Tag: Pejawar Mutt Seer Sri Vishwesha Tirtha Swamiji

ಪ್ರಧಾನಿ ಮೋದಿ ಸಂತಾಪ
ಮೈಸೂರು

ಪ್ರಧಾನಿ ಮೋದಿ ಸಂತಾಪ

December 30, 2019

ನವದೆಹಲಿ: ಪೇಜಾವರ ಮಠದ ಹಿರಿಯ ಯತಿಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ನಾಯಕರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಪೇಜಾ ವರ ಶ್ರೀಗಳು ಮಾರ್ಗದರ್ಶಿ ಬೆಳ ಕಾಗಿ ಲಕ್ಷಾಂತರ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಓಂ ಶಾಂತಿ ಎನ್ನುವ ಮೂಲಕ ಮೋದಿ ಸಂತಾಪ ಸೂಚಿಸಿದ್ದಾರೆ. ಕೇಂದ್ರ ಸರ್ಕಾರದ ಪರವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ರೀಗಳ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಮಾಜಿ ಪ್ರಧಾನಿ ದೇವೇಗೌಡ, ಮಾಜಿ ವಿದೇಶಾಂಗ ಸಚಿವ ಎಸ್.ಎಂ….

ಶ್ರೀಗಳ 9 ದಿನಗಳ ಜೀವನ್ಮರಣ ಹೋರಾಟ ಅಂತ್ಯ
ಮೈಸೂರು

ಶ್ರೀಗಳ 9 ದಿನಗಳ ಜೀವನ್ಮರಣ ಹೋರಾಟ ಅಂತ್ಯ

December 30, 2019

ಉಡುಪಿ: ತೀವ್ರ ಉಸಿರಾಟದ ಸಮಸ್ಯೆ ಹಾಗೂ ನ್ಯುಮೋನಿಯಾದಿಂದ ಬಳಲು ತ್ತಿದ್ದ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ (88) ಸತತ 9 ದಿನಗಳಿಂದ ಜೀವನ್ಮರಣ ಹೋರಾಟ ನಡೆಸಿ, ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮುಂಜಾನೆ ಉಸಿರು ಚೆಲ್ಲಿದರು. ಡಿಸೆಂಬರ್ 19ರಂದು ರಾತ್ರಿ 9.30ಕ್ಕೆ ಉಸಿರಾಟದ ಸಮಸ್ಯೆ ಕಾಣಿಸಿ ಕೊಂಡಾಗ ಖಾಸಗಿ ಆಸ್ಪತ್ರೆಗೆ ಕರೆದೊಯ್ಯ ಲಾಯಿತು. ನ್ಯುಮೋನಿಯಾ ಇದೆ, ತಕ್ಷಣ ಚಿಕಿತ್ಸೆ ಆರಂಭಿಸಬೇಕು ಎಂದು ವೈದ್ಯರು ಸೂಚಿಸಿದರೂ ಶ್ರೀಗಳು ಅಲಕ್ಷಿಸಿದರು. ಬೆಳಿಗ್ಗೆ ಬೇಗ ದೇವರ ಪೂಜೆ ಮುಗಿಸಿ ಬರುತ್ತೇನೆ ಎಂದು…

ವೇಣುಪಾತ್ರೆಯಲ್ಲಿ ಶ್ರೀಗಳ ಪಾರ್ಥಿವ ಶರೀರ!
ಮೈಸೂರು

ವೇಣುಪಾತ್ರೆಯಲ್ಲಿ ಶ್ರೀಗಳ ಪಾರ್ಥಿವ ಶರೀರ!

December 30, 2019

ಉಡುಪಿ, ಡಿ.29- ಮಾಧ್ವ ಸಂಪ್ರದಾಯ ಪ್ರಕಾರ, ಯತಿಗಳ ಪಾರ್ಥಿವ ಶರೀರವನ್ನು ಶಯನ (ಮಲಗಿಸುವುದು) ಸ್ಥಿತಿಯಲ್ಲಿ ಇರಿಸುವಂತಿಲ್ಲ. ಬೃಂದಾವನ ನಿರ್ಮಾಣದ ವೇಳೆ ಯತಿಗಳನ್ನು ಪೂಜಾ ಸ್ಥಿತಿಯಲ್ಲಿ ಕೂತಂತೆಯೇ ಮಣ್ಣು ಮಾಡಲಾಗುತ್ತದೆ. ಹೀಗಾಗಿ ಅಂತಿಮಯಾತ್ರೆಯ ವೇಳೆಯು ಅವರನ್ನು ಕುಳಿತ ಸ್ಥಿತಿಯಲ್ಲೇ ಇರಿಸಲಾಗುತ್ತದೆ. ಹೀಗೆ ಯತಿಗಳಿಗೆ ಅಂತಿಮ ಯಾತ್ರೆಯ ವೇಳೆ ಚಟ್ಟ ಬಳಸುವ ಪದ್ಧತಿ ಇಲ್ಲ. ಬದಲಾಗಿ ವೇಣು ಪಾತ್ರೆ (ಬುಟ್ಟಿ)ಯಲ್ಲಿ ಪಾರ್ಥಿವ ಶರೀರವನ್ನು ಕೊಂಡೊಯ್ಯುವುದು ವಾಡಿಕೆ. ಚಟ್ಟದಲ್ಲಿ ಸಾಮಾನ್ಯವಾಗಿ ಬಿದಿರು ಹಾಗೂ ಕಲ್ಪವೃಕ್ಷ್ಯದ ಗರಿಗಳನ್ನು ಬಳಸಲಾಗುತ್ತದೆ. ಇಲ್ಲಿ ಬಿದಿರನ್ನು ಬಳಸುವುದು,…

