Tag: Narendra Modi

ರೈತರ ಸಾಲ ಮನ್ನಾಗೆ ಶೇ.50ರಷ್ಟು ನೆರವು ನೀಡಿ: ನೀತಿ ಆಯೋಗದ ಸಭೆಯಲ್ಲಿ ಕೇಂದ್ರಕ್ಕೆ ಸಿಎಂ ಕುಮಾರಸ್ವಾಮಿ ಮನವಿ
ಮೈಸೂರು

ರೈತರ ಸಾಲ ಮನ್ನಾಗೆ ಶೇ.50ರಷ್ಟು ನೆರವು ನೀಡಿ: ನೀತಿ ಆಯೋಗದ ಸಭೆಯಲ್ಲಿ ಕೇಂದ್ರಕ್ಕೆ ಸಿಎಂ ಕುಮಾರಸ್ವಾಮಿ ಮನವಿ

June 18, 2018

ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿರುವ ರೈತರನ್ನು ಋಣಮುಕ್ತ ರನ್ನಾಗಿಸಲು ಸಾಲ ಮನ್ನಾಗೆ ಕೇಂದ್ರ ಸರ್ಕಾರ ಶೇ.50ರಷ್ಟು ಸಹಾಯ ಧನ ಒದಗಿಸಬೇಕು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರಮೋದಿ ನೇತೃತ್ವದಲ್ಲಿ ನಡೆದಿರುವ ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳ ಸತತ ಬರ, ಬೆಳೆ ಹಾನಿ, ಮಳೆ ಕೊರತೆ ಮತ್ತಿತರ ಕಾರಣಗಳಿಂದ ರಾಜ್ಯದ 85 ಲಕ್ಷ ರೈತರು ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಸಾಲವನ್ನು ಬಾಕಿ ಉಳಿಸಿ ಕೊಂಡಿದ್ದಾರೆ. ಸಾಲ ಕಟ್ಟಲಾಗದ…

ಇಂದು ಮೋದಿ, ಗಡ್ಕರಿ ಭೇಟಿಯಾಗಲಿರುವ ಸಿಎಂ ಕುಮಾರಸ್ವಾಮಿ
ದೇಶ-ವಿದೇಶ, ಮೈಸೂರು

ಇಂದು ಮೋದಿ, ಗಡ್ಕರಿ ಭೇಟಿಯಾಗಲಿರುವ ಸಿಎಂ ಕುಮಾರಸ್ವಾಮಿ

June 18, 2018

ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ನಾಳೆ (ಜೂ.18) ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವ ರನ್ನು ಭೇಟಿ ಮಾಡಲಿದ್ದಾರೆ. ಮುಖ್ಯ ಮಂತ್ರಿಗಳ ಪ್ರಧಾನಿ ಭೇಟಿಗೆ ನಾಳೆ ಸಂಜೆ 4.30ಕ್ಕೆ ಸಮಯ ನಿಗದಿಯಾಗಿದೆ. ಈ ವೇಳೆ ರಾಜ್ಯದ ಹಲವಾರು ಯೋಜನೆ ಗಳ ಬಗ್ಗೆ ಮೋದಿ ಅವರ ಸಹಕಾರವನ್ನು ಕುಮಾರಸ್ವಾಮಿ ಕೋರಲಿದ್ದಾರೆ. ಕಾವೇರಿ ನಿರ್ವಹಣಾ ಮಂಡಳಿ ರಚನೆ ಹಾಗೂ ರಾಜ್ಯಕ್ಕೆ ಕಲ್ಲಿದ್ದಲು ಪೂರೈಕೆ ಕುರಿತು ಗಡ್ಕರಿ ಅವರ ಜೊತೆ ಚರ್ಚಿಸಲಿದ್ದಾರೆ.

ಗಣ್ಯರಿಗೆ ಕೇಂದ್ರ ಸರ್ಕಾರದ 4 ವರ್ಷದ ಸಾಧನೆ ಸಾರುವ ಕಿರು ಪುಸ್ತಕ ಅರ್ಪಿಸಿ `ಸಂಪರ್ಕ ಸಮರ್ಥನ್’ಗೆ ಚಾಲನೆ
ಮೈಸೂರು

ಗಣ್ಯರಿಗೆ ಕೇಂದ್ರ ಸರ್ಕಾರದ 4 ವರ್ಷದ ಸಾಧನೆ ಸಾರುವ ಕಿರು ಪುಸ್ತಕ ಅರ್ಪಿಸಿ `ಸಂಪರ್ಕ ಸಮರ್ಥನ್’ಗೆ ಚಾಲನೆ

