Tag: Nanjangud

ಹರ್ಷವರ್ಧನ್ ಪರ ಅಖಾಡಕ್ಕಿಳಿದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಮತಯಾಚನೆ
ಮೈಸೂರು

ಹರ್ಷವರ್ಧನ್ ಪರ ಅಖಾಡಕ್ಕಿಳಿದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಮತಯಾಚನೆ

May 4, 2018

ನಂಜನಗೂಡು: ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದ್ದು, ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ಮಾಜಿ ಸಚಿವ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಶ್ರೀನಿವಾಸ್ ಪ್ರಸಾದ್ ಭವಿಷ್ಯ ನುಡಿದರು. ಅವರು ನಗರದ ಪ್ರಮುಖ ಬಡಾವಣೆ ಗಳಾದ ಶಂಕರ್‍ಪುರ, ಶ್ರೀರಾಂಪುರ, ಆನಂದಪುರ ಬೀದಿಗಳಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಬಿಜೆಪಿ ಅಭ್ಯರ್ಥಿ ಯಾದ ಹರ್ಷವರ್ಧನ್ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು. ಸ್ವಾಭಿಮಾನ ಪಣಕ್ಕಿಟ್ಟು ನಡೆದ ಉಪ ಚುನಾವಣೆಯಲ್ಲಿ ಹಣದ ಮುಂದೆ ಸ್ವಾಭಿ ಮಾನ ಕೊಚ್ಚಿ ಹೋಯಿತು. ಆದರೆ ಈ…

ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಮತಯಾಚನೆ
ಮೈಸೂರು

ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಮತಯಾಚನೆ

May 1, 2018

ನಂಜನಗೂಡು: ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ತ್ಯಾಗರಾಜ ಕಾಲೋನಿ ಮತ್ತು ಈದಿಗಾ ಬಡಾವಣೆಯಲ್ಲಿ ಮತಯಾಚಿಸಿದರು. ಅವರು ಈ ಸಂದರ್ಭದಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ನುಡಿದಂತೆ ನಡೆದಿದ್ದು ಚುನಾವಣೆ ಸಮಯದಲ್ಲಿ ನೀಡಿದ್ದ 165 ಭರವಸೆ ಗಳಲ್ಲಿ 160 ಭರವಸೆಗಳನ್ನು ಪೂರೈಸಿದ್ದಾರೆ ಎಂದರು. ನಂಜನಗೂಡು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ದಾಖಲೆ ಪ್ರಮಾಣದ ಹಣ ಬಿಡುಗಡೆ ಮಾಡಿದರು. ನಗರದ ಎಲ್ಲಾ ವಾರ್ಡುಗಳ ಅಭಿವೃದ್ಧಿಗೆ ಕೋಟ್ಯಾಂತರ ರೂಗಳನ್ನು ಖರ್ಚುಮಾಡಿ ರಸ್ತೆ-ಚರಂಡಿ, ಮತ್ತು ಕುಡಿಯುವ ನೀರು ಮುಂತಾ ದವುಗಳಿಗೆ ಮೊದಲನೇ ಆದ್ಯತೆ ನೀಡುತ್ತಿರು…

ನಂಜನಗೂಡು ನ್ಯಾಯಾಲಯ ಆವರಣದಲ್ಲಿ ಶ್ರೀಗಂಧ ಕಳವಿಗೆ ಯತ್ನ
ಮೈಸೂರು

ನಂಜನಗೂಡು ನ್ಯಾಯಾಲಯ ಆವರಣದಲ್ಲಿ ಶ್ರೀಗಂಧ ಕಳವಿಗೆ ಯತ್ನ

May 1, 2018

ನಂಜನಗೂಡು: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಬೆಳೆದಿದ್ದ ಬೆಲೆ ಬಾಳುವ ಶ್ರೀಗಂಧ ಕಳವಿಗೆ ಯತ್ನಿಸಿದ ಖದೀಮರು ಅರ್ಧ ಕೊಯ್ದು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಭಾನುವಾರ ಮಧ್ಯರಾತ್ರಿ ಕಳ್ಳರು ನ್ಯಾಯಾಲಯದ ಆವ ರಣದ ಕಾಂಪೌಂಡ್ ಪಕ್ಕದಲ್ಲಿದ್ದ ಮರವನ್ನು ಕೊಯ್ದು ಸಾಗಿಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ರಾತ್ರಿ ಪಾಳಿಯಲ್ಲಿದ್ದ ಕಾವಲುಗಾರರು ಎಚ್ಚೆತ್ತ ಪರಿಣಾಮ ಕಳ್ಳರು ಕಡಿದ ಮರದ ಕೊಂಬೆಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಕಳಲೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ್ ಪ್ರಚಾರ
ಮೈಸೂರು

ಕಳಲೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ್ ಪ್ರಚಾರ

April 30, 2018

ನಂಜನಗೂಡು: ಶಾಸಕ ಕಳಲೆ ಕೇಶವಮೂರ್ತಿ ತವರೂರಾದ ಕಳಲೆಯಲ್ಲಿ ಕಳೆದ ಉಪ ಚುನಾವಣೆ ಯಲ್ಲಿ ಬಿಜೆಪಿಗಿಂತ ಹೆಚ್ಚಿನ ಮತವನ್ನು ಕಾಂಗ್ರೆಸ್ ಪಡೆದಿತ್ತು. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಕೋಟೆಗೆ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ್ ಪ್ರವೇಶಿಸಿ, ಮತ ಬೇಟೆ ಆರಂಭಿಸಿದ್ದಾರೆ. ಭಾನುವಾರ ಕಳಲೆ ಜಿಪಂ ವ್ಯಾಪ್ತಿಯ ಕಳಲೆ, ಕೆರೆಹುಂಡಿ, ಏಚಗುಂಡ್ಲ, ನವಿ ಲೂರು, ಹೊಸಪುರ, ಮುದ್ದಳ್ಳಿ, ಸಿಂಧುವಳ್ಳಿ, ಸಿಂಧುವಳ್ಳಿಪುರ, ಎಲಚಗೆರೆ, ಕೂಗಲೂರು, ಸಿದ್ದಯ್ಯನಹುಂಡಿ, ಕಸುವಿನ ಹಳ್ಳಿ, ಲಕ್ಷಣಾಪುರ, ಸೂರಳ್ಳಿ, ಬ್ಯಾಳಾರು ಹುಂಡಿ ಗ್ರಾಮಗಳಿಗೆ ಭೆಟಿ ನೀಡಿ ಹರ್ಷವರ್ಧನ್ ಮತಯಾಚಿಸಿದರು. ಪ್ರತಿ…

ಮತದಾನ ಬಹಿಷ್ಕಾರಕ್ಕೆ ನಂ.ಗೂಡು ತಾಲೂಕು ಹೊರಳವಾಡಿ, ಹೊಸೂರು ಗ್ರಾಮಸ್ಥರ ನಿರ್ಧಾರ
ಮೈಸೂರು

ಮತದಾನ ಬಹಿಷ್ಕಾರಕ್ಕೆ ನಂ.ಗೂಡು ತಾಲೂಕು ಹೊರಳವಾಡಿ, ಹೊಸೂರು ಗ್ರಾಮಸ್ಥರ ನಿರ್ಧಾರ

April 27, 2018

ನಂಜನಗೂಡು: ತಾಲೂಕಿನ ಹೊರಳವಾಡಿ ಹೊಸೂರು ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಚುನಾಯಿತ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಸ್ಥಳೀಯ ಗ್ರಾಮಸ್ಥರು ಮೇ 12 ರಂದು ನಡೆಯಲಿ ರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸು ವುದಾಗಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗೆ ಲಿಖಿತ ಪತ್ರ ನೀಡಿದ್ದಾರೆ. ತಾಲೂಕಿನ ಹೊರಳವಾಡಿ ಹೊಸೂರು ಗ್ರಾಮದಲ್ಲಿ 400ಕ್ಕೂ ಹೆಚ್ಚು ಮತದಾರರಿದ್ದು ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಕಾಂಕ್ರಿಟ್ ರಸ್ತೆ, ಚರಂಡಿ ಸೌಲಭ್ಯ ಹಾಗೂ ಬಸ್ ನಿಲ್ದಾಣದ ಸೌಕರ್ಯಗಳಿಲ್ಲದೇ ಜನರು ಪರದಾಡು ತ್ತಿದ್ದರೂ…

ನಂಜನಗೂಡಿನಲ್ಲಿ ಭಗೀರಥ ಜಯಂತಿ ಆಚರಣೆ
ಮೈಸೂರು

ನಂಜನಗೂಡಿನಲ್ಲಿ ಭಗೀರಥ ಜಯಂತಿ ಆಚರಣೆ

April 26, 2018

ನಂಜನಗೂಡು: ತಾಲೂಕು ಉಪ್ಪಾರ ಜನಾಂಗದ ವತಿ ಯಿಂದ (ಮೇಲು ಸಕ್ಕರೆ ಶೆಟ್ಟರು) ನಗರದ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಉಪ್ಪಾರರ ಕಲ್ಯಾಣ ಮಂಟಪದಲ್ಲಿ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಿಸಲಾಯಿತು. ಸಮಾಜದ ತಾಲೂಕು ಅಧ್ಯಕ್ಷ ಹಾಗೂ ತಾ.ಪಂ ಸದಸ್ಯ ಹಗಿನವಾಳು ಮೂಗಶೆಟ್ಟಿ ಮಾತನಾಡಿ, ಭಗೀರಥ, ಡಾ.ಬಿ.ಆರ್.ಅಂಬೇಡ್ಕರ್, ಬಸವಣ್ಣ, ಸಂಗೊಳ್ಳಿ ರಾಯಣ್ಣ, ವಾಲ್ಮೀಕಿ ಮಹರ್ಷಿ ಗಳ ತತ್ವ ಸಿದ್ದಾಂತಗಳು ಎಂದೆಂದಿಗೂ ಪ್ರಸ್ತುತವಾಗಿವೆ. ಇಂತಹ ಮಹನೀಯ ರನ್ನು ಒಂದು ವರ್ಗಕ್ಕೆ ಸೀಮಿತ ಮಾಡ ಬಾರದು. ಎಲ್ಲಾ ವರ್ಗಗಳವರೂ ಈ ಮಹ ನೀಯರ…

