ಮೈಸೂರು: ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿಯಲ್ಲಿ ಚಿರತೆ ಸಾಕು ಪ್ರಾಣ ಗಳ ಬೇಟೆಯಾಡಿದ್ದು, ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಇತ್ತ ಮೈಸೂರು ತಾಲೂಕಿನ ಜಟ್ಟಿಹುಂಡಿ, ಬೋಗಾದಿಯಲ್ಲಿ ಎರಡು ಮರಿಗಳೊಂದಿಗೆ ಚಿರತೆ ಕಾಣ ಸಿಕೊಳ್ಳುವ ಮೂಲಕ ಆತಂಕ ಉಂಟು ಮಾಡಿದೆ. ಕಳೆದ ಎರಡು ವಾರದಿಂದ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿಯಲ್ಲಿ ಚಿರತೆ ಉಪಟಳ ನೀಡುತ್ತಿದ್ದು, ಗ್ರಾಮಸ್ಥರ ಮೇಕೆ, ಕುರಿ, ನಾಯಿ, ಬೆಕ್ಕು ಹಾಗೂ ಹಂದಿಯನ್ನು ಬೇಟೆಯಾಡಿದೆ. ಗ್ರಾಮದ ನಿವಾಸಿ ಅಣ್ಣಯ್ಯ ಅವರಿಗೆ ಸೇರಿದ ಬೆಕ್ಕು ಮತ್ತು ನಾಯಿಯನ್ನು ಬಲಿ ಪಡೆದಿದೆ. ಅಲ್ಲದೆ…