ಪೇಜಾವರ ಶ್ರೀಗಳ ನೆಚ್ಚಿನ ಕ್ಷೇತ್ರ ಭಾಗಮಂಡಲ
ಕೊಡಗು

ಪೇಜಾವರ ಶ್ರೀಗಳ ನೆಚ್ಚಿನ ಕ್ಷೇತ್ರ ಭಾಗಮಂಡಲ

December 30, 2019

ಪ್ರಾಕೃತಿಕ ವಿಕೋಪ ಕಂಡು ಕಣ್ಣೀರಿಟ್ಟಿದ್ದ ಶ್ರೀಗಳು ಗುರುವರ್ಯರ ನಿಧನಕ್ಕೆ ಜಿಲ್ಲೆಯ ಜನರ ಕಂಬನಿ ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ನಿಧನಕ್ಕೆ ಕೊಡಗು ಜಿಲ್ಲೆಯೂ ಕಂಬನಿ ಮಿಡಿದಿದೆ. ಕಾವೇರಿ ತವರು ಕೊಡಗು ಜಿಲ್ಲೆಯೊಂದಿಗೆ ತಮ್ಮ ಅವಿನಾಭಾವ ಸಂಬಂಧ ಹೊಂದಿದ್ದ ಶ್ರೀಗಳು, ಕೊಡಗು ಜಿಲ್ಲೆ ಪ್ರಾಕೃತಿಕ ವಿಕೋಪಕ್ಕೆ ತುತ್ತಾದ ಸಂದರ್ಭದಲ್ಲಿ ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದರು. ಕೊಡಗು ಜಿಲ್ಲೆ ಮತ್ತೆ ತನ್ನ ಗತ ವೈಭವಕ್ಕೆ ಮರಳಲಿ ಎಂದು ಉಡುಪಿ ಮಠದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದರು….

ಪೇಜಾವರ ಶ್ರೀಗಳು ಮೊದಲು ಪೀಠ ತ್ಯಾಗ ಮಾಡಿ ನಂತರ ತನಿಖೆಗೆ ಒತ್ತಾಯಿಸಲಿ: ಎ.ಕೆ.ಸುಬ್ಬಯ್ಯ ಆಗ್ರಹ
ಕೊಡಗು

ಪೇಜಾವರ ಶ್ರೀಗಳು ಮೊದಲು ಪೀಠ ತ್ಯಾಗ ಮಾಡಿ ನಂತರ ತನಿಖೆಗೆ ಒತ್ತಾಯಿಸಲಿ: ಎ.ಕೆ.ಸುಬ್ಬಯ್ಯ ಆಗ್ರಹ

July 25, 2018

ಪೊನ್ನಂಪೇಟೆ:  ಉಡುಪಿಯ ಪೇಜಾವರ ಮಠದ ಪೇಜಾವರ ಶ್ರೀಗಳಿಗೆ ತಾರುಣ್ಯದಲ್ಲಿ ಸ್ತ್ರೀಸಂಗ ಇತ್ತೆಂದು ಅವರಿಗೆ ಪದ್ಮ ಎಂಬ ಮಗಳಿದ್ದಾಳೆಂಬ ಆರೋಪಗಳು ಇದೀಗ ಕೇಳಿ ಬರತೊಡಗಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳು ಮೊದಲು ಪೀಠ ತ್ಯಾಗ ಮಾಡಿ ನಂತರ ತನಿಖೆಗೆ ಒತ್ತಾಯಿ ಸಲಿ ಎಂದು ಹಿರಿಯ ರಾಜಕಾರಣಿ ಎ.ಕೆ. ಸುಬ್ಬಯ್ಯ ಅವರು ಆಗ್ರಹಿಸಿದ್ದಾರೆ. ಈ ಕುರಿತು ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿರುವ ಅವರು, ಆರೋಪವನ್ನು ಅಲ್ಲಗಳೆದಿರುವ ಶ್ರೀಗಳು ಅರೋಪ ಸಾಬೀತಾದರೆ ಪೀಠ ತ್ಯಾಗ ಮಾಡುತ್ತೇನೆಂದು ಹೇಳಿದ್ದಾರೆ. ಇದು ಯತಿ ವರ್ಯ ಪರಂಪರೆಗೆ…

