Tag: Narendra Modi

ಚುನಾವಣಾ ಸಂದರ್ಭ ಲಾಲಿಪಪ್ ನೀಡುವ ಕಾಂಗ್ರೆಸ್ ನಂಬಬೇಡಿ.
ಮೈಸೂರು

ಚುನಾವಣಾ ಸಂದರ್ಭ ಲಾಲಿಪಪ್ ನೀಡುವ ಕಾಂಗ್ರೆಸ್ ನಂಬಬೇಡಿ.

April 27, 2018

ಬೆಂಗಳೂರು: ಚುನಾ ವಣಾ ಸಂದರ್ಭದಲ್ಲಿ ಲಾಲಿಪಪ್ ನೀಡಿ ಮತ ಪಡೆಯುವ ಕಾಂಗ್ರೆಸ್‍ನ್ನು ನಂಬಬೇಡಿ ಎಂದು ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ಕಿವಿಮಾತು ಹೇಳಿದ್ದಾರೆ. ಜಾತಿ-ಧರ್ಮಗಳ ನಡುವೆ ವಿಷ ಬೀಜ ಬಿತ್ತುತ್ತಿರುವ ಕಾಂಗ್ರೆಸ್ ಪಕ್ಷವನ್ನು ಕರ್ನಾ ಟಕದಿಂದ ಮುಕ್ತಗೊಳಿಸಿ ಅಭಿವೃದ್ಧಿ ಪರ ವಾದ ಬಿಜೆಪಿಯನ್ನು ಪೂರ್ಣ ಬಹುಮತ ದೊಂದಿಗೆ ಅಧಿಕಾರಕ್ಕೆ ತರಬೇಕೆಂದು ಮೋದಿ ಕನ್ನಡಿಗರಲ್ಲಿ ಮನವಿ ಮಾಡಿದ್ದಾರೆ. ರಾಜ್ಯ ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ 40 ನಿಮಿಷಗಳ ಕಾಲ ಚುನಾವಣಾ ಕಣಕ್ಕಿಳಿದಿರುವ…

ಮೋದಿ, ಶಾ ಎಷ್ಟೇ ಪ್ರಚಾರ ನಡೆಸಿದರೂ ಯಾವುದೇ ಪರಿಣಾಮ ಬೀರದು
ಮೈಸೂರು

ಮೋದಿ, ಶಾ ಎಷ್ಟೇ ಪ್ರಚಾರ ನಡೆಸಿದರೂ ಯಾವುದೇ ಪರಿಣಾಮ ಬೀರದು

April 26, 2018

ಮೈಸೂರು: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯದಲ್ಲಿ ಎಷ್ಟೇ ಪ್ರಚಾರ ನಡೆಸಿದರೂ ರಾಜ್ಯ ದಲ್ಲಿ ಅದರಿಂದ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಅಭಿಪ್ರಾಯಪಟ್ಟರು. ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಬುಧವಾರ ಮೈಸೂ ರಿಗೆ ಆಗಮಿಸಿದ ಅವರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತ ನಾಡಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್, ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಇನ್ನಿತರರು ಪಕ್ಷದ ಪರ ಪ್ರಚಾರ ಕೈಗೊಳ್ಳಲಿ ದ್ದಾರೆ….

ಗಂಡು ಮಕ್ಕಳನ್ನು ಜವಾಬ್ದಾರಿಯುತರನ್ನಾಗಿ ಮಾಡಬೇಕು
ದೇಶ-ವಿದೇಶ

ಗಂಡು ಮಕ್ಕಳನ್ನು ಜವಾಬ್ದಾರಿಯುತರನ್ನಾಗಿ ಮಾಡಬೇಕು

April 25, 2018

ಮಂಡ್ಲ: ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಪೂರಕವಾದ ಸುಗ್ರೀವಾಜ್ಞೆಗೆ ಅನುಮೋದನೆ ಪಡೆಯ ಲಾಗಿದೆ. ಆದರೆ, ಕುಟುಂಬಗಳು ತಮ್ಮ ಗಂಡು ಮಕ್ಕಳನ್ನು ಹೆಚ್ಚು ಜವಾಬ್ದಾರಿಯುತರನ್ನಾಗಿ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಮಂಡ್ಲದಲ್ಲಿಂದು ರಾಷ್ಟ್ರೀಯ ಪಂಚಾಯತ್ ರಾಜ್ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರು ಮತ್ತು ಬಾಲಕಿಯರಿಗೆ ಸುರಕ್ಷತೆ ಹೆಚ್ಚಿಸುವುದು ಸಾಮಾಜಿಕ ಆಂದೋಲನವಾಗಿ ರೂಪುಗೊಳ್ಳಬೇಕಾಗಿದೆ ಎಂದು ಕರೆ ನೀಡಿದರು. ನಿಮ್ಮ ಧ್ವನಿಯನ್ನು ಆಲಿಸಿ ಕೇಂದ್ರ ಸರ್ಕಾರ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲಿ ಗೇರಿಸುವ…