June 17, 2018

ಸುತ್ತೂರು ಶ್ರೀಗಳು, ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‍ಗೂ ಸಾಧನೆ ವಿವರಿಸಿದ ಸಂಸದ ಪ್ರತಾಪ್ ಸಿಂಹ ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‍ಡಿಎ ಸರ್ಕಾರದ 4 ವರ್ಷಗಳ ಸಾಧನೆಯ ಪಕ್ಷಿ ನೋಟ ಒಳಗೊಂಡ ಕಿರು ಪುಸ್ತಕ ವನ್ನು ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರಿಗೆ ಅರ್ಪಿ ಸುವ ಮೂಲಕ ಶನಿವಾರ ಮೈಸೂರು ಭಾಗದ ಬಿಜೆಪಿಯ ‘ಸಂಪರ್ಕ ಸಮರ್ಥನ್’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ನರೇಂದ್ರ ಮೋದಿ ನೇತೃತ್ವದ ಸರ್ಕಾ ರದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡಿಕೊಡುವ ಈ…

ಮಾಜಿ ಪ್ರಧಾನಿ ವಾಜಪೇಯಿ ಆಸ್ಪತ್ರೆಗೆ ದಾಖಲು
ಮೈಸೂರು

ಮಾಜಿ ಪ್ರಧಾನಿ ವಾಜಪೇಯಿ ಆಸ್ಪತ್ರೆಗೆ ದಾಖಲು

June 12, 2018

ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಸ್ಪತ್ರೆ ಭೇಟಿ ನವದೆಹಲಿ:  ಭಾರತದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರನ್ನು ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಬಹು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಅವರನ್ನು ದೆಹಲಿಯ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೈನಂದಿನ ತಪಾಸಣೆಗಾಗಿ ವಾಜಪೇಯಿ ಯವರನ್ನು ಆಸ್ಪತ್ರೆಗೆ ದಾಖಲಿಸಲಾ ಗಿದ್ದು, ಡಾ. ರಣ್‍ದೀಪ್ ಗುಲಾರಿಯಾ ಅವರು ವಾಜಪೇಯಿಯವರ ಆರೋ ಗ್ಯದ ಬಗ್ಗೆ ನಿಗಾವಹಿಸಿದ್ದಾರೆ. ಆಸ್ಪತ್ರೆಗೆ ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ…

ಕೇಂದ್ರ ಸರ್ಕಾರದ ಸಾಧನೆ ತಿಳಿಸಲು ಸಲಹೆ
ಚಾಮರಾಜನಗರ

ಕೇಂದ್ರ ಸರ್ಕಾರದ ಸಾಧನೆ ತಿಳಿಸಲು ಸಲಹೆ

June 11, 2018

ಚಾಮರಾಜನಗರ:  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳಿಂದ ಆಗುತ್ತಿರುವ ಅನು ಕೂಲವನ್ನು ಪಕ್ಷದ ಪ್ರತಿಯೊಬ್ಬ ಮುಖಂ ಡರು ಹಾಗೂ ಕಾರ್ಯಕರ್ತರು ಸಾಮಾನ್ಯ ಜನರಿಗೆ ತಿಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಕರೆ ನೀಡಿದರು. ನಗರದ ಮಹಾವೀರ ಭವನದಲ್ಲಿ ಭಾನು ವಾರ ಬಿಜೆಪಿಯಿಂದ ಆಯೋಜಿಸಿದ್ದ ಕೇಂದ್ರ ಸರ್ಕಾರದ 4 ವರ್ಷಗಳ ಸಾಧ ನೆಯ ಚಿಂತನಾ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಯಲ್ಲಿ ತಮ್ಮನ್ನು…

ಸಿಎಂ ಕುಮಾರಸ್ವಾಮಿ ಚಿತ್ತ ಬಿಜೆಪಿಯತ್ತ?
ಮೈಸೂರು

ಸಿಎಂ ಕುಮಾರಸ್ವಾಮಿ ಚಿತ್ತ ಬಿಜೆಪಿಯತ್ತ?