ಶಿರೂರು ಶ್ರೀಗಳಿಗೆ ಒಳ್ಳೆಯ ಗುಣಗಳಿತ್ತು, ಜೊತೆಗೆ ಹೆಣ್ಣು, ಹೆಂಡದ ಚಟವೂ ಇತ್ತು: ಪೇಜಾವರ ಶ್ರೀ ವಿವರಣೆ
ಮೈಸೂರು

ಶಿರೂರು ಶ್ರೀಗಳಿಗೆ ಒಳ್ಳೆಯ ಗುಣಗಳಿತ್ತು, ಜೊತೆಗೆ ಹೆಣ್ಣು, ಹೆಂಡದ ಚಟವೂ ಇತ್ತು: ಪೇಜಾವರ ಶ್ರೀ ವಿವರಣೆ

July 21, 2018

ಉಡುಪಿ:  ನಿನ್ನೆ ಅನುಮಾನಾ ಸ್ಪದವಾಗಿ ಮೃತಪಟ್ಟ ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮಿಜಿಗೆ ಮಹಿಳೆಯರ ಚಟವಿತ್ತು ಮತ್ತು ಮದ್ಯಪಾನ ಮಾಡುತ್ತಿದ್ದರು ಎಂದು ಪೇಜಾವರ ಶ್ರೀಗಳು ಶುಕ್ರ ವಾರ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇಂದು ಉಡುಪಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಷ್ಠಮಠಗಳಲ್ಲಿನ ಹಿರಿಯ ಯತಿ ವಿಶ್ವೇಶತೀರ್ಥ ಶ್ರೀಗಳು, ಶಿರೂರು ಶ್ರೀಗಳ ನಿಗೂಢ ಸಾವಿನ ವಿಚಾರದಲ್ಲಿ ಅಷ್ಟ ಮಠಗಳ ಕಡೆಯಿಂದ ಯಾವುದೇ ತಪ್ಪುಗಳು ನಡೆದಿಲ್ಲ. ಅವರಿಗೆ ಕುಡಿಯುವ ಮತ್ತು ಮಹಿಳೆಯರ ಚಟವಿತ್ತು. ಹೆಣ್ಣು ಮತ್ತು ಹೆಂಡದ ಸಹವಾಸದಿಂದ ಸನ್ಯಾಸತ್ವಕ್ಕೆ…

ಮೋದಿ ಸರ್ಕಾರ ನಮ್ಮ ನಿರೀಕ್ಷೆಯ ಮಟ್ಟ ಮುಟ್ಟಿಲ್ಲ
ಮೈಸೂರು

ಮೋದಿ ಸರ್ಕಾರ ನಮ್ಮ ನಿರೀಕ್ಷೆಯ ಮಟ್ಟ ಮುಟ್ಟಿಲ್ಲ

June 2, 2018

ಉಡುಪಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ನಾಲ್ಕು ವರ್ಷದ ಆಡಳಿತ ನಮ್ಮ ನಿರೀಕ್ಷೆ ಮಟ್ಟ ವನ್ನು ಮುಟ್ಟಿಲ್ಲ. ಎಂದು ಉಡುಪಿ ಪೇಜಾವರ ಶ್ರೀ ವಿಶ್ವೇಶ್ವರತೀರ್ಥ ಶ್ರೀಪಾದರು ಹೇಳಿದ್ದಾರೆ. ಮೋದಿ ನಾಯಕತ್ವದ ಸರ್ಕಾ ರದ ಮೇಲೆ ಬಹಳ ನಿರೀಕ್ಷೆಗಳಿತ್ತು. ಆದರೆ ಅವರು ನಮ್ಮ ನಿರೀಕ್ಷೆ ಮಟ್ಟವನ್ನು ಮುಟ್ಟಲು ವಿಫಲರಾಗಿದ್ದಾರೆ ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಪೇಜಾವರ ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ. ದೇಶದ ಭ್ರಷ್ಟಾ ಚಾರ ನಿಯಂತ್ರಣಕ್ಕೆ ಬಂದಿದೆ. ಆದರೆ ಕಪ್ಪುಹಣವನ್ನು ವಿದೇಶದಿಂದ ತರದೇ ಹೋಗಿರುವುದು, ಗಂಗಾ ಶುದ್ಧೀಕರಣ ಆಗದಿರುವುದು ಸರ್ಕಾರದ…

Translate »