Tag: Nirmala Sitharaman

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಎಫ್‍ಕೆಸಿಸಿಐ ಸದಸ್ಯರು
ಮೈಸೂರು

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಎಫ್‍ಕೆಸಿಸಿಐ ಸದಸ್ಯರು

February 22, 2021

ಬೆಂಗಳೂರು, ಫೆ.21- ಕೊರೊನಾದಿಂದ ಸಾಕಷ್ಟು ನಷ್ಟ ಅನುಭವಿಸಿರುವ ಕೆಲವು ಕ್ಷೇತ್ರಗಳಿಗೆ ತೆರಿಗೆ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (ಎಫ್‍ಕೆಸಿಸಿಐ) ಸದಸ್ಯರು ಮನವಿ ಮಾಡಿದ್ದಾರೆ. ರಾಜ್ಯ ಬಜೆಟ್‍ಗೆ ಇನ್ನು ಕೆಲ ದಿನಗಳು ಬಾಕಿಯಿದ್ದು, ಈ ಹಿನ್ನೆಯಲ್ಲಿ ವಿವಿಧ ವಲಯಗಳ ಸದಸ್ಯರೊಂದಿಗೆ ಚರ್ಚೆ ನಡೆಸುವ ಸಲುವಾಗಿ ನಿರ್ಮಲಾ ಸೀತಾ ರಾಮನ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವೆ ನಿರ್ಮಲಾ ಅವರನ್ನು ನಿನ್ನೆ ಭೇಟಿ ಮಾಡಿರುವ…

2020ರಲ್ಲಿ ವೈಯಕ್ತಿಕ ತೆರಿಗೆ ದರ ಕಡಿತ
ಮೈಸೂರು

2020ರಲ್ಲಿ ವೈಯಕ್ತಿಕ ತೆರಿಗೆ ದರ ಕಡಿತ

December 9, 2019

ನವದೆಹಲಿ: ದೇಶದ ಆರ್ಥಿಕತೆಯ ಪ್ರಗತಿಯನ್ನು ಗಮನ ದಲ್ಲಿರಿಸಿಕೊಂಡು 2020ರ ವೇಳೆಗೆ ವೈಯಕ್ತಿಕ ತೆರಿಗೆ ದರ ದಲ್ಲಿ ಕಡಿತವನ್ನು ಘೋಷಿಸುವ ಸಾಧ್ಯತೆ ಯಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 17ನೇ ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇದಕ್ಕಾಗಿ ಬಜೆಟ್ ಗಾಗಿ ಕಾಯಬೇಕಾಗುತ್ತದೆ ಎಂದರು. 2021ರ ಫೆಬ್ರವರಿಯಲ್ಲಿ ಕೇಂದ್ರ ಬಜೆಟ್ ಮಂಡನೆಯಾಗಲಿದೆ. ತೆರಿಗೆ ಅವಧಿಯನ್ನು ಸರಳೀಕರಣಗೊಳಿಸಿ ಅದನ್ನು ಶೋಷಣೆರಹಿತವಾಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳ ಲಿದೆ ಎಂದರು. ದೇಶದ ಆರ್ಥಿಕ…

ಮೋದಿಯವರ ಭ್ರಷ್ಟಾಚಾರ ರಹಿತ  ಆಡಳಿತ ಮುಂದಿಟ್ಟು ಮತ ಯಾಚಿಸಿ
ಮೈಸೂರು

ಮೋದಿಯವರ ಭ್ರಷ್ಟಾಚಾರ ರಹಿತ ಆಡಳಿತ ಮುಂದಿಟ್ಟು ಮತ ಯಾಚಿಸಿ

March 7, 2019

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿರಂತರ ಕಠಿಣ ಪರಿಶ್ರಮ, ಭ್ರಷ್ಟಾಚಾರ ರಹಿತ ಆಡಳಿತ ಹಾಗೂ ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಮತ ಯಾಚಿಸಿ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಮೈಸೂರಿನ ಜೆ.ಕೆ. ಮೈದಾನದಲ್ಲಿ ಇಂದು ನಡೆದ ಬಿಜೆಪಿ ಶಕ್ತಿ ಕೇಂದ್ರಗಳ ಪ್ರಮುಖರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾ ಡುತ್ತಿದ್ದ ಅವರು, ಮೋದಿ ಅವರು ಶ್ರಮಜೀವಿ, ದೇಶಕ್ಕಾಗಿ ನಿರಂತರ ವಾಗಿ ದುಡಿಯುತ್ತಿದ್ದಾರೆ. ಅವರ ವೇಗಕ್ಕೆ ಹೆಜ್ಜೆ ಹಾಕುವುದು ನಮಗೇ ಸವಾಲಾಗಿದೆ….

