುವ ಬೆನ್ನಲ್ಲೇ ಜೆಡಿಎಸ್ ವಿರೋಧಿಗಳನ್ನು ಹಣಿಯುವ ಪ್ರಕ್ರಿಯೆ ಸದ್ದಿಲ್ಲದೆ ಶುರುವಾಗಿದೆ. ಇದರ ಭಾಗವಾಗಿ ಮೊನ್ನೆಯಷ್ಟೇ ನಾಗಮಂಗಲ ತಾಲೂಕಿನ ವಿವಿಧೆಡೆ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಬೆಂಬಲಿಗರಿಗೆ ಸೇರಿದಂತೆ 10ಕ್ಕೂ ಹೆಚ್ಚು ಅಕ್ರಮ ಕ್ರಷರ್ ಮತ್ತು ಗಣಿಗಾರಿಕೆಗಳಿಗೆ ಬೀಗ ಜಡಿಯಲಾಗಿದೆ. ನಾಗಮಂಗಲ ತಾಲೂಕಿನ ವಿವಿಧೆಡೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಾಗಭೂಷಣ್ ಹಾಗೂ ಕಂದಾಯ ಇಲಾಖೆ ತಾಲೂಕು ತಹಶೀಲ್ದಾರ್ ಎಂ.ನಂಜುಂಡಯ್ಯ ನೇತೃತ್ವದ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಅನುಮತಿ ಇಲ್ಲದೆ…

1 2
Translate »