Tag: Nanjangud

ನೀರು ಸರಬರಾಜಿನಲ್ಲಿ ವ್ಯತ್ಯಯ
ಮೈಸೂರು

ನೀರು ಸರಬರಾಜಿನಲ್ಲಿ ವ್ಯತ್ಯಯ

June 28, 2018

ಮೈಸೂರು: ನಂಜನಗೂಡು ನಗರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ದೇಬೂರಿನಲ್ಲಿರುವ ಜಾಕ್‍ವೆಲ್ಲಿನಿಂದ ಕಬಿನಿ ನದಿಯಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಕಳೆದ ಒಂದು ವಾರದಿಂದ ಅತಿ ಹೆಚ್ಚು ಮಳೆ ಬಂದ ಕಾರಣ ಹಾಗೂ ಕಬಿನಿ ಜಲಾಶಯದಿಂದ ನೀರನ್ನು ಹೊರಬಿಟ್ಟಿದ್ದರಿಂದ ನದಿಯಲ್ಲಿ ನೀರಿನ ಹೊರ ಹರಿವು ಹೆಚ್ಚಾಗಿದ್ದು, ಕಸ ಕಡ್ಡಿಗಳು ಹಾಗೂ ಇನ್ನಿತರೆ ನೀರಿನ ತ್ಯಾಜ್ಯಗಳು ಜಾಕ್‍ವೆಲ್ಲಿನಲ್ಲಿ ಸಿಕ್ಕಿಹಾಕಿಕೊಂಡಿದ್ದು, ಮೋಟಾರುಗಳಿಂದ ಅಗತ್ಯ ನಿಗದಿತ ಪ್ರಮಾಣದ ನೀರು ಪಂಪ್ ಆಗುತ್ತಿಲ್ಲ. ನಂಜನಗೂಡು ನಗರದ ಸಾರ್ವಜನಿಕರಿಗೆ ನಿಗದಿತ ಪ್ರಮಾಣದ ನೀರನ್ನು ನಿಯಮಿತವಾಗಿ ಪೂರೈಸಲು ಆಗುತ್ತಿರುವುದಿಲ್ಲ. ಹಾಗೂ…

ಕಲ್ಲು ಮಿಶ್ರಿತ ಮರಳು ಸಾಗಾಣೆಗೆತ್ನಿಸಿದ  ಲಾರಿ ಚಾಲಕನಿಗೆ ರೈತರ ಗೂಸಾ ನಂಜನಗೂಡು ಬಳಿ ಅಳಗಂಚಿಪುರದಲ್ಲಿ ಘಟನೆ
ಮೈಸೂರು

ಕಲ್ಲು ಮಿಶ್ರಿತ ಮರಳು ಸಾಗಾಣೆಗೆತ್ನಿಸಿದ  ಲಾರಿ ಚಾಲಕನಿಗೆ ರೈತರ ಗೂಸಾ ನಂಜನಗೂಡು ಬಳಿ ಅಳಗಂಚಿಪುರದಲ್ಲಿ ಘಟನೆ

June 23, 2018

ನಂಜನಗೂಡು:  ಅಕ್ರಮವಾಗಿ ಕಲ್ಲು ಮಿಶ್ರಿತ ಮರಳು ಸಾಗಾಣೆ ಮಾಡುತ್ತಿದ್ದ ಲಾರಿ ಚಾಲಕನನ್ನು ಹಿಡಿದು ರೈತರು ಗೂಸಾ ನೀಡಿರುವ ಘಟನೆ ನಂಜನಗೂಡು ತಾಲೂಕು ಅಳಗಂಚಿ ಪುರದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಗ್ರಾಮದ ಬಳಿಯ ಕಬಿನಿ ಬಲದಂಡೆ ನಾಲೆಯಲ್ಲಿ ಅಕ್ರಮವಾಗಿ ಕಲ್ಲು ಮಿಶ್ರಿತ ಮರಳನ್ನು ಸಾಗಿಸುವ ದಂಧೆ ನಡೆಯು ತ್ತಿತ್ತು. ಇಂದು ಬೆಳಿಗ್ಗೆ ಲಾರಿಯಲ್ಲಿ ಮರಳು ತುಂಬಿಕೊಂಡು ಸಾಗಿಸಲೆತ್ನಿದಾಗ ವಿದ್ಯಾಸಾಗರ್ ಎಂಬುವರ ನೇತೃತ್ವದಲ್ಲಿ ರೈತ ಮುಖಂಡರು ದಾಳಿ ನಡೆಸಿ, ಲಾರಿ ಚಾಲಕ ಚೆಲುವರಾಜು ಎಂಬುವನನ್ನು ಹಿಡಿದು ಥಳಿಸಿದರು. ಆ ವೇಳೆ…

