Tag: NH Shivashankara Reddy

ರೈತರ ಸಾಲಮನ್ನಾಕ್ಕೆ ಯಾವುದೇ ಷರತ್ತು ವಿಧಿಸದಂತೆ ರೈತ ಮುಖಂಡರ ಆಗ್ರಹ
ಮೈಸೂರು

ರೈತರ ಸಾಲಮನ್ನಾಕ್ಕೆ ಯಾವುದೇ ಷರತ್ತು ವಿಧಿಸದಂತೆ ರೈತ ಮುಖಂಡರ ಆಗ್ರಹ

June 19, 2018

ಬಜೆಟ್ ಮಂಡನೆ ಹಿನ್ನೆಲೆ ರೈತರೊಂದಿಗೆ ಕೃಷಿ ಸಚಿವರ ಚರ್ಚೆ ಮೈಸೂರು: ಮುಂದಿನ ತಿಂಗಳು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗುತ್ತಿ ರುವ ಹಿನ್ನೆಲೆಯಲ್ಲಿ ರೈತರ ಪ್ರಮುಖ ಬೇಡಿಕೆ ಗಳ ಬಗ್ಗೆ ಕೃಷಿ ಸಚಿವ ಶಿವಶಂಕರರೆಡ್ಡಿ, ಮೂರು ಜಿಲ್ಲೆಗಳ ವಿವಿಧ ರೈತ ಮುಖಂಡ ರೊಂದಿಗೆ ಸೋಮವಾರ ಚರ್ಚೆ ನಡೆಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೈಸೂರು, ಮಂಡ್ಯ ಮತ್ತು ಚಾಮರಾಜ ನಗರ ಜಿಲ್ಲೆಗಳ ರೈತ ಮುಖಂಡರ ಸಭೆ ಯಲ್ಲಿ ಚರ್ಚೆ ನಡೆಸಿದರು. ಮುಖ್ಯಮಂತ್ರಿ ಗಳು ಚುನಾವಣಾ ಪೂರ್ವ ಘೋಷಣೆ ಯಂತೆ…

ಅತಿವೃಷ್ಟಿಯಿಂದ ಮೈಸೂರು, ಚಾ.ನಗರ ಜಿಲ್ಲೆಯಲ್ಲಿ 197 ಹೆಕ್ಟೇರ್ ಬೆಳೆ ಹಾನಿ
ಮೈಸೂರು

ಅತಿವೃಷ್ಟಿಯಿಂದ ಮೈಸೂರು, ಚಾ.ನಗರ ಜಿಲ್ಲೆಯಲ್ಲಿ 197 ಹೆಕ್ಟೇರ್ ಬೆಳೆ ಹಾನಿ

June 19, 2018

ಮೈಸೂರು: ಅತಿ ವೃಷ್ಟಿಯಿಂದ ರಾಜ್ಯದ ಐದು ಜಿಲ್ಲೆಯ 1803 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದರೆ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ 197 ಹೆಕ್ಟೇರ್ ನ ಬೆಳೆ ಹಾನಿಯಾಗಿದೆ. ರೈತರಿಗೆ ಕೂಡಲೇ ಪರಿಹಾರ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಕೃಷಿ ಸಚಿವ ಎನ್.ಹೆಚ್.ಶಿವಶಂಕರ ರೆಡ್ಡಿ ತಿಳಿಸಿದರು. ಜಿಪಂ ಸಭಾಂಗಣದಲ್ಲಿ ಸೋಮವಾರ ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ರಾಜ್ಯದ ದಾವಣಗೆರೆ, ತುಮಕೂರು, ಬೆಳಗಾವಿ, ಮೈಸೂರು ಮತ್ತು…

Translate »