ಬೆಂಗಳೂರು: ನಮ್ಮ ಮೆಟ್ರೋ ಪಿಲ್ಲರ್ವೊಂದರಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗದ ಟ್ರಿನಿಟಿ ನಿಲ್ದಾಣದ ಬಳಿಯ 155ನೇ ಪಿಲ್ಲರ್ನಲ್ಲಿ ಬಿರುಕು ಬಿಟ್ಟಿದೆ. ಅಲ್ಲದೆ ಪಿಲ್ಲರ್ನ ಮೇಲ್ಭಾಗದ ಸ್ಲೈಡರ್ ಸ್ವಲ್ಪ ಮಟ್ಟಿಗೆ ಜರುಗಿದೆ. ಈ ಹಿನ್ನೆಲೆಯಲ್ಲಿ ಒಂದು ಬದಿಯ ಸಂಚಾರವನ್ನು ತಡೆದು ವಾಹನಗಳಿಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇನ್ನು ಪಿಲ್ಲರ್ ಬಳಿ ಜೇನುಗೂಡು ಕಟ್ಟಿತ್ತು. ಹೀಗಾಗಿ ಅದನ್ನು ತೆರವುಗೊಳಿಸುವ ವೇಳೆ ಹಾನಿ ಕಂಡುಬಂದಿದೆ. ಅಲ್ಲಿ ಕಬ್ಬಿಣದ ಸ್ಲೈಡರ್ ಹಾಕಿರುವುದಾಗಿ ಮೆಟ್ರೋ ಅಧಿಕಾರಿಗಳು ಸಮಜಾಯಿಷಿ ನೀಡಿದ್ದಾರೆ. ಪ್ರತಿನಿತ್ಯ…
ಮೈಸೂರು
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನೇರಳೆ ಮಾರ್ಗದಲ್ಲಿ 6 ಬೋಗಿಗಳ ರೈಲಿಗೆ ಚಾಲನೆ
June 23, 2018ಬೆಂಗಳೂರು: ಮೆಟ್ರೋ ಪ್ರಯಾಣಿಕರ ಬಹುದಿನಗಳ ಕನಸು ನನಸಾಗಿದ್ದು, ನೇರಳೆ ಮಾರ್ಗದಲ್ಲಿ ಸಂಚರಿಸುವ ರೈಲಿಗೆ ಹೆಚ್ಚುವರಿಯಾಗಿ ಮೂರು ಬೋಗಿಗಳನ್ನು ಅಳವಡಿಸಿದ್ದು ಈ ರೈಲಿಗೆ ಬೈಯಪ್ಪನಹಳ್ಳಿಯಿಂದ ಚಾಲನೆ ನೀಡಲಾಗಿದೆ. ಪಿಕ್ ಟೈಂನಲ್ಲಿ ಮೆಟ್ರೋ ಪ್ರಯಾಣ ದುಸ್ತರವಾಗಿತ್ತು. ಹೆಚ್ಚು ಸಂಖ್ಯೆ ಯಲ್ಲಿ ಜನರು ಪ್ರಯಾಣ ಮಾಡುತ್ತಿದ್ದ ರಿಂದ ಪ್ರಯಾಣಿಕರು ಕಿರಿಕಿರಿ ಅನುಭವಿಸ ಬೇಕಿತ್ತು. ಈ ಎಲ್ಲಾ ಸಮಸ್ಯೆಗಳಿಗೆ ಕೊಂಚ ಪರಿಹಾರ ಸಿಕ್ಕಿದ್ದು, ನೇರಳೆ ಮಾರ್ಗ ದಲ್ಲಿ ಆರು ಬೋಗಿಗಳ ಮೆಟ್ರೋ ರೈಲು ಸಂಚಾರ ಆರಂಭಿಸಲಿದೆ. ಬೈಯ್ಯಪ್ಪನಹಳ್ಳಿ ನಾಯಂಡಹಳ್ಳಿವರೆಗೂ ಆರು ಬೋಗಿಗಳು ಮೆಟ್ರೋ…