Tag: Padayatra

`ಕೊಡಗಿಗೆ ನಮ್ಮ ಕೊಡುಗೆ’ ಪಾದಯಾತ್ರೆ
ಮೈಸೂರು

`ಕೊಡಗಿಗೆ ನಮ್ಮ ಕೊಡುಗೆ’ ಪಾದಯಾತ್ರೆ

September 3, 2018

ಬೆಂಗಳೂರು: ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಯ ಪುನರ್ ನಿರ್ಮಾಣಕ್ಕಾಗಿ ಶ್ರೀ ಆದಿಚುಂಚನಗಿರಿ ಮಠ ಶ್ರೀಕ್ಷೇತ್ರದ ನೇತೃತ್ವದಲ್ಲಿ ದೇಣಿಗೆ ಸಂಗ್ರಹಿಸಲು ಇಂದು ನಗರದಲ್ಲಿ `ಕೊಡಗಿಗೆ ನಮ್ಮ ಕೊಡುಗೆ’ ಪಾದಯಾತ್ರೆ ನಡೆಸಲಾಯಿತು. ಶ್ರೀ ಕ್ಷೇತ್ರದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪಾದಯಾತ್ರೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಶಾಸಕರಾದ ವಿ.ಸೋಮಣ್ಣ, ಎಂ.ಕೃಷ್ಣಪ್ಪ, ಕೆ.ಗೋಪಾಲಯ್ಯ, ಮಾಜಿ ಶಾಸಕ ಶಿವರಾಮಗೌಡ ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು. ವಿಜಯನಗರದಲ್ಲಿರುವ ಶ್ರೀಕ್ಷೇತ್ರದ ಆವರಣದಿಂದ ಆರಂಭಗೊಂಡ ಪಾದಯಾತ್ರೆ ಶನಿಮಹಾತ್ಮ ದೇವಸ್ಥಾನದಲ್ಲಿ ದೇವರ ದರ್ಶನ…

Translate »