ಪರಿವಾರ, ತಳವಾರ ಸಮುದಾಯ ಎಸ್‍ಟಿ ಸೇರ್ಪಡೆ ಕನಸು ನನಸು ಸಂಸದ ಬಿ. ಶ್ರೀರಾಮುಲು
ಮೈಸೂರು

ಪರಿವಾರ, ತಳವಾರ ಸಮುದಾಯ ಎಸ್‍ಟಿ ಸೇರ್ಪಡೆ ಕನಸು ನನಸು ಸಂಸದ ಬಿ. ಶ್ರೀರಾಮುಲು

April 25, 2018

ನಂಜನಗೂಡು: ಕಳೆದ 30 ವರ್ಷಗಳಿಂದ ಪರಿವಾರ, ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೋರಾಟ ನಡೆಯಿತು. ಕಾಂಗ್ರೆಸ್ ಸರ್ಕಾರ ಸೇರ್ಪಡೆ ಭರವಸೆ ನೀಡಿ ಕೈ ತೊಳೆದುಕೊಂಡಿತ್ತು. ಆದರೆ ಕೇಂದ್ರ ಬಿಜೆಪಿ ಸರ್ಕಾರ ಈ ವಿವಾದ ಬಗೆಹರಿಸಿಕೊಡುವ ಮೂಲಕ ನಾಯಕ ಸಮಾಜಕ್ಕೆ ನ್ಯಾಯ ದೊರಕಿಸಿಕೊಟ್ಟಿದೆ ಎಂದು ಸಂಸದ ಶ್ರೀರಾಮುಲು ಹೇಳಿದರು.ನಗರದ ದವಳ ಸಭಾಂಗಣದಲ್ಲಿ ನಡೆದ ನಾಯಕ ಸಮುದಾಯ ಸಭೆಯಲ್ಲಿ ಅವರು ಮಾತನಾಡಿದರು. 30 ವರ್ಷದಿಂದ ಉದ್ಯೋಗಕ್ಕಾಗಿ, ವಿದ್ಯಾ ಭ್ಯಾಸಕ್ಕಾಗಿ ಜನಾಂಗದ ಅನೇಕ ಬಡವರು ಪ್ರಮಾಣ ಪತ್ರ ಸಿಗದೇ ಪರದಾಡು…

ನಂಜನಗೂಡಿನಲ್ಲಿ ಬಸವ ಬಳಗ ಒಕ್ಕೂಟದಿಂದ ಜಗಜ್ಯೋತಿ ಬಸವ ಜಯಂತಿ ಆಚರಣೆ
ಮೈಸೂರು

ನಂಜನಗೂಡಿನಲ್ಲಿ ಬಸವ ಬಳಗ ಒಕ್ಕೂಟದಿಂದ ಜಗಜ್ಯೋತಿ ಬಸವ ಜಯಂತಿ ಆಚರಣೆ

April 19, 2018

ನಂಜನಗೂಡು:  ತಾಲೂಕಿನ ಬಸವ ಬಳಗ ಒಕ್ಕೂಟದ ವತಿಯಿಂದ ಇಂದು ಬೆಳಿಗ್ಗೆ ವಿಶ್ವಗುರು ಬಸವಣ್ಣನವರ 885ನೇ ಜಯಂತಿಯ ಪ್ರಯುಕ್ತ ಬಸವೇಶ್ವರರ ಭಾವಚಿತ್ರ ಮೆರವಣಿಗೆ ಹಾಗೂ ಕಾಲ್ನಡಿಗೆ ಜಾಥಾ ನಡೆಯಿತು. ನಂತರ ಪ್ರಮುಖರು ಮಾತನಾಡಿ, 12ನೇ ಶತಮಾನದಲ್ಲಿ ಸಾಮಾನ್ಯರಾಗಿ ಹುಟ್ಟಿ, ಅಸಾಮಾನ್ಯರಾಗಿ ಬೆಳೆದು, ಕ್ರಾಂತಿ ಪುರುಷನಾಗಿ ಕಂಗೊಳಿಸಿ ಸಮಾಜದ ಅಂಕು ಡೊಂಕುಗಳನ್ನು ಸರಿಪಡಿಸಲು ತತ್ವಜ್ಞಾನಿಯಾಗಿ ಬೆಳೆದ ಮಹಾ ಚೇತನ ಬಸವಣ್ಣನವರು ಕಂಡ ವರ್ಗ ರಹಿತ, ವರ್ಣ ರಹಿತ, ಜಾತಿ ರಹಿತ, ಧಾರ್ಮಿಕ ಸಮಾನತೆಯ ಸಮಾಜ ನಮ್ಮೆಲ್ಲರ ಇಂದಿನ ಆಶಯವಾಗಿದೆ ಎಂದರು. ಮೆರವಣಿಗೆ…

1 8 9 10
Translate »