May 30, 2018

ಬೆಂಗಳೂರು: ಕಾಂಗ್ರೆಸ್ ಮುಖಂಡರ ವರ್ತನೆಯಿಂದ ಬೇಸತ್ತಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿಯತ್ತ ಒಲವು ತೋರಿದ್ದಾರೆ ಎಂದು ಹೇಳಲಾಗುತ್ತಿದ್ದು, ಸಂಪುಟ ವಿಸ್ತರಣೆಗೂ ಮುನ್ನವೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುರಿದು ಬೀಳುವ ಲಕ್ಷಣಗಳು ಕಂಡು ಬರುತ್ತಿವೆ. ಆರಂಭದಲ್ಲಿ ಬೇಷರತ್ ಬೆಂಬಲ ಎಂದು ಘೋಷಿಸಿದ್ದ ಕಾಂಗ್ರೆಸ್ ಮುಖಂಡರು ಖಾತೆ ಹಂಚಿಕೆ ವಿಚಾರದಲ್ಲಿ ಹಲವಾರು ಷರತ್ತುಗಳನ್ನು ವಿಧಿಸುತ್ತಿರುವುದರಿಂದ ಕುಮಾರಸ್ವಾಮಿ ಕಾಂಗ್ರೆಸ್ ಸಹವಾಸ ಸಾಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿಗಳು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದು ಔಪಚಾರಿಕ ಎಂದು ಹೇಳಲಾಗುತ್ತಿದೆಯಾದರೂ, ಈ ವೇಳೆ…

ಮಿಸ್ಟರ್ ಸುಳ್ಳೇಂದ್ರ ಮೋದಿ…. ಪ್ರಧಾನಿ ಮೋದಿ ವಿರುದ್ಧ ನಟ ಪ್ರಕಾಶ್ ರೈ ಟೀಕೆ
ಹಾಸನ

ಮಿಸ್ಟರ್ ಸುಳ್ಳೇಂದ್ರ ಮೋದಿ…. ಪ್ರಧಾನಿ ಮೋದಿ ವಿರುದ್ಧ ನಟ ಪ್ರಕಾಶ್ ರೈ ಟೀಕೆ

May 5, 2018

ಹಾಸನ: ಮಿಸ್ಟರ್ ಸುಳ್ಳೇಂದ್ರ ಮೋದಿ ಎಂದು ಉಚ್ಚರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಜರಿದ ಬಹುಭಾಷಾ ನಟ ಪ್ರಕಾಶ್ ರೈ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವು ದಿಲ್ಲ ಎಂದು ಭವಿಷ್ಯ ನುಡಿದ್ದಾರೆ. ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ‘ಸಂವಿಧಾನ ಉಳಿಸಿ ಸಂಕಲ್ಪ ಸಮಾವೇಶ’ ದಲ್ಲಿ ಎ.ಕೆ.ಸುಬ್ಬಯ್ಯ ಅವರ ‘ಸಂವಿಧಾನ ಅಪಾಯದಲ್ಲಿದೆ’ ಪುಸ್ತಕ ಬಿಡುಗಡೆಗೊಳಿಸಿ ಬಳಿಕ ಮಾತನಾಡಿದರು. ನಾನು ಯಾವುದೇ ಒಂದು ಪಕ್ಷಕ್ಕೆ ಸೇರಿದವನಲ್ಲ. ರಾಜಕೀಯ ಮಾಡಬೇಕಾದರೆ ಪಕ್ಷವೇ ಬೇಕಾಗಿಲ್ಲ. ನನಗೆ ಪದವಿ ಮತ್ತು ಅಧಿಕಾರದ ಅವಶ್ಯಕತೆಯಿಲ್ಲ…

