ನವದೆಹಲಿ: ಕೇಂದ್ರದಲ್ಲಿ ಸರ್ಕಾರ ರಚಿಸಲು ಎನ್ಡಿಎ ಮೈತ್ರಿ ಕೂಟದ ಸಂಸದೀಯ ನಾಯಕ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾತ್ರಿ ಆಹ್ವಾನ ನೀಡಿದರು. ಎನ್ಡಿಎ ಸಂಸದೀಯ ನಾಯಕರಾಗಿ ಆಯ್ಕೆಯಾದ ನಂತರ ಮೋದಿ ಅವರು ಇಂದು ಸಂಜೆ ರಾಷ್ಟ್ರಪತಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಅದಕ್ಕೆ ಸಮ್ಮತಿಸಿದ ರಾಷ್ಟ್ರಪತಿ, ಸರ್ಕಾರ ರಚನೆಗೆ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದಾರೆ ಎಂದು ರಾಷ್ಟ್ರ ಪತಿ ಭವನ ಟ್ವೀಟ್ ಮಾಡಿದೆ. ಇದೇ ವೇಳೆ ರಾಷ್ಟ್ರಪತಿ ಭವನದಲ್ಲಿ…
ಮೈಸೂರು
ಕೇಂದ್ರದಲ್ಲಿ ಮತ್ತೆ ಎನ್ಡಿಎ ಅಧಿಕಾರಕ್ಕೆ ಸಿ ವೋಟರ್ ಸಮೀಕ್ಷೆ
October 5, 2018ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲ ತಿಂಗಳಷ್ಟೇ ಬಾಕಿ ಇದೆ. ಕೇಂದ್ರ ಹಾಗೂ ವಿಪಕ್ಷಗಳ ನಡುವೆ ಈಗಾಗಲೇ ಜಿದ್ದಾಜಿದ್ದಿ ತಾರಕಕ್ಕೇರುತ್ತಿದೆ. ಜನರಿಗೆ ಕೊಟ್ಟ ಭರವಸೆಗಳಲ್ಲಿ ಯಾವುದನ್ನೂ ಈಡೇರಿಸಿಲ್ಲ ಎಂದು ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ಹರಿ ಹಾಯುತ್ತಿವೆ. ಹಿಂದಿನ ಸರಕಾರ ಮಾಡಿದ ಪಾಪ ಕರ್ಮಗಳನ್ನು ತೊಳೆದು, ಹೊಸ ಮನ್ವಂತರ ಶುರು ಮಾಡಿದ್ದೇವೆಂದು ಮೋದಿ ಸರಕಾರ ಹೇಳಿಕೊಳ್ಳುತ್ತಿದೆ. ಈ ನಡುವೆ ಮುಂದಿನ ಬಾರಿ ಜನರು ಯಾರಿಗೆ ಗದ್ದುಗೆ ಕೊಡುತ್ತಾರೆ ಎಂಬ ಲೆಕ್ಕಾಚಾರ ದಿನನಿತ್ಯ ನಡೆಯುತ್ತಲೇ ಇದೆ. ದೇಶದ ಅಗ್ರಗಣ್ಯ ಸಮೀಕ್ಷೆ ಸಂಸ್ಥೆಗಳ…