Tag: Namana

ವಿದ್ಯಾರ್ಥಿಗಳಿಬ್ಬರ ಬಲಿ ಪಡೆದ ಹುಂಡೈ ಕ್ರೆಟಾ ಕಾರಿಗಾಗಿ ತೀವ್ರ ಶೋಧ
ಮೈಸೂರು

ವಿದ್ಯಾರ್ಥಿಗಳಿಬ್ಬರ ಬಲಿ ಪಡೆದ ಹುಂಡೈ ಕ್ರೆಟಾ ಕಾರಿಗಾಗಿ ತೀವ್ರ ಶೋಧ

July 11, 2018

 ಘಟನೆಯ ಮರುದಿನ ಬೆಂಗಳೂರಿನತ್ತ ತೆರಳಿದ ಮಾಹಿತಿ ಲಭ್ಯ ಸಿಸಿ ಕ್ಯಾಮರಾ ಫುಟೇಜ್ ಸಂಗ್ರಹಕ್ಕೆ ಮುಂದಾದ ಪೊಲೀಸರು ಮೈಸೂರು: ಚಾಮುಂಡಿಬೆಟ್ಟದ ಐ-ವಾಚ್ ಟವರ್ ಬಳಿ ಬುಲೆಟ್‍ಗೆ ಡಿಕ್ಕಿ ಹೊಡೆದು, ಇಬ್ಬರು ವಿದ್ಯಾರ್ಥಿಗಳ ಬಲಿ ಪಡೆದ ಕ್ರೆಟಾ ಕಾರು ಪತ್ತೆಗೆ ಸಿದ್ದಾರ್ಥನಗರ ಸಂಚಾರ ಠಾಣೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಈ ನಡುವೆ ಸಾರ್ವಜನಿಕರೊಬ್ಬರು ನೀಡಿದ ಸುಳಿವಿನ ಮೇರೆಗೆ ಮೈಸೂರು-ಬೆಂಗಳೂರು ರಸ್ತೆಯ ಪೊಲೀಸ್ ಚೆಕ್‍ಪೋಸ್ಟ್ ಸೇರಿ ದಂತೆ ವಿವಿಧೆಡೆ ಇರುವ ಸಿಸಿ ಕ್ಯಾಮರಾ ಗಳ ಫುಟೇಜ್ ಸಂಗ್ರಹಕ್ಕೆ ಮುಂದಾಗಿದ್ದಾರೆ. ಗುರುವಾರ…

ಚಾಮುಂಡಿಬೆಟ್ಟದ ಹಿಟ್ ಅಂಡ್ ರನ್ ಪ್ರಕರಣ: ಇಬ್ಬರ ಸಾವಿಗೆ ಕಾರಣವಾದ ಕಾರು ಪತ್ತೆಗೆ ಪೊಲೀಸರ ಕಾರ್ಯಾಚರಣೆ
ಮೈಸೂರು

ಚಾಮುಂಡಿಬೆಟ್ಟದ ಹಿಟ್ ಅಂಡ್ ರನ್ ಪ್ರಕರಣ: ಇಬ್ಬರ ಸಾವಿಗೆ ಕಾರಣವಾದ ಕಾರು ಪತ್ತೆಗೆ ಪೊಲೀಸರ ಕಾರ್ಯಾಚರಣೆ

July 9, 2018

ಮೈಸೂರು: ಚಾಮುಂಡಿಬೆಟ್ಟದ ಐ-ವಾಚ್ ಟವರ್ ಬಳಿ ಕಳೆದ ನಾಲ್ಕು ದಿನದ ಹಿಂದೆ ಬುಲೆಟ್‍ಗೆ ಡಿಕ್ಕಿ ಹೊಡೆದು ವಿದ್ಯಾರ್ಥಿಗಳಿಬ್ಬರನ್ನು ಬಲಿ ಪಡೆದು ಪರಾರಿಯಾಗಿರುವ ಕಾರಿನ ಸುಳಿವು ಪೊಲೀಸರಿಗೆ ದೊರೆತಿದ್ದು, ಪರಾರಿಯಾಗಿರುವ ಕಾರಿನ ಪತ್ತೆಗೆ ಜಿಲ್ಲೆಯಾದ್ಯಂತ ಮೈಸೂರು ಪೊಲೀಸರು ಹುಡುಕತೊಡಗಿದ್ದಾರೆ. ಧಾರ್ಮಿಕ ಹಾಗೂ ಪ್ರವಾಸಿ ತಾಣವೂ ಆಗಿರುವ ಚಾಮುಂಡಿಬೆಟ್ಟಕ್ಕೆ ಗುರುವಾರ(ಜು.5) ಸಂಜೆ ಮೈಸೂರು-ಊಟಿ ರಸ್ತೆಯಲ್ಲಿರುವ ಜೆಎಸ್‍ಎಸ್ ಕಾಲೇ ಜಿನ ವಿದ್ಯಾರ್ಥಿಗಳಾದ ಅರವಿಂದರಾವ್ (22) ಹಾಗೂ ಎಂ.ಸಿ.ನಮನ (21) ಬುಲೆಟ್(ಕೆಎ-09, ಹೆಚ್‍ಎಲ್ -7829)ನಲ್ಲಿ ತೆರಳಿದ್ದರು. ಬೆಟ್ಟದಿಂದ ವಾಪಸ್ಸಾಗುತ್ತಿದ್ದಾಗ ಮಾರ್ಗ ಮದ್ಯೆ ವಾಚ್…