ಕಾಂಗ್ರೆಸ್ ಸರ್ಕಾರ ಸಿಲಿಕಾನ್ ಸಿಟಿಯನ್ನು ಕ್ರೈಮ್ ಸಿಟಿಯನ್ನಾಗಿ ಮಾರ್ಪಡಿಸಿದೆ
ಮೈಸೂರು

ಕಾಂಗ್ರೆಸ್ ಸರ್ಕಾರ ಸಿಲಿಕಾನ್ ಸಿಟಿಯನ್ನು ಕ್ರೈಮ್ ಸಿಟಿಯನ್ನಾಗಿ ಮಾರ್ಪಡಿಸಿದೆ

May 4, 2018

ಬೆಂಗಳೂರು:  ಮಾಹಿತಿ ತಂತ್ರಜ್ಞಾನದ ರಾಜಧಾನಿಯಾಗಿದ್ದ ಬೆಂಗಳೂರನ್ನು ಐದು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಅಪರಾಧಗಳ ನಗರವನ್ನಾಗಿ ಮಾರ್ಪಡಿಸಿದೆ ಎಂದು ಪ್ರಧಾನಿ ನರೇಂದ್ರಮೋದಿ ವಾಗ್ದಾಳಿ ನಡೆಸಿದ್ದಾರೆ. ಕೆಂಗೇರಿ ಬಳಿಯಿಂದು ಆಯೋಜಿಸಿದ್ದ ಬಿಜೆಪಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬೆಂಗಳೂರಿಗೆ ಐದು ಉಡುಗೊರೆಗಳನ್ನು ನೀಡಿದೆ ಎಂದು ಹೇಳುವ ಮೂಲಕ ರಾಜ್ಯಸರ್ಕಾರದ ಆಡಳಿತ ವೈಖರಿ ವಿರುದ್ಧ ಕಿಡಿಕಾರಿದರು. ಸಿಲಿಕಾನ್ ವ್ಯಾಲಿ ಪಾಪದ ಕಣ ವೆಯಾಗಿದೆ. ಗಾರ್ಡನ್ ಸಿಟಿ ಗಾರ್ಬೇಟ್ ಸಿಟಿಯಾಗಿದೆ. ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ…

ಇಂದು ಸಂತೇಮರಹಳ್ಳಿಗೆ ಪ್ರಧಾನಿ ನರೇಂದ್ರಮೋದಿ ಬಿಜೆಪಿ ಬೃಹತ್ ಸಮಾವೇಶ
ಚಾಮರಾಜನಗರ

ಇಂದು ಸಂತೇಮರಹಳ್ಳಿಗೆ ಪ್ರಧಾನಿ ನರೇಂದ್ರಮೋದಿ ಬಿಜೆಪಿ ಬೃಹತ್ ಸಮಾವೇಶ

May 1, 2018

ಚಾಮರಾಜನಗರ: ಚಾಮ ರಾಜನಗರ ಪ್ರದೇಶಕ್ಕೆ ಐದು ದಶಕದ ಬಳಿಕ ಪ್ರಧಾನಮಂತ್ರಿಯೊಬ್ಬರು ನಾಳೆ (ಮೇ 1) ಭೇಟಿ ನೀಡುವ ಮೂಲಕ ಇತಿಹಾಸ ನಿರ್ಮಿಸಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಗೆ ಮಂಗಳ ವಾರ ಬೆಳಗ್ಗೆ 11ಕ್ಕೆ ಭೇಟಿ ನೀಡಿ ವಿಧಾನ ಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿ ಯಾಗಲಿದ್ದಾರೆ. ಇದಕ್ಕಾಗಿ ಸಿದ್ಧತೆ ಪೂರ್ಣ ಗೊಂಡಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಮೇ 12ರಂದು ನಡೆಯಲಿದೆ. ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಯನ್ನು…

ನಾಳೆ ಸಂತೇಮರಹಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಚಾ.ನಗರ, ಮೈಸೂರು, ಮಂಡ್ಯ ಜಿಲ್ಲೆ ಸೇರಿ ಬಹಿರಂಗ ಸಮಾವೇಶ
ಚಾಮರಾಜನಗರ

ನಾಳೆ ಸಂತೇಮರಹಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಚಾ.ನಗರ, ಮೈಸೂರು, ಮಂಡ್ಯ ಜಿಲ್ಲೆ ಸೇರಿ ಬಹಿರಂಗ ಸಮಾವೇಶ

April 30, 2018

ಚಾಮರಾಜನಗರ: ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚಿಸಲು ಮೇ 1ರಂದು ಬೆಳಗ್ಗೆ 11 ಗಂಟೆಗೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಭಾನುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರೂ ಆದ ವಿಧಾನಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಈ ವಿಷಯ ತಿಳಿಸಿದರು. ದೆಹಲಿಯಿಂದ ಮೈಸೂರಿಗೆ ವಿಶೇಷ ವಿಮಾನದ ಮೂಲಕ ಆಗಮಿಸುವ ನರೇಂದ್ರ ಮೋದಿ, ಮೈಸೂರಿನಿಂದ ಸಂತೇಮರಹಳ್ಳಿಗೆ ಹೆಲಿಕಾಪ್ಟರ್‍ನಲ್ಲಿ ಆಗಮಿಸಲಿದ್ದಾರೆ. ಸಂತೇಮರಹಳ್ಳಿಯಲ್ಲಿ ಆಯೋಜಿಸಿರುವ ಬೃಹತ್ ಬಹಿರಂಗ ಸಭೆಯಲ್ಲಿ…

1 5 6 7 8
Translate »