ಕಪಿಲಾ ನದಿ ಪ್ರವಾಹದಿಂದ ಕೊಚ್ಚಿ ಹೋದ ಭತ್ತದ ಫಸಲು: ನೀರಲ್ಲಿ ಮುಳುಗಿ ಆತ್ಮಹತ್ಯೆಗೆ ಯತ್ನಿಸಿದ ರೈತ
ಮೈಸೂರು

ಕಪಿಲಾ ನದಿ ಪ್ರವಾಹದಿಂದ ಕೊಚ್ಚಿ ಹೋದ ಭತ್ತದ ಫಸಲು: ನೀರಲ್ಲಿ ಮುಳುಗಿ ಆತ್ಮಹತ್ಯೆಗೆ ಯತ್ನಿಸಿದ ರೈತ

June 18, 2018

ಮೈಸೂರು/ನಂಜನಗೂಡು: ಕಬಿನಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನದಿಗೆ ನೀರು ಬಿಟ್ಟ ಹಿನ್ನೆಲೆಯಲ್ಲಿ ಉಂಟಾದ ಪ್ರವಾಹದಿಂದ ಭತ್ತದ ಬೆಳೆ ಕೊಚ್ಚಿ ಹೋದ ಪರಿಣಾಮ ಕಪಿಲಾ ನದಿಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ರೈತನೊಬ್ಬನನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಭಾನುವಾರ ಬೆಳಿಗ್ಗೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕುಪ್ಪರವಳ್ಳಿಯಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಕುಪ್ಪರವಳ್ಳಿ ಗ್ರಾಮದ ಬಸವಯ್ಯ ಎಂಬುವರೇ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, ಗ್ರಾಮದ ಕೆಲ ಯುವಕರು ತಕ್ಷಣವೇ ನೀರಿನಿಂದ ಆವೃತವಾಗಿದ್ದ ಕಪಿಲಾ ನದಿ ಅಂಚಿನ ಗದ್ದೆಗೆ ಧಾವಿಸಿ ಮುಳುಗಲೆತ್ನಿಸಿದ ಬಸವಯ್ಯ…

ಶಾಸಕ ಬಿ.ಹರ್ಷವರ್ಧನ್‍ಗೆ ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಅವ್ಯವಸ್ಥೆ, ಅವ್ಯವಹಾರ ದಿವ್ಯ ದರ್ಶನ
ಮೈಸೂರು

ಶಾಸಕ ಬಿ.ಹರ್ಷವರ್ಧನ್‍ಗೆ ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಅವ್ಯವಸ್ಥೆ, ಅವ್ಯವಹಾರ ದಿವ್ಯ ದರ್ಶನ