ನಾಲ್ವರಿಗೆ ‘ನಮನ’ ಜೀವದಾನ
ಮೈಸೂರು

ನಾಲ್ವರಿಗೆ ‘ನಮನ’ ಜೀವದಾನ

July 8, 2018

ಗ್ರೀನ್ ಕಾರಿಡಾರ್ ನಲ್ಲಿ ಮೈಸೂರಿಂದ ಬೆಂಗಳೂರಿಗೆ ಬಹು ಅಂಗಾಂಗ ಹೊತ್ತು ಶರವೇಗದಲ್ಲಿ ಸಾಗಿದ ಆಂಬುಲೆನ್ಸ್ ಮೈಸೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಯುವತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಆಕೆಯ ಕುಟುಂಬದವರು ನೋವಿನಲ್ಲೂ ತ್ಯಾಗ ಮೆರೆದಿದ್ದಾರೆ. ಇದರೊಂದಿಗೆ ಆಕೆಯ ಸಾವಿಗೂ ಸಾರ್ಥಕತೆ ದಕ್ಕಿದಂತಾಗಿದೆ. ಎರಡು ದಿನಗಳ ಹಿಂದಷ್ಟೇ ಚಾಮುಂಡಿಬೆಟ್ಟದ ಮೇಲೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಬಿಬಿಎಂ ವಿದ್ಯಾರ್ಥಿನಿ ಎಂ.ಸಿ.ನಮನ ಅವರ ಹೃದಯ ಕವಾಟ, ಕಿಡ್ನಿ ಹಾಗೂ ಶ್ವಾಸ ಕೋಶವನ್ನು,…

ಹೃದಯ ರವಾನೆಯ ಸಾರಥಿ ಬಸವರಾಜು
ಮೈಸೂರು

ಹೃದಯ ರವಾನೆಯ ಸಾರಥಿ ಬಸವರಾಜು

July 8, 2018

ಮೈಸೂರು: ವೈದ್ಯಕೀಯ ಕ್ಷೇತ್ರದಲ್ಲೀಗ ಹೃದಯ ಸೇರಿದಂತೆ ಅಂಗಾಂಗ ರವಾನೆ ಆಗಾಗ್ಗೆ ನಡೆಯುತ್ತಿರುತ್ತದೆ. ಈ ಪ್ರಕ್ರಿಯೆಯಲ್ಲಿ ತಜ್ಞವೈದ್ಯರ ಪಾತ್ರದೊಂದಿಗೆ ಹೃದಯವನ್ನು ಹೊತ್ತೊ ಯ್ಯುವ ವಾಹನದ ಚಾಲಕರ ಪಾತ್ರವೂ ಮಹತ್ವದ್ದಾಗಿರುತ್ತದೆ. ಹೌದು, ಇಂತಹ ಅಂಗಾಂಗಗಳ ರವಾನೆಯಂತಹ ಸಾಹಸಕ್ಕೆ ಮೈಸೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆ ಹೆಸರುವಾಸಿ ಯಾಗಿದೆ. ಅಪಘಾತದಿಂದ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯಗೊಂಡು ಜೀವಂತ ಶವವಾಗಿದ್ದ ಎರಡು ಯುವ ಹೃದಯಗಳನ್ನು ರವಾನಿಸಿದ ಆ ಹೃದಯ ರವಾನೆಯ ಸಾರಥಿ ತುಮಕೂರು ಮೂಲದ ಬಸವರಾಜು. ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ನಮನ…

Translate »