Tag: Narendra Modi

ಜಾಗತಿಕ ಸಮರದಲ್ಲಿ ಭಾಗವಹಿಸಿದ್ದ ಸೈನಿಕರಿಗೆ ಪ್ರಧಾನಿ ಮೋದಿ ನಮನ
ಮೈಸೂರು

ಜಾಗತಿಕ ಸಮರದಲ್ಲಿ ಭಾಗವಹಿಸಿದ್ದ ಸೈನಿಕರಿಗೆ ಪ್ರಧಾನಿ ಮೋದಿ ನಮನ

November 12, 2018

ನವದೆಹಲಿ: ಮೊದಲ ಜಾಗತಿಕ ಸಮರ ನಡೆದು ಇಂದಿಗೆ 100 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಜಾಗತಿಕ ಸಮರದಲ್ಲಿ ಪಾಲ್ಗೊಂಡ ಭಾರತೀಯ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ. `ಶಾಂತಿ ಕಾಪಾಡುವ ಸಲು ವಾಗಿ ತಮ್ಮ ಪ್ರಾಣತ್ಯಾಗ ಮಾಡಿದ ಭಾರ ತೀಯ ಯೋಧರನ್ನು ದೇಶ ಸದಾ ಸ್ಮರಿಸುತ್ತದೆ’ ಎಂದು ಅವರು ಹೇಳಿದ್ದಾರೆ. ಟ್ವಿಟ್ಟರ್‍ನಲ್ಲಿ ಜಾಗತಿಕ ಸಮರದಲ್ಲಿ ಪಾಲ್ಗೊಂಡು ಹುತಾತ್ಮರಾದ ಯೋಧ ರನ್ನು ಸ್ಮರಿಸಿದ ಪ್ರಧಾನಿ ಇಂದು, ಭಯಾ ನಕ ಮೊದಲ ವಿಶ್ವ ಸಮರ ಅಂತ್ಯ ವಾಗಿ 100 ವರ್ಷ…

ಪೊಲೀಸರಿಗೆ ನೇತಾಜಿ ರಾಷ್ಟ್ರೀಯ ಪ್ರಶಸ್ತಿ 
ದೇಶ-ವಿದೇಶ

ಪೊಲೀಸರಿಗೆ ನೇತಾಜಿ ರಾಷ್ಟ್ರೀಯ ಪ್ರಶಸ್ತಿ 

October 22, 2018

ನವದೆಹಲಿ: ಯಾವುದೇ ರೀತಿಯ ಪ್ರಕೃತಿ ವಿಕೋ ಪದ ಸಂದರ್ಭದಲ್ಲಿ ಜನರ ರಕ್ಷಣೆ ಹಾಗೂ ಪರಿಹಾರ ಕಾರ್ಯದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುವ ಪೊಲೀಸ್ ಸಿಬ್ಬಂದಿಗೆ ಇನ್ನು ಮುಂದೆ ಪ್ರತಿವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೆಸರಿನಲ್ಲಿ ‘ರಾಷ್ಟ್ರೀಯ ಪ್ರಶಸ್ತಿ’ ನೀಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದಿಲ್ಲಿ ಘೋಷಿಸಿದರು. 1943ರ ಅ.21ರಂದು ಭಾರತದ ಪ್ರಥಮ ಸ್ವತಂತ್ರ ಸರ್ಕಾರ  `ದಿ ಆಜಾದ್ ಹಿಂದ್ ಗೌರ್ನಮೆಂಟ್’ ರಚನೆ ಮಾಡಲಾಗಿದೆ ಎಂದು ಸುಭಾಷ್ ಚಂದ್ರಬೋಸ್ ಮಾಡಿದ ಘೋಷಣೆಯ 75ನೇ…