June 15, 2018

ನಂಜನಗೂಡು:  ಇಲ್ಲಿನ ಪ್ರಸಿದ್ಧ ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ ಒಳ ಮತ್ತು ಹೊರಗಡೆ ಪರಿಸರ, ಭಕ್ತಾದಿಗಳ ಸೌಕರ್ಯ, ಇನ್ನಿತರ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ನೂತನ ಶಾಸಕ ಬಿ.ಹರ್ಷವರ್ಧನ್ ಅನಿರೀಕ್ಷಿತ ಭೇಟಿ ನೀಡಿದ್ದು, ದೇವಾ ಲಯದ ಸುತ್ತ ಅವ್ಯವಸ್ಥೆಗಳ ಅಗರ, ಹೆಜ್ಜೆ-ಹೆಜ್ಜೆಗೂ ಸಮಸ್ಯೆಗಳ ಸರಮಾಲೆ, ಅತಿಥಿ ಗೃಹದಲ್ಲಿ ಅವ್ಯವ ಹಾರ ದರ್ಶನವಾಯಿತು. ಇವುಗಳನ್ನು ಶೀಘ್ರದಲ್ಲೇ ಸರಿಪಡಿಸಬೇಕೆಂದು ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿಗೆ ಅವರು ಆದೇಶಿಸಿದರು. ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಪ್ರತಿ ವರ್ಷ ಭಕ್ತಾದಿಗಳಿಂದ ಕೋಟ್ಯಾಂತರ ರೂ.ಗಳ ಆದಾಯ ಬಂದು ರಾಜ್ಯದಲ್ಲೆ ಮುಜರಾಯಿ ದೇವಸ್ಥಾನ…

ನಂಜನಗೂಡಿನಲ್ಲಿ ಕೆ.ಎಸ್.ಈಶ್ವರಪ್ಪ ಹುಟ್ಟು ಹಬ್ಬ ಆಚರಣೆ
ಮೈಸೂರು

ನಂಜನಗೂಡಿನಲ್ಲಿ ಕೆ.ಎಸ್.ಈಶ್ವರಪ್ಪ ಹುಟ್ಟು ಹಬ್ಬ ಆಚರಣೆ

June 11, 2018

ಮೈಸೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಭಾನುವಾರ ನಂಜನಗೂಡಿನ ದತ್ತಾತ್ರೇಯ ದೇವಾಲಯದಲ್ಲಿ ವಿಶೇಷ ಹೋಮ ನಡೆಸಿ, ಶ್ರೀಕಂಠೇಶ್ವರ ದೇವಾಲಯದಲ್ಲಿ ಪೂಜೆ ನೆರವೇರಿಸಿ 70ನೇ ಜನ್ಮ ದಿನವನ್ನು ಸಾರ್ವಜನಿಕರು ಹಾಗೂ ಬೆಂಬಲಿಗರೊಂದಿಗೆ ಆಚರಿಸಿಕೊಂಡರು. ಜನ್ಮ ದಿನದ ಹಿನ್ನೆಲೆಯಲ್ಲಿ ಶನಿವಾರವೇ ಕುಟುಂಬದ ಸದಸ್ಯರೊಂದಿಗೆ ಮೈಸೂರಿಗೆ ಆಗಮಿಸಿ ನಂಜನಗೂಡು ರಸ್ತೆಯಲ್ಲಿರುವ ವಸತಿ ಸಮುಚ್ಛಯವೊಂದರಲ್ಲಿ ವಾಸ್ತವ್ಯ ಹೂಡಿದ್ದ ಕೆ.ಎಸ್.ಈಶ್ವರಪ್ಪ ಅವರು, ಇಂದು ಬೆಳಿಗ್ಗೆ ನಂಜನಗೂಡಿನಲ್ಲಿರುವ ದತ್ತಾತ್ರೇಯ ದೇವಾಲಯದಲ್ಲಿ ಆಧ್ಯಾತ್ಮಿಕ ಚಿಂತಕ ದ್ವಾರಕಾನಾಥ್ ಅವರ ನೇತೃತ್ವದಲ್ಲಿ ಚಂಡಿಕಾ ಯಾಗ ಸೇರಿದಂತೆ ವಿವಿಧ ಹೋಮ-ಹವನ…