2008ರಲ್ಲೇ `ಕ್ರಮ’ ಕೈಗೊಂಡಿದ್ದರೆ ಪುಲ್ವಾಮಾ ದಾಳಿ ನಡೆಯುತ್ತಿರಲಿಲ್ಲ
ಮೈಸೂರು

2008ರಲ್ಲೇ `ಕ್ರಮ’ ಕೈಗೊಂಡಿದ್ದರೆ ಪುಲ್ವಾಮಾ ದಾಳಿ ನಡೆಯುತ್ತಿರಲಿಲ್ಲ

March 7, 2019

ಮೈಸೂರು: 2008ರಲ್ಲಿ ಮುಂಬೈ ಮೇಲೆ ದಾಳಿಯಾ ದಾಗಲೇ ಅಂದು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದರೆ ಇಂದು ಪುಲ್ವಾಮಾ ದಾಳಿ ನಡೆಯುತ್ತಿರಲಿಲ್ಲವೇನೋ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾ ರಾಮನ್ ಅಭಿಪ್ರಾಯಪಟ್ಟರು. ನಗರದ ಖಾಸಗಿ ಹೋಟೆಲ್‍ನಲ್ಲಿ ಬುಧ ವಾರ ಆಯೋಜಿಸಿದ್ದ `ಪ್ರಬುದ್ಧರೊಂದಿಗೆ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2014ರ ನಂತರ ಪುಲ್ವಾಮಾ ದಾಳಿ ಮಾತ್ರ ಆಗಿದೆ. ಬೇರೆ ಭಯೋತ್ಪಾದಕ ದಾಳಿಗಳು ಆಗಿರಲಿಲ್ಲ. ಮುಂಬೈ ದಾಳಿ ಯಾದಾಗ ಅಂದಿನ ಸರ್ಕಾರ ಕ್ರಮ ತೆಗೆದು ಕೊಂಡಿದ್ದರೆ ಇಂದು ಇಂತಹ ಪರಿಸ್ಥಿತಿ…

ವಿಂಗ್ ಕಮಾಂಡರ್ ಅಭಿನಂದನ್ ಯೋಗಕ್ಷೇಮ ವಿಚಾರಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
ಮೈಸೂರು

ವಿಂಗ್ ಕಮಾಂಡರ್ ಅಭಿನಂದನ್ ಯೋಗಕ್ಷೇಮ ವಿಚಾರಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್

March 3, 2019

ನವದೆಹಲಿ: ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಾಯು ಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತ ಮಾನ್ ಅವರನ್ನು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ವಾಯುಪಡೆ ಅಧಿಕಾರಿಗಳ ಸಮ್ಮುಖದಲ್ಲೇ ಅಭಿನಂದನ್ ಜೊತೆ ಮಾತನಾಡಿದ ಸಚಿವೆ, ಅಭಿ ನಂದನ್ ಪಾಕ್ ಸೇನೆಯ ವಶದಲ್ಲಿದ್ದಾಗ ಏನಾಯಿತು ಎಂಬುದರ ಬಗ್ಗೆ ವಿಚಾರಿಸಿದರು. ಪಾಕಿಸ್ತಾನದಲ್ಲಿ ನಿಮ್ಮನ್ನು ಹೇಗೆ ನಡೆಸಿಕೊಳ್ಳಲಾಯಿತು. ಅಲ್ಲಿನ ಪರಿಸ್ಥಿತಿ ಹೇಗಿದೆ? ಎಂಬ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದರು. ಈ ವೇಳೆ…

ರಕ್ಷಣಾ ಸಚಿವೆ ವಿರುದ್ಧ ಕೊಡಗಿನ ಜನಪ್ರತಿನಿಧಿಗಳ ಅಸಮಾಧಾನ: ಪರಿಸರವಾದಿಗಳೊಂದಿಗೆ ಚರ್ಚಿಸಿದ್ದೇ ಕಾರಣ
ಮೈಸೂರು

ರಕ್ಷಣಾ ಸಚಿವೆ ವಿರುದ್ಧ ಕೊಡಗಿನ ಜನಪ್ರತಿನಿಧಿಗಳ ಅಸಮಾಧಾನ: ಪರಿಸರವಾದಿಗಳೊಂದಿಗೆ ಚರ್ಚಿಸಿದ್ದೇ ಕಾರಣ

