Tag: P. C. Vishnunath

ಬಂದ್ ಯಶಸ್ಸಿಗೆ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್ ಮನವಿ
ಮೈಸೂರು

ಬಂದ್ ಯಶಸ್ಸಿಗೆ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್ ಮನವಿ

September 10, 2018

ಮೈಸೂರು:  ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಸೋಮವಾರ ನೀಡಿರುವ ಭಾರತ್ ಬಂದ್ ಕರೆಗೆ ಮೈಸೂರಿನಲ್ಲಿಯೂ ಲಾರಿ, ಕಾರು ಇನ್ನಿತರ ವಾಹನಗಳ ಮಾಲೀಕರು, ವಿವಿಧ ಸಂಘಟನೆಗಳು ಬೆಂಬಲ ನೀಡಿವೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗದ ಕಾಂಗ್ರೆಸ್ ಉಸ್ತುವಾರಿ ಪಿ.ಸಿ.ವಿಷ್ಣುನಾಥ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತಿಹಾಸದಲ್ಲಿ ಪೆಟ್ರೋಲ್, ಡೀಸೆಲ್ ದರಗಳು ಇಷ್ಟೊಂದು ಏರಿಕೆ ಕಂಡಿರಲಿಲ್ಲ. ಪ್ರಧಾನಿ ನರೇಂದ್ರ…

Translate »