ನನ್ನ ಸರ್ಕಾರ ಭಾರತವನ್ನು ಪರಿವರ್ತಿಸಲಿದೆ: ಪ್ರಧಾನಿ ಮೋದಿ
ದೇಶ-ವಿದೇಶ

ನನ್ನ ಸರ್ಕಾರ ಭಾರತವನ್ನು ಪರಿವರ್ತಿಸಲಿದೆ: ಪ್ರಧಾನಿ ಮೋದಿ

April 19, 2018

ಸ್ವೀಡನ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 3 ದೇಶಗಳ 5 ದಿನಗಳ ಪ್ರವಾಸ ವನ್ನು ಮಂಗಳವಾರ ಸ್ವೀಡನ್‍ನಿಂದ ಆರಂಭಿಸಿದ್ದು, ನನ್ನ ಸರ್ಕಾರ ಭಾರತವನ್ನು  ಪರಿವರ್ತಿಸಲಿದೆ ಎಂದು ಮಂಗಳವಾರ ಹೇಳಿದ್ದಾರೆ. ಸ್ವೀಡನ್‘ನ ಸ್ಟಾಕ್ಹೋಮ್ ವಿಶ್ವ ವಿದ್ಯಾಲಯದಲ್ಲಿ ಅನಿವಾಸಿಯ ಭಾರತೀಯರನ್ನು ಉದ್ದೇಶಿಸಿ ಮಾತ ನಾಡಿದ ಅವರು, ನನ್ನ ಸರ್ಕಾರ ಭಾರತವನ್ನು ಪರಿವರ್ತಿಸಲಿದೆ ಎಂದು ಹೇಳಿ ದ್ದಾರೆ. ಅಲ್ಲದೆ, ನವಭಾರತ ನಿರ್ಮಾಣಕ್ಕೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತಂತೆ ವಿವರಿಸಿದರು. ನಮ್ಮ ಸರ್ಕಾರ ತೆಗೆದು ಕೊಳ್ಳುತ್ತಿರುವ ಕ್ರಮಗಳು ಸುಧಾರಣೆಗಾಗಿ ಅಲ್ಲ,…

ಮೋದಿ ಸರ್ಕಾರದ ವೈಫಲ್ಯದ ಬಗ್ಗೆ ಮಾತನಾಡಿ: ಅಡ್ವಾಣಿ, ಜೋಶಿಗೆ ಯಶವಂತ್ ಸಿನ್ಹಾ ಆಗ್ರಹ
ದೇಶ-ವಿದೇಶ

ಮೋದಿ ಸರ್ಕಾರದ ವೈಫಲ್ಯದ ಬಗ್ಗೆ ಮಾತನಾಡಿ: ಅಡ್ವಾಣಿ, ಜೋಶಿಗೆ ಯಶವಂತ್ ಸಿನ್ಹಾ ಆಗ್ರಹ

April 19, 2018

ನವದೆಹಲಿ: ಬಿಜೆಪಿ ಹಿರಿಯ ನಾಯಕ ಯಶವಂತ್ ಸಿನ್ಹಾ ಅವರು ಬುಧವಾರ ಮತ್ತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದು, ಕೇಂದ್ರ ಸರ್ಕಾರದ ವೈಫಲ್ಯದ ಬಗ್ಗೆ ಮಾತನಾಡುವಂತೆ ಬಿಜೆಪಿ ಹಿರಿಯ ನಾಯಕರಿಗೆ ಮತ್ತು ಸಂಸದರಿಗೆ ಆಗ್ರಹಿಸಿದ್ದಾರೆ. ಬಿಜೆಪಿ ಮಾರ್ಗದರ್ಶಕ್ ಮಂಡಳಿಯ ಸದಸ್ಯರಾದ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರು ಮೌನ ಮುರಿದು ಮಾತನಾಡುವ ಮೂಲಕ ಸಂಸದರು ಸರ್ಕಾರದ ವೈಫಲ್ಯದ ಬಗ್ಗೆ ಮಾತನಾಡಲು ಪ್ರೇರೇಪಿಸಬೇಕು ಎಂದು ಯಶವಂತ್ ಸಿನ್ಹಾ ಹೇಳಿದ್ದಾರೆ. 2014ರಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ…

1 6 7 8
Translate »