September 3, 2018

ಮಡಿಕೇರಿ: ಕೊಡಗು ಜಿಲ್ಲೆಯ ಪ್ರಕೃತಿ ವಿಕೋಪ ಪರಿಶೀಲನೆಗೆ ಬಂದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಅವರು ಪರಿಸರವಾದಿಗಳೊಂದಿಗೆ ಮಾತುಕತೆ ನಡೆಸಿ ಅವರ ಮನವಿ ಸ್ವೀಕರಿಸಿದರು. ಇದು ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ಸೇರಿದಂತೆ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಸುನೀಲ್ ಸುಬ್ರಮಣಿ ಅವರ ಆಕ್ರೋಷಕ್ಕೆ ಕಾರಣವಾಯಿತ್ತಲ್ಲದೆ ಕೇಂದ್ರ ಸಚಿವೆ ಹಾಗೂ ಜನಪ್ರತಿನಿಧಿಗಳ ನಡುವೆ ವಾಗ್ವಾದ ನಡೆಯಿತು. ಜಿಲ್ಲಾಧಿಕಾರಿ ಕಚೇರಿಗೆ ಬಂದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್, ಅಧಿಕಾರಿಗಳ ಸಭೆಗೂ ಮುನ್ನ, ನಿವೃತ್ತ ಏರ್ ಮಾರ್ಷಲ್…

ಕೊಡಗಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‍ಗೆ ಶಿಷ್ಟಾಚಾರದಲ್ಲಿ ಲೋಪ
ಮೈಸೂರು

ಕೊಡಗಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‍ಗೆ ಶಿಷ್ಟಾಚಾರದಲ್ಲಿ ಲೋಪ

August 27, 2018

ಬೆಂಗಳೂರು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ನಡುವಿನ ಜಟಾಪಟಿಗೆ ತೆರೆ ಎಳೆಯಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಅವರು ಟ್ವಿಟರ್ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊಡಗಿನ ರಕ್ಷಣಾ ಕಾರ್ಯಗಳಿಗೆ ಸಾಧ್ಯವಾದ ಎಲ್ಲಾ ನೆರವನ್ನು ನೀಡಿದ್ದು, ಕೊಡಗಿನಲ್ಲಾಗಿರುವ ಹಾನಿ ಮತ್ತು ಪುನರ್ವಸತಿ ಕಾರ್ಯಗಳ ಪರಿಶೀಲನೆ ನಡೆಸಲು ಅವರು ಖುದ್ದು ಭೇಟಿ ನೀಡಿದ್ದರು. ವ್ಯತಿರಿಕ್ತ ಪರಿಸ್ಥಿತಿಗಳ ಮಧ್ಯೆಯೂ ಜಿಲ್ಲಾಡಳಿತ ಹಾಗೂ ಸರ್ಕಾರ ಶಿಷ್ಟಾಚಾರವನ್ನು…

ಜಿಲ್ಲಾಡಳಿತದ ಪೂರ್ವ ನಿಗದಿ ಪ್ರಕಾರವೇ ರಕ್ಷಣಾ ಸಚಿವರು ಕಾರ್ಯಕ್ರಮದಲ್ಲಿ ಹಾಜರಾಗಿದ್ದಾರೆ
ಕೊಡಗು

ಜಿಲ್ಲಾಡಳಿತದ ಪೂರ್ವ ನಿಗದಿ ಪ್ರಕಾರವೇ ರಕ್ಷಣಾ ಸಚಿವರು ಕಾರ್ಯಕ್ರಮದಲ್ಲಿ ಹಾಜರಾಗಿದ್ದಾರೆ

August 26, 2018

ಮಡಿಕೇರಿ: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ವಿರುದ್ಧ ಕಿಡಿಕಾರಿದ ಘಟನೆಗೆ ಸಂಬಂಧಪಟ್ಟಂತೆ ರಕ್ಷಣಾ ಇಲಾಖೆ ಸ್ಪಷ್ಟನೆ ನೀಡಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ರಕ್ಷಣಾ ಇಲಾಖೆ, ರಕ್ಷಣಾ ಮಂತ್ರಿಗಳು ಕೊಡಗು ಭೇಟಿ ವೇಳೆ ಜಿಲ್ಲಾಡಳಿತದೊಂದಿಗೆ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಮೇಲೆ ಕೋಪಗೊಂಡಿದ್ದರು ಎಂದು ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ವರದಿಯಾಗಿದ್ದು, ಅದಕ್ಕಾಗಿ ಸ್ಪಷ್ಟನೆ ನೀಡುತ್ತಿರುವುದಾಗಿ ತಿಳಿಸಿದೆ. ಜಿಲ್ಲಾ…

