ಯಳಂದೂರು: ರೈತರು ತಾವೇ ಗೊಬ್ಬರ ತಯಾರಿಸಿಕೊಂಡು ಬೆಳೆಗಳನ್ನು ಬೆಳೆಯು ವುರಿಂದ ಉತ್ತಮ ಆದಾಯವನ್ನು ಪಡೆ ಯಬಹುದು ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕ ಜಿ.ಎಚ್.ಯೋಗೇಶ್ ಸಲಹೆ ನೀಡಿದರು. ಅವರು ಬುಧವಾರ ಪಟ್ಟಣದ ಕೃಷಿ ಇಲಾಖೆಯ ಕಚೇರಿಯ ಆವರಣದಲ್ಲಿ ಹಮ್ಮಿ ಕೊಂಡಿದ್ದ ಕೃಷಿ ಅಭಿಯಾನ ಕಾರ್ಯಕ್ರಮ ದಲ್ಲಿ ಮಾತನಾಡಿದರು. ನಮ್ಮ ಭೂಮಿ ಕೇವಲ ನಮ್ಮ ಹಿರಿಯರು ಕೊಟ್ಟ ಸ್ವತ್ತಲ್ಲ. ಇದು ನಾವು ನಮ್ಮ ಮುಂದಿನ ಪೀಳಿಗೆಗೆ ನೀಡುವ ಉಡುಗೊರೆಯಾಗಬೇಕು. ಚಾಮರಾಜನಗರ ಜಿಲ್ಲೆ ಸುಧಾರಿತ ಕೃಷಿ ಪದ್ಧತಿಯ ಅಳ ವಡಿಕೆಯಲ್ಲಿ…