ಸಾಮಾಜಿಕ ಜಾಲತಾಣದ ಮೂಲಕ ಪ್ರಧಾನಿ ತೇಜೋವಧೆ: ಸೈಬರ್ ಕ್ರೈಂ ಠಾಣೆಯಲ್ಲಿ ವಕೀಲ ದೂರು ದಾಖಲು
ಮೈಸೂರು

ಸಾಮಾಜಿಕ ಜಾಲತಾಣದ ಮೂಲಕ ಪ್ರಧಾನಿ ತೇಜೋವಧೆ: ಸೈಬರ್ ಕ್ರೈಂ ಠಾಣೆಯಲ್ಲಿ ವಕೀಲ ದೂರು ದಾಖಲು

October 12, 2018

ಮೈಸೂರು: ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತೇಜೋವಧೆ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮೈಸೂರು ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೈಸೂರಿನ ಮಂಡಿ ಮೊಹಲ್ಲಾ ನಿವಾಸಿಯೂ ಆದ ವಕೀಲ ಹಾಗೂ ಬಿಜೆಪಿ ಚಾಮರಾಜ ಕ್ಷೇತ್ರದ ಬಿಜೆಪಿ ಲೀಗಲ್ ಸೆಲ್‍ನ ಸಂಚಾಲಕ ಸತ್ಯಮೂರ್ತಿ ಎಂ.ಚೆಟ್ಟಿ ದೂರು ದಾಖಲಿಸಿ ದವರಾಗಿದ್ದು, ಪ್ರಕರಣ ನಡೆದ ಸ್ಥಳವನ್ನು ಮೈಸೂರು ನಗರ ಎಂದು ಇವರು ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ…

ಕೇಂದ್ರದಲ್ಲಿ ಮತ್ತೆ ಎನ್‍ಡಿಎ ಅಧಿಕಾರಕ್ಕೆ ಸಿ ವೋಟರ್ ಸಮೀಕ್ಷೆ
ಮೈಸೂರು

ಕೇಂದ್ರದಲ್ಲಿ ಮತ್ತೆ ಎನ್‍ಡಿಎ ಅಧಿಕಾರಕ್ಕೆ ಸಿ ವೋಟರ್ ಸಮೀಕ್ಷೆ

October 5, 2018

ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲ ತಿಂಗಳಷ್ಟೇ ಬಾಕಿ ಇದೆ. ಕೇಂದ್ರ ಹಾಗೂ ವಿಪಕ್ಷಗಳ ನಡುವೆ ಈಗಾಗಲೇ ಜಿದ್ದಾಜಿದ್ದಿ ತಾರಕಕ್ಕೇರುತ್ತಿದೆ. ಜನರಿಗೆ ಕೊಟ್ಟ ಭರವಸೆಗಳಲ್ಲಿ ಯಾವುದನ್ನೂ ಈಡೇರಿಸಿಲ್ಲ ಎಂದು ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ಹರಿ ಹಾಯುತ್ತಿವೆ. ಹಿಂದಿನ ಸರಕಾರ ಮಾಡಿದ ಪಾಪ ಕರ್ಮಗಳನ್ನು ತೊಳೆದು, ಹೊಸ ಮನ್ವಂತರ ಶುರು ಮಾಡಿದ್ದೇವೆಂದು ಮೋದಿ ಸರಕಾರ ಹೇಳಿಕೊಳ್ಳುತ್ತಿದೆ. ಈ ನಡುವೆ ಮುಂದಿನ ಬಾರಿ ಜನರು ಯಾರಿಗೆ ಗದ್ದುಗೆ ಕೊಡುತ್ತಾರೆ ಎಂಬ ಲೆಕ್ಕಾಚಾರ ದಿನನಿತ್ಯ ನಡೆಯುತ್ತಲೇ ಇದೆ. ದೇಶದ ಅಗ್ರಗಣ್ಯ ಸಮೀಕ್ಷೆ ಸಂಸ್ಥೆಗಳ…

