Tag: Pandit Rajeev Taranath

ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ‘ಎಸ್.ವಿ.ನಾರಾಯಣರಾವ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ
ಮೈಸೂರು

ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ‘ಎಸ್.ವಿ.ನಾರಾಯಣರಾವ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

December 22, 2020

ಮೈಸೂರು, ಡಿ.21(ಎಂಕೆ)- ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಇಂದು ಶ್ರೀ ರಾಮ ಸೇವಾ ಮಂಡಲಿ ಟ್ರಸ್ಟ್ ವತಿಯಿಂದ ‘ಎಸ್.ವಿ. ನಾರಾಯಣ ರಾವ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ನಗರದ ಸರಸ್ವತಿಪುರಂನಲ್ಲಿರುವ ಅವರ ನಿವಾಸದ ಆವರಣದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ, ಹಿಂದೂಸ್ಥಾನಿ ಸಂಗೀತ ವಿದ್ವಾಂಸ ಡಾ.ಇಂದೂಧರ ನಿರೋಧಿ, ಖ್ಯಾತ ವಯೋಲಿನ್ ವಾದಕ ಮೈಸೂರು ಮಂಜುನಾಥ್ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ…

ಶಿಕ್ಷಣದ ಎರಡು ಹಂತದಲ್ಲಿ ಸಂಗೀತ ಕಡ್ಡಾಯಗೊಳಿಸುವುದು ಅಗತ್ಯ: ನಾಡೋಜ ಪಂಡಿತ್ ರಾಜೀವ್ ತಾರಾನಾಥ್ ಅಭಿಮತ
ಮೈಸೂರು

ಶಿಕ್ಷಣದ ಎರಡು ಹಂತದಲ್ಲಿ ಸಂಗೀತ ಕಡ್ಡಾಯಗೊಳಿಸುವುದು ಅಗತ್ಯ: ನಾಡೋಜ ಪಂಡಿತ್ ರಾಜೀವ್ ತಾರಾನಾಥ್ ಅಭಿಮತ

September 2, 2018

ಮೈಸೂರು:  ಸಾಮಾನ್ಯ ಶಿಕ್ಷಣ ಪದ್ದತಿಯಲ್ಲಿ ಸಂಗೀತ ಶಿಕ್ಷಣ ಕಡ್ಡಾಯಗೊಳಿಸಲು ಮುಂದಾಗದೆ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣ ವ್ಯವಸ್ಥೆಯಲ್ಲಿ ಯಾವುದಾದರು ಎರಡು ಹಂತದಲ್ಲಿ ವಿದ್ಯಾರ್ಥಿಗಳಿಗೆ ಸಂಗೀತ ಶಿಕ್ಷಣಕ್ಕೆ ಕ್ರಮ ಕೈಗೊಳ್ಳುವಂತೆ ಹೆಸರಾಂತ ಸರೋದ್ ವಾದಕ, ನಾಡೋಜ ಪಂ. ರಾಜೀವ್ ತಾರಾನಾಥ್ ಒತ್ತಾಯಿಸಿದ್ದಾರೆ. ಮೈಸೂರಿನ ಗಂಗೋತ್ರಿ ಬಡಾವಣೆಯಲ್ಲಿರುವ ಪ್ರಾದೇಶಿಕ ಶಿಕ್ಷಣ ಸಂಸ್ಥೆ ಸಭಾಂಗಣದಲ್ಲಿ ಶನಿವಾರ ನಡೆದ ಸಂಸ್ಥೆಯ 58ನೇ ಎನ್‍ಸಿಇಆರ್‍ಟಿ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಶಾಲೆಗಳಲ್ಲಿಯೂ ವಿದ್ಯಾರ್ಥಿಗಳಿಗೆ ಸಂಗೀತವನ್ನು ಕಲಿಸುವುದಕ್ಕಾಗಿ ಸಂಗೀತ ಶಿಕ್ಷಣವನ್ನು ಕಡ್ಡಾಯಗೊಳಿಸಲು…

ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ನಾಡೋಜ ಡಾ. ಪಂ. ರಾಜೀವ ತಾರಾನಾಥ್
ಮೈಸೂರು

ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ನಾಡೋಜ ಡಾ. ಪಂ. ರಾಜೀವ ತಾರಾನಾಥ್

June 1, 2018

ಮೈಸೂರು : ಹಂಪಿಯ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ ಪುರಸ್ಕøತರಾದ ಡಾ.ಪಂ.ರಾಜೀವ ತಾರಾನಾಥ್‍ರವರು ಮೇ. 30ರಂದು ಮೈಸೂರಿನಲ್ಲಿರುವ ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸಾಮಿಗಳ ಆಶೀರ್ವಾದ ಪಡೆದರು. ಸಂಗೀತದಂತಹ ಅಭಿಜಾತ ಕಲೆಗಳನ್ನು ಬೆಳೆಸುವಲ್ಲಿ ಮಠಗಳು ಮತ್ತು ಗುರುಕುಲಗಳು ಗಂಭೀರವಾಗಿ ಗಮನ ಕೊಡಬೇಕಾಗಿದೆ. ಸಂಗೀತವನ್ನು ಕಲಿಯುವ ವಿದ್ಯಾರ್ಥಿಗಳು ನಿಜವಾದ ಶ್ರದ್ಧೆ, ನಿಷ್ಠೆ, ಬದ್ಧತೆಯಿಂದ ಗುರುಮುಖೇನ ಈ ವಿದ್ಯೆಯನ್ನು ತಮ್ಮದಾಗಿಸಿಕೊಳ್ಳಬೇಕು. ಈ ವಿಷಯದಲ್ಲಿ ವಿದೇಶೀಯರು ತೋರಿಸುವಷ್ಟು ಕಾಳಜಿಯನ್ನು ಭಾರತೀಯರು ತೋರಿಸದೆ ಇರುವುದು ವಿಷಾದನೀಯ ಎಂದು…

