ಕೊಚ್ಚಿ ಹೋದ ರಸ್ತೆಯಿಂದಾಗಿ ಗ್ರಾಮಕ್ಕೆ ಸಂಪರ್ಕ ಕಡಿತ: ಗ್ರಾಮಸ್ಥರ ಪರದಾಟ ಇತ್ತೀಚೆಗಷ್ಟೇ ನಡೆದಿದ್ದ ಕೆರೆ ಏರಿ ಕಾಮಗಾರಿ ಕಳಪೆ ಕಾಮಗಾರಿ ಆರೋಪ ಅಪಾರ ಬೆಳೆ, ಮನೆ ಹಾನಿ ಮಂಡ್ಯ: ಇಂದು ಸುರಿದ ಭಾರೀ ಮಳೆಗೆ ಕೆ.ಆರ್.ಪೇಟೆ ತಾಲೂಕಿನ ನಾಯಕನ ಹಳ್ಳಿ ಕೆರೆ ಏರಿ ಒಡೆದು ಹೋಗಿ ಗ್ರಾಮದ ಸಂಪರ್ಕ ಕಡಿತಗೊಂಡು, ಅಪಾರ ಬೆಳೆ ನಷ್ಠ ಸಂಭವಿಸಿರುವ ಬಗ್ಗೆ ವರದಿಯಾಗಿದೆ.ಸಂತೆಬಾಚಹಳ್ಳಿ ಹೋಬಳಿ ವ್ಯಾಪ್ತಿಯ ನಾಯಕನಹಳ್ಳಿ ಗ್ರಾಮದ ಕೆರೆಯ ಏರಿ ಶನಿವಾರ ಮಧ್ಯಾಹ್ನ ಸುರಿದ ಭಾರೀ ಮಳೆ ಯಿಂದಾಗಿ ಕೋಡಿ…