ಮೈಸೂರಲ್ಲಿ ಪ್ರಧಾನಿ ಮೋದಿಯವರ  ಹುಟ್ಟುಹಬ್ಬ ಸದ್ಭಾವನಾ ದಿನವಾಗಿ ಆಚರಣೆ
ಮೈಸೂರು

ಮೈಸೂರಲ್ಲಿ ಪ್ರಧಾನಿ ಮೋದಿಯವರ  ಹುಟ್ಟುಹಬ್ಬ ಸದ್ಭಾವನಾ ದಿನವಾಗಿ ಆಚರಣೆ

September 18, 2018

ಮೈಸೂರು: ಕೆಆರ್ ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಎಸ್.ಎ. ರಾಮದಾಸ್ ಅವರ ನೇತೃತ್ವದಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಸದ್ಭಾವನಾ ದಿನವಾಗಿ ಆಚರಿಸಲಾಯಿತು. ಕೆಆರ್ ಕ್ಷೇತ್ರದ 20 ವಾರ್ಡ್‍ಗಳ ವ್ಯಾಪ್ತಿ ಯಲ್ಲಿ ಸ್ವಚ್ಛತಾ ಶ್ರಮದಾನ ನಡೆಸುವುದ ರೊಂದಿಗೆ ಮೈಸೂರಿನ ಕಾಡಾ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು, ಶಿಕ್ಷಕರು ಸೇರಿದಂತೆ ಹಲವರನ್ನು ಸನ್ಮಾನಿಸುವ ಮೂಲಕ ಮೋದಿಯವರ ಹುಟ್ಟುಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್.ಎ. ರಾಮದಾಸ್, ವಿಶ್ವದಲ್ಲಿ ಭಾರತ…

ತಕ್ಷಣ 2000 ಕೋಟಿ ರೂ. ಅನುದಾನಕ್ಕೆ ಪ್ರಧಾನಿಗೆ ಸಿಎಂ ಕುಮಾರಸ್ವಾಮಿ ಮನವಿ
ಮೈಸೂರು

ತಕ್ಷಣ 2000 ಕೋಟಿ ರೂ. ಅನುದಾನಕ್ಕೆ ಪ್ರಧಾನಿಗೆ ಸಿಎಂ ಕುಮಾರಸ್ವಾಮಿ ಮನವಿ

September 11, 2018

ಬೆಂಗಳೂರು:  ಅತಿ ವೃಷ್ಟಿ, ಅನಾವೃಷ್ಟಿಯಿಂದ ತತ್ತರಿಸಿರುವ ರಾಜ್ಯಕ್ಕೆ ತತ್‍ಕ್ಷಣವೇ 2000 ಕೋಟಿ ರೂ. ಅನುದಾನ ನೀಡಬೇಕೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಕರ್ನಾಟಕದಲ್ಲಿ ತಲೆದೋರಿರುವ ನೆರೆ ಮತ್ತು ಬರ ಪರಿಸ್ಥಿತಿ ಅಧ್ಯಯನ ಮಾಡಲು ಕೇಂದ್ರ ತಂಡ ಕಳುಹಿಸಿ, ತಕ್ಷಣವೇ ಅನುದಾನ ಬಿಡುಗಡೆ ಮಾಡಿ ಎಂದು ಕೋರಿದ್ದಾರೆ. ಸರ್ಕಾರದ ಕೋರಿಕೆಗೆ ತಕ್ಷಣವೇ ಸ್ಪಂದಿ ಸಿರುವ ಪ್ರಧಾನಿಯವರು, ರಾಜ್ಯಕ್ಕೆ ತಜ್ಞರ ತಂಡಗಳನ್ನು ಕಳುಹಿಸಿಕೊಡುವುದಾಗಿ ಹೇಳಿ ದರಾದರೂ, ಅನುದಾನದ ಬಗ್ಗೆ ಚಕಾರ ವೆತ್ತಿಲ್ಲ. ನವದೆಹಲಿಯಲ್ಲಿಂದು ಪ್ರಧಾನಿ…

