Tag: P. Chidambaram

ಚಿದಂಬರಂ ನ್ಯಾಯಾಂಗ ಬಂಧನ ಅವಧಿ ಅ.3ರವರೆಗೆ ವಿಸ್ತರಣೆ
ಮೈಸೂರು

ಚಿದಂಬರಂ ನ್ಯಾಯಾಂಗ ಬಂಧನ ಅವಧಿ ಅ.3ರವರೆಗೆ ವಿಸ್ತರಣೆ

September 20, 2019

ನವದೆಹಲಿ, ಸೆ.19- ಐಎನ್‍ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅ. 3ರವರೆಗೆ ವಿಸ್ತರಿಸಲಾಗಿದೆ. ಚಿದಂಬರಂ ನ್ಯಾಯಾಂಗ ಬಂಧನ ಅವಧಿ ಯನ್ನು ವಿಸ್ತರಿಸಬೇಕು ಎಂಬ ಸಿಬಿಐ ಮನವಿಯನ್ನು ಪುರಸ್ಕರಿಸಿದ ವಿಶೇಷ ಕೋರ್ಟ್‍ನ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವರು, ಆರೋಪಿಯ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 3ರ ವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ. ಅಲ್ಲದೆ ಚಿದಂಬರಂ ಅವರು ವೈದ್ಯಕೀಯ ತಪಾಸಣೆಗೆ ಒಳಪಡಲು…

ತಿಹಾರ್ ಜೈಲಲ್ಲಿ ಚಿದಂಬರಂ ವಾಕಿಂಗ್, ಧಾರ್ಮಿಕ ಗ್ರಂಥ ಓದಿ ಗಂಜಿ ಸೇವನೆ, ನೆಲವೇ ಹಾಸಿಗೆ
ಮೈಸೂರು

ತಿಹಾರ್ ಜೈಲಲ್ಲಿ ಚಿದಂಬರಂ ವಾಕಿಂಗ್, ಧಾರ್ಮಿಕ ಗ್ರಂಥ ಓದಿ ಗಂಜಿ ಸೇವನೆ, ನೆಲವೇ ಹಾಸಿಗೆ

September 8, 2019

ನವದೆಹಲಿ,ಸೆ.7- ಐಎನ್‍ಎಕ್ಸ್ ಮೀಡಿಯಾ ಪ್ರಕರಣ ದಲ್ಲಿ ತಿಹಾರ್ ಜೈಲು ಸೇರಿರುವ ಮಾಜಿ ಹಣಕಾಸು ಹಾಗೂ ಗೃಹ ಸಚಿವ ಪಿ.ಚಿದಂಬರಂ ರಾತ್ರಿಯನ್ನು ನೆಲದ ಮೇಲೆ ಮಲಗಿ ಕಳೆಯುತ್ತಿದ್ದಾರೆ. ಗುರುವಾರ ಕೋರ್ಟ್‍ನಿಂದ ಜೈಲಿಗೆ ತೆರಳುವಷ್ಟರಲ್ಲಿ ರಾತ್ರಿಯಾಗಿದ್ದರಿಂದ ರೋಟಿ, ದಾಲ್, ಪಲ್ಯ, ಅನ್ನ ಸೇವಿಸಿದ ಅವರು ಬಳಿಕ ಬೆಡ್‍ಶೀಟ್, ದಿಂಬು ಪಡೆದು ನೆಲದಲ್ಲೇ ಮಲಗಿದ್ದರು. ಶುಕ್ರವಾರ ಬೆಳಿಗ್ಗೆ ಬೇಗನೆ ಎದ್ದು ವಾಕಿಂಗ್ ಮಾಡಿದ ಬಳಿಕ ಕೆಲ ಧಾರ್ಮಿಕ ಗ್ರಂಥಗಳನ್ನು ಓದಿದರು. 6 ಗಂಟೆಗೆ ಟೀ, ಗಂಜಿ ಮತ್ತು ಹಾಲು ಕುಡಿದರು. ಇದೇ…

ಚಿದಂಬರಂ ಆ.26ರವರೆಗೆ ಸಿಬಿಐ ವಶಕ್ಕೆ
ಮೈಸೂರು

ಚಿದಂಬರಂ ಆ.26ರವರೆಗೆ ಸಿಬಿಐ ವಶಕ್ಕೆ

August 23, 2019

ನವದೆಹಲಿ.ಆ.22-ಐಎನ್‍ಎಕ್ಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬುಧವಾರ ರಾತ್ರಿ ಸಿಬಿಐನಿಂದ ಬಂಧಿಸಲ್ಪಟ್ಟ ಕೇಂದ್ರದ ಮಾಜಿ ಗೃಹ ಹಾಗೂ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಆ.26ರವರೆಗೆ ಸಿಬಿಐ ವಶಕ್ಕೆ ನೀಡಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಬುಧವಾರ ರಾತ್ರಿ ಬಂಧಿಸಲ್ಪಟ್ಟ ಪಿ.ಚಿದಂಬರಂ ಅವರನ್ನು ಇಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಅಜಯ್ ಕುಮಾರ್ ಅವರ ಮುಂದೆ ಹಾಜರು ಪಡಿಸಲಾಯಿತು. ಈ ವೇಳೆ ಸಿಬಿಐ ಪರ ವಾದ ಮಂಡಿಸಿದ ಸಾಲಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಪಿ.ಚಿದಂಬರಂ ಅವರು…