ನೀರಾವರಿ ಇಲಾಖೆ ಜಾಗದಲ್ಲಿ ಅಕ್ರಮ ಗಣ ಗಾರಿಕೆ: ಶಾಸಕ ಹರ್ಷವರ್ಧನ್ ದಿಢೀರ್ ಭೇಟಿ
ಮೈಸೂರು

ನೀರಾವರಿ ಇಲಾಖೆ ಜಾಗದಲ್ಲಿ ಅಕ್ರಮ ಗಣ ಗಾರಿಕೆ: ಶಾಸಕ ಹರ್ಷವರ್ಧನ್ ದಿಢೀರ್ ಭೇಟಿ

June 8, 2018

ನಂಜನಗೂಡು: ನೀರಾವರಿ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮ ಗಣ ಗಾರಿಕೆ ನಡೆಯುತ್ತಿದೆ ಎಂಬ ಮಾಹಿತಿ ಪಡೆದ ಶಾಸಕ ಬಿ.ಹರ್ಷವರ್ಧನ್ ಅವರು ಸ್ಥಳಕ್ಕೆ ದಿಢೀರ್ ಭೇಟಿ ನೀಡಿ, 2 ಟಿಪ್ಪರ್, 2 ಹಿಟಾಚಿ ಮತ್ತು ಒಂದು ಟ್ರ್ಯಾಕ್ಟರ್ ಅನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ತಾಲೂಕಿನ ಹರತಲೆ ಗ್ರಾಮದ ಸಮೀಪವಿರುವ ಕಬಿನಿ ಬಲದಂಡೆ ನಾಲೆ ಏರಿಯಲ್ಲಿ ಕೆಲವು ವರ್ಷ ಗಳಿಂದ ನಿರಂತರವಾಗಿ ಕಲ್ಲು ಮಿಶ್ರಿತ ಮಣ್ಣನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂದು ಶಾಸಕರಿಗೆ ಗ್ರಾಮಸ್ಥರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಶಾಸಕರು ಬುಧವಾರ…

ಶುದ್ಧ ಕುಡಿಯುವ ನೀರು ಘಟಕ ಪರಿಶೀಲಿಸಿದ ಶಾಸಕ ಹರ್ಷವರ್ಧನ್
ಮೈಸೂರು

ಶುದ್ಧ ಕುಡಿಯುವ ನೀರು ಘಟಕ ಪರಿಶೀಲಿಸಿದ ಶಾಸಕ ಹರ್ಷವರ್ಧನ್

June 2, 2018

ಮಲ್ಕುಂಡಿ:  ನಂಜನಗೂಡು ತಾಲೂಕಿನ ಮಾದಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶುದ್ದ ಕುಡಿಯುವ ನೀರಿನ ಘಟಕವನ್ನು ಶಾಸಕ ಹರ್ಷವರ್ಧನ್ ಪರಿಶೀಲಿಸಿ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸುಮಾರು 124 ಹಳ್ಳಿಗಳಿಗೆ ಶುದ್ದ ಕುಡಿಯುವ ನೀರು ಸರಬರಾಜಿನ ಕನಸು ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರದ್ದಾಗಿದ್ದು, ಅವರ ಅಭಿವೃದ್ದಿ ಶ್ರೀರಕ್ಷೆಯಿಂದ ನಾನು ಗೆಲುವು ಸಾದಿಸಿದೆ. ನಾನು ಮತದಾರರಿಗೆ ಚಿರಋಣ ಯಾಗಿ ಕೆಲಸ ಮಾಡುತ್ತೇನೆ ಎಂದರು. ಹುಲ್ಲಹಳ್ಳಿ ಭಾಗದ ನಾಡ ಕಛೇರಿ, ಪ್ರವಾಸಿ…