ನಾವು ಸ್ವಲ್ಪ ಎಚ್ಚರದಿಂದಿದ್ದರೆ ಮೋದಿ ಅಧಿಕಾರಕ್ಕೆ ಬರಲು ಸಾಧ್ಯವಿತ್ತೆ?
ಮೈಸೂರು

ನಾವು ಸ್ವಲ್ಪ ಎಚ್ಚರದಿಂದಿದ್ದರೆ ಮೋದಿ ಅಧಿಕಾರಕ್ಕೆ ಬರಲು ಸಾಧ್ಯವಿತ್ತೆ?

September 3, 2018

ಮೈಸೂರು: ನಮ್ಮ ಮೂರ್ಖತನದಿಂದಾಗಿ 2014ರಲ್ಲಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವಂತಾಯಿತು. ಅಂದು ನಾವು ಸ್ವಲ್ಪ ಎಚ್ಚರವಾಗಿದ್ದರೆ, ಜಾಗೃತರಾಗಿದ್ದರೆ, ಸಂಘಟಿತರಾಗಿದ್ದರೆ ಮೋದಿ ಅಧಿಕಾರಕ್ಕೆ ಬರುತ್ತಿದ್ದರೇ? ಮೋದಿಯವರ ಗೆಲುವಿನ ಹಿಂದೆ ನಮ್ಮ ಅಸಹಾಯಕತೆ, ನಮ್ಮ ವಿಘಟನೆ ಇದೆ ಎಂದು ವಿಚಾರವಾದಿ ಪ್ರೊ.ಬಿ.ಪಿ.ಮಹೇಶ್‍ ಚಂದ್ರಗುರು ಇಂದಿಲ್ಲಿ ಅಭಿಪ್ರಾಯಪಟ್ಟರು. ಮೈಸೂರಿನ ಗಾನಭಾರತಿ ವೀಣೆಶೇಷಣ್ಣ ಭವನದಲ್ಲಿ ಕಾಯಕಯೋಗಿ ವಿಕಾಸ ವೇದಿಕೆ ಭಾನುವಾರ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಣೆ ಸಂದರ್ಭದಲ್ಲಿ `ಪ್ರಸ್ತುತ ರಾಜಕಾರಣದಲ್ಲಿ ಸಮಾಜ ಮತ್ತು ಯುವಶಕ್ತಿಯ ಪಾತ್ರ’ ಕುರಿತ ವಿಚಾರ ಸಂಕಿರಣದಲ್ಲಿ `ಪ್ರಸ್ತುತ…

ಉತ್ತಮ ಆಡಳಿತದ ಲಾಭ ಪ್ರತಿಯೊಬ್ಬರನ್ನೂ ತಲುಪಬೇಕು
ದೇಶ-ವಿದೇಶ

ಉತ್ತಮ ಆಡಳಿತದ ಲಾಭ ಪ್ರತಿಯೊಬ್ಬರನ್ನೂ ತಲುಪಬೇಕು

July 30, 2018

ನವದೆಹಲಿ: ಉತ್ತಮ ಆಡ ಳಿತ ಹಾಗೂ ಅಭಿವೃದ್ಧಿಯ ಲಾಭಗಳು ಪ್ರತಿಯೊಬ್ಬರನ್ನೂ ತಲುಪಬೇಕು. ಇದು ನವ ಭಾರತದ ಅಡಿಪಾಯವಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ಭಾನುವಾರ ಹೇಳಿದ್ದಾರೆ. 46ನೇ ಆವೃತ್ತಿಯ ರೇಡಿಯೋ ಕಾರ್ಯ ಕ್ರಮದ ಮನ್ ಕಿ ಬಾತ್‍ನಲ್ಲಿ ಮಾತನಾಡಿರುವ ಮೋದಿಯವರು, ಲೋಕಮಾನ್ಯ ಬಾಲಗಂಗಾಧರ್ ತಿಲಕ್ ಅವರು `ಸ್ವರಾಜ್ಯ ನನ್ನ ಜನ್ಮಸಿದ್ಧ ಹಕ್ಕು’ ಎಂಬ ಘೋಷಣೆ ಯನ್ನು ಕೂಗಿದ್ದರು. ಜನರಲ್ಲಿ ಆತ್ಮವಿಶ್ವಾಸದ ಬೆಂಕಿಯನ್ನು ಹೊತ್ತಿಸಿದ್ದರು. ಇಂದು ಸೂರಜ್ ನನ್ನ ಜನ್ಮ ಸಿದ್ಧ ಹಕ್ಕು ಎಂದು ಒತ್ತಿ ಹೇಳಬೇಕಿದೆ….