INX ಮೀಡಿಯಾ ಹಗರಣ: ಹೈಡ್ರಾಮಾ ನಡುವೆ ಕೇಂದ್ರದ ಮಾಜಿ ಗೃಹ, ಹಣಕಾಸು ಸಚಿವ ಪಿ.ಚಿದಂಬರಂ ಬಂಧನ
ಮೈಸೂರು

INX ಮೀಡಿಯಾ ಹಗರಣ: ಹೈಡ್ರಾಮಾ ನಡುವೆ ಕೇಂದ್ರದ ಮಾಜಿ ಗೃಹ, ಹಣಕಾಸು ಸಚಿವ ಪಿ.ಚಿದಂಬರಂ ಬಂಧನ

August 22, 2019

ನವದೆಹಲಿ,ಆ.21-ಕಳೆದ 27 ಗಂಟೆಯಿಂದ ತಲೆ ಮರೆಸಿಕೊಂಡಿದ್ದ ಐಎನ್‍ಎಕ್ಸ್ ಮೀಡಿಯಾ ಲಂಚ ಸ್ವೀಕಾರ ಪ್ರಕರಣದ ಆರೋಪಿಯಾದ ಮಾಜಿ ಹಣಕಾಸು ಹಾಗೂ ಗೃಹ ಸಚಿವ ಪಿ.ಚಿದಂಬರಂ ಅವರನ್ನು ಕೊನೆಗೂ ಇಂದು ರಾತ್ರಿ ದೆಹಲಿಯ ಜೋರ್‍ಬಾಗ್‍ನಲ್ಲಿರುವ ಅವರ ನಿವಾಸಕ್ಕೆ ನುಗ್ಗಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಚಿದಂಬರಂ ಅವರನ್ನು ಸಿಬಿಐ ಪ್ರಧಾನ ಕಚೇರಿ ಯಲ್ಲಿ ಸಿಬಿಐ ನಿರ್ದೇಶಕ ಆರ್.ಕೆ. ಶುಕ್ಲಾ ವಿಚಾ ರಣೆ ನಡೆಸುತ್ತಿದ್ದಾರೆ. ಇಡೀ ರಾತ್ರಿ ವಿಚಾರಣೆ ನಡೆಸಿ, ನಾಳೆ (ಗುರುವಾರ) ಸಿಬಿಐ ವಿಶೇಷ ನ್ಯಾಯಾ ಲಯಕ್ಕೆ ಹಾಜರುಪಡಿಸಿ, ಮತ್ತೆ ಚಿದಂಬರಂ…

ಏರ್‍ಸೆಲ್-ಮ್ಯಾಕ್ಸಿಸ್ ಪ್ರಕರಣ: ಆ.7ರವರೆಗೂ ಪಿ. ಚಿದಂಬರಂ ಬಂಧನಕ್ಕೆ ತಡೆ
ದೇಶ-ವಿದೇಶ

ಏರ್‍ಸೆಲ್-ಮ್ಯಾಕ್ಸಿಸ್ ಪ್ರಕರಣ: ಆ.7ರವರೆಗೂ ಪಿ. ಚಿದಂಬರಂ ಬಂಧನಕ್ಕೆ ತಡೆ

July 24, 2018

ನವದೆಹಲಿ: ಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣ ದಲ್ಲಿ ಕೇಂದ್ರ ಮಾಜಿ ಸಚಿವ ಪಿ. ಚಿದಂಬರಂ ಅವರು ಆಗಸ್ಟ್ 7ರವರೆಗೂ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಚಿದಂಬರಂ ಅವರು 3,500 ಕೋಟಿ ಮೊತ್ತ ಏರ್ ಸೆಲ್-ಮ್ಯಾಕ್ಸಿಸ್ ಮತ್ತು 305 ಕೋಟಿ ಐಎನ್‍ಎಕ್ಸ್ ಮೀಡಿಯಾ ಹಗರಣ ದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದು, ದೆಹಲಿಯ ಪಟಿಯಾಲ ಕೋರ್ಟ್ ಇಂದು ವಿಚಾರಣೆ ನಡೆಸಿ ಆಗಸ್ಟ್ 7ರವರೆಗೂ ಬಂಧನಕ್ಕೆ ಮಧ್ಯಂತರ ತಡೆ ನೀಡಿದೆ. ಏರ್‍ಸೆಲ್-ಮ್ಯಾಕ್ಸಿಸ್ ಸಂಬಂಧಿಸಿದಂತೆ 2011ರಲ್ಲಿ ಸಿಬಿಐ ಮತ್ತು 2012ರಲ್ಲಿ ಇಡಿ ಅಕ್ರಮ ಹಣ ವರ್ಗಾವಣೆ…

Translate »