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ
ಮೈಸೂರು

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ

May 31, 2018

ನಂಜನಗೂಡು:  ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್ ಈಶ್ವರಪ್ಪ ಇಂದು ಸಂಜೆ ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಜೂನ್ 10ರಂದು ಕೆ.ಎಸ್. ಈಶ್ವರಪ್ಪನವರ ಜನುಮದಿನವಿದ್ದು, ಈ ಹಿನ್ನಲೆಯಲ್ಲಿ ನಂಜುಂಡೇಶ್ವರ ಸನ್ನಿಧಿಯಲ್ಲಿ ಹೋಮ ಹವನಗಳನ್ನು ಏರ್ಪಾಡು ಮಾಡಲು ಆಗಮಿಸಿದ್ದರೆನ್ನಲಾಗಿದೆ. ಸುಮಾರು ಮೂರೂವರೆ ಸಾವಿರಕ್ಕೂ ಹೆಚ್ಚು ಮಹಿಳೆಯರು ಶಿವಮೊಗ್ಗದಿಂದ ಜೂನ್ 9ರಂದು ನಡೆಯಲಿರುವ ಹೋಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿ ರುವುದರಿಂದ ಅವರಿಗೆ ವಸತಿ, ಸ್ನಾನ, ಊಟದ ವ್ಯವಸ್ಥೆಗಳ ಬಗ್ಗೆ ಕಾರ್ಯಕರ್ತರು ಮತ್ತು ಅಭಿಮಾನಿಗಳೊಡನೆ ಇದೇ ವೇಳೆ…

ಯುಬಿಯಿಂದ ಕುಡಿಯುವ ನೀರಿನ ಘಟಕ
ಮೈಸೂರು

ಯುಬಿಯಿಂದ ಕುಡಿಯುವ ನೀರಿನ ಘಟಕ

May 31, 2018

ನಂಜನಗೂಡು: ತಾಲೂಕಿನ ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿರುವ ಯುಬಿ ಕಂಪನಿಯು (ಯುನೈಟೆಡ್ ಬ್ರೇವರೀಸ್ ಲಿಮಿಟೆಡ್) ಸಾಮಾಜಿಕ ಜವಾಬ್ದಾರಿಯಡಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುತ್ತಿ ರುವುದರ ಬಗ್ಗೆ ಶಾಸಕ ಡಾ.ಯತೀಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರು ತಾಲೂಕಿನ ಬಂಚಳ್ಳಿಹುಂಡಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸರ್ಕಾರ ಜನರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುತ್ತಿದ್ದು ಜೊತೆಗೆ ಯುಬಿಯಂತಹ ಕಂಪನಿಗಳು ಸಾಮಾಜಿಕ ಕಳಕಳಿಯಿಂದ ಅನುಕೂಲ ಮಾಡಿ ಕೊಟ್ಟರೆ ಗ್ರಾಮಗಳಿಗೆ ಉತ್ತಮವಾದ ಕೆಲಸ ಮಾಡಬಹುದು ಎಂದರು. ಯುಬಿ ಕಂಪನಿಯವರು ಈ ಭಾಗದ 10…

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ…!
ಮೈಸೂರು

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ…!

May 25, 2018

ಅವೈಜ್ಞಾನಿಕ ಪೈಪ್‍ಲೈನ್ ಕಾಮಗಾರಿ, ನಾಲ್ವಡಿ ಕೃಷ್ಣರಾಜ ಒಡೆಯರ್ ನಿರ್ಮಿಸಿದ ಚುಂಚನಹಳ್ಳಿ ಕೆರೆಗೆ ಬಾರದ ನೀರು ತಗಡೂರು:  ಕೆರೆಗಳಲ್ಲಿ ನೀರಿಲ್ಲದೆ ಇರುವುದರಿಂದ ಒಂದೆಡೆ ಅಂತರ್ಜಲ ಕುಸಿತದಿಂದ ಜಾನು ವಾರುಗಳಿಗೆ, ಪ್ರಾಣ ಪಕ್ಷಿಗಳಿಗೆ ಕುಡಿ ಯಲು ನೀರಿಲ್ಲ, ರೈತರಿಗೆ ಬೆಳೆಯಿಲ್ಲ, ಇದಕ್ಕೆಲ್ಲ ಪರಿಹಾರ ಸಿಗುತ್ತದೆ ಎಂದು ಕಾದು ಕುಳಿತಿದ್ದರೂ ಇನ್ನೂ ಕೈಗೆ ಬಂತು ಅನ್ನುವಷ್ಟರಲ್ಲಿ ಬಾಯಿಗೆ ಬರದೆ ನಿರಾಶೆಯಾಗಿದ್ದಾರೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನ ಸಭಾ ಕ್ಷೇತ್ರಕ್ಕೆ ಒಳಪಡುವ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ…

1 7 8 9 10
Translate »