ಕೊಡಗಿನ ನೆರೆ ಸಂತ್ರಸ್ತ ಪ್ರದೇಶಗಳಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
ಮೈಸೂರು

ಕೊಡಗಿನ ನೆರೆ ಸಂತ್ರಸ್ತ ಪ್ರದೇಶಗಳಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

August 25, 2018

ಮಡಿಕೇರಿ: ಕೇಂದ್ರದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕೊಡಗು ಜಿಲ್ಲೆಯ ಪ್ರಕೃತಿ ವಿಕೋಪ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯ ಬಗ್ಗೆ ಪರಿಶೀಲನೆ ನಡೆಸಿದರು. ಸಚಿವರು ಮೈಸೂರಿನಿಂದ ವಿಶೇಷ ಹೆಲಿಕಾಪ್ಟರ್‌ನಲ್ಲಿ ಹಾರಂಗಿಯ ಹೆಲಿಪ್ಯಾಡ್‍ನಲ್ಲಿ ಇಂದು ಬೆಳಿಗ್ಗೆ ಬಂದಿಳಿದರು. ಈ ವೇಳೆ ಜಿಲ್ಲಾಧಿಕಾರಿ ಶ್ರೀವಿದ್ಯಾ, ಸಂಸದ ಪ್ರತಾಪ್ ಸಿಂಹ ಹಾಗೂ ಸೇನಾಧಿಕಾರಿಗಳು ಅವರನ್ನು ಬರಮಾಡಿಕೊಂಡರು. ಸಚಿವರು ಕುಶಾಲನಗರಕ್ಕೆ ಭೇಟಿ ನೀಡಬೇಕಿತ್ತಾದರೂ, ಅಲ್ಲಿ ಹಾರಂಗಿ ಜಲಾಶಯದಿಂದ ಹೊರ ಬಿಟ್ಟ ನೀರು ಮನೆಗಳಿಗೆ ನುಗ್ಗಿರುವುದು ಬಿಟ್ಟರೆ, ದೊಡ್ಡ ಮಟ್ಟದ ಅನಾಹುತಗಳು ಸಂಭವಿಸಿಲ್ಲ…

ಕೇಂದ್ರ ರಕ್ಷಣಾ ಸಚಿವರಿಂದ ಪ್ರವಾಹ ಪೀಡಿತ ಪ್ರದೇಶದ ವೈಮಾನಿಕ ಸಮೀಕ್ಷೆ
ಕೊಡಗು

ಕೇಂದ್ರ ರಕ್ಷಣಾ ಸಚಿವರಿಂದ ಪ್ರವಾಹ ಪೀಡಿತ ಪ್ರದೇಶದ ವೈಮಾನಿಕ ಸಮೀಕ್ಷೆ

August 25, 2018

ಕುಶಾಲನಗರ: ಇಲ್ಲಿನ ನೆರೆ ಪೀಡಿತ ಪ್ರದೇಶಗಳನ್ನು ಶುಕ್ರವಾರ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವೈಮಾನಿಕ ಸಮೀಕ್ಷೆ ನಡೆಸಿ ಪರಿಶೀಲಿಸಿದರು. ಕೊಡಗಿಗೆ ಆಗಮಿಸಿದ ಕೇಂದ್ರ ಸಚಿವರನ್ನು ಜಿಲ್ಲಾಡಳಿತದ ವತಿಯಿಂದ ಹಾರಂಗಿ ಹೆಲಿಪ್ಯಾಡ್ ನಲ್ಲಿ ಬರಮಾಡಿ ಕೊಳ್ಳಲಾಯಿತು. ಹಾರಂಗಿ ಜಲಾಶಯ ಹಾಗೂ ಹಿನ್ನೀರು ಪ್ರದೇಶ ವೀಕ್ಷಣೆ ಮಾಡಿದ ನಂತರ ಹಾರಂಗಿಯಿಂದ ಗುಡ್ಡೆಹೊಸೂರು ಮಾರ್ಗವಾಗಿ ಮಡಿಕೇರಿಗೆ ತೆರಳಿದರುಈ ಸಂದರ್ಭ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಜಿಲ್ಲಾಧಿಕಾರಿ ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮಾನ್ ಪಣ್ಣೇಕರ್, ನೀರಾವರಿ…

Translate »