ಖ್ಯಾತ ಸರೋದ್ ವಾದಕ ಪಂಡಿತ್ ಡಾ.ರಾಜೀವ್ ತಾರಾನಾಥ್‍ರಿಗೆ ಹಂಪಿ ಕನ್ನಡ ವಿವಿಯಿಂದ `ನಾಡೋಜ’ ಗೌರವ ಪದವಿ ಪ್ರದಾನ
ಮೈಸೂರು

ಖ್ಯಾತ ಸರೋದ್ ವಾದಕ ಪಂಡಿತ್ ಡಾ.ರಾಜೀವ್ ತಾರಾನಾಥ್‍ರಿಗೆ ಹಂಪಿ ಕನ್ನಡ ವಿವಿಯಿಂದ `ನಾಡೋಜ’ ಗೌರವ ಪದವಿ ಪ್ರದಾನ

May 30, 2018

ಮೈಸೂರು: ಅಂತಾರಾಷ್ಟ್ರೀಯ ಸರೋದ್ ವಾದಕ ಪಂಡಿತ್ ಡಾ.ರಾಜೀವ್ ತಾರಾನಾಥ್ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾನಿಲ ಯವು ಸೋಮವಾರ ಮೈಸೂರಿನ ಅವರ ನಿವಾಸದಲ್ಲಿ `ನಾಡೋಜ’ ಪದವಿ ನೀಡಿ, ಗೌರವಿಸಿತು. ಮೈಸೂರಿನ ಸರಸ್ವತಿ ಪುರಂನಲ್ಲಿರುವ ಪಂಡಿತ್ ರಾಜೀವ್ ತಾರಾನಾಥ್ ಮನೆಯ ಮುಂದೆ ಇಂದು ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಸಂಗೀತ ಮತ್ತು ಸಾಹಿತ್ಯ ಕ್ಷೇತ್ರದ ಪ್ರಮುಖರ ಸಮ್ಮುಖದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾ ನಿಲಯದ ಕುಲಪತಿ ಡಾ.ಮಲ್ಲಿಕಾ ಎಸ್. ಘಂಟಿ ಅವರು ಪಂಡಿತ್ ಡಾ.ರಾಜೀವ್ ತಾರಾನಾಥ್ ಅವರಿಗೆ ನಾಡೋಜ ಪದವಿ ಪ್ರದಾನ ಮಾಡಿದರು….

ಪಂಡಿತ ಡಾ. ರಾಜೀವ ತಾರಾನಾಥ ಅವರಿಗೆ ನಾಡೋಜ ಪದವಿ ಪ್ರದಾನ
ಮೈಸೂರು

ಪಂಡಿತ ಡಾ. ರಾಜೀವ ತಾರಾನಾಥ ಅವರಿಗೆ ನಾಡೋಜ ಪದವಿ ಪ್ರದಾನ

May 25, 2018

ಮೈಸೂರು: ಕನ್ನಡ ವಿಶ್ವವಿದ್ಯಾಲಯವು ಕೊಡ ಮಾಡುವ ಈ ಸಾಲಿನ ಗೌರವ ನಾಡೋಜ ಪದವಿಯನ್ನು ವಿಶ್ರಾಂತ ಪ್ರಾಧ್ಯಾಪಕರು ಮತ್ತು ಖ್ಯಾತ ಸರೋದ್ ವಾದಕರಾದ ಪಂಡಿತ ಡಾ. ರಾಜೀವ ತಾರಾನಾಥ ಅವರಿಗೆ ಮೇ 29ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ಅವರ ಸ್ವಗೃಹದಲ್ಲಿ (#154, 11ನೇ ಮುಖ್ಯರಸ್ತೆ, ಸರಸ್ವತಿಪುರಂ, ಮೈಸೂರು-570009 ದೂ.0821-2302932, ಮೊ. 9845641932) ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಮಲ್ಲಿಕಾ ಎಸ್. ಘಂಟಿ ಅವರು ಪ್ರದಾನ ಮಾಡುವರು ಎಂದು ವಿಶ್ವವಿದ್ಯಾ ನಿಲಯ ಮಾಹಿತಿ ಕೇಂದ್ರದ ಉಪನಿದೇರ್ಶಕಿ ಡಾ. ಡಿ.ಮೀನಾಕ್ಷಿ…

Translate »