ಊಟಿ: ಮಳೆಯ ನಡುವೆ ಚಲಿಸುತ್ತಿದ್ದ ತಮಿಳುನಾಡು ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಪ್ರಪಾತಕ್ಕೆ ಉಳಿಬಿದ್ದ ಬಿದ್ದ ಪರಿಣಾಮ 13 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಊಟಿ ಬಳಿ ಕುನ್ನೂರು ರಸ್ತೆಯಲ್ಲಿ ಗುರುವಾರ ಬೆಳಗ್ಗೆ ಸಂಬವಿಸಿದೆ. ಊಟಿ ಬಸ್ ನಿಲ್ದಾಣದಿಂದ ಕುನ್ನೂರಿಗೆ ಇಂದು ಬೆಳಗ್ಗೆ 11.30ಕ್ಕೆ 40 ಪ್ರಯಾಣಿಕರನ್ನು ಹೊತ್ತು ಪ್ರಯಾಣ ಆರಂಭಿಸಿತ್ತು. ಊಟಿ ಬಸ್ ನಿಲ್ದಾಣದಿಂದ 10 ಕಿ.ಮಿ ದೂರವಷ್ಟೇ ತೆರಳಿದ್ದ ತಮಿಳುನಾಡು…
ಮೈಸೂರು
ಊಟಿ ಬಳಿ ಪ್ರಪಾತಕ್ಕೆ ಉರುಳಿ ಬಿದ್ದ ಬೆಂಗಳೂರಿನ ಪ್ರವಾಸಿ ಬಸ್ ನಾಲ್ವರು ಸ್ಥಳದಲ್ಲೇ ಸಾವು, 30 ಮಂದಿಗೆ ಗಾಯ
May 28, 2018ನಡುಬೆಟ್ಟ (ಊಟಿ): ವಾಹನವೊಂದನ್ನು ಓವರ್ಟೇಕ್ ಮಾಡುವಾಗ ಪ್ರವಾಸಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಬೆಂಗಳೂರಿನ ನಾಲ್ವರು ಸಾವನ್ನಪ್ಪಿ 30 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಊಟಿಯ ಬಳಿ ಸಂಭವಿಸಿದೆ. ಬೆಂಗಳೂರಿನ ವಿವಿಧ ಬಡಾವಣೆ ಹಾಗೂ ದೊಡ್ಡಬಳ್ಳಾಪುರದ ನಿವಾಸಿಗಳು ಸೇರಿದಂತೆ ಮಹಿಳಾ ಸ್ವ-ಸಹಾಯ ಸಂಘಟನೆಯೊಂದರ ಸದಸ್ಯರಿದ್ದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ 40 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಬೆಂಗಳೂರಿನ ಕೃಷ್ಣಪ್ಪ ಲೇಔಟ್ನ ನಿವಾಸಿ ನಾಗರಾಜು…