ಮೋದಿ ಮಣಿಸಲು ಸ್ಥಳೀಯ ಪಕ್ಷಗಳೊಂದಿಗೆ  ಹೊಂದಾಣಿಕೆ ನಿರ್ಧಾರ
ದೇಶ-ವಿದೇಶ

ಮೋದಿ ಮಣಿಸಲು ಸ್ಥಳೀಯ ಪಕ್ಷಗಳೊಂದಿಗೆ ಹೊಂದಾಣಿಕೆ ನಿರ್ಧಾರ

July 23, 2018

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯದಲ್ಲಿ ಸೋಲನುಭವಿಸಿದ ಕಾಂಗ್ರೆಸ್, ಪ್ರಧಾನಿ ಮೋದಿ ಅವರನ್ನು ಮಣಿಸಲು 2019ರ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜ್ಯಗಳ ಸ್ಥಳೀಯ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದೆ. ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿಯವರು ಅಧಿಕಾರ ಸ್ವೀಕರಿಸಿದ ನಂತರ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ರಚಿಸಲಾದ 23 ಸದಸ್ಯರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮೊದಲ ಸಭೆ ಇಂದು ನವದೆಹಲಿ ಯಲ್ಲಿ ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ…

ವಿಶ್ವಾಸ ಉಳಿಸಿಕೊಂಡ ಪ್ರಧಾನಿ ಮೋದಿ
ದೇಶ-ವಿದೇಶ

ವಿಶ್ವಾಸ ಉಳಿಸಿಕೊಂಡ ಪ್ರಧಾನಿ ಮೋದಿ

July 21, 2018

ಅವಿಶ್ವಾಸ ಮಂಡಿಸಿದ್ದ ವಿಪಕ್ಷಗಳಿಗೆ ತೀವ್ರ ಮುಖಭಂಗ: 325-126 ಅಂತರದಲ್ಲಿ ಸೋಲು ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾ ರದ ವಿರುದ್ಧ ವಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಭಾರೀ ಸೋಲುಂಟಾಗಿದೆ. ಲೋಕಸಭೆಯಲ್ಲಿ ಹಾಜರಿದ್ದ 451 ಸಂಸದರ ಪೈಕಿ ಅವಿಶ್ವಾಸದ ಪರ ಕೇವಲ 126 ಸಂಸದರು ಮತ ಚಲಾಯಿಸಿದರೆ, ಸರ್ಕಾರದ ಪರ 325 ಸಂಸದರು ಮತ ಚಲಾವಣೆ ಮಾಡಿದರು. ಪ್ರಧಾನಿ ಮೋದಿ 199 ಮತಗಳ ಅಂತರದಲ್ಲಿ ವಿಶ್ವಾಸ ಗಳಿಸಿದ್ದಾರೆ. ಸರ್ಕಾರವನ್ನು ಶಿವಸೇನೆ, ಅಕಾಲಿದಳ್, ಬಿಜೆಡಿ, ಜೆಡಿಯು, ಎಐಎಡಿಎಂಕೆ…

1 3 4 5 6 7 8
Translate »