ಮೈಸೂರು: ಮನೆ, ನಿವೇಶನ ಖರೀದಿಸಲು ಬಯಸುವವರಿಗೆ ವಂಚನೆ, ಅವ್ಯವಹಾರದ ಜಾಗೃತಿ ಮೂಡಿಸುವುದಕ್ಕಾಗಿ ಜು.13ರಂದು ಸಂಜೆ 4.30ರಿಂದ 7.30ರವರೆಗೆ ಮೈಸೂರಿನ ನಜರ್ಬಾದ್ನಲ್ಲಿರುವ ಚಾಮುಂಡಿ ವಿಹಾರ್ ಕ್ರೀಡಾಂಗಣದ ಮುಂಭಾಗವಿರುವ ಹೊಟೇಲ್ ವಿಲ್ಲಾ ಪಾರ್ಕ್ನಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ನ್ಯಾಷನಲ್ ರಿಯಲ್ ಎಸ್ಟೇಟ್ ಡೆವಲಪ್ಮೆಂಟ್ ಅಸೋಸಿಯೇಷನ್ ಕೋರ್ ಕಮಿಟಿ ಅಧ್ಯಕ್ಷ ಟಿ.ಜಿ.ಆದಿಶೇಷನ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ನ್ಯಾಷನಲ್ ರಿಯಲ್ಎಸ್ಟೇಟ್ ಡೆವಲಪ್ಮೆಂಟ್ ಅಸೋಸಿಯೇ ಷನ್ (ನರೆಡ್ಕೊ) ವತಿಯಿಂದ ರೆರಾ (ರಿಯಲ್ ಎಸ್ಟೇಟ್…